Breaking News

ರಾಜ್ಯ

ಕೊಹ್ಲಿ, ಧೋನಿ, ವಾರ್ನರ್ ಬಿಟ್ಟು ರೋಹಿತ್‍ಗೆ ನಾಯಕನ ಪಟ್ಟ

ಮುಂಬೈ: ಐಪಿಎಲ್‍ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಕೋಚ್ ಆಗಿರುವ ಆಸ್ಟ್ರೇಲಿಯಾದ ಮಾಜಿ ಆಟಗಾರ ಟಾಮ್ ಮೂಡಿ ಅವರು, ತಮ್ಮ ವಿಶ್ವಶ್ರೇಷ್ಠ ಟಿ-20 ತಂಡವನ್ನು ಆಯ್ಕೆ ಮಾಡಿದ್ದು, ಭಾರತದ ಹಿಟ್‍ಮ್ಯಾನ್ ರೋಹಿತ್ ಶರ್ಮಾ ಅವರಿಗೆ ನಾಯಕ ಪಟ್ಟ ದೊರೆತಿದೆ. ಟಾಮ್ ಮೂಡಿ ಅವರು, ಸದ್ಯದಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಇರುವ ಖ್ಯಾತ ಕೋಚ್ ಆಗಿದ್ದಾರೆ. ಇವರ ತರಬೇತಿಯಲ್ಲಿ ಹೈದರಾಬಾದ್ ತಂಡ ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಈಗ ಕಮೆಂಟೇಟರ್ ಹರ್ಷ ಭೋಗ್ಲೆ …

Read More »

ದಿಢೀರ್‌ ಉಸಿರಾಟದ ಸಮಸ್ಯೆ – ಕೋವಿಡ್‌ 19ಗೆ ಜಿಲ್ಲಾಧಿಕಾರಿ ಬಲಿ

ಕೋಲ್ಕತ್ತಾ: ಕೋವಿಡ್‌ 19ಗೆ ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಐಎಎಸ್‌ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಹೂಗ್ಲಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 33 ವರ್ಷದ ದೇಬದತ್ತ ರೇ ಸೋಮವಾರ ಮೃತಪಟ್ಟಿದ್ದಾರೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಕೊರೊನಾ ಪರೀಕ್ಷೆ ಮಾಡಿಸಿದ್ದರು. ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಹೋಂ ಕ್ವಾರಂಟೈನ್‌ ಆಗಿದ್ದರು. ಭಾನುವಾರ ಉಸಿರಾಟದ ಸಮಸ್ಯೆ ದಿಢೀರ್‌ ಉಲ್ಬಣವಾಗಿದ್ದರಿಂದ ಅವರನ್ನು ಸೆರಾಂಪೋರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಮೃತಪಟ್ಟಿದ್ದಾರೆ. 2010ರ ಬ್ಯಾಚ್‌ …

Read More »

Big breaking ಡಿಸಿಸಿ ಬ್ಯಾಂಕ್ ಚುನಾವಣೆ ಮುಂದುಡ ಲಾಗಿದೆ..

ರಾಜ್ಯ ಸರ್ಕಾರ ನಿರ್ಧರಿಸಿದ ಪ್ರಕಾರ ಎಲ್ಲ ಸಹಕಾರಿ ಸಂಘಗಳ ಚುನಾವಣೆ ಯನ್ನಾ ರಾಜ್ಯ ಸರ್ಕಾರ ಮುಂದೂಡಿದೆ ಬೆಳಗಾವಿಯ ಪ್ರತಿಷ್ಠಿತ ಬ್ಯಾಂಕ ಗಳಲ್ಲೊಂದಾದ ಬೆಳಗಾವಿ ಡಿ.ಸಿ.ಸಿ. ಬ್ಯಾಂಕ ಚುನಾವಣೆ ಕೂಡ ಸರ್ಕಾರ ಮುಂದೂಡಿದೆ

Read More »

