ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಮಧ್ಯೆ ಕಾಂಗ್ರೆಸ್ ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಅಧ್ಯಕ್ಷ ಡಿಕೆ ಶಿವಕುಮಾರ್ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ನೂರಾರು ಕಾರ್ಯಕರ್ತರು ಸೈಕಲ್ ತುಳಿದ ಪರಿಣಾಮ ಕೆಪಿಸಿಸಿ ಕಚೇರಿ ಇರುವ ಕ್ವೀನ್ಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಸಾಮಾಜಿಕ ಅಂತರದ ನಿಯಮವೇ ಉಲ್ಲಂಘನೆ ಆಗಿತ್ತು. ಸಿದ್ದರಾಮಯ್ಯ ಮತ್ತು ಡಿಕೆ …
Read More »ಕಳೆದ 21 ದಿನಗಳಿಂದ ಏರುಗತಿಯಲ್ಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಭಾನುವಾರ ಬಿಡುವು ನೀಡಿತ್ತು. ಭಾನುವಾರ ದರ ಪರಿಷ್ಕರಣೆ ಆಗದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿರಲಿಲ್ಲ.
ನವದೆಹಲಿ: ಕಳೆದ 21 ದಿನಗಳಿಂದ ಏರುಗತಿಯಲ್ಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಭಾನುವಾರ ಬಿಡುವು ನೀಡಿತ್ತು. ಭಾನುವಾರ ದರ ಪರಿಷ್ಕರಣೆ ಆಗದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿರಲಿಲ್ಲ. ಸೋಮವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 5 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 13 ಪೈಸೆ ಜಾಸ್ತಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ಗೆ …
Read More »ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ.
ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದು, ಇವರ ಜೊತೆಗೆ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ. ಆದರೆ ತಮ್ಮ ಹಲವು ಕಾಲದ ಬೇಡಿಕೆಗೆ ಸರ್ಕಾರ ಈವರೆಗೆ ಸ್ಪಂದಿಸಿಲ್ಲ ಎಂಬ ಅಳಲು ಆಶಾ ಕಾರ್ಯಕರ್ತೆಯರದ್ದಾಗಿದ್ದು, ಹೀಗಾಗಿ ಜೂನ್ 30ರ ನಾಳೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಒಂದೊಮ್ಮೆ ಸರ್ಕಾರ ಪ್ರತಿಭಟನೆ ಬಳಿಕವೂ ತಮ್ಮ ಬೇಡಿಕೆಗೆ …
Read More »ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಭಾನುವಾರ ಬೆಳಗ್ಗೆ ಆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿತ್ತು. ವಧು–ವರ ಇಬ್ಬರೂ ಇಷ್ಟು ಹೊತ್ತಿಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಅಷ್ಟರಲ್ಲಿ ಆವರಿಸಿದ ಕೋವಿಡ್ ಸೋಂಕಿನ ಛಾಯೆ ಎಲ್ಲವನ್ನೂ ಹಾಳು ಮಾಡಿದೆ.
