ಬೆಂಗಳೂರು: ಹಲವು ಬಾರಿಯ ಮನವಿ ನಂತರವೂ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ 507 ವೈದ್ಯರು ಬುಧವಾರ ಸಾಮೂಹಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಕೋರಿ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಹಲವು ಬಾರಿ ಮನವಿ ಸಲ್ಲಿಸಿ, ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದರು. ಆದರೆ ಇದಕ್ಕೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ರಾಜೀನಾಮೆ ನೀಡಲು ವೈದ್ಯರು ನಿರ್ಧರಿಸಿದ್ದಾರೆ. …
Read More »ಕೊರೊನಾ ಕಾಲದ ಕಷ್ಟಕ್ಕೆ ಮಿಡಿದರು ಪ್ರಥಮ್………..
ಯಾವುದೇ ಸಂಕಷ್ಟಗಳೆದುರಾದರೂ ತಕ್ಷಣಕ್ಕೆ ಸಹಾಯಕ್ಕೆ ಮುಂದಾಗುವ ಮನಸ್ಥಿತಿಯ ಒಂದಷ್ಟು ಮಂದಿ ಚಿತ್ರರಂಗದಲ್ಲಿದ್ದಾರೆ. ಈ ತಲೆಮಾರಿನಲ್ಲಿ ಆ ಹಾದಿಯಲ್ಲಿ ಅಗ್ರಸ್ಥಾನ ಗಳಿಸಿಕೊಳ್ಳುವಂತಹ ವ್ಯಕ್ತಿತ್ವ ಹೊಂದಿರುವವರು ಪ್ರಥಮ್. ಕೊರೊನಾ ಮಹಾಮಾರಿಯಿಂದಾದ ಅನಾಹುತಗಳ ಸಂದರ್ಭದಲ್ಲಿಯೂ ಪ್ರಥಮ್ ಅಂತದ್ದೇ ಮನಸ್ಥಿತಿಯಿಂದ ಮತ್ತಷ್ಟು ಜನರ ಮನ ಗೆದ್ದಿದ್ದರು. ಇದೀಗ ಕೊಂಚ ಮುಂದೂಡಲ್ಪಟ್ಟರೂ ನಟಭಯಂಕರ ಚಿತ್ರದ ತಂತ್ರಜ್ಞರಿಗೆ, ಕಾರ್ಮಿಕರಿಗೆ ಅವರು ಆಹಾರ ಕಿಟ್ ಮತ್ತು ತಲಾ ಮೂರು ಸಾವಿರ ರೂಪಾಯಿಗಳನ್ನು ಕೊಡುವ ಮೂಲಕ ನೆರವಾಗಿದ್ದಾರೆ. ಕೊರೊನಾ ಮಾರಿ ವಕ್ಕರಿಸದೇ …
Read More »ಣ್ಣೆ ಏಟಿನಲ್ಲಿ 250 ಜನರಿಗೆ ಕಚ್ಚಿ ಓರ್ವನ ಸಾವಿಗೆ ಕಾರಣವಾಗಿದ್ದ ಮಂಗ.
ಲಕ್ನೋ: ಎಣ್ಣೆ ಏಟಿನಲ್ಲಿ 250 ಜನರಿಗೆ ಕಚ್ಚಿ, ಓರ್ವನ ಸಾವಿಗೆ ಕಾರಣವಾಗಿದ್ದ ಮಂಗವು ಜೀವಾವಧಿ ಶಿಕ್ಷೆಗೆ ಗುರಿಯಾದ ಘಟನೆ ಉತ್ತರ ಪ್ರದೇಶ ಮಿರ್ಜಾಪುರದಲ್ಲಿ ನಡೆದಿದೆ. ಮಿರ್ಜಾಪುರ ಜಿಲ್ಲೆಯ ನಿವಾಸಿ ಅತೀಂದ್ರಿಯ ಎಂಬವರು ‘ಕಲುವಾ’ ಹೆಸರಿನ ಮಂಗವನ್ನು ಸಾಕಿದ್ದರು. ಆದರೆ ಅವರು ಅದಕ್ಕೆ ನಿಯಮಿತವಾಗಿ ಮದ್ಯ ಕುಡಿಸುತ್ತಿದ್ದರು. ನಿಧಾನವಾಗಿ ಕೋತಿ ಮದ್ಯ ವ್ಯಸನಿಯಾಗಿತ್ತು. ಈ ಮಧ್ಯೆ ಅತೀಂದ್ರಿಯ ಮೃತಪಟ್ಟಿದ್ದರಿಂದ ಕೋತಿಗೆ ಮದ್ಯ ನೀಡುವವರೇ ಇಲ್ಲದಂತಾಗಿತ್ತು. ಕಲುವಾ ಮದ್ಯಕ್ಕಾಗಿ ಸ್ಥಳೀಯರ ಮೇಲೆ ಹಲ್ಲೆ …
Read More »200 ವರ್ಷದ ಹಳೆಯದಾದ ಶಿವನ ದೇವಾಲಯ ಪತ್ತೆ…….
