Breaking News

ರಾಜ್ಯ

ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಹೇಳಿಕೆ ಚಿಕ್ಕಮಗಳೂರು: ದಯೆಯೇ ಧರ್ಮದ ಮೂಲ ಎಂದು ಸಾರಿದವರು ವೀರಶೈವ- ಲಿಂಗಾಯತರು , ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚಿಕ್ಕಮಗಳೂರಿನ ಶ್ರೀ ವೀರಶೈವ ಲಿಂಗಾಯತ …

Read More »

ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ

ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ ಖಾನಾಪೂರದ ಪಟ್ಟಣ ಪಂಚಾಯಿತಿ ಮಾಜಿ ಉಪ ನಗರಾಧ್ಯಕ್ಷೆ ಹಾಲಿ ಸದಸ್ಯೆ ಮೇಘಾ ಕುಂದರಗಿ ಅವರು ಶಾಸಕ ವಿಠ್ಠಲ ಹಲಗೇಕರ ಮತ್ತು ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಮಾಲಾರ್ಪಣೆ ಮಾಡಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಖಾನಾಪೂರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ ಸಂಸದ …

Read More »

ಅರಿಹಂತ ಆಸ್ಪತ್ರೆಯಲ್ಲಿ ವಿವಿಧ ಯೋಜನೆಗಳಡಿಯಲ್ಲಿ ಮಕ್ಕಳಿಗೆ ಚಿಕಿತ್ಸೆ:

ಚಿಕ್ಕಮಕ್ಕಳ ಹೃದ್ರೋಗ ತಜ್ಞವೈದ್ಯ ಡಾ. ಗೋವಿಂದ ಔರಾದ್ಕರ್ ಅವರು ಅರಿಹಂತ್ ಆಸ್ಪತ್ರೆಯಲ್ಲಿ ಲಭ್ಯ ಚಿಕ್ಕಮಕ್ಕಳ ಹೃದ್ರೋಗಕ್ಕೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಪರಿಣಿತಿ ಹೊಂದಿರುವ ಡಾ. ಗೋವಿಂದ ಔರಾದಕರ ಅವರು ಬೆಳಗಾವಿಯ ಅರಿಹಂತ ಆಸ್ಪತ್ರೆಯಲ್ಲಿ ಲಭ್ಯವಿರುವದರಿಂದ ಈ ಭಾಗದ ಚಿಕ್ಕಮಕ್ಕಳ ಹೃದ್ರೋಗ ಕ್ಕೆ ಒಳ್ಳೆಯ ಚಿಕಿತ್ಸೆ ಲಭಿಸಲಿದೆ. ಅತ್ಯಂತ ಕೌಶಲ್ಯಯುತ ಸಮಾರ್ಪಣಾ ಭಾವದೊಂದಿಗೆ ಸೇವೆ ಸಲ್ಲಿಸುವ ಡಾ. ಗೋವಿಂದ ಔರಾದ್ಕರ ಅವರು ತಮ್ಮ ಅಲ್ಪ ವೈದ್ಯಕೀಯ ಸೇವಾಜೀವನದಲ್ಲೇ ಮಕ್ಕಳ ಹೃದಯ ರೋಗ …

Read More »

ಹೆಚ್ಚಾಗುತ್ತಿರುವ ಸೈಬರ್ ಅಪರಾಧಗಳು,…… ಜಾಗೃತಿ ಕಾರ್ಯಕ್ರಮದಲ್ಲಿ ಎಚ್ಚರಿಕೆ ನೀಡಿದ ಎಎಸ್ಐ ಶಂಕರ್ ಶಿಂಧೆ

