Breaking News

ರಾಜ್ಯ

ಊಟ ಕೋಡೋದು ನನ್ನ ಕೆಲಸ ಅಲ್ಲ: ಕ್ವಾರಂಟೈನ್ ಕೇಂದ್ರದಲ್ಲಿ ಅಧಿಕಾರಿಯ ಉದ್ಧಟತನ

ತುಮಕೂರು: ಕ್ವಾರಂಟೈನ್‍ನಲ್ಲಿ ಇದ್ದವರಿಗೆ ಸರಿಯಾದ ಊಟ, ತಿಂಡಿ ವ್ಯವಸ್ಥೆ ಮಾಡದ್ದನ್ನು ಪ್ರಶ್ನಿಸಿದಕ್ಕೆ ಪಟ್ಟಣ ಪಂಚಾಯ್ತಿ ಮುಖ್ಯ ಅಧಿಕಾರಿಯೋರ್ವ ಬೀದಿ ರಂಪಾಟ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕನಾಯಹಳ್ಳಿ ತಾಲೂಕಿನ ಹುಳಿಯಾರಿನ ಬಿಸಿಎಂ ಹಾಸ್ಟೆಲ್‍ನಲ್ಲಿ ಯುವಕ ಮತ್ತು ಆತನ ತಾಯಿಯನ್ನು ಕ್ವಾರಂಟೈನ್ ಮಾಡಲಾಗಿತ್ತು. ರಾತ್ರಿ ಊಟ ವ್ಯವಸ್ಥೆ ಇಲ್ಲದೆ ಬಗ್ಗೆ ಕ್ವಾರಂಟೈನ್‍ನಲ್ಲಿದ್ದ ಯುವಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದ, ಇದನ್ನು ಗಮನಿಸಿದ ಸ್ಥಳೀಯರು ಅವರಿಗೆ ಊಟದ ವ್ಯವಸ್ಥೆ ಮಾಡಿದ್ದರು. …

Read More »

ಕೊರಾನಾ ಪೊಸಿಟಿವ ನಿರ್ಲಕ್ಷ ತೊರುತ್ತಿರುವ ಅಧಿಕಾರಿಗಳು….?

  ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ಮೃತ ಮಹಿಳೆಗೆ ಕೊರಾನಾ ದೃಡ್ಡಪಟ್ಟ ಹಿನ್ನೆಲೆಯಲ್ಲಿ ಅವರ ಮನೆಯ ಸುತ್ತಮುತ್ತ 100 ಮಿಟರ ಸಂಪೂರ್ಣ ಜಾಗೆಯನ್ನು ಕೊಣ್ಣೂರ ಪುರಸಭೆ ,ಆರೋಗ್ಯ ಇಲಾಖೆ ಹಾಗೂ ಪೋಲಿಸ ಇಲಾಖೆಯವರು ಸೇರಿ ಸಿಲಡೌನ್ ಮಾಡಿದ್ದಾರೆ, ಆದರೆ ಮೃತ ಮಹಿಳೆಯ ಮೃ   ಹೊಂದುವ ಮೊದಲು ಅವರ ಜೊತೆ ಇದ್ದರೆನ್ನಲಾದ ಕೆಲವು ವ್ಯಕ್ತಿಗಳನ್ನು ಅಧಿಕಾರಿಗಳು ತಪಾಸಣೆ ಮಾಡದೆ ಹೊಮ್ ಕ್ವಾರಂಟೈನ್ ಮಾಡಲು ಹಿಂದೇಟು ಹಾಕುತಿದ್ದಾರೆ.ಇದರಿಂದ ಕೇರಿಯಲ್ಲಿರುವ ಜನರು ಭಯಬೀತರಾಗಿ ತಮ್ಮ …

Read More »

ಕಾನ್ಪುರ್ ಎನ್‍ಕೌಂಟರ್- ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರ ಎನ್‍ಕೌಂಟರ್