ಹೈದರಾಬಾದ್: ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಸುಮಾರು 200 ವರ್ಷ ಹಳೆಯ ಶಿವ ದೇವಾಲಯ ಪತ್ತೆಯಾಗಿದೆ. ಪೆನ್ನಾ ನದಿ ಪಾತ್ರದಲ್ಲಿ ದೇವಾಲಯ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ.ದೇಗುಲದ ಗೋಪುರ ಕಾಣಿಸಿಕೊಂಡಿದ್ದು, ಕಲ್ಲುಗಳಿಂದ ಮಾಡಲ್ಪಟ್ಟಿದೆ. ಗೋಪುರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಮರಳಿನಲ್ಲಿ ಹುದುಗಿರುವ ದೇವಾಲಯ ತೆಗೆಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ …
Read More »ನನಗೆ ಒಬ್ಬನೇ ಮಗ- ಕಣ್ಣೀರಿಟ್ಟ ಕರ್ನಲ್ ಸಂತೋಷ್ ಬಾಬು ತಾಯಿ…….
ಹೈದರಾಬಾದ್: ನನಗೆ ಒಬ್ಬನೇ ಮಗ ಎಂದು ಹುತಾತ್ಮ ಯೋಧ ಕರ್ನಲ್ ಸಂತೋಷ್ ಬಾಬು ಅವರ ತಾಯಿ ಕಣ್ಣೀರಿಟ್ಟಿದ್ದಾರೆ. ಭಾರತ-ಚೀನಾ ಮಧ್ಯೆ ಯುದ್ಧದ ಕಾರ್ಮೋಡ ಆವರಿಸುತ್ತಿದೆ. ಪದೇ ಪದೇ ಕಿರಿಕ್ ಮಾಡುವ ಚೀನಾ, ಯುದ್ಧೋನ್ಮಾದದಲ್ಲೇ ತೇಲಾಡುತ್ತಿದೆ. ಸೋಮವಾರ ರಾತ್ರಿ ನಡೆದ ದಾಳಿಯಲ್ಲಿ ಭಾರತೀಯ ಸೇನೆ ಕರ್ನಲ್ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದರು. ಇಂದು ರಾತ್ರಿ ಬಂದ ಮಾಹಿತಿ ಪ್ರಕಾರ ಒಟ್ಟು 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ …
Read More »ಅಶೋಕ ವೆಂಕಪ್ಪ ಚಂದರಗಿ ಅವರನ್ನು ಎಂಎಲ್ಸಿ ಮಾಡುವಂತೆ
ಬೆಳಗಾವಿ: ಸಮಸ್ತ ಕರ್ನಾಟಕ ವಿಶೇಷವಾಗಿ ಉತ್ತರ ಕರ್ನಾಟಕ ಜಿಲ್ಲೆಗಳ ಜ್ಞಾನ ಅನುಭವ ಹೊಂದಿರುವ ಪ್ರಮುಖ ಕನ್ನಡ ಹೋರಾಟಗಾರ ಅಶೋಕ ವೆಂಕಪ್ಪ ಚಂದರಗಿ ಅವರನ್ನು ಎಂಎಲ್ಸಿ ಮಾಡುವಂತೆ ಕನ್ನಡಪರ ಹೋರಾಟಗಾರರ ಒಕ್ಕೂಟ ಆಗ್ರಹಿಸಿದೆ. ಇಂದು ಸಂಯುಕ್ತ ಸುದ್ದಿಗೋಷ್ಠಿಯಲ್ಲಿ ಕರವೇ ಮಹಾದೇವ ತಳವಾರ ಮತ್ತು ಹಿರಿಯ ಕನ್ನಡ ಮುಖಂಡರು ರಾಜ್ಯ ಬಿಜೆಪಿ ಸರಕಾರ ಮತ್ತು ಎಲ್ಲ ರಾಜಕೀಯ ಪಕ್ಷಗಳನ್ನು ಆಗ್ರಹಿಸಿದ್ದಾರೆ. ಕನ್ನಡ ನಾಡು-ನುಡಿ, ನೆಲ -ಜಲ ಹಾಗೂ ಸಾಮಾಜಿಕ ಸೇವಾ ವಲಯದಲ್ಲಿ ನೈಜ …
Read More »ರೈತ ವಿರೋಧಿ ಸರಕಾರ ಎಂದು ಘೋಷಣೆ ಕೂಗಿದ ರೈತ ಸಂಘ
ಗೋಕಾಕ: ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಸ್ವಕ್ಷೇತ್ರದ ಸಂತ್ರಸ್ತರು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ದನ-ಕರು, ಎಮ್ಮೆ- ಎತ್ತುಗಳೊಂದಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ತಹಶೀಲ್ದಾರರ ಕಚೇರಿಗೆ ನೆರೆ ಸಂತ್ರಸ್ತರು ಮುತ್ತಿಗೆ ಹಾಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ರು. 6 ತಿಂಗಳು ಕಳೆದರು ಕೂಡ ನೆರೆ ಪರಿಹಾರ ವಿತರಣೆಯಾಗದ ಹಿನ್ನೆಲೆಯಲ್ಲಿ ಪುಟ್ಟ ಮಕ್ಕಳನ್ನು ಕರೆದುಕೊಂಡು …
Read More »ಎಪಿಎಂಸಿ ಸದಸ್ಯ ರಾಗಿ ನೇಮಕ ಆದವರಿಗೆ ಸಂಸದರಿಂದ ಸನ್ಮಾನ..
