ಬೆಂಗಳೂರು. ಆಟೋ ಚಾಲಕನ ಮಗಳಾಗಿ ಹುಟ್ಟಿ ಆರ್ಕಿಟೆಕ್ಚರ್ ಎಂಜಿನಿಯರ್ ಆಗಿ ತನ್ನ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಾದ ಯುವತಿ ಮಸಣ ಸೇರಿದ್ದಾಳೆ. ಹಳಿ ತಪ್ಪಿದ ಯುವತಿಯ ನಡೆ ದುರಂತ ಅಂತ್ಯ ಕಂಡಿದ್ದು ದುರದೃಷ್ಟಕರ ಸಂಗತಿ. 5 ವರ್ಷದ ಪ್ರೀತಿಗೆ ಕೈಕೊಟ್ಟು ಎಂದು ಮಾಜಿ ಪ್ರಿಯಕರನ ಸ್ನೇಹಿತನ ಜೊತೆ ಹೋದ ಯುವತಿ ಶವವಾಗಿದ್ದಾಳೆ. ಈ ಪ್ರೀತಿ ಅನ್ನೋದೆ ಹೀಗೆ… ಪ್ರೀತಿ ಪಡೆಯೋಕೆ ಏನು ಬೇಕಾದರೂ ಮಾಡಿಸುತ್ತದೆ. ಅದೇ ರೀತಿ ಪ್ರೀತಿ ಕಳೆದುಕೊಂಡಾಗ …
Read More »ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಆರಂಭಿಕ ದಿನಗಳ ದೊಡ್ಡ ಯಶಸ್ಸೆಂದರೆ 2008ರ ಅಂಡರ್-19 ವಿಶ್ವಕಪ್
ಮುಂಬಯಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಆರಂಭಿಕ ದಿನಗಳ ದೊಡ್ಡ ಯಶಸ್ಸೆಂದರೆ 2008ರ ಅಂಡರ್-19 ವಿಶ್ವಕಪ್ ಗೆಲುವು. ಆಗ ಕೊಹ್ಲಿ ಕಿರಿಯರ ತಂಡದ ಕಪ್ತಾನ. ಹೀಗಾಗಿ ಮುಂದೊಂದು ದಿನ ಇವರು ಸೀನಿಯರ್ ತಂಡವನ್ನು ಪ್ರವೇಶಿಸುವುದು ಖಾತ್ರಿಯಾಗಿತ್ತು. ಕೊಹ್ಲಿಯ ಅಂದಿನ ದಿನಗಳನ್ನು ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ “ಕರ್ನಲ್’ ದಿಲೀಪ್ ವೆಂಗ್ಸರ್ಕಾರ್ ನೆನಪಿಸಿಕೊಂಡಿದ್ದಾರೆ. ಆಸ್ಟ್ರೇಲಿಯದಲ್ಲಿ ನಡೆದ 2008ರ “ಎ’ ತಂಡಗಳ ಎಮರ್ಜಿಂಗ್ ಪ್ಲೇಯರ್ ಟೂರ್ನಿ ವೇಳೆ ವಿರಾಟ್ ಕೊಹ್ಲಿ …
Read More »ನಗರದಲ್ಲಿ ಪ್ರತಿ ಮನೆಗಳಿಂದ ಉತ್ಪತ್ತಿಯಾಗುವ ಕಸಕ್ಕೆ ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ಉಪನಿಯಮ-2020ರಡಿ ಮಾಸಿಕ 200
ಬೆಂಗಳೂರು: ನಗರದಲ್ಲಿ ಪ್ರತಿ ಮನೆಗಳಿಂದ ಉತ್ಪತ್ತಿಯಾಗುವ ಕಸಕ್ಕೆ ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ಉಪನಿಯಮ-2020ರಡಿ ಮಾಸಿಕ 200 ರೂ. ನಿಗದಿ ಮಾಡುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಿಯಮ ಬದಲಾವಣೆ ಮಾಡಲು ಪಾಲಿಕೆ ಮುಂದಾಗಿದೆ. ಉದ್ದೇಶಿತ ಶುಲ್ಕ ವಿಧಿಸುವ ಸಂಬಂಧ ಶುಕ್ರವಾರ ನಡೆದ ಪಾಲಿಕೆ ಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಸಾರ್ವಜ ನಿಕರು ಆಸ್ತಿ ತೆರಿಗೆ ಜತೆಗೆ ಶೇ.2 ತ್ಯಾಜ್ಯ ಉಪಕರ ನೀಡುತ್ತಿದ್ದಾರೆ. ಈಗ ಹೊಸ ಉಪನಿಯಮದಿಂದ …
Read More »ಉದ್ಘಾಟನೆಗೊಂಡು ಎರಡನೆ ವರ್ಷಕ್ಕೆ ಪಾದಾರ್ಪನೆಮಾಡಿತು.