ಮಗನ‌ ಅದ್ದೂರಿ‌ ಮದುವೆ‌ ಮಾಡಿದ ಬಿಜೆಪಿ ಮುಖಂಡನ ವಿರುದ್ದ ಎಫ್ ಐ ಆರ್

ಹುಕ್ಕೇರಿ: ಮದುವೆ ಸಮಾರಂಭಗಳಿಗೆ ಸರಕಾರ ನಿಷೇಧ ಹೇರಿದರೂ ಜನ ಮಾತ್ರ ಸಂಭಂದವಿಲ್ಲವೆನೋ ಅನ್ನೊ ಹಾಗೆ ಇದ್ದಾರೆ. ಕೊರೋನಾ ಮಾಹಾಮಾರಿ ಯಿಂದ ಜನ ಸಾವನ್ನಪ್ಪುತ್ತಿದ್ದರು ಜನ ಮಾತ್ರ ಎಚ್ಚೆತ್ತುಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈಗ ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನಿಗೆ ಹುಕ್ಕೇರಿ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಬಿಜೆಪಿ ಮುಖಂಡನ‌ ವಿರುದ್ಧ ಪ್ರಕರಣ ದಾಖಲಿಸಿದ್ದು ಅದ್ಧೂರಿ ಮದುವೆ ಮಾಡುವ ಮುನ್ನ ಎಚ್ಚರಕೆಯಿಂದ ಇರಿ ಎನ್ನುವ ಸಂದೇಶವನ್ನ …

Read More »

400ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಕುಟುಂಬಗಳಿಗೆ ಸೋನು ಸೂದ್ ಆರ್ಥಿಕ ನೆರವು

ಮುಂಬೈ: ಬಾಲಿವುಡ್ ನಟ ಸೋನು ಸೂದ್ ಈಗಾಗಲೇ ಲಾಕ್‍ಡೌನ್ ವೇಳೆ ಸಂಕಷ್ಟದಲ್ಲಿದ್ದ ನೂರಾರು ಜನರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದೀಗ ನಟ ಸೋನು ಸೂದ್ ಮತ್ತೊಮ್ಮೆ ಕೊರೊನಾ ಸಂಕಷ್ಟದಲ್ಲಿರುವ ಕುಟುಂಬದವರಿಗೆ ಸಹಾಯದ ಹಸ್ತ ಚಾಚಿದ್ದಾರೆ. ಕೊರೊನಾ ಪ್ರೇರಿತ ರಾಷ್ಟ್ರವ್ಯಾಪಿ ಲಾಕ್‍ಡೌನ್‍ನಿಂದಾಗಿ ಮೃತ ಮತ್ತು ಗಾಯಗೊಂಡಿರುವ ವಲಸೆ ಕಾರ್ಮಿಕರ 400ಕ್ಕೂ ಹೆಚ್ಚು ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದಾಗಿ ನಟ ಸೋನು ಸೂದ್ ಘೋಷಣೆ ಮಾಡಿದ್ದಾರೆ. ನಟ ಸೋನು ಸೂದ್ …

Read More »

ಲಾಕ್‍ಡೌನ್ ಉಲ್ಲಂಘಿಸಿದ್ದಕ್ಕೆ ಬೈಕ್ ಸೀಜ್- ಮನನೊಂದು ಬೆಂಕಿ ಹಚ್ಚಿಕೊಂಡ ಯುವಕ

ಚೆನ್ನೈ: ಲಾಕ್ ಡೌನ್ ಉಲ್ಲಂಘನೆ ಮಾಡಿದ್ದಕ್ಕೆ ಪೊಲೀಸರು ಬೈಕ್ ಸೀಜ್ ಮಾಡಿದ್ದಾರೆ. ಆದರೆ ಇದರಿಂದ ಮನನೊಂದ ಯುವಕ ಚಿಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಿರುಪತ್ತೂರು ಜಿಲ್ಲೆಯ ಅಂಬುರ್ ಪಟ್ಟಣದಲ್ಲಿ ನಡೆದಿದೆ. ಯುವಕನನ್ನು ಮುಗಿಲನ್ ಎಂದು ಗುರುತಿಸಲಾಗಿದೆ. ಅಂಬುರ್ ಪಟ್ಟಣದಲ್ಲಿರುವ ಅಣ್ಣ ನಗರ್ ನಿವಾಸಿಯಾಗಿರುವ ಈತ ಲಾಕ್ ಡೌನ್ ಘೋಷನೆ ಮಾಡಿದರೂ, ನಿಯಮವನ್ನು ಉಲ್ಲಂಘಿಸಿ ಭಾನುವಾರ ತನ್ನ ಬೈಕಿನಲ್ಲಿ ಸುತ್ತಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಈತನ ಬೈಕ್ ಸೀಜ್ ಮಾಡಿದ್ದಾರೆ. …

