ನವದೆಹಲಿ : ಲಡಾಖ್ ಬಳಿಯ ಗಾಲ್ವಾನ್ ಕಣಿವೆಯಲ್ಲಿ ಕಳೆದ ಸೋಮವಾರ ಮತ್ತು ಮಂಗಳವಾರ ನಡೆದ ಸಂಘರ್ಷದಲ್ಲಿ ಚೀನಾ ಮತ್ತು ಭಾರತದ ಅನೇಕ ಸೈನಿಕರು ಪ್ರಾಣ ತೆತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಶಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಗಾಲ್ವಾನ್ ಕಣಿವೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದು …
Read More »ಕಾಲಾಯ ತಸ್ಮೈ ನಮಃ. ಯಾವ ಕಾಲದಲ್ಲಿ ಹೇಗೆ ಇರಬೇಕು ಹಾಗೆ ಇರಬೇಕು:ಯತ್ನಾಳ್,
ಬೆಂಗಳೂರು: ಕಾಲಾಯ ತಸ್ಮೈ ನಮಃ. ಯಾವ ಕಾಲದಲ್ಲಿ ಹೇಗೆ ಇರಬೇಕು ಹಾಗೆ ಇರಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸರ್ಕಾರದ ವಿರುದ್ಧ ಮಾರ್ಮಿಕವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕರು, ನಾನು ತಲೆ ಬಗ್ಗಿಸಿ ನಡೆಯುತ್ತಿದ್ದೇನೆ ಅಂದರೆ ಮುಂದೆ ಒಳ್ಳೆಯದು ಆಗುತ್ತೆ ಅಂತ ಅರ್ಥ. ಅನುದಾನ, ನಾಯಕತ್ವ, ಅಧಿಕಾರಿಗಳ ವರ್ಗದ ಬಗ್ಗೆ ಮಂತ್ರಿ ಆಗುವ ಬಗ್ಗೆ ಚರ್ಚೆ ಆಗಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕ್ಯಾಬಿನೆಟ್ನಲ್ಲಿ ಮಂತ್ರಿ ಆಗುವುದಿಲ್ಲ. …
Read More »ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಗೆ ಅವಿರೋಧವಾಗಿ ಆಯ್ಕೆಯಾದ
ಬೆಳಗಾವಿ: ಇತ್ತೀಚೆಗೆ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಗೆ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ಯುವರಾಜ ಕದಂ, ಉಪಾಧ್ಯಕ್ಷ ಮಹಾದೇವಿ ಖಾನಗೌಡರ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸನ್ಮಾನಿಸಿದರು. ನಗರದ ಕೆಪಿಸಿಸಿ ಕಾರ್ಯಾಧ್ಯಕ್ಷರ ಕಚೇರಿಯಲ್ಲಿ ಶುಕ್ರವಾರ ಸನ್ಮಾನಿಸಿದ ಅವರು, ಎಪಿಎಂಸಿ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಚುನಾಯಿತರಾಗಲು ಶ್ರಮಿಸಿದವರಿಗೆ ಅಭಿನಂದನೆ ಸಲ್ಲಿಸಿದರು. ಶಾಸಕರ ಸಹಕಾರದಿಂದ ಕೃಷಿ ಉತ್ಪನ್ನ ಮಾರುಕಟ್ಟೆಯ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ ಎಂದರು. ಈ …
Read More »ಅಜೀತ ಮನ್ನಿಕೇರಿಯವರ ಮುಖಾಂತರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮೂಡಲಗಿ ತಾಲೂಕಾ ಘಟಕದಿಂದ ಮನವಿ ಸಲ್ಲಿಸಿದರು.
