ಗೋಕಾಕ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರಾಗಿ ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಗಣೇಶವಾಡಿ ಗ್ರಾಮದ ಶ್ರೀಪತಿ ಹಾಲಪ್ಪ ಗಣೇಶವಾಡಿ ಹಾಗೂ ನಾಗನೂರಿನ ಕೆಂಚಪ್ಪ ಕೃಷ್ಣಪ್ಪ ಸಕ್ರೆಪ್ಪಗೋಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ತಲಾ ಒಬ್ಬೊಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಎರಡೂ …
Read More »ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ
ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸಾವಿನ ಖಾತೆಯನ್ನು ತೆರೆದಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿಯಾಗಿದ್ದ 75 ವರ್ಷದ ವೃದ್ಧೆ (ರೋಗಿ-8295) ಮೃತಪಟ್ಟಿದ್ದಾರೆ. ಮೃತ ವೃದ್ಧೆಗೆ ರೋಗಿ-6832ರ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿತ್ತು. ಜೂನ್ 19ರಂದು ಕೋವಿಡ್ ಆಸ್ಪತ್ರೆಗೆ ವೃದ್ಧೆಯನ್ನು ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಸಾವನ್ನಪ್ಪಿದ್ದಾರೆ. ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ 60 ವರ್ಷದ …
Read More »ಬಳಕೆದಾರರ ಗೌಪ್ಯತೆ, ಭಾರತದ ಸಮಗ್ರತೆಗೆ ದಕ್ಕೆ ಉಂಟುಮಾಡಿಲ್ಲ – ಬ್ಯಾನ್ ಬಳಿಕ ಟಿಕ್ಟಾಕ್ ಪ್ರತಿಕ್ರಿಯೆ
ನವದೆಹಲಿ: ಭಾರತದಲ್ಲಿನ ಕಾನೂನುಗಳನ್ನು ಪಾಲಿಸುತ್ತಿದ್ದೇವೆ. ಬಳಕೆದಾರರ ವೈಯಕ್ತಿಕ ಮಾಹಿತಿ ಮತ್ತು ಭಾರತದ ಭದ್ರತೆ, ಸಮಗ್ರತೆಗೆ ದಕ್ಕೆ ಉಂಟು ಮಾಡುವುದಿಲ್ಲ ಎಂದು ಟಿಕ್ ಟಾಕ್ ಸ್ಪಷ್ಟನೆ ನೀಡಿದೆ. ಸೋಮವಾರ ಭಾರತದಲ್ಲಿ ಟಿಕ್ಟಾಕ್ ಸೇರಿ 59 ಚೀನಾ ಆ್ಯಪ್ಗಳನ್ನು ಬ್ಯಾನ್ ಮಾಡಿದ ಬಳಿಕ ಇಂದು ಟಿಕ್ಟಾಕ್ ಮೊದಲ ಪ್ರತಿಕ್ರಿಯೆ ಪ್ರಕಟಿಸಿದೆ. ಕೇಂದ್ರ ಸರ್ಕಾರದ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿ ಮಾಡಿ ಸ್ಪಷ್ಟನೆ ನೀಡಲಿದ್ದೇವೆ ಎಂದು ಹೇಳಿದೆ. ಸರ್ಕಾರ ಅವಕಾಶ ನೀಡಿದರೆ ನಾವು ಸ್ಪಷ್ಟೀಕರಣ ನೀಡಲಿದ್ದೇವೆ …
Read More »ಕೊರೊನಾ ವಾರಿಯರ್ಸ್ಗಳಾಗಿ50 ಲಕ್ಷ ವಿಮಾ ಸೌಲಭ್ಯವನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ
