Breaking News

ರಾಜ್ಯ

ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ.

ಗೋಕಾಕದಲ್ಲಿ ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ. ಲಾಕಡೌನ್ ಲೆಕ್ಕಕ್ಕಿಲ್ಲದಂತೆ ಜನ ಓಡಾಡುತ್ತಿದ್ದಾರೆ. ಲಾಕಡೌನ್ ಆದ ಪ್ರದೇಶದಲ್ಲಿ ಹೇಳೊರಿಲ್ಲ,ಕೇಳೊರಿಲ್ಲ ಅನ್ನೋ ಸ್ಥಿತಿ ಇದ ಕೊರೋನಾ ಸೋಂಕು ತಡೆಗೆ ಲಾಕ್‍ಡೌನ್ ಘೋಷಿಸಲಾಗಿದೆ. ಆದರೆ ಗೋಕಾಕ ಜನತೆ ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೇಗೆ ಬೇಕೋ ಹಾಗೆ ವರ್ತಿಸುತ್ತಿದ್ದಾರೆ. ಇದೆಲ್ಲ ಗೊತ್ತಿದ್ದರೂ ಗೋಕಾಕ ತಹಸೀಲ್ದಾರ್ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿಲ್ಲ.ವಸ್ತುಸ್ಥಿತಿಯನ್ನು ಪರಿಶೀಲಿಸುತ್ತಿಲ್ಲ. ಕೊರಾನಾ ಕೇಸ್‍ಗಳು ಹೆಚ್ಚುತ್ತಿವೆ. ಇದನ್ನು ತಡೆಯಲು ಲಾಕ್‍ಡೌನ್ ಘೋಷಿಸಲಾಗಿತ್ತು. …

Read More »

ನಿಷೇದಾಜ್ಞೆ ಇದ್ದರುಚಾಮುಂಡಿ ಬೆಟ್ಟ ಏರಿದ ಶೋಭಾ ಕರಂದಾ ಜ್ಲೆ

ಮೈಸೂರು: ಆಷಾಢ ಮಾಸದ ಕೊನೆ ಶುಕ್ರವಾರ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿದ್ದಾರೆ. ಶೋಭಾ ಕರಂದ್ಲಾಜೆ ಅವರು ಪ್ರತಿ ಆಷಾಢ ಮಾಸದಲ್ಲೂ ಮೈಸೂರಿಗೆ ಬಂದು ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತುತ್ತಾರೆ. ಬಳಿಕ ತಾಯಿ ಚಾಮುಂಡಿಯ ದರ್ಶನ ಪಡೆದುಕೊಳ್ಳುತ್ತಾರೆ. ಅದರಂತೆಯೇ ಇಂದು ನಾಲ್ಕನೇ ಆಷಾಢ ಶುಕ್ರವಾರವಾದ ಹಿನ್ನೆಲೆಯಲ್ಲಿ ಈ ಬಾರಿಯೂ ಶೋಭಾ ಕರಂದ್ಲಾಜೆ ಮುಂಜಾನೆಯೇ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ, ತಾಯಿಯ ದರ್ಶನ ಪಡೆದುಕೊಂಡಿದ್ದಾರೆ. ಆಷಾಢ …

Read More »

