Breaking News

ರಾಜ್ಯ

ಧಾರವಾಡದಲ್ಲಿ ನವೀಕರಣಗೊಂಡ ರೈಲು ನಿಲ್ದಾಣ ಉದ್ಘಾಟಿಸಿದ ಮೋದಿ..

ಧಾರವಾಡದಲ್ಲಿ ನವೀಕರಣಗೊಂಡ ರೈಲು ನಿಲ್ದಾಣ ಉದ್ಘಾಟಿಸಿದ ಮೋದಿ….ಧಾರವಾಡದಲ್ಲಿ ಕಾರ್ಯಕ್ರಮಕ್ಕೆ ರಾಜ್ಯಪಾಲ ಗೆಹ್ಲೋಟ್ ಚಾಲನೆ. ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡ ಧಾರವಾಡದ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮುಖಾಂತರ ಉದ್ಘಾಟಿಸಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಗುರುವಾರ ಧಾರವಾಡದ ರೈಲು ನಿಲ್ದಾಣದಲ್ಲಿ ಈ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ದೇಶದ ವಿವಿಧ ಕಡೆಗಳಲ್ಲಿ ನವೀಕರಣಗೊಂಡ ಒಟ್ಟು 103 ರೈಲು ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ …

Read More »

ತಿಂಗಳಿಗೆ 40 ಲಕ್ಷ ರೂ. ಜೀವನಾಂಶ ಕೊಡಿ’; ಕೋರ್ಟ್​ನಲ್ಲಿ ಬೇಡಿಕೆ ಇಟ್ಟ ಜಯಮ್​ ರವಿ ಪತ್ನಿ

ಇತ್ತೀಚೆಗೆ ಜಯಮ್ ರವಿ (Jayam Ravi) ಹಾಗೂ ಅವರ ಪತ್ನಿ ಆರತಿ ಬೇರೆ ಆಗಿರೋ ಸುದ್ದಿ ಚರ್ಚೆ ಆಗಿತ್ತು. ಜಯಮ್ ರವಿ ಅವರು ಏಕಾಏಕಿ ಸೋಶಿಯಲ್ ಮೀಡಿಯಾದಲ್ಲಿ ಡಿವೋರ್ಸ್ ಘೋಷಣೆ ಮಾಡಿದರು. ಆದರೆ, ಇದಕ್ಕೆ ಆರತಿ ಕಿರಿಕ್ ಮಾಡಿದ್ದರು. ನನಗೆ ಈ ವಿಚಾರ ಗೊತ್ತೇ ಇರಲಿಲ್ಲ ಎಂದು ಹೇಳುವ ಮೂಲಕ ಚರ್ಚೆಗೆ ಎಡೆ ಮಾಡಿಕೊಟ್ಟರು. ಈಗ ಫ್ಯಾಮಿಲಿ ಕೋರ್ಟ್​ನಲ್ಲಿ ಇಬ್ಬರ ವಿಚ್ಛೇದನಕ್ಕೆ ಶೀಘ್ರವೇ ಅಧಿಕೃತ ಮುದ್ರೆ ಬೀಳಲಿದೆ ಎನ್ನಲಾಗಿದೆ. ಇಷ್ಟೇ ಅಲ್ಲ, ಆರತಿ (Arati …

Read More »

ಚಾಕು ಇರಿದು ಪತ್ನಿಯನ್ನು ಕೊಂದ ಪತಿ

ಚಾಮರಾಜನಗರ: ಪತಿ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹನೂರು ತಾಲೂಕಿನ ಗುಳ್ಯದ ಬಯಲು ಗ್ರಾಮದಲ್ಲಿ ಬುಧವಾರ ನಡೆದಿದೆ. ಮಹಾದೇವಿ(28) ಕೊಲೆಯಾದವರು. ಭದ್ರ ಕೊಲೆ ಮಾಡಿದ ಪತಿ. ಹನೂರು ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಹಾವು ಕಚ್ಚಿ ವ್ಯಕ್ತಿ ಸಾವು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಸಗೂಲಿ‌ ಗ್ರಾಮದ‌ಲ್ಲಿ ನಡೆದಿದೆ. ಹಸಗೂಲಿ‌ ಗ್ರಾಮದ …

Read More »

ರೈಲ್ವೆ ಅಪಘಾತದಲ್ಲಿ ಮೃತರಾದವರ ಜೇಬಿನಲ್ಲಿ ಟಿಕೆಟ್ ದೊರೆತಿಲ್ಲ ಎಂಬ ಕಾರಣದ ನೀಡಿ ಪರಿಹಾರ ನಿರಾಕರಿಸಲಾಗದು ಎಂದು ಹೈಕೋರ್ಟ್ ಆದೇಶ ನೀಡಿದೆ.