ಹಾವೇರಿ: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಭಾನುವಾರ ಬೆಳಗ್ಗೆ ಆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿತ್ತು. ವಧು–ವರ ಇಬ್ಬರೂ ಇಷ್ಟು ಹೊತ್ತಿಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಅಷ್ಟರಲ್ಲಿ ಆವರಿಸಿದ ಕೋವಿಡ್ ಸೋಂಕಿನ ಛಾಯೆ ಎಲ್ಲವನ್ನೂ ಹಾಳು ಮಾಡಿದೆ. ಹಾವೇರಿ ನಗರದ ಶಿವಾಜಿ ನಗರದ ಯುವಕನ ಜೊತೆ ನಾಗೇಂದ್ರ ಮಟ್ಟಿ ಪ್ರದೇಶದ ಯುವತಿಯ ಮದುವೆ ನಿಶ್ಚಯವಾಗಿತ್ತು. ಇತ್ತ ಮದುಮಗ ಹಾಗೂ ಸಂಬಂಧಿಕರು ಶಿವಾಜಿ ನಗರಕ್ಕೆ ಬಂದಿದ್ದರು. ಇನ್ನೇನು ಭಾನುವಾರ ಬೆಳಗ್ಗೆ …
Read More »ಕುಟುಂಬ ವಿಷಯದಲ್ಲಿ ಜಾರಕಿಹೊಳಿ ಸಹೋದರರು ಎಲ್ಲರು ಒಂದೇ, ರಾಜಕೀಯವಾಗಿ ಮಾತ್ರ ನಾವು ಬೇರೆ ಬೇರೆ ಅಂತಾ ಹೇಳಿದ್ದಾರೆ
ಗೋಕಾಕ: ಕುಟುಂಬ ವಿಷಯದಲ್ಲಿ ಜಾರಕಿಹೊಳಿ ಸಹೋದರರು ಎಲ್ಲರು ಒಂದೇ, ರಾಜಕೀಯವಾಗಿ ಮಾತ್ರ ನಾವು ಬೇರೆ ಬೇರೆ ಅಂತಾಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಭಾನುವಾರ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಇನ್ಮುಂದೆ ಲಾಕ್ ಡೌನ್ ಮಾಡುವುದು ಬಿಡುವುದನ್ನು ಸಿಎಂ ನಿರ್ಧರಿಸುತ್ತಾರೆ, ಜನರು ಕೊರೊನಾ ಹೆದರುವ ಅವಶ್ಯಕತೆ ಇಲ್ಲ. ಜಾಗೃತರಾಗಬೇಕಷ್ಟೇ, ಜನರು ಸ್ವಯಂ ಪ್ರೇರಿತವಾಗಿ ಬೆಂಬಲ ನೀಡಿದ್ರೆ ಆದಷ್ಟು ಬೇಗ ಸಂಕಷ್ಟದಿಂದ …
Read More »15 ಫುಟ್ಬಾಲ್ ಸ್ಟೇಡಿಯಂಗೆ ಸಮ- ದೆಹಲಿಯಲ್ಲಿದೆ ಚೀನಾಗಿಂತ 10 ಪಟ್ಟು ದೊಡ್ಡ ಆಸ್ಪತ್ರೆ
ನವದೆಹಲಿ: ಮಹಾರಾಷ್ಟ್ರದ ಬಳಿಕ ರಾಷ್ಟ್ರ ರಾಜಧಾನಿ ದೆಹಲಿ ಕೊರೊನಾ ಸೋಂಕಿನಿಂದ ತತ್ತರಿಸಿದೆ. ದೆಹಲಿಯಲ್ಲಿ ಜುಲೈ ಆರಂಭದಿಂದ ಸೋಂಕಿನ ಪ್ರಮಾಣ ತೀವ್ರ ಏರಿಕೆ ಕಂಡು ಬರುತ್ತಿದ್ದು ಸದ್ಯ 80 ಸಾವಿರ ಗಡಿ ದಾಟಿರುವ ದೆಹಲಿಯಲ್ಲಿ 2,500ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಐಟಿಬಿಪಿ(ಇಂಡೋ ಟಿಬೆಟಿಯನ್-ಬಾರ್ಡರ್ ಪೊಲೀಸ್) ಪಡೆ 10 ದಿನದಲ್ಲೇ 10 ಸಾವಿರ ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಿದೆ. ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ ಸುಮಾರು 5.5 ಲಕ್ಷ ಮಂದಿಯಲ್ಲಿ ಸೋಂಕು …
Read More »ಸೋಮವಾರದಿಂದ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಜಾರಿ………….
ಬೆಂಗಳೂರು: ಸೋಮವಾರದಿಂದ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆಯವರೆಗೆ ಬಂದ್ ಆಗಲಿದೆ. ಶನಿವಾರ ಒಂದೇ ದಿನ ಕೊರೊನಾ ಮಹಾಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಮತ್ತೆ ಜಾರಿಯಾಗಿದೆ. ಇವತ್ತು ಒಂದೇ ದಿನ ಮಾತ್ರ ರಾತ್ರಿ 9 ಗಂಟೆ ತನಕ ವ್ಯವಹಾರ ನಡೆಸಬಹುದಾಗಿದ್ದು ನಾಳೆಯಿಂದ ರಾತ್ರಿ 8 ಗಂಟೆಯಿಂದ 5 ರ ತನಕ ಕರ್ಫ್ಯೂ ಇರಲಿದೆ. ಏನು ಇರುತ್ತೆ? – ಆಸ್ಪತ್ರೆ ಸೇವೆಗಳು, ಮೆಡಿಕಲ್ …
Read More »ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು.