ಇವತ್ತು ಕರ್ನಾಟಕ ಪ್ರಜಾ ರಕ್ಷಣೆ ಸೇನೆ (ರಿ) ನಮ್ಮ ಗೋಕಾಕ ತಾಲೂಕ ಘಟಕ ಉದ್ಘಾಟನೆಗೊಂಡು ಎರಡನೆ ವರ್ಷಕ್ಕೆ ಪಾದಾರ್ಪನೆಮಾಡಿತು. ಸಂಸ್ಥಾಪಕ ರಾಜ್ಯಾದ್ಯಕ್ಷರಾದ ಜೆ ಯತಿಶಗೌಡ್ರ ಅವರ ಮಾರ್ಗದರ್ಶನ ಮತ್ತು ಕಾರ್ಮಿಕ ಘಟಕದ ರಾಜ್ಯಾದ್ಯಕ್ಷರಾದ ಎಂ ವೀ ಮಂಜುನಾಥ, ಯುವ ಘಟಕದ ರಾಜ್ಯಾದ್ಯಕ್ಷರಾದ ಜ್ಯೋತಿಕುಮಾರ ಆಚಾರಿ ಅವರ ಮಾರ್ಗದರ್ಶನ ಮೂಲಕ ಸುಮಾರು ಎರಡು ವರ್ಷಗಳಿಂದ ಸಾಮಾಜಿಕ ಚಟುವಟಿಕೆಗಳು, ಹೋರಾಟಗಳು ಮಾಡ್ತಾಬಂದಿದ್ದು, ಇವತ್ತು ದ್ವಿತೀಯ ವರ್ಷಾಚರಣೆಯನ್ನು ಗೋಕಾಕದ ಶಿವಾ ಪೌಂಡೆಶನ ಅನಾಥ ಮಕ್ಕಳಿಗೆ,ಬೇಟೆಗೆರಿಯ …
Read More »ಗುಡ್ಡದಿಂದ ಬೈಕ್ ಮೇಲೆ ಉರುಳಿದ ಕಲ್ಲುಬಂಡೆ- ಬೈಕ್ ಸಂಪೂರ್ಣ ಜಖಂ, ಸವಾರ ಪಾರು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣಕ್ಕಾಗಿ ತೆರವು ಮಾಡಿದ್ದ ಗುಡ್ಡದಿಂದ ಬೃಹತ್ ಕಲ್ಲುಬಂಡೆಯೊಂದು ರಸ್ತೆ ಮೇಲೆ ಉರುಳಿಬಿದ್ದಿದೆ. ಪರಿಣಾಮ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನ ಮೇಲೆ ಬಿದ್ದಿದೆ. ಗಿರೀಶ್ ಬುಧವಂತ ನಾಯ್ಕ ಬಚಾವ್ ಆದ ಸವಾರ. ಬೃಹತ್ ಬಂಡೆ ರಸ್ತೆ ಮೇಲೆ ಉರುಳಿ ಬಂದ ಪರಿಣಾಮ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಗಿರೀಶ್ ಬೈಕ್ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿದೆ. …
Read More »ಮೀನುಗಾರಿಕೆಗೆ ತೆರಳಿದ್ದ ಮೂವರಲ್ಲಿ ಇಬ್ಬರು ನಾಪತ್ತೆ………….
ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ಸಿದ್ದನಾಥ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ನಾಪತ್ತೆಯಾಗಿದ್ದಾರೆ. ಪರಶುರಾಮ ಲಮಾಣಿ(35) ಹಾಗೂ ರಮೇಶ ಲಮಾಣಿ (38) ನಾಪತ್ತೆಯಾಗಿರುವ ಮೀನುಗಾರರು. ಗುರುವಾರ ಸಂಜೆ ತೆಪ್ಪದ ಮೂಲಕ ಮೂವರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಭಾರೀ ಮಳೆಗಾಳಿಗೆ ತೆಪ್ಪ ಮುಗಿಚಿ ಬಿದ್ದಿದೆ. ಹೀಗಾಗಿ ಮೂವರ ಪೈಕಿ ಅಕ್ಷಯ ಲಮಾಣಿ ಎಂಬಾತ ಈಜಿ ದಡ ಸೇರಿದ್ದಾನೆ. ಆದರೆ ಉಳಿದ ಇಬ್ಬರೂ ಇನ್ನೂ ಪತ್ತೆಯಾಗಿಲ್ಲ. …
Read More »ಕುವೆಂಪು ವಿಶ್ವವಿದ್ಯಾಲಯ ದೇಶದಲ್ಲೇ 73ನೇ ರ್ಯಾಂಕಿಂಗ್ ,ರಾಜ್ಯಗಳ ಸಾಂಪ್ರದಾಯಿಕ ವಿವಿಗಳಲ್ಲಿ 3ನೇ ಸ್ಥಾನ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ ದೇಶದಲ್ಲೇ 73ನೇ ರ್ಯಾಂಕ್ ಪಡೆದಿದ್ದು, ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ ಮೂರನೇ ಸ್ಥಾನ ಪಡೆದಿದೆ. ನವ ದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಇಂದು 2020ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ್ಯಾಂಕಿಂಗ್ (ಎನ್ಐಆರ್ಎಫ್) ಬಿಡುಗಡೆಗೊಳಿಸಿದ್ದು, 1.85 ಅಂಕ ವೃದ್ಧಿಸಿಕೊಂಡಿರುವ ಕುವೆಂಪು ವಿಶ್ವವಿದ್ಯಾಲಯವು 73ನೇ ರ್ಯಾಂಕ್ ಪಡೆದು, ಸ್ಥಿರತೆ ಕಾಯ್ದುಕೊಂಡಿದೆ. ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ ಮೂರನೇ ಸ್ಥಾನ ಪಡೆದಿದೆ. …
Read More »ಪರೀಕ್ಷೆ ನಡೆಸಿದಾಗ ಕಳ್ಳಾಟವಾಡುತ್ತಾ ಕೊರೊನಾ?
ಬೆಂಗಳೂರು: ಸಂಪರ್ಕಿತರನ್ನು ಕೂಡಲೇ ಪರೀಕ್ಷಿಸಿದರೆ ಪಕ್ಕಾ ರಿಸಲ್ಟ್ ಗೊತ್ತೇ ಆಗಲ್ಲವಂತೆ. ಸಂಪರ್ಕಿತರನ್ನು ಪರೀಕ್ಷೆ ನಡೆಸಿದರೆ ನೆಗೆಟಿವ್ ಬರುವ ಸಾಧ್ಯತೆಯೇ ಹೆಚ್ಚು ಎಂದು ಕೊರೊನಾ ಸೋಂಕು ಪರೀಕ್ಷೆ ಸಂಬಂಧ ಹೊಸ ಅಧ್ಯಯನ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶ ಬಯಲಾಗಿದೆ. ತಕ್ಷಣ ಪರೀಕ್ಷೆ ಮಾಡಿದರೆ ನೆಗೆಟಿವ್ ಬರುವ ಸಾಧ್ಯತೆ ಇದೆ. ಹೀಗಾಗಿ ಇಂತಹ ಸಂದರ್ಭಗಳಲ್ಲಿ ಇನ್ನಷ್ಟು ಅನಾಹುತ ನಡೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಅನ್ನಲ್ಸ್ ಆಫ್ ಇಂಟರ್ನಲ್ ಮೆಡಿಸನ್ ಜನರಲ್ನಲ್ಲಿ ಸಂಶೋಧನಾ ವರದಿಯಲ್ಲಿ …
Read More »ರಾಜಾಜಿನಗರದ ಪ್ರಿಂಟಿಂಗ್ ಪ್ರೆಸ್ನ ಮಹಿಳಾ ಉದ್ಯೋಗಿಗೆ ಕೊರೊನಾ…..
ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇತ್ತ ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಹರಡಿ ಆತಂಕವನ್ನು ಹೆಚ್ಚಿಸಿದೆ. ರಾಜಾಜಿನಗರದ ಪ್ರಿಂಟಿಂಗ್ ಪ್ರೆಸ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಗೆ ಇಂದು ಕೊರೊನಾ ತಗುಲಿರುವುದು ದೃಢಪಟ್ಟಿದೆ. ಅದರಲ್ಲೂ ಮಹಿಳೆ ಪ್ರಯಾಣದ ಹಿನ್ನೆಲೆ ಬೆಂಗಳೂರಿನ ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ. ಸೋಂಕಿತ ಮಹಿಳೆಯು ಶಿವಾಜಿನಗರದ ನಿವಾಸಿಯಾಗಿದ್ದು ಕೊರೊನಾ ಗುಣಲಕ್ಷಣಗಳು ಕಂಡುಬಂದ ಹಿನ್ನೆಲೆ ತಪಾಸಣೆ ಮಾಡಿಸಿಕೊಂಡಿದ್ದರು. ಸದ್ಯ ರಿಪೋರ್ಟ್ ಬಂದಿದ್ದು, ಸೋಂಕು ತಗುಲಿರುವುದು …
Read More »ಕೊರೊನಾ ಪಾಸಿಟಿವ್ ಪೀಡಿತ ವ್ಯಕ್ತಿ ವಿಜಯಪುರ ಜಿಲ್ಲೆಯ ಸಿಂದಗಿ, ಇಂಡಿ ಪಟ್ಟಣಗಳಲ್ಲಿ ಓಡಾಟ……
ವಿಜಯಪುರ: ಕೊರೊನಾ ಪಾಸಿಟಿವ್ ಪೀಡಿತ ವ್ಯಕ್ತಿ ವಿಜಯಪುರ ಜಿಲ್ಲೆಯ ಸಿಂದಗಿ, ಇಂಡಿ ಪಟ್ಟಣಗಳಲ್ಲಿ ಓಡಾಟ ಮಾಡಿ ಆತಂಕ ಮೂಡಿಸಿದ್ದಾನೆ. ಜಿಲ್ಲೆಯ ಇಂಡಿಯಿಂದ ಬೈಕಿನಲ್ಲಿ ಸಹೋದರನ ಜೊತೆಗೆ ಲಚ್ಯಾಣ ಗ್ರಾಮಕ್ಕೂ ತೆರಳಿರುವ ವ್ಯಕ್ತಿ ಬುಧವಾರ ದಿಢೀರನೆ ಇಂಡಿ ತಾಲೂಕು ಆಸ್ಪತ್ರೆಯಲ್ಲಿ ಪ್ರತ್ಯಕ್ಷನಾಗಿದ್ದಾನೆ. ಈತ ಕಲಬುರಗಿ ಜಿಲ್ಲೆಯಲ್ಲಿ 14 ದಿನಗಳ ಕಾಲ ಇನಸ್ಟಿಟ್ಯೂಷನಲ್ ಕ್ವಾರಂಟೈನ್ ಮುಗಿಸಿದ್ದಾನೆ. ಮೇ 16 ರಂದು ಮುಂಬೈನಿಂದ ಪತ್ನಿ ತವರೂರಿಗೆ ತೆರಳಿದ್ದ ವೇಳೆ ಕ್ವಾರಂಟೈನ್ ಗೆ ಒಳಗಾಗಿದ್ದ ಈತ …
Read More »
Laxmi News 24×7