ಬೆಂಗಳೂರು: ರೈಲ್ವೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿಯ ಜೇಬಿನಲ್ಲಿ ರೈಲ್ವೆ ಟಿಕೆಟ್‌ ಸಿಗಲಿಲ್ಲ ಎಂಬ ಕಾರಣ ನೀಡಿ ಆತನ ಅವಲಂಬಿತರಿಗೆ ಪರಿಹಾರ ನೀಡುವಂತಿಲ್ಲ ಎಂಬ ವಾದವನ್ನು ನಿರಾಕರಿಸಿರುವ ಹೈಕೋರ್ಟ್, ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಪತ್ನಿ ಹಾಗೂ ಮಕ್ಕಳಿಗೆ 8 ಲಕ್ಷ ರು.ಗಳ ಪರಿಹಾರ ನೀಡುವಂತೆ ಇಂದು ಆದೇಶಿಸಿದೆ. ಹತ್ತು ವರ್ಷಗಳ ಹಿಂದೆ ಆಕಸ್ಮಿಕವಾಗಿ ಚಲಿಸುವ ರೈಲಿನಿಂದ ಬಿದ್ದು ಸಾವನ್ನಪ್ಪಿದ್ದ ವಿಜಯಪುರದ ಅಮಿನಾಸಾಬ್ ಮುಲ್ಲಾ ಅವರ ಜೇಬಿನಲ್ಲಿ ಟಿಕೆಟ್​ ಸಿಕ್ಕಿಲ್ಲ ಎಂಬ ಕಾರಣ …

Read More »

ತಗ್ಗು ಪ್ರದೇಶಗಳಲ್ಲಿ ಬೇಸ್​ಮೆಂಟ್​ ನಿರ್ಮಿಸಲು ಅವಕಾಶವಿಲ್ಲ: ಸಿಎಂ

ತಗ್ಗು ಪ್ರದೇಶಗಳಲ್ಲಿ ಬೇಸ್​ಮೆಂಟ್​ ನಿರ್ಮಿಸಲು ಅವಕಾಶವಿಲ್ಲ: ಸಿಎಂ ಬೆಂಗಳೂರು: ತಗ್ಗು ಪ್ರದೇಶದಲ್ಲಿ ಬೇಸ್​ಮೆಂಟ್​ ನಿರ್ಮಾಣ ಮಾಡಲು ಅವಕಾಶ ನೀಡದಂತೆ ಬಿಬಿಎಂಪಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬುಧವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಕಾವೇರಿ ನಿವಾಸದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಲೋ ಲೈಯಿಂಗ್ ಪ್ರದೇಶದಲ್ಲಿ ಇನ್ನು ಮುಂದೆ ಬೇಸ್​ಮೆಂಟ್ ಮಾಡಲು ಅವಕಾಶ ಇರುವುದಿಲ್ಲ. ಅಲ್ಲಿ ಸ್ಟಿಲ್ಟ್ ಫ್ಲೋರ್ ಮಾಡಲು ಅವಕಾಶ ನೀಡಲಾಗುತ್ತದೆ. ಬೇಸ್ ಮೆಂಟ್​ಗೆ …

Read More »