Read More »

ಚೀನಿ ರಾಖಿಗಳಿಗೆ ಕೊಕ್- ಮಹಿಳಾ ಸ್ವ ಸಹಾಯ ಸಂಘಗಳಿಂದ ತಯಾರಾಗುತ್ತಿವೆ ರಾಖಿಗಳು

ಲಕ್ನೊ: ಗಾಲ್ವಾನಾ ವ್ಯಾಲಿಯಲ್ಲಿ ಚೀನಾ ಪುಂಡಾಟಿಕೆ ಮೆರೆದ ನಂತರ ಜನ ಚೀನಾ ವಸ್ತುಗಳನ್ನು ಬಹಿಷ್ಕರಿಸಲಾರಂಭಿಸಲಾಗುತ್ತಿದೆ. ನಂತರ ಭದ್ರತೆ ಉದ್ದೇಶದಿಂದ ಕೇಂದ್ರ ಸರ್ಕಾರ ಚೀನಿ ಮೂಲದ 59 ಆ್ಯಪ್‍ಗಳನ್ನು ಸಹ ಬ್ಯಾನ್ ಮಾಡಿ ಆದೇಶಿಸಿತು. ಇದೀಗ ಚೀನಾದಿಂದ ಬರುತ್ತಿದ್ದ ವಿವಿಧ ಶೈಲಿಗಳ ರಾಖಿಗಳ ರೀತಿಯಲ್ಲೇ ಭಾರತದ ಮಹಿಳೆ ತಮ್ಮದೇ ಮಹಿಳೆಯರ ಸಂಘ ಕಟ್ಟಿಕೊಂಡು ವಿವಿಧ ರೀತಿಯ ಬಣ್ಣ ಬಣ್ಣದ ಆಕರ್ಷಕ ರಾಖಿಗಳನ್ನು ತಯಾರಿಸುತ್ತಿದ್ದಾರೆ. ಇನ್ನೇನು ರಕ್ಷಾ ಬಂಧನ ಸಮೀಪಿಸುತ್ತಿದ್ದು, ಆಗಲೇ ಬಣ್ಣ …

Read More »

ಕೊರೊನಾ ಪಾಸಿಟಿವ್ ಬಂದ್ರೂ ಸಾರ್ವಜನಿಕವಾಗಿ ಟೀ ಕುಡಿದು ಹರಟೆ ಹೊಡೆದ ಪೊಲೀಸ್ ಸಿಬ್ಬಂದಿ

ಯಾದಗಿರಿ: ಕೊರೊನಾ ಪಾಸಿಟಿವ್ ಬಂದು, ಕೊವಿಡ್ ಆಸ್ಪತ್ರೆಗೂ ಹೋಗುವ ಮುನ್ನ ಪೊಲೀಸ್ ಸಿಬ್ಬಂದಿ ನಿರ್ಲಕ್ಷ್ಯ ತೋರಿದ ಘಟನೆ ನಡೆದಿದೆ. ಇಂದು ಗುರುಮಠಕಲ್ ಪಿಎಸ್ ಐ ಸೇರಿದಂತೆ 16 ಪೊಲೀಸ್ ಸಿಬ್ಬಂದಿಗೆ ಕೊರೊನಾ ಧೃಡಪಟ್ಟಿದೆ. ಈಗಾಗಲೇ ಠಾಣೆಯನ್ನು ಸೀಲ್ ಡೌನ್ ಸಹ ಮಾಡಲಾಗಿದೆ. ಹೀಗಾಗಿ ಸಿಬ್ಬಂದಿಯನ್ನು ಕೋವಿಡ್ ಆಸ್ಪತ್ರೆಗೆ ಕರೆತರಲು ಸರ್ಕಾರಿ ಬಸ್ ಗುರುಮಿಠಕಲ್ ಪಟ್ಟಣಕ್ಕೆ ಹೋಗಿತ್ತು. ಪಟ್ಟಣ ಸರ್ಕಲ್ ಇನ್ಸ್‍ಪೆಕ್ಟರ್ ಕಚೇರಿ ಎದುರು ಬಸ್ ನಿಂತಿದ್ದ ವೇಳೆ ಅದರಿಂದ ಕೆಳಗಿಳಿದ …

