ಬೆಂಗಳೂರು: ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ಒಂದು ವಾರಗಳ ಕಾಲ ಘೋಷಣೆ ಮಾಡಿದ್ದ ಲಾಕ್ಡೌನ್ ಇಂದು ಮುಗಿಯಲಿದೆ. ಇದೀಗ ಸಿಲಿಕಾನ್ ಸಿಟಿಗೆ ಕೊರೊನಾ ಸಂದರ್ಭದಲ್ಲಿ ಹೊಸ ಸವಾಲು ಎದುರಾಗಲಿದೆ. ಶ್ರಾವಣ ಮಾಸ ಆರಂಭದ ಬೆನ್ನಲ್ಲೆ ಹಬ್ಬಗಳ ಸೀಸನ್ ಆರಂಭವಾಗಲಿದೆ. ಈ ಹಬ್ಬಗಳ ಸೀಸನ್ ಬೆಂಗಳೂರಿಗೆ ಟೆನ್ಶನ್ ಆಗಿದೆ. ಈ ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಸಾಲಾಗಿ ಹಬ್ಬಗಳು ಶುರುವಾಗುತ್ತವೆ. ಇದರಿಂದ ಜನರ ವಲಸೆ ಹೆಚ್ಚಾಗುವ ಸಾಧ್ಯತೆ ಇದೆ. …
Read More »ಕ ರೋನಾ ಇದೆ ಎಂದು ಹಂಗಿಸಿದಕ್ಕೆ ಆತ್ಮ ಹತ್ಯೆ ಮಾಡಿಕೊಂಡ ಸೋಂಕಿತ..
ಬೆಂಗಳೂರು: ಕೊರೊನಾ ಸೋಂಕಿತರನ್ನು ಜನರು ಅವಮಾನಿಸುತ್ತಿದ್ದು, ಇದರಿಂದ ನೊಂದ ಸೋಂಕಿತರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಸಮಾಜ ಎಷ್ಟೇ ಬದಲಾಗಿದ್ದರೂ ವಿದ್ಯಾವಂತರು ಹೆಚ್ಚಿದ್ದರೂ ಕೂಡ ಜನರ ಮನ:ಸ್ಥಿತಿ ಮಾತ್ರ ಇನ್ನೂ ಬದಲಾಗುತ್ತಿಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿ. ಪತ್ನಿ ಮತ್ತು ಮಗನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಕೀಲಾಗಿ ನೋಡುತ್ತಿದ್ದುದಕ್ಕೆ ಬೇಸರಗೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಸರುಘಟ್ಟದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ನಿವಾಸಿ ನಾಗರಾಜು (56) ಮೃತ …
Read More »N-95 ಮಾಸ್ಕ್ ಧಾರಣೆಯಿಂದ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಸಾಧ್ಯವಿಲ್ಲ ಎಂದು ಎಚ್ಚರಿಸಿದೆ. ಕೇಂದ್ರ ಸರ್ಕಾರ
ಹೊಸದಿಲ್ಲಿ: ಮಾರಕ ಕೊರೊನಾ ವೈರಸ್ ಹಾವಳಿಯ ಸಂದರ್ಭದಲ್ಲಿ ಎಲ್ಲರೂ ಫೇಸ್ ಮಾಸ್ಕ್ ಮೊರೆ ಹೋಗಿರುವುದು ಸಾಮಾನ್ಯ ಸಂಗತಿಯಾಗಿದೆ. ಸರ್ಕಾರ ಖುದ್ದು ಫೇಸ್ ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಅದರಂತೆ ಸದ್ಯ ದೇಶದಲ್ಲಿ ವಿವಿಧ ರೀತಿಯ ಫೇಸ್ ಮಾಸ್ಕ್ಗಳು ಬಳಕೆಯಲ್ಲಿದ್ದು, ಅವುಗಳಲ್ಲಿ N-95 ಮಾಸ್ಕ್ ಅತ್ಯಂತ ಜನಪ್ರಿಯವಾಗಿವೆ. ಭಾರೀ ಸಂಖ್ಯೆಯಲ್ಲಿ N-95 ಮಾಸ್ಕ್ಗಳನ್ನು ಜನ ಖರೀದಿಸಿದ್ದಾರೆ. ಆದರೆ N-95 ಮಾಸ್ಕ್ ಕುರಿತು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, …
Read More »ಸಚಿವರಾದ ರಮೇಶ ಜಾರಕಿಹೊಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು.
