ವಿಜಯಪುರ(ಜೂ. 06): ಮಹಾರಾಷ್ಟ್ರದಲ್ಲಿ ಉತ್ತಮ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರಕ್ಕೆ ನೀರಿನ ಒಳಹರಿವು ಆರಂಭವಾಗಿದೆ. ಆಲಮಟ್ಟಿ ಜಲಾಶಯದಲ್ಲಿ ನೀರು ಸಂಗ್ರಹ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಜೂನ್ ಮೊದಲ ವಾರದಲ್ಲಿ ನೀರಿನ ಒಳಹರಿವು ಆರಂಭವಾಗಿದ್ದು ಗಮನಾರ್ಹವಾಗಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರಕ್ಕೆ ನಿನ್ನೆಯಿಂದಲೇ ನೀರಿನ ಒಳಹರಿವು ಆರಂಭವಾಗಿದೆ. ನಿನ್ನೆ 12,761 ಕ್ಯೂಸೆಕ್ಸ್ ನೀರಿನ ಒಳಹರಿವು …
Read More »ಗೋಕಾಕ ನಗರದಲ್ಲಿ ರಮೇಶ್ ಜಾರಕಿಹೊಳಿಕೆಲವು ಮಹತ್ವ ವಿಷಯ ಗಳ ಬಗ್ಗೆ ಚರ್ಚೆ…………….
ಗೋಕಾಕ :ಇಂದು ಗೋಕಾಕ ನಗರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ನಗರ ಅಭಿವೃದ್ಧಿಗೆ ಹೆಚ್ಚಿನ್ ಒತ್ತು: ಈಗಾಗಲೇ ನಗರಸಭೆ ಅಧಿಕಾರಿಗಳ ಮತ್ತು ಸದಸ್ಯರ ಸಭೆ ನಡೆಯಿಸಿ ನಗರದ ಸಮಗ್ರ ಅಭಿವೃದ್ಧಿಯನ್ನು ತ್ವರಿತವಾಗಿ ಮುಗಿಸಲು ಸೂಚಿಸಲಾಗಿದೆ ಆದಷ್ಟು ಬೇಗ ನಗಯದಲ್ಲಿ ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವದು ಎಂದು ರಮೇಶ ಜಾರಕಿಹೊಳಿ ಹೇಳಿದರು ನಗರಸಭೆ ಅಧಿಕಾರಿಗಳು ಕಛೇರಿಗೆ ಬಂದ ಸಾರ್ವಜನಿಕ ರೊಂದಿಗೆ ಸರಿಯಾಗಿ ವರ್ತಿಸದೆ ಸತಾಯಿಸುತ್ತಿದ್ದಾರೆ ಎಂದು ಪತ್ರಕರ್ತರು …
Read More »ಇಂದು ದಾಖಲೆಯ 515 ಹೊಸ ಕೊರೊನಾ ಪಾಸಿಟವ್ ಪ್ರರಕರಣಗಳು ವರದಿ, ಬೆಳಗಾವಿ 36,….ಪಾಸಿಟಿವ್ ಪ್ರಕರಣಗಳು…..
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತನ್ನ ಕಬಂಧಬಾಹುಗಳನ್ನು ವಿಸ್ತರಗೊಳಿಸುತ್ತಿದ್ದು, ಇಂದು ದಾಖಲೆಯ 515 ಹೊಸ ಕೊರೊನಾ ಪಾಸಿಟವ್ ಪ್ರರಕರಣಗಳು ವರದಿಯಾಗಿದೆ. ಅದರಲ್ಲೂ ಕಳೆದ 3 ದಿನಗಳಿಂದ ಭಾರೀ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದ ಉಡುಪಿಯಲ್ಲಿ ಇಂದು ಕೂಡ 204 ಹೊಸ ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 4835ಕ್ಕೇರಿದೆ. ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ವರದಿಯಲ್ಲಿ ಕಲಬುರಗಿ 42, ಬೆಂಗಳೂರು ನಗರ 10, ಯಾದಗಿರಿ 74, ಮಂಡ್ಯ …
Read More »ಮಾಸ್ಕ್ ವಿಚಾರಕ್ಕೆ ವಾಗ್ವಾದ ನಡೆದು ಪೊಲೀಸರ ಮೇಲೆ ಹಲ್ಲೆ…….