ಬೆಳಗಾವಿ : ಹೆಚ್ಚಾಗುತ್ತಿರುವ ಸೈಬರ್ ಅಪರಾಧಗಳು,…… ಜಾಗೃತಿ ಕಾರ್ಯಕ್ರಮದಲ್ಲಿ ಎಚ್ಚರಿಕೆ ನೀಡಿದ ಎಎಸ್ಐ ಶಂಕರ್ ಶಿಂಧೆ ಬೆಳಗಾವಿ; ನಗರದಲ್ಲಿ ಸೈಬರ್ ವಂಚನೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಸೈಬರ್ ಕ್ರೈಮ್ ಎಎಸ್ಐ ಶಂಕರ ಶಿಂಧೆ ಹೇಳಿದರು. ಶನಿವಾರ ರವಿವಾರಪೇಟನಲ್ಲಿ ಬಸವೇಶ್ವರ ಬ್ಯಾಂಕ್ ನ ಸಿಬ್ಬಂದಿಗಳಿಗೆ ಸೈಬರ್ ವಂಚನೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಬ್ಯಾಂಕ್ ನಲ್ಲಿ ರುವ ಸಿಬ್ಬಂದಿಗಳು ಯಾವಾಗಲೂ ಬಲವಾದ ಪಾಸ್‌ವರ್ಡ್ ಬಳಸಿ ಮತ್ತು …

Read More »

ರಾಜ್ಯದಲ್ಲಿ 35 ಮಂದಿಗೆ ಕೋವಿಡ್ ಪಾಸಿಟಿವ್? ದಿನೇಶ್ ಗುಂಡೂರಾವ್

ರಾಜ್ಯದಲ್ಲಿ 35 ಮಂದಿಗೆ ಕೋವಿಡ್ ಪಾಸಿಟಿವ್; ಉಸಿರಾಟದ ತೊಂದರೆ, SARI ಪ್ರಕರಣಗಳಲ್ಲಿ ಟೆಸ್ಟ್ ಕಡ್ಡಾಯ ಕೋವಿಡ್ ಬಂದಿದೆ ಎಂದು ಜನ ಆತಂಕ ಪಡುವ ಅಗತ್ಯವಿಲ್ಲ.‌ ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದ್ದಾರೆ.ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆತಂಕ ಹೆಚ್ಚುತ್ತಿದ್ದು, ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ. ಒಟ್ಟು 35 ಜನರು ಕೋವಿಡ್ ಪಾಸಿಟಿವ್ …

Read More »

KCET 2025 ಫಲಿತಾಂಶ ಪ್ರಕಟ: ಎಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್ ಜಯಂತಿ ರಾಜ್ಯಕ್ಕೆ ಪ್ರಥಮ: ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್

KCET 2025 ಫಲಿತಾಂಶ ಪ್ರಕಟ: ಎಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್ ಜಯಂತಿ ರಾಜ್ಯಕ್ಕೆ ಪ್ರಥಮ: ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು.ಸಿಇಟಿ ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತ್ಯನ್ಯ ಸಿಬಿಎಸ್​​ಇ ಶಾಲೆಯ ಭವೇಶ್ ಜಯಂತಿ ಮೊದಲ ರ್ಯಾಂಕ್ ಗಳಿಸಿದ್ದಾರೆ. ಚೈತನ್ಯ ಟೆಕ್ನೋ ಸ್ಕೂಲ್, ಕನಕಪುರ ರಸ್ತೆ ಉತ್ತರಹಳ್ಳಿ ವಿದ್ಯಾರ್ಥಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಬೀಸನಕೊಪ್ಪ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಸರ್ಕಾರದ ವಿರುದ್ಧ ಬಿಜೆಪಿಯವರಿಂದ ಸುಳ್ಳು ಪ್ರಚಾರ: ಸಿಎಂ

ಮೈಸೂರು: ಶಕ್ತಿ ಯೋಜನೆಯಿಂದ ಧರ್ಮಸ್ಥಳ ಕ್ಷೇತ್ರಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿರುವುದನ್ನು ಪ್ರಶಂಸಿಸಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಪತ್ರ ಬರೆದಿದ್ದರು. ಗ್ಯಾರಂಟಿ ಯೋಜನೆಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ. ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಸರ್ಕಾರದ ಎರಡು ವರ್ಷದ ಕಾರ್ಯಕ್ರಮಕ್ಕೆ ಸುಮಾರು 3ರಿಂದ 4 ಲಕ್ಷ ಜನ ಆಗಮಿಸಿದ್ದರು. ಆದರೆ ಬಿಜೆಪಿಯವರು ಜನಾಕ್ರೋಶ ಕಾರ್ಯಕ್ರಮ ಮಾಡಿ ಅಭಿವೃದ್ಧಿ ನಡೆಯುತ್ತಿಲ್ಲ, ಬೆಲೆ ಏರಿಕೆಯಾಗಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೆ.ಆರ್.ನಗರ …