8 ವರ್ಷ, 264 ಕೋಟಿ ವೆಚ್ಚ- ಉದ್ಘಾಟನೆಗೊಂಡ 29 ದಿನಕ್ಕೆ ಕೊಚ್ಚಿ ಹೋದ ಬ್ರಿಡ್ಜ್

ಪಾಟ್ನಾ: ಬಿಹಾರದ ಗೋಪಾಲ್‍ಗಂಜ್ ನಲ್ಲಿ ಸೇತುವೆ ಉದ್ಘಾಟನೆಯಾದ 29 ದಿನದಲ್ಲಿ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ. ಸೇತುವೆ ಕೊಚ್ಚಿಕೊಂಡ ಹೋದ ಪರಿಣಾಮ ಚಂಪಾರಣ ತಿರಹುತ್ ಮತ್ತು ಸಾರಣ್ ಜಿಲ್ಲೆಗಳ ನಡುವಿನ ಸಂಪರ್ಕ ಕಡಿತಗೊಂಡಿದೆ. ಜೂನ್ 16ರಂದು ಬಿಹಾರದ ಮುಖ್ಯಮಂತ್ರಿ ನಿತಿಶ್ ಕುಮಾರ್ ಈ ಸೇತುವೆಯನ್ನು ಉದ್ಘಾಟಿಸಿದ್ದರು. 263.47 ಕೋಟಿ ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿತ್ತು. ಸೇತುವೆ ನಿರ್ಮಾಣಕ್ಕೆ ಎಂಟು ವರ್ಷ ಸಮಯ ತೆಗೆದುಕೊಂಡಿತ್ತು. ಗಂಢಕ್ ನದಿಗೆ ಅಡ್ಡಲಾಗಿ ಗೋಪಾಲಗಂಜ್ ಜಿಲ್ಲೆಯ …

Read More »

ಉಡುಪಿಯಲ್ಲಿ ಮುಂಗಾರು ಅಬ್ಬರ- 24 ಗಂಟೆಯಲ್ಲಿ 81 ಮಿಲಿಮೀಟರ್ ಮಳೆ ದಾಖಲು

ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. 24 ತಾಸುಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 81 ಮಿ.ಮೀ. ಮಳೆಯಾಗಿದೆ. ಉಡುಪಿ ತಾಲೂಕಿನಲ್ಲಿ 83 ಮಿ.ಮೀ., ಕುಂದಾಪುರದಲ್ಲಿ 85.5 ಮಿ.ಮೀ. ಹಾಗೂ ಕಾರ್ಕಳ ತಾಲೂಕಿನಲ್ಲಿ 73 ಮಿ.ಮೀ. ಮಳೆ ಸುರಿದಿದೆ. ಇದೇ ಅವಧಿಯಲ್ಲಿ ಬಳ್ಕೂರು ಗ್ರಾಮದಲ್ಲಿ ಅತೀ ಹೆಚ್ಚು 145 ಮಿ.ಮೀ. ಮಳೆಯಾಗಿದೆ. ಶಂಕರನಾರಾಯಣ, ಇನ್ನಾಘಿ, ನೀರೆ, ಕಾಲ್ತೋಡು ಮತ್ತಿತರ ಗ್ರಾಮಗಳಲ್ಲಿ 100 ಮಿ.ಮೀ ಗಳಿಗಿಂತಲೂ ಅಧಿಕ ಮಳೆ ಬಿದ್ದಿದೆ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದೆ. …

Read More »

ದ್ರೋಣ್ ಮೂಲಕ ರಾಸಾಯನಿಕ ಸಿಂಪಡಣೆ ಮಾಡುವ ಕಾರ್ಯಾಚರಣೆಗೆ ಇಂದು ಚಾಲನೆ

ಬೆಂಗಳೂರು,ಜು.16- ನಗರದಲ್ಲಿ ಕೊರೊನಾ ಸೋಂಕು ಹಾಗೂ ಸಾವಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ದ್ರೋಣ್ ಮೂಲಕ ರಾಸಾಯನಿಕ ಸಿಂಪಡಣೆ ಮಾಡುವ ಕಾರ್ಯಾಚರಣೆಗೆ ಇಂದು ಚಾಲನೆ ನೀಡಲಾಯಿತು. ಕಂದಾಯ ಸಚಿವ ಆರ್.ಅಶೋಕ್ ಹಾಗೂ ಬಿಬಿಎಂಪಿ ಅಧಿಕಾರಿಗಲು ಇಂದು ದ್ರೋಣ್ ಮೂಲಕ ಸ್ಯಾನಿಟೈಸರ್ ಮಾಡುವ ಕಾರ್ಯಾಚರಣೆಗೆ ವಿದ್ಯುಕ್ತವಾಗಿ ಚಾಲನೆ ಕೊಟ್ಟರು. ಮೊದಲ ಹಂತದಲ್ಲಿ ಬೆಂಗಳೂರಿನ ಯಾವ ಯಾವ ಭಾಗದಲ್ಲಿ ಹೆಚ್ಚಿನ ಸೋಂಕಿನ ಪ್ರಕರಣಗಳಿವೆಯೋ ಅಂತಹ ಕಡೆ ದ್ರೋಣ್ …