ಜೇವರ್ಗಿ: ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಕಾಲೇಜ್ ರೋವರ್ಸ್ ಅಂಡ್ ರಂಜರ್ಸ್ ವಿದ್ಯಾರ್ಥಿಗಳ ಘಟಕ ಸದಸ್ಯರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ರೋವರ್ಸ್ ಅಂಡ್ ರಂಜರ್ಸ್ ವಿದ್ಯಾರ್ಥಿಗಳ ಘಟಕವೂ ಮಾಸ್ಕ್ , ಸ್ಯಾನಿಟೈಸರ್ ನೀಡಲಾಗುತ್ತಿದೆ ಎಂದು ಡಾ. ಈಶ್ವರ್ ಕರಿಘೋಳೇಶ್ವರ ಹೇಳಿದರು. ವಿದ್ಯಾರ್ಥಿಗಳ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಮುಖ ಗಟ್ಟವಾಗಿದೆ. ಆದ ಕಾರಣ ಮಕ್ಕಳು ಧೈರ್ಯದಿಂದ ಪರೀಕ್ಷೆಯನ್ನು ಬರೆಯಬೇಕು ಎಂದು ಆತ್ಮಸ್ಥೈಯ ತುಂಬಿದರು. ಈ …
Read More »ಬೇಬಿ ಬೆಟ್ಟದ ಅಮೃತ ಮಹಲ್ ಕಾವಲು ಪ್ರದೇಶದ ಸುಮಾರು 30ಕ್ಕೂ ಹೆಚ್ಚು ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಟಿ.ವಿ.ಪುಷ್ಪ ಹಾಗೂ ಮತ್ತವರ ತಂಡ ಶುಕ್ರವಾರ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆಗೆ ಬ್ರೇಕ್ ಹಾಕಿದರು.
ಮಂಡ್ಯ(ಜೂ.27): ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಅಮೃತ ಮಹಲ್ ಕಾವಲು ಪ್ರದೇಶದ ಸುಮಾರು 30ಕ್ಕೂ ಹೆಚ್ಚು ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಟಿ.ವಿ.ಪುಷ್ಪ ಹಾಗೂ ಮತ್ತವರ ತಂಡ ಶುಕ್ರವಾರ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆಗೆ ಬ್ರೇಕ್ ಹಾಕಿದರು. ಕಲ್ಲು ಗಣಿಗೆ ಸಂಪೂರ್ಣ ನಿಷೇಧ ಹೇರಿದ್ದರೂ ಸಹ ಬೇಬಿ ಬೆಟ್ಟದಲ್ಲಿ ಕದ್ದುಮುಚ್ಚಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಮಾಹಿತಿ …
Read More »ಸಾರಿಗೆ ಸಿಬ್ಬಂದಿ, ಪೊಲೀಸರು, ಡಾಕ್ಟರ್ಸ್, ನರ್ಸ್ ಆಯ್ತು ಇದೀಗ ಬಿಬಿಎಂಪಿಗೂ ಕೊರೊನಾ ಸೋಂಕು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಸಾರಿಗೆ ಸಿಬ್ಬಂದಿ, ಪೊಲೀಸರು, ಡಾಕ್ಟರ್ಸ್, ನರ್ಸ್ ಆಯ್ತು ಇದೀಗ ಬಿಬಿಎಂಪಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಬೆಂಗಳೂರಲ್ಲಿ 19 ಜನ ಪೌರ ಕಾರ್ಮಿಕರಿಗೆ ಸೋಂಕು ತಗುಲಿದೆ. ನ್ಯಾಷನಲ್ ಕಾಲೇಜ್ ಗ್ರೌಂಡ್ನಲ್ಲಿ ಕೆಲಸ ಮಾಡುತ್ತಿದ್ದ 19 ಜನ ಪೌರಕಾರ್ಮಿಕರಲ್ಲಿ 7 ಜನ ಪಾದರಾಯನಪುರ ನಿವಾಸಿಗಳು ಅಂತ ಹೇಳಲಾಗ್ತಿದೆ. ಸೋಂಕಿತ ಪಾದರಾಯನಪುರದ ನಿವಾಸಿಗಳನ್ನ ಹಜ್ ಭವನಕ್ಕೆ ಶಿಷ್ಟ್ ಮಾಡಲಾಗಿದೆ. ಉಳಿದ 12 ಜನರ …
Read More »
Laxmi News 24×7