Read More »

ಮೆಟ್ರೊದಲ್ಲಿ ಮಹಿಳೆಯರ ಆಕ್ಷೇಪಾರ್ಹ ವಿಡಿಯೊ ಸೆರೆಹಿಡಿಯುತ್ತಿದ್ದ ಆರೋಪಿ ಬಂಧನ

ಬೆಂಗಳೂರು: ಮೆಟ್ರೋದಲ್ಲಿ ಪ್ರಯಾಣಿಸುವ ಮಹಿಳೆಯರ ಆಕ್ಷೇಪಾರ್ಹ ವಿಡಿಯೋಗಳನ್ನು ಮೊಬೈಲ್​​ನಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್​​ಲೋಡ್ ಮಾಡಿ ವಿಕೃತಿ ಮೆರೆಯುತ್ತಿದ್ದ ಆರೋಪಿಯನ್ನ ಬನಶಂಕರಿ ಠಾಣೆ ಪೊಲೀಸರು ಸೆರೆಹಿಡಿದಿದ್ದಾರೆ. ದಿಗಂತ್ (28) ಬಂಧಿತ ಆರೋಪಿ. ಹಾಸನದ ಹೊಳೆನರಸೀಪುರ ಮೂಲದ ದಿಗಂತ್ 20 ವರ್ಷಗಳಿಂದ ನಗರದಲ್ಲಿ ವಾಸವಾಗಿದ್ದ. ಈತನ ತಂದೆ ಕಂಪೆನಿಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದು ಕುಟುಂಬಸ್ಥರೊಂದಿಗೆ ಪೀಣ್ಯದ ತಿಗಳರಪಾಳ್ಯದಲ್ಲಿ ವಾಸವಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ಧಾರೆ. ಇಂದಿರಾನಗರದ ಖಾಸಗಿ ಕಂಪೆನಿಯೊಂದರಲ್ಲಿ ಅಕೌಂಟೆಂಟ್ ಆಗಿದ್ದು, ಪ್ರತಿದಿನ …

Read More »

ಕಬ್ಬಿನ ಬೆಳೆಯಲ್ಲಿ ನಿಖರ ಕೃಷಿ ಮತ್ತು ಡ್ರೋಣ ತಂತ್ರಜ್ಞಾನ ಬಳಕೆÀ ಕುರಿತು” ವಿಚಾರ ಸಂಕಿರಣ

ಕಬ್ಬಿನ ಬೆಳೆಯಲ್ಲಿ ನಿಖರ ಕೃಷಿ ಮತ್ತು ಡ್ರೋಣ ತಂತ್ರಜ್ಞಾನ ಬಳಕೆÀ ಕುರಿತು” ವಿಚಾರ ಸಂಕಿರಣ ಕಬ್ಬಿನ ಬೆಳೆಯಲ್ಲಿ ನಿಖರ ಕೃಷಿ ಮತ್ತು ಡ್ರೋಣ ತಂತ್ರಜ್ಞಾನ ಬಳಕೆÀ ಕುರಿತು ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ವಿಚಾರ ಸಂಕಿರಣ ಸುಮಾರು ೧೨೦ ಜನರು ಪಡೆದುಕೊಂಡರು ಸದುಪಯೋಗ ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಹಾಗೂ ಆಯುಕ್ತರು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ ಬೆಳಗಾವಿ, ಇಂಡಿಯನ್ ಫಾಮರ‍್ಸ್ ಫರ್ಟಿಲೈರ‍್ಸ್ ಕೋ-ಆಪ್ ಲಿ. ಕಂಪನಿಯ ಸಹಯೋಗದಲ್ಲಿ …

Read More »