ಮೂಡಲಗಿ: ನೂತನವಾಗಿ ರಚಿಸಲ್ಪಟ್ಟಿರುವ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ನೀತಿ ನಿಯಮಾವಳಿಗಳಲ್ಲಿ ಸಾಕಷ್ಟು ಬದಲಾವಣೆಯಾಗುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿಯವರ ಮುಖಾಂತರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮೂಡಲಗಿ ತಾಲೂಕಾ ಘಟಕದಿಂದ ಮನವಿ ಸಲ್ಲಿಸಿದರು. ಶುಕ್ರವಾರದಂದು ಪಟ್ಟಣದ ಬಿಇಒ ಕಚೇರಿಯಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬಿಇಒ ಅವರಿಗೆ ವರ್ಗಾವಣೆ ನಿಯಮಗಳ ಬದಲಾವಣೆ ಕುರಿತು ಮನವಿ ಸಲ್ಲಿಸಿದರು. ಹೊಸ ವರ್ಗಾವಣೆ ಮಾರ್ಗಸೂಚಿಯಿಂದ …
Read More »ತಹಸೀಲ್ದಾರ್ ಸಿದ್ದರಾಯ ಬೊಸಗಿ ಮತ್ತೆ 14 ಕ್ವಾರಂಟೈನ್ ಗೆ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಿದ್ದಾರೆ.
ಜೇವರ್ಗಿ: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಇಬ್ಬರು ವ್ಯಕ್ತಿಗಳಿಗೆ ತಹಸೀಲ್ದಾರ್ ಸಿದ್ದರಾಯ ಬೊಸಗಿ ಮತ್ತೆ 14 ಕ್ವಾರಂಟೈನ್ ಗೆ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಿದ್ದಾರೆ. ತಾಲೂಕಿನ ಗ್ರಾಮವೊಂದರಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಓಡಾಡುತ್ತಿರುವ ಇಬ್ಬರು ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಮತ್ತೆ 14 ದಿನಗಳ ಕಾಲ ಇಡಲು ಕ್ವಾರಂಟೈನ್ ನಲ್ಲಿ ಆದೇಶಿಸಿದ್ದಾರೆ. ಅಲ್ಲದೇ ಇಬ್ಬರ ವಿರುದ್ದ ದೂರು ಸಹ ದಾಖಲಿಸಲಿದ್ದಾರೆ. ಇನ್ನು ಮುಂದೆ ಯಾರಾದರೂ ನಿಯಮವನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಅಂತಾ ಖಡಕ್ಕಾಗಿ …
Read More »ದೊಡ್ಡ ಸಾಹುಕಾರನ ಮನೆ, ಗೃಹ ಪ್ರವೇಶಕ್ಕೆ ಚಿಕ್ಕ ಸಾಹುಕಾರ ……
ಬೆಂಗಳೂರು:ಗೋಕಾಕ್ ನ ಕಾಂಗ್ರೆಸ್ ಮುಖಂಡರು ಹಾಗೂ ಉದ್ಯಮಿ ಲಖನ್ ಜಾರಕಿಹೊಳಿ ಇಂದು ಸಹೋದರನ ಹೊಸ ಮನೆ ಓಪನಿಂಗ್ ಗೆ ಹೋಗಿದ್ದಾರೆ. ಸುಮಾರು ದಿನಗಳ ಸಹೋದರರು ಮುನಿಸು ಮರೆತು ರಾಜಕೀಯ ಪಕ್ಷ ಬಂದಾಗ ಮಾತ್ರ ಬೇರೆ ನಾವು ಎಲ್ಲರೂ ಒಂದೇ ಅನ್ನೋದು ಈ ಒಂದು ಸಮಾರಂಭ ದಲ್ಲಿಯ ಚಿತ್ರಗಳು ತೋರಿಸುತ್ತೆ. – ಬೆಂಗಳೂರಿನ ಸದಾಶಿವ ನಗರದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ನಡೆಯಿತು. …
Read More »ಕಚೇರಿಗಳನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಕಚೇರಿಗಳನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಕರ್ನಾಟಕ ಮಾಹಿತಿ ಆಯೋಗ ಬೆಳಗಾವಿ ಪೀಠವು ಸುವರ್ಣ ವಿಧಾನಸೌಧದ ಪಶ್ಚಿಮ ದ್ವಾರ, 1 ನೇ ಮಹಡಿ ಕೊಠಡಿ ಸಂಖ್ಯೆ 141 ರಲ್ಲಿ ಕಾರ್ಯಾರಂಭಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು,ಈಗಾಗಲೇ ಹಲವಾರು ಕಚೇರಿಗಳನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದ್ದು,ಉತ್ತರ ಕರ್ನಾಟಕದ ಜನರಿಗೆ ಅನಕೂಲವಾಗುವ ಪ್ರಮುಖ ಕಚೇರಿಗಳು ಒಂದೊಂದಾಗಿ …
Read More »ಮಹಾಮಾರಿ ಕೊರೊನಾ ವೈರಸ್ಗೆ ಹೆಚ್ಚಾಗಿ ವೃದ್ಧರೇ ಬಲಿಯಾಗುತ್ತಿದ್ದು,…..