ಲಕ್ನೋ: ಪೊಲೀಸ್ ಕಸ್ಟಡಿಯಲ್ಲಿರುವ ಉತ್ತರ ಪ್ರದೇಶದ ಕಾನ್ಪುರದ ಪೊಲೀಸ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ. ಆರೋಪಿ ವಿಕಾಸ್ ದುಬೆಯ ಅನುಚರರಾದ ಪ್ರಭಾತ್ ಮಿಶ್ರಾ, ಭವನ್ ಶುಕ್ಲಾರನ್ನು ಇಂದು ಪೊಲೀಸರು ಕಾನ್ಪುರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಮಾರ್ಗದ ನಡುವೆ ಪೊಲೀಸರಿಂದ ಪಿಸ್ತೂಲ್ ಕಸಿದುಕೊಂಡಿದ್ದ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದರು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಶೂಟೌಟ್ ಮಾಡಿದ್ದ …

Read More »

ಮದುವೆಯಾಗಲಿದ್ದ ಯುವಕನಿಗೆ ಕೋವಿಡ್ ಪಾಸಿಟಿವ್………….

ಯಾದಗಿರಿ,ಜು.9- ಇಷ್ಟು ದಿನ ಮಹಾರಾಷ್ಟ್ರದ ಕಂಟಕ ಅನುಭವಿಸುತ್ತಿದ್ದ ಯಾದಗಿರಿಗೆ ಈಗ ಬೆಂಗಳೂರಿನ ಕಂಟಕ ಕೂಡ ಎದುರಾಗಿದೆ. ಬೆಂಗಳೂರಿನಿಂದ ತನ್ನ ಮದುವೆ ಸಲುವಾಗಿ ಜಿಲ್ಲೆಗೆ ಬಂದ ಯುವಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜಿಲ್ಲೆಯ ಶಹಾಪುರ ತಾಲೂಕಿನ ಹಳ್ಳಿಯೊಂದರ ಯುವಕನಿಗೆ ಕೊರೊನಾ ದೃಢಪಟ್ಟಿದೆ. ಕೊರೊನಾ ಪಾಸಿಟಿವ್ ಬಂದ ಯುವಕನ ಮದುವೆ ಇದೇ ತಿಂಗಳ 13ಕ್ಕೆ ನಿಗದಿಯಾಗಿತ್ತು. ಹೀಗಾಗಿ ಕಳೆದ ತಿಂಗಳ ಜೂನ್ 29 ರಂದು ಬೆಂಗಳೂರಿನಿಂದ ಯಾದಗಿರಿಗೆ ಬಂಧಿದ್ದಾನೆ.ಬೆಂಗಳೂರಿನಿಂದ ಬರುವಾಗಲೇ ಯುವಕನ ಆರೋಗ್ಯ …

Read More »

ಬಿಎಲ್ ಸಂತೋಷ್ ಅವರ ವಿರುದ್ಧಕಿಡಿಕಾರಿದ್ದ ಮಾಜಿ ಸಿಎಂ ಸಿದ್ದರಾಮಯ್ಯವಿರುದ್ಧ ಸಂಸದ ಪ್ರತಾಪ್ ಸಿಂಹ ಅವರು ಟ್ವೀಟ್

ಬೆಂಗಳೂರು: ಬಿಜೆಪಿ ರಾಷ್ಟೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ವಿರುದ್ಧ ಟ್ವೀಟ್ ಮಾಡಿ ಕಿಡಿಕಾರಿದ್ದ ಮಾಜಿ ಸಿಎಂ ಸಿದ್ದರಾಮಯ್ಯನ ವಿರುದ್ಧ ಸಂಸದ ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡಿಯೇ ತಿರುಗೇಟು ನೀಡಿದ್ದಾರೆ. ಬಿಎಲ್ ಸಂತೋಷ್ ಅವರ ವಿರುದ್ಧ ಟ್ವೀಟ್ ಮೂಲಕವೇ ಕಿಡಿಕಾರಿದ್ದ ಸಿದ್ದರಾಮಯ್ಯ, ಚೀನಾ ವಿಚಾರದ ಬಗ್ಗೆ ಮಾತನಾಡಲು ಸಂತೋಷ್ ಯಾರು? ಸಂತೋಷ್ ಅವರು ಸಿಎಂ ಯಡಿಯೂರಪ್ಪಗೆ ಶಹಭಾಸ್ ಗಿರಿ ನೀಡಿದ್ದು ಮನಸ್ಸಿನಿಂದಲೋ ಇಲ್ಲ ನಾಲಿಗಿಯಿಂದಲೋ ಎಂದು ಪ್ರಶ್ನಿಸಿದ್ದರು. …

Read More »

ಕಾರ್ಪೊರೇಟರ್ ಓರ್ವರಿಗೂ ಕೋವಿಡ್-19 ಪಾಸಿಟಿವ್ ದೃಢ……….

