ಇಂದು ಗೋಕಾಕ ನಗರದಲ್ಲಿ ತಹಸೀಲ್ದಾರ್ ಮೂಲಕ ಮುಖ್ಯ ಮಂತ್ರಿ ಗಳಿಗೆ ಅರ್ಜಿ ಸಲ್ಲಿಸಿದ ನಂತರ ನಮ್ಮ ವಾಹಿನಿ ಜೊತೆ ಮಾತನಾಡಿದ ಸಂಘಟನೆ ಅಧ್ಯಕ್ಷರು ಎನ್ ಹೇಳ್ತಾರೆ ನೋಡೋಣ ಬನ್ನಿ ಪ್ರೊಟೆಸ್ಟ್ ಗಳು ಅಂದರೆ ನಮ್ಮಲಿ ಇದೊಂದು ದಿನದ ಕೆಲಸ ಥರ ಆಗಿದೆ ನಮ್ಮಲ್ಲಿ ನೀರು ಬೇಕು ಅಂದ್ರು ಚಳುವಳಿ ಮಾಡಬೇಕು ಕಬ್ಬಿನ ಬಿಲ್ಲು ಬೇಕು ಅಂದ್ರು ಚಳುವಳಿ ಮಾಡಬೇಕು, ನಮ್ಮಲ್ಲಿ ಈ ಚಳುವಳಿ ಗಳು ಪ್ರತಿಯೊಂದು ಜಿಲ್ಲೆಯಲ್ಲಿ ತಾಲೂಕ ಮಟ್ಟದಲ್ಲಿ …
Read More »14ನೇ ಮಹಡಿಯಿಂದ ಬಿದ್ದು ಸುಶಾಂತ್ ಸಿಂಗ್ ರಜಪೂತ ಮಾಜಿ ಮ್ಯಾನೇಜರ್ ಸಾವು
ಮುಂಬೈ: 14ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ದಿಶಾ ಸಲಿಯನ್ ಸಾವನ್ನಪ್ಪಿದ ಯುವತಿ. ಬಾಲಿವುಡ್ ಸೆಲೆಬ್ರಿಟಿಗಳಾದ ಸುಶಾಂತ್ ಸಿಂಗ್ ರಜಪೂತ್, ಭಾರತಿ, ವರುಣ್ ಶರ್ಮಾ ಸೇರಿದಂತೆ ಹಲವರ ಮ್ಯಾನೇಜರ್ ಆಗಿ ದಿಶಾ ಕೆಲಸ ಮಾಡಿಕೊಂಡಿದ್ದರು. ಸೋಮವಾರ ರಾತ್ರಿ ಕಟ್ಟಡ ಮೇಲಿಂದ ಬಿದ್ದಿರೋ ದಿಶಾರನ್ನು ಕೂಡಲೇ ಸ್ಥಳೀಯರು ಬೋರಿವಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ವೈದ್ಯರು ದಿಶಾ ಸಾವನ್ನಪ್ಪಿರೋದನ್ನ ಖಚಿತ ಪಡಿಸಿದ್ದಾರೆ. ದಿಶಾ ತನ್ನ ಗೆಳೆಯನ ಜೊತೆ ಫ್ಲ್ಯಾಟ್ …
Read More »3 ತಿಂಗಳಾದ್ರೂ ಬಾರದ 3 ಸಾವಿರ ಪ್ರೋತ್ಸಾಹ ಧನ- ಆಶಾ ಕಾರ್ಯಕರ್ತೆಯರು ಆಕ್ರೋಶ…..
ಕಲಬುರಗಿ/ಚಿತ್ರದುರ್ಗ: ಕೊರೊನಾ ಸಮಯದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಜೀವ ಪಣಕಿಟ್ಟು ಸರ್ಕಾರ ನಿರ್ವಹಿಸಿದ ಕೆಲಸ ಮಾಡಿದ್ದಾರೆ. ಹೀಗಿದ್ದರು ಸಹ ರಾಜ್ಯ ಸರ್ಕಾರ ಘೋಷಿಸಿದ್ದ ಮೂರು ಸಾವಿರ ರೂಪಾಯಿ ಪ್ರೋತ್ಸಾಹ ಹಣ ಮಾತ್ರ ನೀಡಿಲ್ಲ ಎಂದು ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು 44-45 ಡಿಗ್ರಿ ಸೆಲ್ಸಿಯಸ್ ಬಿಸಿಲಿನ ತಾಪಮಾನ ಇದ್ದರೂ ಮನೆ ಮನೆಗೆ ಹೋಗಿ ಸರ್ವೇ ಮಾಡಿದ್ದೆವೆ. ಮನೆಯಲ್ಲಿದವರಿಗೇ ಕ್ವಾರಂಟೈನ್ ಹಾಗೂ ಪಾಸಿಟಿವ್ ಬಂದವರನ್ನು ಆಸ್ಪತ್ರೆಗೆ ಸಾಗಿಸುವ …
Read More »ತಮಿಳುನಾಡಿನಲ್ಲಿ ಡಿಎಂಕೆ ಶಾಸಕನನ್ನೇ ಬಲಿ ಪಡೆದ ಕಿಲ್ಲರ್ ಕೊರೊನಾ.!