ರಾಜ್ಯದಲ್ಲಿ ಹೆಚ್ಚುತ್ತಿವೆ ಚಿಕೂನ್​ಗುನ್ಯಾ ಪ್ರಕರಣಗಳು

ಬೆಂಗಳೂರು: ರಾಜ್ಯದಲ್ಲಿ ಚಿಕೂನ್​ಗುನ್ಯಾ ಹಾಗೂ, ಡೆಂಗ್ಯೂ ಸೋಂಕಿನ ಪ್ರಕರಣಗಳು ಏರಿಕೆ ಕಂಡಿದ್ದು ಇದು ಸೋಂಕಿನ ನಿಯಂತ್ರಣ ವೈಫಲ್ಯವೂ ಸಾರ್ವಜನಿಕರಿಗೆ ಆರೋಗ್ಯ ಸವಾಲಿನ ಬೆದರಿಕೆ ಒಡ್ಡುತ್ತಿದೆ. ರಾಜ್ಯದಲ್ಲಿ ಚಿಕೂನ್​ಗುನ್ಯಾ ಹೆಚ್ಚಳವಾಗಿರುವ ಕುರಿತು ಎನ್​ವಿಬಿಡಿಎಸ್​ಪಿ ಅಂಕಿ ಅಂಶ ಬಿಡುಗಡೆ ಮಾಡಿದ್ದು, ಮಾಹಿತಿ ಇಲ್ಲಿದೆ. 2018ರಿಂದ 2025ರ ವರೆಗೆ ರಾಜ್ಯದಲ್ಲಿನ ಚಿಕೂನ್​ಗುನ್ಯಾ​ ಪ್ರಕರಣಗಳು ವರ್ಷ ಶಂಕಿತ ಚಿಕೂನ್​ಗುನ್ಯಾ ಪ್ರಕರಣ ದೃಢ ಚಿಕೂನ್​ಗುನ್ಯಾ ಪ್ರಕರಣ 2018 20411 2546 2019 43698 3664 2020 16111 1326 …

Read More »

ಸೂಟ್​ಕೇಸ್​ನಲ್ಲಿ ಯುವತಿ ಶವ

ಆನೇಕಲ್ (ಬೆಂಗಳೂರು): ತಾಲೂಕಿನ ಚಂದಾಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿಯೇ ರೈಲ್ವೆ ಬ್ರಿಡ್ಜ್ ಸಮೀಪ ನೀಲಿ ಬಣ್ಣದ ಸೂಟ್ ಕೇಸ್ ಕಂಡಿದ್ದು, ಪರಿಶೀಲನೆ ವೇಳೆ ಸಾರ್ವಜನಿಕರು ಶಾಕ್ ಆಗಿದ್ದಾರೆ. ಹೊಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 18 ವರ್ಷ ವಯಸ್ಸಿನ ಯುವತಿ ಶವ ಸೂಟ್ ಕೇಸ್ನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ದೊರೆತಿದೆ. ಯುವತಿ ಗುಲಾಬಿ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ …

Read More »

ಧಾರವಾಡದಲ್ಲಿ ಪೂರ್ವ ಮುಂಗಾರು ಮಳೆ: ಅಧಿಕಾರಿ, ಸಿಬ್ಬಂದಿ ಕೇಂದ್ರ ಸ್ಥಾನ ಬಿಡದಂತೆ ಡಿಸಿ ಆದೇಶ

ಧಾರವಾಡ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಮಳೆ, ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿರಬೇಕೆಂದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶಿಸಿದ್ದಾರೆ. ಮಳೆಯಿಂದ ಹಾನಿಗೊಳಗಾದ ಸಾರ್ವಜನಿಕರ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಸರಿಪಡಿಸಲು ಕ್ರಮವಹಿಸಬೇಕು.‌ ಆದ್ದರಿಂದ ಜಿಲ್ಲೆಯ ಎಲ್ಲಾ ಇಲಾಖೆಯ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಅವರ ಅಧೀನದಲ್ಲಿ ಕಾರ್ಯ …

Read More »

ಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರ:ಬಾಲಚಂದ್ರ ಜಾರಕಿಹೊಳಿ

ಮೂಡಲಗಿ – ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರದ ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.   ಮಂಗಳವಾರದಂದು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆರಂಭಿಸಲಾದ ಎರಡು ಹಾಸಿಗೆಯ ಸಾಮರ್ಥ್ಯದ ಹೊಸ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಬಡ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. ಪ್ರತಿ ತಾಲ್ಲೂಕಿಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ …

Read More »

ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆ ಅನಾಹುತ ಎದುರಾಗಿದೆ: ಡಿ.ಕೆ. ಶಿ

ಬೆಂಗಳೂರು: ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆ ಅನಾಹುತ ಸಮಸ್ಯೆ ಎದುರಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆರೋಪಿಸಿದರು. ಬುಧವಾರ ನಗರ ಪ್ರದಕ್ಷಿಣೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ. ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ. ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಇಂತಹ ಸಮಸ್ಯೆ ಎದುರಾಗಿದೆ ಎಂದರು. ಮಳೆಯಿಂದ …

Read More »