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಕಾರ್ಪೊರೇಟರ್ ಓರ್ವರಿಗೂ ಕೋವಿಡ್-19 ಪಾಸಿಟಿವ್ ದೃಢವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ತಬೈಲ್ ದಕ್ಷಿಣ 15ನೇ ವಾರ್ಡಿನ ಕಾರ್ಪೊರೇಟರ್ ಸುಮಂಗಲಾ ರಾವ್ ಅವರಿಗೆ ಇಂದು ಪಾಸಿಟಿವ್ ಪತ್ತೆಯಾಗಿದೆ. ಈ ಬಗ್ಗೆ ಸ್ವತಃ ಸುಂಮಗಲಾ ರಾವ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಾಕಿದ್ದು, ತಮ್ಮ ಪತಿಗೂ ಪಾಸಿಟಿವ್ ಆಗಿದ್ದು ಗುಣಮುಖರಾಗುತ್ತಿದ್ದೇವೆ ಎಂದಿದ್ದಾರೆ. https://youtu.be/ZwocKpMtUVY ಕಳೆದ ಕೆಲ ದಿನದ …

Read More »

ಸತತ ಮಳೆ: ನೂರು ಅಡಿ ತಲುಪಿದ KRS ನೀರಿನ ಮಟ್ಟ..!

ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟನೂರು ಅಡಿ ತಲುಪಿದೆ. ಕಳೆದೊಂದು ತಿಂಗಳಲ್ಲಿ ಜಲಾಶಯಕ್ಕೆ 8 ಅಡಿಗಳಷ್ಟುನೀರು ಹರಿದುಬಂದಿದೆ. ಅಣೆಕಟ್ಟು ನೂರರ ಗಡಿ ತಲುಪಿರುವುದು ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದು, ಇದರ ಬೆನ್ನಲ್ಲೇ ಕೃಷಿ ಚಟುವಟಿಕೆಯೂ ಬಿರುಸುಗೊಂಡಿದೆ. ಮುಂಗಾರು ಹಂಗಾಮಿಗೆ ನೀರು ಸಿಗುವ ಆಶಾಭಾವನೆಯೂ ರೈತ ಸಮುದಾಯದಲ್ಲಿ ವ್ಯಕ್ತವಾಗಿದೆ. ಜೂ.7ರಂದು ಅಣೆಕಟ್ಟೆಯ ನೀರಿನ ಮಟ್ಟ92.20 ಅಡಿ ದಾಖಲಾಗಿತ್ತು. ಅಂದು ಜಲಾಶಯಕ್ಕೆ 837 ಕ್ಯುಸೆಕ್‌ ನೀರು ಹರಿದುಬರುತ್ತಿದ್ದು, 415 ಕ್ಯುಸೆಕ್‌ ನೀರನ್ನು ಅಣೆಕಟ್ಟೆಯಿಂದ ಹೊರಬಿಡಲಾಗುತ್ತಿತ್ತು. …

Read More »

ಒಂದು ವರ್ಷದಲ್ಲಿ 10 ಕೆಜಿ ತೂಕ ಇಳಿಸಿಕೊಂಡು ನಟಿ ಶೆರಿನ್………..