ಚೆನ್ನೈ, ಜೂ.10- ಡೆಡ್ಲಿ ಕೊರೊನಾ ಸೋಂಕಿಗೆ ಡಿಎಂಕೆ ಮುಖಂಡ ಮತ್ತು ಶಾಸಕ ಜೆ. ಅನ್ಬಳಗನ್(62) ಬಲಿಯಾಗಿದ್ದಾರೆ. ಕೋವಿಡ್-19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅನ್ಬಳಗನ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟರು. ಮಧುಮೇಹ, ಅಕ ರಕ್ತದೊತ್ತಡ, ಹೃದ್ರೋಗ, ಮೂತ್ರಪಿಂಡ ಸಮಸ್ಯೆಗಳಿಂದ ಬಳಸುತ್ತಿದ್ದ ಅವರಿಗೆ ಕೆಲವು ದಿನಗಳ ಹಿಂದೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್-19 ವೈರಸ್ ಇರುವುದು ದೃಢಪಟ್ಟಿತ್ತು. ಕೊರೊನಾ ಸೋಂಕು ತಗುಲಿದ …
Read More »ಮಹಾರಾಷ್ಟ್ರ ಕಂಟಕದಿಂದ ಯಾದಗಿರಿ ಜಿಲ್ಲೆಯ ಜನತೆ ತತ್ತರ……..
ಯಾದಗಿರಿ: ಮಹಾರಾಷ್ಟ್ರ ಕಂಟಕದಿಂದ ಜಿಲ್ಲೆಯ ಜನತೆ ತತ್ತರಿಸಿ ಹೋಗಿದ್ದು, ಈಗ ಮತ್ತೊಂದು ಆತಂಕ ಎದುರಾಗಿದೆ. ವರದಿ ಬರುವ ಮುನ್ನವೇ ಕ್ವಾರಂಟೈನ್ ಕೇಂದ್ರದಲ್ಲಿದ್ದವರನ್ನು ಮನೆಗೆ ಕಳುಹಿಸಿದ ಪರಿಣಾಮ ಯಾದಗಿರಿ ನಗರದಲ್ಲಿ ಕೊರೊನಾ ಭೀತಿ ಶುರುವಾಗಿದೆ. ಕೊರೊನಾ ಪರೀಕ್ಷೆಯ ವರದಿ ಬರುವ ಮುನ್ನವೇ ಮಹಾರಾಷ್ಟ್ರದಿಂದ ಬಂದವರನ್ನು ಮನೆಗೆ ಕಳುಹಿಸಲಾಗಿದೆ. ನಗರದ ವಿವಿಧ ವಾರ್ಡ್ ಗಳಲ್ಲಿ ಹೋಮ್ ಕ್ವಾರಂಟೈನ್ ನಲ್ಲಿದ್ದ 18 ಜನರಿಗೆ, ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಸೋಂಕು ಪತ್ತೆಯಾದ 18 ಜನ …
Read More »SSLC ಪರೀಕ್ಷೆ ಯಾವುದೇ ಕಾರಣಕ್ಕೂ ರದ್ದು ಪಡಿಸಲ್ಲ- ಸಚಿವ ಶ್ರೀರಾಮುಲು ಸ್ಪಷ್ಟನೆ…….
ಮಡಿಕೇರಿ: ಕೆಲ ರಾಜ್ಯಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಮಾಡಿರುವಂತೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ನಡೆದ ಕೊರೊನಾ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಒಂದು ಗಂಟೆ ಮುಂಚಿತವಾಗಿಯೇ ಬರಲು ವ್ಯವಸ್ಥೆ ಮಾಡಲಾಗುವುದು. ಎಲ್ಲ ವಿದ್ಯಾರ್ಥಿಗಳಿಗೆ ತಪ್ಪದೇ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಅಲ್ಲದೆ ಸ್ಯಾನಿಟೈಸರ್ …
Read More »ಜ್ಯೋತಿರಾದಿತ್ಯ ಸಿಂಧಿಯಾ, ತಾಯಿ ಮಾಧವಿ ರಾಜೇಗೆ ಕೊರೊನಾ ಸೋಂಕು…….
