ನವದೆಹಲಿ: ಕೊರೊನಾ ರಣಕೇಕೆ ಮಧ್ಯೆಯೂ ಐತಿಹಾಸಿಕ ಪುರಿಯ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಜೂನ್ 23ರಂದು ದೇವಾಲಯದ ಆವರಣದ ಒಳಗಡೆ ಮಾತ್ರ ಯಾತ್ರೆ ನಡೆಸಲು ಅವಕಾಶ ನೀಡಿದೆ. ಯಾತ್ರೆಗೆ ಅವಕಾಶ ನೀಡುವಂತೆ ಇಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಮನವಿ ಮಾಡಿತ್ತು. ಕೋಟ್ಯಂತರ ಜನರ ನಂಬಿಕೆ, ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಯಾತ್ರೆ ನಡೆಸಲು ಅನುಮತಿ ಕೊಡುವಂತೆ ಅರ್ಜಿಯಲ್ಲಿ ತಿಳಿಸಿತ್ತು. ಪುರಿ ಜಗನ್ನಾಥ ದೇವಾಲಯದ ಆಡಳಿತದ ಅಧ್ಯಕ್ಷರು ಪುರಿಯ ಗಜಪತಿ …
Read More »ಗಡಿಜಿಲ್ಲೆ ಬೀದರ್ನಲ್ಲಿ 500 ಗಡಿದಾಟಿದ ಸೋಂಕಿತರ ಸಂಖ್ಯೆ………
ಬೀದರ್: ಮಹಾಮಾರಿ ಡ್ರ್ಯಾಗನ್ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಜಿಲ್ಲೆಯಲ್ಲಿ ಇಂದು ಕೂಡ 5 ಕೊರೊನಾ ಪಾಸಿಟಿವ್ ದೃಢವಾಗಿದೆ. ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ 3, ಬೀದರ್ ತಾಲೂಕಿನಲ್ಲಿ 2 ಸೇರಿದಂತೆ ಒಟ್ಟು 5 ಜನ ವಲಸೆ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಮುಂಬೈ ಕಂಟಕ ಜಿಲ್ಲೆಯನ್ನು ಬಿಟ್ಟು ಬಿಡದೆ ಕಾಡುತ್ತಿದೆ. ಇಂದು ಕೂಡಾ ಮುಂಬೈ ಕಂಟಕದಿಂದಲೇ 5 ಕೊರೊನಾ ಸೋಂಕು ದೃಢವಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 502ಕ್ಕೇರಿದೆ. ಜಿಲ್ಲೆಯ 502 …
Read More »ಜೀವನ್ಮರಣದ ನಡ್ವೆ ಒದ್ದಾಡ್ತಿದ್ದ ಯುವತಿ ರಕ್ಷಿಸಿದ ಬಾಲಕಿ……………
ಉಡುಪಿ: ಚಲಿಸುತ್ತಿದ್ದ ಕಾರು ಕೆರೆಗೆ ಬಿದ್ದು ಚಾಲಕ ಮೃತಪಟ್ಟು ಕಾರಿನಲ್ಲಿದ್ದ ಯುವತಿ ಸ್ಥಳೀಯರ ಸಮಯ ಪ್ರಜ್ಞೆಯಿಂದ ಬದುಕುಳಿದಿದ್ದಾಳೆ. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಬಾರ್ಕೂರಲ್ಲಿ ಈ ಘಟನೆ ನಡೆದಿದೆ. ಬಾರ್ಕೂರಿನ ಚೌಳಿಕೆರೆಗೆ ಕಾರು ಉರುಳಿ ಉದ್ಯಮಿ ಸಂತೋಷ್ ಶೆಟ್ಟಿ ಎಂಬವರು ಸ್ಥಳದಲ್ಲೇ ಮೃತರಾಗಿದ್ದರು. ಕಾರಿನಲ್ಲಿ ಜೊತೆಗಿದ್ದ ಸಂಸ್ಥೆಯ ಉದ್ಯೋಗಿ ಶ್ವೇತಾ ಅಪಘಾತದಿಂದ ಪವಾಡ ಸದೃಶ ರೂಪದಲ್ಲಿ ಬಚಾವಾಗಿದ್ದು, ಯುವತಿ ಶ್ವೇತಾಳನ್ನು ಬದುಕಿಸಿದ ವೀಡಿಯೋ ಸಿಕ್ಕಿದೆ. ನೀರು ತುಂಬಿದ್ದ ಕೆರೆಗೆ ಕಾರು …
Read More »ಕೆರೆಗೆ ಕಾರು ಉರುಳಿದರೂ ಪವಾಡ ಸದೃಶವಾಗಿ ಯುವತಿ ಪಾರು ; ಜೀವದಾನ ಮಾಡಿದ ಬಾಲಕಿಯ ವೀಡಿಯೋ ವೈರಲ್
ಉಡುಪಿ: ಬಾರ್ಕೂರಿನ ಚೌಳಿಕೆರೆಗೆ ಕಾರು ಉರುಳಿ ಬಿದ್ದು ಸ್ಥಳೀಯ ಉದ್ಯಮಿ ಸಂತೋಷ್ ಶೆಟ್ಟಿ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅವರ ಜೊತೆಗಿದ್ದ ಸಂಸ್ಥೆಯ ಉದ್ಯೋಗಿ ಶ್ವೇತಾ ಅಪಘಾತದಿಂದ ಬಚಾವಾಗಿದ್ದೇ ಒಂದು ಪವಾಡ. ಆದರೆ, ಈ ಪವಾಡ ನಡೆದದ್ದು ಹೇಗೆ ಅನ್ನೋದು ತಡವಾಗಿ ಬೆಳಕಿಗೆ ಬಂದಿದೆ. ನೀರು ತುಂಬಿದ್ದ ಕೆರೆಗೆ ಕಾರು ಬಿದ್ದಾಗ ಇಬ್ಬರೂ ಮುಳುಗಿದ್ದರು. ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಯುವತಿಯ ಪ್ರಾಣವಾಯು ಇನ್ನೂ ಉಳಿದಿತ್ತು. ಬಾಲಕಿಯೊಬ್ಬಳ ಸಮಯ ಪ್ರಜ್ಞೆಯಿಂದ ಶ್ವೇತಾ ಬದುಕಿ …
Read More »ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು !
ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು ! ಇಗಾ ಮುಂಗಾರು ತುಂತುರು ಮಳೆ ಬಿಟ್ಟು ಬಿಟ್ಟು ಬರುತ್ತಿದ್ದರು ಸಹ ಗ್ರಾಮದ ರೈತ್ ಬಾಂಧವರು ಭೂಮಿ ಸ್ವಚತೆ ಕಾರ್ಯದಲ್ಲಿ ಹಾಗೂ ಬಿತ್ತನೆಯ ಕಾರ್ಯದಲ್ಲಿ ತೊಡಗಿದ್ದು ! ಕೋರೋನಾ ರೋಗದ ಸಂಧರ್ಭದಲ್ಲಿ ಗ್ರಾಮಸ್ಥರು ಮುಖಕ್ಕೆ ಕವಚ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು! ಮುಂಗಾರಾಗಿ ರೈತರು ತಮ್ಮ ತಮ್ಮ ಹೊಲದಲ್ಲಿ …
Read More »ನಾನು ಕ್ರಿಕೆಟಿಗ, ರಾಜಕಾರಣಿ ಅಲ್ಲ: ಸಾನಿಯಾ ಮದುವೆ ಬಗ್ಗೆ ಶೋಯೆಬ್ ಮಲಿಕ್ ಮಾತು!
ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾದ ಬಳಿಕ ಅಭಿಮಾನಿಗಳು ಸಾಮಾಜಿಕ ತಾಣಗಳಲ್ಲಿ ರಾಷ್ಟ್ರೀಯತೆಯ ಬಗ್ಗೆ ಪ್ರಶ್ನಿಸುತ್ತಲೇ ಬಂದಿದ್ದಾರೆ. ಇದಕ್ಕೆ ಸಾನಿಯ ಕೂಡ ತಕ್ಕ ಉತ್ತರವನ್ನೇ ನೀಡುತ್ತಾ ಇದ್ದಾರೆ. 10 ವರ್ಷಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರೂ ಈಗಲೂ ಎರಡೂ ದೇಶಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತದೆ. ಸದ್ಯ ಈ ಕುರಿತು ಮಾತನಾಡಿರುವ ಮಲಿಕ್, ನಾನು ಸಾನಿಯಾ ಮದುವೆಯಾಗಲು ನಿರ್ಧರಿಸಿದಾಗ ಮೊದಲು ಪ್ರೀತಿಯನ್ನು …
Read More »ಹೆಣ್ಣುಮಕ್ಕಳಿಗೆ ಸಂತೋಷ ತರುವ ಹಬ್ಬ ಗುಳ್ಳವನ ಹಬ್ಬ,……?