ಬೆಂಗಳೂರು, ಜೂ.30- ಕೊರೊನಾ ವಾರಿಯರ್ಸ್ಗಳಾಗಿ ಕೆಲಸ ಮಾಡುವ ಖಾಸಗಿ ಮತ್ತು ಅರೆಕಾಲಿಕ ವೈದ್ಯರು, ಪ್ಯಾರಾಮೆಡಿಕಲ್ ಸಿಬ್ಬಂದಿಗಳಿಗೂ 50 ಲಕ್ಷ ವಿಮಾ ಸೌಲಭ್ಯವನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರ ಜತೆ ಸಭೆ ನಡೆಸಿದ ಅವರು, ಕೊರೊನಾ ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆಗಳು ಸಹಕಾರ ನೀಡುವಂತೆ ಮನವಿ ಮಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೊರೊನಾ ವಾರಿಯರ್ಸ್ಗಳಾಗಿ ಕೆಲಸ ಮಾಡುವ ವೈದ್ಯಕೀಯ ಕ್ಷೇತ್ರದವರಿಗೆ 50 ಲಕ್ಷ …
Read More »ಭಾರತದಲ್ಲಿ ಉಗ್ರ ಸ್ವರೂಪದಲ್ಲಿ ಮುಂದುವರಿದಿರುವ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ
ನವದೆಹಲಿ/ಮುಂಬೈ, ಜೂ.30- ಭಾರತದಲ್ಲಿ ಉಗ್ರ ಸ್ವರೂಪದಲ್ಲಿ ಮುಂದುವರಿದಿರುವ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ ನಿಯಂತ್ರಣಕ್ಕೆ ಬರದೇ ಆತಂಕಕಾರಿ ಮಟ್ಟದಲ್ಲೇ ಸಾಗಿದೆ. ಕಳೆದ 24 ತಾಸುಗಳಲ್ಲಿ ಆಘಾತಕಾರಿ ಮಟ್ಟದಲ್ಲಿ ಅಂದರೆ 18,522 ಸೋಂಕು ಪ್ರಕರಣಗಳು ವರದಿಯಾಗಿದೆ. ಇದೇ ಅವಧಿಯಲ್ಲಿ 418 ಹೊಸ ಸಾವುಗಳು ಸಂಭವಿಸಿವೆ. ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಉಲ್ಬಣಗೊಂಡ ನಂತರ 18,000ಕ್ಕೂ ಹೆಚ್ಚು ಪಾಸಿಟಿವ್ ಕೇಸ್ಗಳು ದಾಖಲಾಗಿರುವುದು ಇದು ಸತತ ಮೂರನೇ ದಿನ. ಈವರೆಗೆ ಭಾರತದಲ್ಲಿ ಸೋಂಕಿತರ ಸಂಖ್ಯೆ …
Read More »ಅನ್ಲಾಕ್-2 ಮಾರ್ಗಸೂಚಿ ಕೇಂದ್ರ ಸರ್ಕಾರ ಪ್ರಕಟಿಸಿದೆ.ಜುಲೈ 31ರವರೆಗೆ ಶಾಲಾ, ಕಾಲೇಜುಗಳು ಇಲ್ಲ
ನವದೆಹಲಿ: ಕೇಂದ್ರ ಸರ್ಕಾರ ಅನ್ಲಾಕ್-2 ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜುಲೈ 31ರ ವರೆಗೆ ಶಾಲಾ, ಕಾಲೇಜು, ತರಬೇತಿ ಕೇಂದ್ರಗಳನ್ನು ತೆರೆಯುವಂತಿಲ್ಲ ಎಂದು ತಿಳಿಸಿದೆ. ಅನ್ಲಾಕ್-1 ಜೂನ್ 30ಕ್ಕೆ ಕೊನೆಗೊಳ್ಳುವ ಹಿನ್ನೆಲೆ ಇಂದು ಅನ್ಲಾಕ್-2 ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಮೆಟ್ರೋ ರೈಲು, ಸಿನಿಮಾ ಥೀಯೇಟರ್ಗಳು, ಜಿಮ್ ಹಾಗೂ ಸ್ವಿಮ್ಮಿಂಗ್ ಪೂಲ್, ಎಂಟರ್ಟೈನ್ಮೆಂಟ್ ಪಾರ್ಕ್ಗಳು, ಬಾರ್, ಸಭಾ ಭವನಗಳು ಹಾಗೂ ಹೆಚ್ಚು ಜನ ಸೇರುವ ಪ್ರದೇಶಗಳನ್ನು ತೆರೆಯುವಂತಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.ಸಾಮಾಜಿಕ, …
Read More »ಅಥಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಣ ನೀಡಿದರೆ ಮಾತ್ರ ಚಿಕಿತ್ಸೆ…….?
ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಣ ನೀಡಿದರೆ ಮಾತ್ರ ಚಿಕಿತ್ಸೆ?ಈಗಾಗಲೇ ಮಾಧ್ಯಮದಲ್ಲಿ ವರದಿ ಮಾಡಿದರು ಎಚ್ಚೆತ್ತುಕೊಂಡಿಲ್ಲ?ವೈದ್ಯರು ಸರಿಯಾಗಿ ಟೈಮಿನಲ್ಲಿ ಬರುವುದಿಲ್ಲ ಎಂದು ಕಿವಿ ಮಾತು ಕೂಡ ಕೇಳಿ ಬರುತ್ತದೆ?ವೈದ್ಯಾಧಿಕಾರಿಗಳು ಸರಿಯಾಗಿ ಮಾಹಿತಿ ನೀಡುವುದಿಲ್ಲವೆಂದು ಕೂಡ ಕೇಳಿಬರುತ್ತದೆ? ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಸಾರ್ವಜನಿಕರ ಆಸ್ಪತ್ರೆಯಲ್ಲಿ ದೇವರೆಂದು ಸಾರ್ವಜನಿಕರು ವೈದ್ಯರ ಬಳಿ ಬರುತ್ತಾರೆ ಆದರೆ ಅದೇ ವೈದ್ಯರು ಈ ರೀತಿ ಮಾಡಿದರೆ ಹೇಗೆ ರೋಗಿಗಳು ಎಲ್ಲಿಗೆ ಹೋಗಬೇಕು? ಕೊರೊನಾ …
Read More »ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 14,295 ತಲುಪಿದ್ದು, ಈವರೆಗೆ 226 ಮಂದಿ ಮೃತಪಟ್ಟಿದ್ದಾರೆ.
ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಭಾರತದಲ್ಲಿ ಅಬ್ಬರಿಸುತ್ತಿದ್ದು, ಈವರೆಗೆ 16,796 ಮಂದಿ ಮೃತಪಟ್ಟಿದ್ದಾರೆ. ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಈಗ ಒಟ್ಟು ಸೋಂಕಿತರ ಸಂಖ್ಯೆ 5,62,198 ಕ್ಕೆ ತಲುಪಿದೆ. ಸೋಂಕು ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಕೆಲ ರಾಜ್ಯಗಳ ವಿವರ ಇಂತಿದೆ. ಮಹಾರಾಷ್ಟ್ರದಲ್ಲಿ 1,69,883 ಮಂದಿ ಸೋಂಕು ಪೀಡಿತರಿದ್ದು, ಈವರೆಗೆ 7,610 ಮಂದಿ ಮೃತಪಟ್ಟಿದ್ದಾರೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 83,077 ಮಂದಿ …
Read More »ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ
ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು ಇಂದು ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು ನಾಳೆ ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂ ಜಿ ಹಿರೇಮಠ ಅವರು ಗದಗ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಇವರು ಮೂಲತಹ ಕೆಕೆ ಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ. …
Read More »ಗುಡ್ಬೈ ಡ್ಯಾಡಿ, ಅವರು ವೆಂಟಿಲೇಟರ್ ತೆಗೆದು ಹಾಕಿದ್ರು’- ಸಾಯೋ ಮುನ್ನ ಸೆಲ್ಫಿ ವಿಡಿಯೋ ಮಾಡಿ ತಂದೆಗೆ ಕಳಿಸಿದ ಮಗ
ಹೈದರಾಬಾದ್: ಮಹಾಮಾರಿ ಕೊರೊನಾ ವೈರಸ್ಗೆ ಬಲಿಯಾಗುವ ಕೆಲವೇ ನಿಮಿಷಗಳ ಮೊದಲು ಸೆಲ್ಫಿ ವಿಡಿಯೋ ಮಾಡಿ 26 ವರ್ಷದ ಯುವಕನೊಬ್ಬ ತನ್ನ ತಂದೆಗೆ ಕಳುಹಿಸಿದ ಕರುಣಾಜನಕ ಘಟನೆಯೊಂದು ನಡೆದಿದೆ. ಹೌದು. ಯುವಕನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟು ಹೈದರಾಬಾದ್ ನಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಶುಕ್ರವಾರ ರಾತ್ರಿ ಯುವಕ ತನ್ನ ತಂದೆ ಸೆಲ್ಫಿ ವಿಡಿಯೋ ಮಾಡಿ ಕಳುಹಿಸಿದ್ದಾನೆ. ವಿಡಿಯೋದಲ್ಲಿ ಆಸ್ಪತ್ರೆಯ ಬೆಡ್ ನಲ್ಲಿ ಯುವಕ ಮಲಗಿದ್ದಾನೆ. ಅಲ್ಲದೆ ವೈದ್ಯರು ವೆಂಟಿಲೇಟರ್ ತೆಗೆದು …
Read More »
Laxmi News 24×7