Read More »

ಬಿಗ್ ಬ್ರೇಕಿಂಗ್: ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ದಿಗ್ಗಜ ಇನ್ನಿಲ್ಲ.! ಶೋಕದಲ್ಲಿ ಮುಳುಗಿದ ಬಾಲಿವುಡ್

ಕಳೆದ ನಾಲ್ಕು ತಿಂಗಳಿನಿಂದಲೂ ಕೊರೊನಾ ವೈರಸ್‌ ಕಾಟ ಕೊಡುತ್ತಲೇ ಇದೆ. ಬಡವ ಶ್ರೀಮಂತ, ಸೆಲೆಬ್ರಿಟಿ ಅಥವಾ ಜನಸಾಮಾನ್ಯ ಎಂಬ ಯಾವ ಭೇದವೂ ಇಲ್ಲದೆ ಈ ಮ’ಹಾಮಾರಿ ತನ್ನ ಅ’ಟ್ಟಹಾಸ ಮುಂದುವರಿಸುತ್ತಿದೆ. ಅದರಲ್ಲೂ ಬಾಲಿವುಡ್‌ ಕಲಾವಿದರು ಇತ್ತೀಚೆಗೆ ಹೆಚ್ಚು ಆತಂಕಕ್ಕೆ ಒಳಗಾಗಿದ್ದರು. ಅಮಿತಾಭ್ ಬಚ್ಚನ್, ಐಶ್ವರ್ಯ ರೈ, ಅನುಪಮ್ ಖೇರ್ ಮುಂತಾದವರಿಗೆ ಕೊರೊನಾ ರೋ’ಗ ಲ’ಕ್ಷಣಗಳು ಕಾಣಿಸಿಕೊಂಡಿತ್ತು. ಈ ವರ್ಷ 2020 ಬಾಲಿವುಡ್‌ಗೆ ಸಂಕಟ ಎಂದೇ ಹೇಳಬಹದು ಹೌದು ಈ ವರ್ಷ …

Read More »

ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಸಿಪಿಎಂ ಶಾಸಕ ಅನುಮಾನಾಸ್ಪದ ಸಾವು..!

ಕೋಲ್ಕತ್ತಾ, ಜು.13- ಸಿಪಿಎಂನಿಂದ ಶಾಸಕನಾಗಿ ಆರಿಸಿ ಬಂದು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಶಾಸಕರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ದೀನಜ್‍ಪುರ್‍ನಲ್ಲಿ ನಡೆದಿದೆ. ಹೆಮ್ತಾಬಾದ್‍ನಲ್ಲಿರುವ ತಮ್ಮ ನಿವಾಸದಲ್ಲಿ ಬಿಜೆಪಿ ಮುಖಂಡ ದೇಬೇಂದ್ರನಾಥ್ ರೇ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ರಾಜಕೀಯ ದುರುದ್ದೇಶಕ್ಕಾಗಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಕುಟುಂಬವರ್ಗದವರು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಹೆಮ್ತಾಬಾದ್ ವಿಧಾನಸಭಾ ಕ್ಷೇತ್ರದಿಂದ ಸಿಪಿಐ(ಎಂ) ಪಕ್ಷದಿಂದ ಸ್ಪರ್ಧಿಸಿ ವಿಜೇತರಾಗಿದ್ದ …

Read More »