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ಗೆ ಹೆಚ್ಚಾಗಿ ವೃದ್ಧರೇ ಬಲಿಯಾಗುತ್ತಿದ್ದು, ಇದರ ಹಿಂದಿನ ಅಸಲಿಯತ್ತು ಇದೀಗ ಬಯಲಾಗಿದೆ. ವಯಸ್ಸಾಗಿದೆ ಅಂತ ವೃದ್ಧರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಐಸೂಲೇಷನ್ ವಾರ್ಡಿನಲ್ಲಿ ವೃದ್ಧರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೊರೊನಾಗೆ ಹೆಚ್ಚಾಗಿ ವೃದ್ಧರೇ ಬಲಿಯಾಗಿತ್ತಿದ್ದಾರೆ ಎಂಬ ಎಕ್ಸ್ ಕ್ಲೂಸೀವ್ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಸಾಯುವುದಕ್ಕೂ ಮುನ್ನ ಕುಟುಂಬಸ್ಥರ ಜೊತೆ ಚಿಕ್ಕಬಾಣಾವರದ ವೃದ್ಧೆಯೊಬ್ಬರು ತನ್ನ ಅಳಲು ತೋಡಿಕೊಂಡಿದ್ದಾರೆ. ಕುಟುಂಬದ ಮಗಳು, ಮೊಕ್ಕಳಿಗೆ …
Read More »ಪ್ರಧಾನ ಮಂತ್ರಿ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ……….?
ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಯಲಿದೆ. ಭಾರತ ಮತ್ತು ಚೀನಾ ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷವಾಗಿ 20 ಮಂದಿ ಭಾರತೀಯ ಸೈನಿಕರು ಮೃತಪಟ್ಟಿರುವ ಬಗ್ಗೆ …
Read More »ಅಂಬಿಗ ಸಮುದಾಯದಲ್ಲಿ ಬರುವ ತಳವಾರ ಪರಿಹಾರಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು
ಬೆಳಗಾವಿ: ಅಂಬಿಗ ಸಮುದಾಯದಲ್ಲಿ ಬರುವ ತಳವಾರ ಪರಿಹಾರಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ವಿಜಯ ತಳವಾರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಇತ್ತೀಚಿಗೆ ಎಸ್.ಟಿ.ಪಂಗಡಕ್ಕೆ ವಾಲ್ಮೀಕಿ, ನಾಯಕ ಸಮುದಾಯದ ಪರ್ಯಾಯ ಪದಗಳಾದ ತಳವಾರ, ಪರಿವಾರರಿಗೆ ಮಾತ್ರ ಎಸ್.ಟಿ ಪ್ರಮಾಣ ಪತ್ರ ನೀಡುವಂತೆ ಸರ್ಕಾರ ಆದೇಶಿಸಿದ್ದು, ಇದನ್ನು ಅನ್ಯ ಸಮುದಾಯದವರಾದ ಅಂಬಿಗರು, ಬೇಸ್ತರು, ಕೋಳಿ, ಸುಣಗಾರ …
Read More »
Laxmi News 24×7