ಹೈದರಾಬಾದ್: ಒಂದು ವರ್ಷದಲ್ಲಿ 10 ಕೆಜಿ ತೂಕ ಇಳಿಸಿಕೊಂಡು ನಟಿ ಶೆರಿನ್ ಶೃಂಗಾರ್ ಅವರು ತಮ್ಮನ್ನು ಟ್ರೋಲ್ ಮಾಡುತ್ತಿದ್ದವರಿಗೆ ಟಾಂಗ್ ಕೊಟ್ಟಿದ್ದಾರೆ. ಕನ್ನಡದಲ್ಲಿ ದರ್ಶನ್ ಅವರ ಜೊತೆ ದ್ರುವ ಮತ್ತು ಭೂಪತಿ ಸಿನಿಮಾದಲ್ಲಿ ನಟಿಸಿ ಕನ್ನಡಿಗರ ಮೆಚ್ಚುಗೆ ಪಾತ್ರರಾಗಿದ್ದ ನಟಿ ಶೆರಿನ್, ನಂತರದ ದಿನದಲ್ಲಿ ಸ್ವಲ್ಪ ದಪ್ಪ ಆಗಿದ್ದರು. ತನ್ನ ತೆಳ್ಳಗಿನ ಮೈಮಾಟದ ಮೂಲಕ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದ ಶೆರಿನ್, ನಂತರ ತನ್ನ ದಪ್ಪಗಿನ ದೇಹದ ಮೂಲಕವೇ ಬಹಳ …

Read More »

ಯೋಗದಲ್ಲಿ ವಿಶ್ವದಾಖಲೆ ಬರೆದ 6ರ ಬಾಲೆ …..

ಬೆಳೆಯುವ ಪೈರು ಮೊಳಕೆ ಯಲ್ಲೇ ಎಂಬಂತೆ ಮಕ್ಕಳ ಪ್ರತಿಭೆ ಕಿರುವಯಸ್ಸಿನಲ್ಲೇ ಪರಿಚಿತ ವಾಗುತ್ತದೆ ಅದಕ್ಕೆ ನಿದರ್ಶನ ಬೆಂಗಳೂರಿನ ಆರು ವರ್ಷದ ಬಾಲೆ ನಿಖಿತ. ಇಷ್ಟು ಸಣ್ಣ ವಯಸ್ಸಿನಲ್ಲೇ ಯೋಗದಲ್ಲಿ ನೋಬೆಲ್ ವರ್ಡ್‍ರೆಕಾರ್ಡ್ ಮಾಡುವ ಮೂಲಕ ತನ್ನಅಸಾಧಾರಣ ಪ್ರತಿಭೆ ಮೆರೆದ ಪೋರಿಗೆ ಯೋಗವೆಂದರೆ ಅಚ್ಚುಮೆಚ್ಚು. ಈ ಸಣ್ಣ ವಯಸ್ಸಿನಲ್ಲಿ ಅತ್ಯಂತ ಕ್ಲಿಷ್ಟಕರವಾದ ಆಸನಗಳಾದ ಗಂಡಬೇರುಂಡಾಸನ, ಪೂರ್ಣಶಲ ಭಾಸನ, ಮಯೂರಾಸನ, ದೀಪಾಸನ,ಚಕ್ರಬಂಧಾಸನದಂತಹ ಹಲವು ಆಸನ ಕ್ರಿಯೆಗಳನ್ನು ಸಲೀಸಾಗಿ ಮಾಡುವ ನಿಖಿತಾ ಈ ಸಾಧನೆಯಿಂದ …

Read More »

14 ವರ್ಷದ ಬಾಲಕಿಯ ಸುಟ್ಟ ಮೃತದೇಹ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಪತ್ತೆ

ಚೆನ್ನೈ: 14 ವರ್ಷದ ಬಾಲಕಿಯ ಸುಟ್ಟ ಮೃತದೇಹ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ. ತಿರುಚ್ಚಿಯ ಸೋಮರಸಂಪೆಟ್ಟಾಯ್ ಗ್ರಾಮದಲ್ಲಿ ಕಸದ ರಾಶಿಯ ಪಕ್ಕದಲ್ಲಿ ಬಾಲಕಿಯ ಸುಟ್ಟ ಶವ ಪತ್ತೆಯಾಗಿದೆ. ಸ್ಥಳೀಯರು ಕಸ ವಿಲೇವಾರಿ ಪ್ರದೇಶದ ಬಳಿ ಬಾಲಕಿಯ ಶವವನ್ನು ನೋಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯಕ್ಕೆ ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತ ಬಾಲಕಿ ಸೋಮವಾರ …

Read More »