ಜೈಪುರ್: ಮಾಸ್ಕ್ ವಿಚಾರಕ್ಕೆ ವಾಗ್ವಾದ ನಡೆದು ವ್ಯಕ್ತಿಯೊಬ್ಬ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ. ಜೋಧ್ಪುರದ ಬಾಲ್ದೇವ್ ನಗರ ನಿವಾಸಿ ಮುಖೇಶ್ ಕುಮಾರ್ ಪ್ರಜಾಪತ್ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿ. ಗುರುವಾರ ಮಧ್ಯಾಹ್ನ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಮುಖೇಶ್ ಕುಮಾರ್ ಮಾಸ್ಕ್ ಧರಿಸದೆ ಸಾರ್ವಜನಿಕ ಪ್ರದೇಶದಲ್ಲಿ ಕುಳಿತ್ತಿದ್ದ. ಆತನನ್ನು ಗಮನಿಸಿದ ಪೊಲೀಸರು ಮಾಸ್ಕ್ ಧರಿಸು ಹಾಗೂ ದಂಡ ಪಾವತಿಸು …
Read More »ಶಂಕರ ಬಿದರಿಗೆ ಪರಿಷತ್ ಟಿಕೆಟ್ ನೀಡಲು ಮನವಿ
ಬೆಂಗಳೂರು, ಜೂ.4- ನಿವೃತ್ತ ಡಿಜಿಪಿ ಶಂಕರ ಬಿದರಿ ಅವರನ್ನು ರಾಜ್ಯಸಭೆ ಹಾಗೂ ವಿಧಾನ ಪರಿಷತ್ಗೆ ಸ್ಪರ್ಧೆಗೆ ಅವಕಾಶ ಕಲ್ಪಿಸುವಂತೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಒಕ್ಕೂಟದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮನವಿ ಸಲ್ಲಿಸಿದ್ದಾರೆ. ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ನೇತೃತ್ವದಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಶಂಕರ ಬಿದರಿಯವರು ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದು, ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸುಮಾರು …
Read More »ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ಗೆ ಕೊರೊನಾ ಪಾಸಿಟಿವ್..!
ನವದೆಹಲಿ, ಜೂ.4- ಭಾರತದ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ಗೆ ಮಹಾಮಾರಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ನಾಲ್ಕು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಅವರು ಹೋಂ ಕ್ವಾರಂಟೈನ್ನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಅಜಯ್ ಕುಮಾರ್ ವರದಿ ನೆಗೆಟಿವ್ ಬರುವವರೆಗೆ ಹೋಂ ಕ್ವಾರಂಟೈನ್ನಲ್ಲಿ ಇರಲಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಆದರೆ ಇದರ ಬಗ್ಗೆ ಮಾಹಿತಿ ನೀಡಿಲು ಕೇಂದ್ರ …
Read More »ಶುಕ್ರವಾರ ಸಂಭವಿಸಲಿದೆ ಚಂದ್ರ ಗ್ರಹಣ – ವರ್ಷದ 2ನೇ ಚಂದ್ರಗ್ರಹಣ ಹೇಗಿರಲಿದೆ?