ಬಾಗಲಕೋಟೆ: ಹೆಣ್ಣುಮಕ್ಕಳಿಗೆ ಸಂತೋಷ ತರುವ ಹಬ್ಬ ಗುಳ್ಳವನ ಹಬ್ಬ, ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಗುಳ್ಳವ್ವನ ಹಬ್ಬ ಬಲು ಜೋರಾಗಿ ಗುಳ್ಳವ್ವನ ತಯಾರಿಸುತ್ತಿರುವ ರಬಕವಿ ಗ್ರಾಮದ ಬಸಪ್ಪ ಕುಂಬಾರ ಒಂದರಿಷಿನ ಕ್ಯಾದಗಿ ಪರಿಮಳ ಗೂಳ್ಳವನ ಹೆಣ್ಣುಮಕಳ್ಳು ಆಡುತ್ತಾ ಬಂದಿದ್ದಾರೆ. ಉತ್ತತಿ ಬನಕ ತೊಟ್ಟಿಲ ಕಟ್ಟಿ ಜಯ ಒಂದು ಜಯ ಒಂದು ಎಂಬ ಜನಪದ ಹಾಡುಗಳು ಆಶಾಡ ಮಾಸದ ನಾಲ್ಕು ಮಂಗಳವಸರಗಳಂದು ಉತ್ತರ ಕರ್ನಾಟಕದ ಬಾಲೆಯರ ಕಂಟದಿಂದ ಪುಂಖಾಣಿ ಪುಂಕವಾಗಿ ಕೇಳಿಬರುತ್ತಿದೆ. …
Read More »ಜಗದ್ವಿಖ್ಯಾತಿಯ ಪುರಿ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ಷರತ್ತುಬದ್ದ ಅನುಮತಿ
ನವದೆಹಲಿ: ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದೆ. ರಥಯಾತ್ರೆ”ಸೂಕ್ಷ್ಮವಾಗಿ ನಿರ್ವಹಿಸಲು” ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಅಲ್ಲದೆ ದೇವಾಲಯ ರಥಯಾತ್ರೆ ನಿರ್ವಹಣೆ ಜವಾಬ್ದಾರಿಯನ್ನು ಕೇಂದ್ರ ಮತ್ತು ದೇವಾಲಯ ನಿರ್ವಹಣೆ ಮಂಡಳಿಗೆ ವಹಿಸಿದೆ. ಇದರೊಡನೆ ಸುಪ್ರಸಿದ್ದ ಪುರಿ ಜಗನ್ನಾಥ ರಥ ಯಾತ್ರೆಗೆ ಹಾದಿ ಸುಗಮವಾಗಿದೆ. ಆದರೆ ನ್ಯಾಯಾಲಯ ಕೆಲ ಷರತ್ತು ಸಹ ವಿಧಿಸಿದೆ ಭಕ್ತರು ಇಲ್ಲದೆಯೇ ರಥಯಾತ್ರೆ ನಡೆಸಬೇಕು, ರಥಯಾತ್ರೆ ಕೈಂಕರ್ಯದ …
Read More »ಮೊಬೈಲ್ ಗಾಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕ…..?
ಮೈಸೂರು: ಪೋಷಕರು ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಬಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಬೆಳಗನಹಳ್ಳಿ ಕಾವಲ್ ಗ್ರಾಮದಲ್ಲಿ ನಡೆದಿದೆ. ಆದಿತ್ಯ(15 )ವರ್ಷದ ಆತ್ಮಹತ್ಯೆಗೆ ಶರಣಾದ ಬಾಲಕ. ಪೋಷಕರು ಆತನ ಅಕ್ಕನಿಗೆ ಹೆಚ್ಚಿನ ಬೆಲೆ ಮೊಬೈಲ್ ಕೊಡಿಸಿದ್ರು. ಇದರಿಂದ ಕೋಪಗೊಂಡ ಆದಿತ್ಯ, ನನಗೂ ಹೊಸ ಪೋನ್ ಕೊಡಿಸುವಂತೆ ಹಠ ಮಾಡಿದ್ದನು. ಪೋಷಕರು ಕೊಡಿಸುವುದಕ್ಕೆ ಹಿಂದೇಟು ಹಾಕಿರುವುದರಿಂದ ವಿಷ ಸೇವಿಸಿದ್ದಾನೆ. ಬಾಲಕನನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ …
Read More »ಮತ್ತೆ ಸಂಪುಟ ವಿಸ್ತರಣೆ ಆಗತ್ತಾ?…
ಬೆಂಗಳೂರು,ಜೂ.22- ಕಳೆದ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಯಾಗಬೇಕೆಂಬ ಕೂಗು ಮತ್ತೆ ಬಿಜೆಪಿಯಲ್ಲಿ ಕೇಳಿಬಂದಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲಾ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಇವರಲ್ಲಿ ನಾಲ್ವರು ಬಿಜೆಪಿಯವರಾಗಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಲಿವರುವ ಎಂಟಿಬಿ ನಾಗರಾಜ್, ಆರ್. ಶಂಕರ್ ಯಡಿಯೂರಪ್ಪ ಸಂಪುಟ ಸೇರಲಿದ್ದಾರೆಯೇ? ಎಂಬುದು ಯಕ್ಷಪ್ರಶ್ನೆಯಾಗಿದೆ. ಸಂಪುಟದಲ್ಲಿ ಸದ್ಯ 5 ಸಚಿವ ಸ್ಥಾನಗಳು ಖಾಲಿ ಇವೆ. ಬಿಜೆಪಿಯ ಕೆಲವು ಶಾಸಕರು ಆಕಾಂಕ್ಷಿಗಳು ಎಂಬುದು ಗುಟ್ಟಾಗಿ ಉಳಿದಿಲ್ಲ. ಈಗ …
Read More »
Laxmi News 24×7