Read More »

ನಟ ಧ್ರುವ ಸರ್ಜಾ, ಪ್ರೇರಣಾ ಆಸ್ಪತ್ರೆಯಿಂದ ಡಿಸ್ಚಾರ್ಜ್…………

ಬೆಂಗಳೂರು: ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ನಿನ್ನೆ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಬ್ಬರಿಗೂ ಹೋಂ ಕ್ವಾರಂಟೈನ್ ನಲ್ಲಿರುವಂತೆ ಸೂಚನೆ ನೀಡಲಾಗಿದೆ. ಇಬ್ಬರಿಗೂ ನಿನ್ನೆ ಕೊರೊನಾ ಸೋಂಕು ಇರುವುದು ದೃಢ ಪಟ್ಟಿತ್ತು. ಕೊರೊನಾ ಸೋಂಕು ದೃಢ ಪಟ್ಟಿರುವ ಬಗ್ಗೆ ಟ್ವೀಟ್ ಮಾಡಿ ಧ್ರುವ ಸರ್ಜಾ ಮಾಹಿತಿ ನೀಡಿದ್ದರು. ಆದರೆ ಕೊರೊನಾ ಸೋಂಕಿನ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿದ್ದ ಅವರಿಗೆ ಮನೆಯಲ್ಲೇ ಚಿಕಿತ್ಸೆ ಪಡೆಯಲು ವೈದ್ಯರು ಸೂಚಿಸಿ ಆಸ್ಪತ್ರೆಯಿಂದ …

Read More »

ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಚಾಲನೆ ನೀಡಿದಸತೀಶ ಜಾರಕಿಹೊಳಿ

ಬೆಳಗಾವಿ: ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ಹೆಬ್ಬಾಳಕ ಜಿಲ್ಲಾ ಹೆಬ್ಬಾಳ ಜಿಲ್ಲಾ ಪಂಚಾಯತಿ ವ್ಯಾಪ್ತಿ ಬರುವ ವಿವಿಧ ಗ್ರಾಮಗಳಲ್ಲಿ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಹೆಬ್ಬಾಳ ವ್ಯಾಪ್ತಿಯ  ಉಳ್ಳಾಗಡ್ಡಿ ಖಾನಾಪುರ, ಕೊಚ್ಚರಿ, ಜಿಂಡ್ರಾಳಿ,  ಮಸರಗುಪ್ಪಿ ಗ್ರಾಮಗಳಲ್ಲಿ ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಶಾಸರು ಚಾಲನೆ ನೀಡಿದರು.  ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣ, ಮೂಲ ಸೌಕರ್ಯಕ್ಕೆ  ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. …

Read More »

ತವರು ಮನೆ ನೆನಪು ಮಾಡಿಕೊಂಡ ದೀಪಿಕಾ ಪಡುಕೋಣೆ…………..