ಗೋಕಾಕ : ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ರಾಂಕ್ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೋಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು. ಈ ಸಂದರ್ಭದಲ್ಲಿ ಮಾದ್ಯಮದವರ ಜೊತೆ ಮಾತಾನಾಡಿದ ಗೋಕಾಕ ಶಿಕ್ಷಣಾಧಿಕಾರಿಯಾದ ಜಿ,ಬಿ,ಬಳಿಗಾರ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಮುಂದಿನ …
Read More »ಮಧ್ಯಪ್ರದೇಶ ರಾಜ್ಯಪಾಲ ಲಾಲ್ಜಿ ಟಂಡನ್ (85) ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಲಖನೌ: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಧ್ಯಪ್ರದೇಶ ರಾಜ್ಯಪಾಲ ಲಾಲ್ಜಿ ಟಂಡನ್ (85) ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಲಖನೌನ ಮೆದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಜೂನ್ 11 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ತೊಂದರೆ, ಜ್ವರ ಮತ್ತು ಮೂತ್ರಕೋಶದ ತೊಂದರೆಯಿಂದ ಬಳಲುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ಸೋಮವಾರ ಲಾಲ್ಜಿ ಟಂಡನ್ ಅವರನ್ನು ವೆಂಟಿಲೇಟರ್ ನಲ್ಲಿ ಇಡಲಾಗಿತ್ತು. ಅಲ್ಲದೇ ಸಣ್ಣ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿತ್ತು ಎಂಬ ಮಾಹಿತಿ ಲಭಿಸಿದೆ. ಸದ್ಯ …
Read More »ಮೈ-ಕೈ ಕೆಸರಿನ ಫೋಟೋದ ಬಳಿಕ ಟ್ರ್ಯಾಕ್ಟರ್ ಏರಿದ ಸಲ್ಲು ಭಾಯ್
ಮುಂಬೈ: ಮೈ-ಕೈ ಕೆಸರು ತುಂಬಿಕೊಂಡ ಫೋಟೋ ಭಾರೀ ಚರ್ಚೆಗೆ ಗುರಿಯಾದ ಬಳಿಕ ಇದೀಗ ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಕೃಷಿ ಮಾಡುತ್ತಿರುವ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಹೌದು. ಕೊರೊನಾ ವೈರಸ್ ಎಂಬ ಚೀನಿ ಕಾಯಿಲೆ ನಮ್ಮ ದೇಶಕ್ಕೆ ಕಾಲಿಟ್ಟ ಬಳಿಕ ಅದು ಹರಡುವುದನ್ನು ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಲಾಕ್ಡೌನ್ ಹೇರಲಾಯಿತು. ಪರಿಣಾಮ ಹಲವು ಮಂದಿ ಕೃಷಿಯತ್ತ ಮುಖಮಾಡಿದ್ದಾರೆ. ಅಂತೆಯೇ …
Read More »ಜಮೀನಿನಲ್ಲಿ ಕೆಲಸ ಮಾಡ್ತಿದ್ದಾಗ ಸಿಡಿಲು ಬಡಿದು ರೈತ ಸಾವು
ಗದಗ: ಜಮೀನಿನಲ್ಲಿ ಬಿತ್ತನೆ ಕಾರ್ಯ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ ಗ್ರಾಮದಲ್ಲಿ ನಡೆದಿದೆ. 34 ವರ್ಷದ ಕೃಷ್ಣಪ್ಪ ಭಜಮ್ಮನವರ್ ಮೃತ ದುರ್ದೈವಿ ರೈತ. ನಾಲ್ಕು ಜನ ಸೇರಿಕೊಂಡು ಜಮೀನಿನಲ್ಲಿ ಮೆಣಸಿನ ಬೀಜ ಬಿತ್ತನೆ ಮಾಡ್ತಿದ್ದರು. ಮಳೆ ಬಂದ ಹಿನ್ನೆಲೆಯಲ್ಲಿ ಇತರೆ 3 ಬೇರೆ ಮರದಡಿ ನಿಂತುಕೊಂಡಿದ್ದಾರೆ. ಆದರೆ ಕೃಷ್ಣಪ್ಪ ಒಬ್ಬನೇ ಒಂದು ಮರದಡಿ ಮೊಬೈಲ್ ನಲ್ಲಿ ಮಾತನಾಡುತ್ತಾ ನಿಂತಿದ್ದರು. ಈ …