ಬೆಂಗಳೂರು: ಶುಕ್ರವಾರ ಚಂದ್ರಗ್ರಹಣ ಸಂಭವಿಸಲಿದೆ. ಈ ಬಾರಿಯ ಚಂದ್ರಗ್ರಹಣವೂ ಸಂಪೂರ್ಣವಾಗಿ ಭಿನ್ನವಾಗಿರಲಿದ್ದು, ಚಂದ್ರನ ಆಕಾರದಲ್ಲಿ ಯಾವುದೇ ಬದಲಾವಣೆ ಇರಲ್ಲ. ಗ್ರಹಣದ ಸಮಯದಲ್ಲಿ ಚಂದ್ರನು ಅರ್ಧಾಕಾರದಲ್ಲಿ ಕಾಣದೇ ತನ್ನ ಪೂರ್ಣ ಗಾತ್ರದಲ್ಲೇ ಚಲಿಸಲಿದ್ದಾನೆ. ಈ ಚಂದ್ರಗ್ರಹಣವೂ ಕೂಡ ಪೂರ್ಣ ಅಥವಾ ಭಾಗಶಃ ಚಂದ್ರಗ್ರಹಣವಲ್ಲ. ಇದು ಆರಂಭದ ಎರಡು ಗ್ರಹಣಗಳಂತೆ ನೆರಳು ಚಂದ್ರಗ್ರಹಣವಾಗಿರುತ್ತದೆ. ಆದ್ದರಿಂದ ಈ ಗ್ರಹಣವು ಭಾರತದಲ್ಲಿ ಹೆಚ್ಚು ಪರಿಣಾಮ ಬೀರುವುದಿಲ್ಲ. ಈ ಗ್ರಹಣ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ ಎಂದು ನಂಬಲಾಗುತ್ತಿದ್ದು, ದೇಗುಲ …
Read More »ಇನ್ಮುಂದೆ ಸೀಲ್ಡೌನ್ ಇರಲ್ಲ, ಸೋಂಕಿತನ ಮನೆ ಮಾತ್ರ ಕ್ಲೋಸ್ ಡೌನ್: ಸುಧಾಕರ್
ಉಡುಪಿ: ಸೀಲ್ಡೌನ್, ಕಂಟೈನ್ಮೆಂಟ್ ಝೋನ್ ಅನ್ನು ರದ್ದು ಮಾಡಿ, ಇನ್ನು ಮುಂದೆ ಕೊರೊನಾ ಸೋಂಕಿತನ ಮನೆ ಮಾತ್ರ ಸೀಲ್ ಡೌನ್ ಮಾಡುವ ಪ್ಲಾನ್ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಉಡುಪಿಯಲ್ಲಿ ಜಿಲ್ಲಾಮಟ್ಟದ ಸಭೆಯ ನಂತರ ಮಾತನಾಡಿದ ಅವರು, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಅವಧಿ 7 ದಿನಕ್ಕೆ ಮೊಟಕು ಮಾಡಲಾಗಿದೆ. ಸಾವಿರಾರು ಜನರನ್ನು ಕ್ವಾರಂಟೈನ್ ಮಾಡುವುದು ಕಷ್ಟ. ಕಂಟೈನ್ಮೆಂಟ್ ಝೋನ್ನ …
Read More »ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟ ಕಣ್ಸನ್ನೆ ಬೆಡಗಿ-
ಚೆನ್ನೈ: ತನ್ನ ಕಣ್ಸನ್ನೆ ಮೂಲಕವೇ ಇಡೀ ದೇಶದಲ್ಲಿ ತಲ್ಲಣ ಸೃಷ್ಟಿಸಿ, ಕಣ್ಸನ್ನೆ ಚೆಲುವೆ ಎಂದೇ ಖ್ಯಾತಿ ಪಡೆದಿದ್ದ ಪ್ರಿಯಾ ಪ್ರಕಾಶ್ ವಾರಿಯರ್ ದಿಢೀರನೇ ಇನ್ಸ್ಟಾಗ್ರಾಮ್ ಖಾತೆ ಡಿಲೀಟ್ ಮಾಡಿದ್ದರು. ಇದೀಗ ಪ್ರಿಯಾ ವಾರಿಯರ್ ಮತ್ತೆ ಇನ್ಸ್ಟಾಗ್ರಾಮ್ ಖಾತೆಯನ್ನು ಆಕ್ವೀವ್ ಮಾಡುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಪ್ರಿಯಾ ಕಣ್ಸನ್ನೆ ಮೂಲಕವೇ ಬಾಲಿವುಡ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಆಫರ್ ಗಿಟ್ಟಿಸಿಕೊಳ್ಳುವ ಮೂಲಕ ಬಹುಬೇಡಿಕೆ ನಟಿಯಾಗಿದ್ದರು. ಆದ್ರೆ ಇದ್ದಕ್ಕಿದ್ದಂತೆ ಸಾಮಾಜಿಕ ಜಾಲತಾಣಗಳಿಂದ ಅಂತರ …
Read More »ಜೀವದ ಹಂಗು ತೊರೆಗೊಸ್ಕರ ದುಡಿಯುತ್ತಿರುವ ಕೊರೋನಾ ವಾರಿಯರ್ಸಗೆ ಗೌರವ ……….
ಮೂಡಲಗಿ : ದು ಜನರಿಕೊರೊನಾ ವೈರಸ್ ನಿಯಂತ್ರಣಕ್ಕೆ ಸೈನಿಕರಂತೆ ತಮ್ಮ ಜೀವದ ಹಂಗು ತೊರೆಗೊಸ್ಕರ ದುಡಿಯುತ್ತಿರುವ ಕೊರೋನಾ ವಾರಿಯರ್ಸಗೆ ಗೌರವ ನೀಡುವುದು ದೇಶದ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ವಾಸಂತಿ ತೇರದಾಳ ಹೇಳಿದರು. ಸಮೀಪದ ಹಳ್ಳೂರ ಗ್ರಾಮದ ಜಿಲ್ಲಾ ಪಂಚಾಯಿತಿ ಸದಸ್ಯೆ ವಾಸಂತಿ ತೇರದಾಳ ಅವರು ಹುಟ್ಟು ಹುಬ್ಬದ ಪ್ರಯುಕ್ತ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಉಡಿ ತುಂಬವ ಮೂಲಕ ಸರಳವಾಗಿ ಹುಟ್ಟು ಹಬ್ಬವನ್ನು …
Read More »
Laxmi News 24×7