ಮುಂಬೈ: ಬಾಲಿವುಡ್ ಪದ್ಮಾವತಿ ದೀಪಿಕಾ ಪಡುಕೋಣೆ ತವರು ಮನೆ ನೆನಪು ಮಾಡಿಕೊಂಡಿದ್ದಾರೆ. ಲಾಕ್‍ಡೌನ್‍ನಿಂದ ಸ್ಥಗಿತಗೊಂಡಿದ್ದ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೂ ಶೂಟಿಂಗ್ ಆರಂಭಗೊಂಡಿಲ್ಲ. ಕಳೆದ ಮೂರು ತಿಂಗಳಿನಿಂದ ಸೆಲೆಬ್ರಿಟಿಗಳು ಮನೆಯಲ್ಲಿಯೇ ಲಾಕ್ ಆಗಿದ್ದಾರೆ. ಕನ್ನಡತಿ ದೀಪಿಕಾ ಪಡುಕೋಣೆ ಸಹ ಮುಂಬೈನಲ್ಲಿದ್ದು, ಪತಿ ರಣ್‍ವೀರ್ ಜೊತೆ ಲಾಕ್‍ಡೌನ್ ಸಮಯವನ್ನು ಕಳೆಯುತ್ತಿದ್ದಾರೆ. ಇಬ್ಬರು ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟಿವ್ ಆಗಿರುವ ಮೂಲಕ ಅಭಿಮಾನಿಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿರುತ್ತಾರೆ. ಇನ್‍ಸ್ಟಾಗ್ರಾಂನಲ್ಲಿ ಅಭಿಮಾನಿ, ನೀವು ಲಾಕ್‍ಡೌನ್ …

Read More »

ಬೆಳಗ್ಗೆ ಸುರಿದ ಮಳೆಗೆ ತತ್ತರಿಸಿದ ಮುಂಬೈ………………

ಮುಂಬೈ: ಇಂದು ಬೆಳಗ್ಗೆ ಸುರಿದ ವರ್ಷಧಾರೆಗೆ ವಾಣಿಜ್ಯ ನಗರಿ ಮುಂಬೈ ತತ್ತರಿಸಿದ್ದು, ಎಲ್ಲಿ ನೋಡಿದಲ್ಲಿ ನೀರು ಕಾಣಿಸುತ್ತಿದೆ. ರಸ್ತೆಯಲ್ಲಿ ನೀರು ಹರಿಯುತ್ತಿರೋದರಿಂದ ವಾಹನ ಸವಾರರು ಟ್ರಾಫಿಕ್ ನಲ್ಲಿ ಸಿಲುಕಿ ಪರದಾಡುವಂತಾಯ್ತು. ಹವಾಮಾನ ಇಲಾಖೆ ಮುಂಬೈನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ. ಸಮುದ್ರದಲ್ಲಿ ಮೂರು ಮೀಟರ್ ಗಿಂತ ಎತ್ತರ ಅಲೆಗಳು ಸೃಷ್ಟಿಯಾಗಲಿವೆ. ಹಾಗಾಗಿ ಸಮುದ್ರ ತೀರಗಳಿಗೆ ಸಾರ್ವಜನಿಕರಿಗೆ ಪ್ರವೇಶ …

Read More »

ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ಮೇಷ – ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ ವೃಷಭ – ಹೊಟ್ಟೆ ಸಂಬಂಧಿ ಆರೋಗ್ಯ ವ್ಯತ್ಯಾಸ, ಸಹೋದರರೊಂದಿಗೆ ಸಮಾಧಾನವಿರಲಿ, ನಷ್ಟ ಸಾಧ್ಯತೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಮಿಥುನ – ಸುಖಹಾನಿ, ಅಸಮಧಾನದ ದಿನ, ಕೃಷಿಕರಿಗೆ ಕೊಂಚ ಕಾರ್ಯ ವಿಘ್ನಗಳು, ಗ್ರಾಮದೇವತಾರಾಧನೆ ಮಾಡಿ ಕನ್ಯಾ – ಸ್ತ್ರೀಯರಿಗೆ ಕೆಲಸದಲ್ಲಿ ಮಂಕು, ಸಹೋದರರಿಂದ ಅಸಹಾಯಕತೆ, ದುರ್ಗಾ ಪ್ರಾರ್ಥನೆ ಮಾಡಿ ಜುಲೈ ತಿಂಗಳಿನಲ್ಲಿ ಜನಿಸಿದವರ ಸ್ವಭಾವ …

Read More »