ಬೆಳಗಾವಿ ಎಪಿಎಂಸಿ ಸದಸ್ಯರಾಗಿ ಸರ್ಕಾರದಿಂದ ನೇಮಕಗೊಂಡ ಶ್ರೀಮತಿ ರೇಷ್ಮಾ ಯಲ್ಲಪ್ಪ ಪಾಟೀಲ್ ಹಾಗೂ ಬೆಳಗಾವಿ ಗ್ರಾಮೀಣ ಬಿಜೆಪಿ ಕಾರ್ಯದರ್ಶಿಗಳಾಗಿ ಆಯ್ಕೆಯಾದ ಶ್ರೀಮತಿ ರಂಜನಾ ಅರುಣ್ ಕೋಲ್ಕಾರ್ ಅವರಿಗೆ ಇಂದು ನಗರದ ಕಾಡಾ ಕಚೇರಿಯಲ್ಲಿ ಸನ್ಮಾನಿಸಿ, ಶುಭಕೋರಲಾಯಿತು. ಈ ಸಂದರ್ಭದಲ್ಲಿ ಶ್ರೀ ವಿನಯ್ ಕದಮ್, ಶ್ರೀ ಪ್ರವೀಣ್ ಪಾಟೀಲ್, ಶ್ರೀ ಹೇಮಂತ್, ಶ್ರೀ ರಾಜೀವ್ ದೇಸಾಯಿ, ಶ್ರೀ ಅರುಣ್ ಕೋಲ್ಕಾರ್ ಹಾಗೂ ಡಾ. ಪಾಟೀಲ್ ರವರು ಉಪಸ್ಥಿತರಿದ್ದರು.
Read More »ಗ್ರಾಮದ ಮಂಡುಭಾಯಿ ಪವಾರ ಅವರ ಕುಟುಂಬಕ್ಕೆ ಪ್ರಕೃತಿ ವಿಕೋಪದಡಿ ತಲಾ ಐದು ಲಕ್ಷ ರೂಪಾಯಿ ಚೆಕ್ಕನ್ನು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ
ಅಥಣಿ: ತಾಲೂಕಿನ ಸವದಿ ದರ್ಗಾ ಗ್ರಾಮದಲ್ಲಿ ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಬಂದೆನವಾಜ ಮುಲ್ಲಾ ಹಾಗೂ ದೇಸಾರಟ್ಟಿ ಗ್ರಾಮದ ಮಂಡುಭಾಯಿ ಪವಾರ ಅವರ ಕುಟುಂಬಕ್ಕೆ ಪ್ರಕೃತಿ ವಿಕೋಪದಡಿ ತಲಾ ಐದು ಲಕ್ಷ ರೂಪಾಯಿ ಚೆಕ್ಕನ್ನು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ ಯವರು ಹಸ್ತಾಂತರಿಸಿದರು. ಈ ವೇಳೆ ಮಾತನಾಡಿದ ಮಹೇಶ ಕುಮಠಳ್ಳಿ ಇಂತಹ ದುರ್ಘಟನೆ ಘಟಿಸಬಾರದಿತ್ತು ಆದರೆ ವಿಧಿ ಆಟದ ಎದುರು ಎಲ್ಲರೂ …
Read More »ಹೆಚ್ಎಎಲ್ ಪೊಲೀಸರು ಸಂತೋಷ್ ಸೇರಿ 9 ಜನರನ್ನು ಬಂಧನ ಮಾಡಿದ್ದಾರೆ.
ಬೆಂಗಳೂರು; ಕಳ್ಳತನ ಮಾಡಿದ್ದ ಹಣವನ್ನು ಹಂಚಿಕೊಳ್ಳೋ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಜೆ.ಪಿ. ನಗರದ ರೌಡಿಶೀಟರ್ ಆಗಿದ್ದ ಶ್ರೀನಿವಾಸ್ ಅಲಿಯಾಸ್ ಪಾಗಲ್ ಸೀನನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಸಂತೋಷ್ ಆ್ಯಂಡ್ ಟೀಂನಿಂದ ಈ ಕೊಲೆ ನಡೆದಿದ್ದು, ಸದ್ಯ ಹೆಚ್ಎಎಲ್ ಪೊಲೀಸರು ಸಂತೋಷ್ ಸೇರಿ 9 ಜನರನ್ನು ಬಂಧನ ಮಾಡಿದ್ದಾರೆ. ಜೂನ್ 6ರಂದು ಸಂತೋಷ್ ಆ್ಯಂಡ್ ಟೀಂನಿಂದ ಪಾಗಲ್ ಶ್ರೀನಿವಾಸ್ ಕೊಲೆ ಮಾಡಲಾಗಿತ್ತು. ಇನ್ನು ಪಾಗಲ್ ಸೀನ ಹಾಗೂ ಸಂತೋಷ್ …
Read More »
Laxmi News 24×7