Read More »ಅರಣ್ಯ ಸಚಿವ ಆನಂದ್ ಸಿಂಗ್ ಕಾರು ಚಾಲಕನಿಗೆ ಕೊರೊನಾ ಸೋಂಕು
ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಚಾಲಕನಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಹೊಸಪೇಟೆ ನಗರದ ರಾಣಿಪೇಟೆಯ ಕಚೇರಿಯನ್ನು ಇಂದು ಸೀಲ್ಡೌನ್ ಮಾಡಲಾಗಿದೆ. ಸಚಿವ ಆನಂದ್ ಸಿಂಗ್ ಅವರ ಕಾರು ಚಾಲಕರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಸ್ವಯಂ ಕ್ವಾರಂಟೈನ್ನಲ್ಲಿರುವಂತೆ ಸೂಚಿಸಲಾಗಿದೆ. ಸೋಂಕು ತಗುಲಿದ ವಾಹನ ಚಾಲಕನನ್ನು ಹೊಸಪೇಟೆ ನಗರದ ಕೋವಿಡ್ -19 ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾರು ಚಾಲಕನ ಕುಟುಂಬ ಸದಸ್ಯರನ್ನು ಸಹ ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೆ ಸಚಿವ …
Read More »ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಸರ್ಕಾರ ಇದಕ್ಕೆ ಉತ್ತರ ಕೊಡಬೇಕು:ಪ್ರಮೋದ ಮುತಾಲಿಕ್
ಧಾರವಾಡ: ಕೊರೊನಾ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸರಿಯಾಗಿ ಕೆಲಸವಾಗುತ್ತಿಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಸರ್ಕಾರ ಇದಕ್ಕೆ ಉತ್ತರ ಕೊಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರ ನೋಟದಲ್ಲಿ ಕೊರೊನಾ ಪ್ರಕ್ರಿಯೆಯಲ್ಲಿ ಗೊಂದಲ ಕಾಣುತ್ತಿದೆ. ರಾಜ್ಯ ಸರ್ಕಾರ ಡಾ.ಕಜೆಯವರ 70 ಲಕ್ಷ ಆಯುರ್ವೇದಿಕ್ ಮಾತ್ರೆ ಖರೀದಿಸಿದೆ ಅದನ್ನು ಎಲ್ಲಿಯೂ ವಿತರಿಸುತ್ತಿಲ್ಲ. ಇದರಿಂದ ಸರ್ಕಾರದ ಮೇಲೆ ಸಂಶಯ ಬರುತ್ತದೆ. ವಿರೋಧ ಪಕ್ಷದವರ …
Read More »ರಾಮಮಂದಿರ ನಿರ್ಮಾಣವಾದರೆ ನಾವು ಕೋವಿಡ್ 19 ನಿಂದ ಮುಕ್ತರಾಗುತ್ತೇವೆ:ಶರದ್ ಪವಾರ್ ವ್ಯಂಗ್
ಮುಂಬೈ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದರೆ ನಾವು ಕೋವಿಡ್ 19 ನಿಂದ ಮುಕ್ತರಾಗುತ್ತೇವೆ ಎಂದು ಕೆಲವರು ಅಂದುಕೊಂಡಿದ್ದಾರೆ ಅಂತ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ವ್ಯಂಗ್ಯವಾಡಿದ್ದಾರೆ.ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ಮಾಡಲಿದ್ದಾರೆ. ಈ ಸಂಬಂಧ ಮಾಧ್ಯಮಗಳು ಶರದ್ ಪವಾರ್ ಅವರ ಅಭಿಪ್ರಾಯ ಕೇಳಿದಾಗ, ಕೊರೊನಾ ವೈರಸ್ ಅನ್ನು ನಿರ್ಮೂಲನೆ ಮಾಡುವುದು ಮಹಾರಾಷ್ಟ್ರ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ಈ ಮಧ್ಯೆ ಕೆಲವರು ಅಯೋಧ್ಯೆಯಲ್ಲಿ …
Read More »
Laxmi News 24×7