ಭೋಪಾಲ್: ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿ ಮಾಧವಿ ರಾಜೇ ಅವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇನ್ನು ಸಿಂಧಿಯಾರ ಪತ್ನಿ, ಮಗ ಮತ್ತು ಮಗಳ ವರದಿ ನೆಗೆಟಿವ್ ಬಂದಿದೆ. ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಸಿಂಧಿಯಾ ತಮ್ಮ ತಾಯಿಯ ಜೊತೆ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಐದು ದಿನಗಳ ಹಿಂದೆ ಗ್ವಾಲಿಯರ್ ನಲ್ಲಿ ಸಿಂಧಿಯಾ, ತಾಯಿ ಮಾಧವಿ ರಾಜೇ, ಪತ್ನಿ ಪ್ರಿಯದರ್ಶಿನಿ, ಮಗಳು ಅನನ್ಯಾ …
Read More »10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೇ ಮುಂದಿನ ತರಗತಿಗಳಿಗೆ ತೇರ್ಗಡೆ
ಹೈದರಾಬಾದ್: ದೇಶಾದ್ಯಂತ ಕೊರೊನಾ ವೈರಸ್ ಅಬ್ಬರ ಜೋರಾಗಿದ್ದು, ಇದರ ಮಧ್ಯೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ನೀಡಿದ್ದಾರೆ. ರಾಜ್ಯದಲ್ಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೇ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲು ನಿರ್ಧರಿಸಿದ್ದಾಗಿ ಇಲ್ಲಿನ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಸದ್ಯದ ಸ್ಥಿತಿಯಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದ್ದಾರೆ. ಇನ್ನು ರಾಜ್ಯದಲ್ಲಿ ಸಿನಿಮಾ, …
Read More »ಶಿವಮೊಗ್ಗಕ್ಕೆ ಬಿಎಸ್ವೈಯಿಂದ ಸಿಹಿಸುದ್ದಿ- ಸ್ಥಗಿತಗೊಂಡಿದ್ದ ಎಂ.ಪಿ.ಎಂ ಕಾರ್ಖಾನೆಗೆ ಹೊಸ ಕಾಯಕಲ್ಪ
ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿದ್ದ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು. ಈ ಸಂಬಂಧ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಅರಣ್ಯ ಮತ್ತು ಕೈಗಾರಿಕಾ ಇಲಾಖೆ ಸೇರಿದಂತೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಗಿತಗೊಂಡಿದ್ದ ಎಂ.ಪಿ.ಎಂ ಕಾಗದ ಕಾರ್ಖಾನೆಯನ್ನು ಪುನರಾರಂಭಿಸಲು ರೂಪುರೇಷೆಗಳನ್ನು ಸಿದ್ಧಪಡಿಸಿ, …
Read More »ಕೊರೊನಾ ಅಲ್ಲ, ಇದು ಪ್ರೀತಿಯ ಸೋಂಕು- ವಿಭಿನ್ನ ಲಗ್ನ ಪತ್ರಿಕೆ .. ವೈರಲ್
ಶಿವಮೊಗ್ಗ: ಕೊರೊನಾ ಸೋಂಕಲ್ಲ, ಇದು ಪ್ರೀತಿಯ ಸೋಂಕು ಎಂದು ವರನೋರ್ವ ವಿಶೇಷವಾಗಿ ಲಗ್ನ ಪತ್ರಿಕೆಯೊಂದನ್ನು ಮುದ್ರಿಸಿದ್ದು, ಈ ಪತ್ರಿಕೆ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯುವಕ ವಿನೋದ್ ಇದೇ ತಿಂಗಳ ಜೂ. 15ರಂದು ಚಂದನಾ ಅವರೊಂದಿಗೆ ವಿವಾಹವಾಗುತ್ತಿದ್ದಾರೆ. ಇವರ ವಿವಾಹಕ್ಕೆ ವರ ವಿನೋದ್ ವಿಭಿನ್ನವಾದ ಲಗ್ನ ಪತ್ರಿಕೆ ಮಾಡಿಸಿದ್ದು, ಇದರಲ್ಲಿ ನಿಶ್ಚಿತಾರ್ಥವನ್ನು ಲಾಕ್ಡೌನ್ಗೆ ಮತ್ತು ಮದುವೆಯನ್ನು ಸೀಲ್ಡೌನ್ಗೆ ಹೋಲಿಸಲಾಗಿದೆ. ಈ ಪತ್ರಿಕೆಯ …
Read More »
Laxmi News 24×7