ಬೆಂಗಳೂರು: ಕೊರೊನಾ ಸ್ಫೋಟದ ನಡುವೆ ರಾಜ್ಯದಲ್ಲಿ ಜುಲೈ 1ರಿಂದ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದನ್ನು ವಿರೋಧಿಸಿ ಇದೀಗ ಮಕ್ಕಳ ಪೋಷಕರು ಆಭಿಯಾನ ಆರಂಭಿಸಿದ್ದಾರೆ. ನನಗೆ ನನ್ನ ಮಕ್ಕಳ ಶಿಕ್ಷಣಕ್ಕಿಂತ ಆರೋಗ್ಯ ಮುಖ್ಯ. ನನ್ನ ಮಕ್ಕಳನ್ನು ನಾನು ಶಾಲೆಗೆ ಕಳುಹಿಸಲ್ಲ. ಈ ಶೈಕ್ಷಣಿಕ ವರ್ಷ 2020 -21 ರಲ್ಲಿ ಮಕ್ಕಳನ್ನು ಶಾಲೆಗೆ ಕಳಿಸಲ್ಲ ಎಂದು ಅಭಿಯಾನದ ಮೂಲಕ ಪೋಷಕರು ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ. ವಾಟ್ಸಾಪ್ ಸ್ಟೇಟಸ್ …
Read More »ಆನ್ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ
ತಿರುವನಂತಪುರಂ: ಕೊರೊನಾ ಲಾಕ್ಡೌನ್ ಹಿನ್ನೆಲೆಯಿಂದ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಹೀಗಾಗಿ ಆನ್ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ. ಆದರೆ ಆನ್ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ವಾಲಂಚೇರಿ ಪಟ್ಟಣದ ನಿವಾಸಿ 14 ವರ್ಷದ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಮೃತ ವಿದ್ಯಾರ್ಥಿನಿ ಕುಟುಂಬದವರು ಬಡವರಾಗಿದ್ದು, ಯಾವುದೇ ಟಿವಿ ಅಥವಾ ಸ್ಮಾರ್ಟ್ ಫೋನ್ …
Read More »ಗೋವಾದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ತಗ್ಗು ಪ್ರದೇಶಗಳು ಜಲಾವೃತ..!
ಪಣಜಿ, ಜೂ.3-ಅರಬ್ಬೀ ಸಮುದ್ರದಲ್ಲಿ ನಿಸರ್ಗ ಚಂಡಮಾರುತದ ಆರ್ಭಟದಿಂದ ವಾಯುಭಾರ ಕುಸಿತವಾಗಿದ್ದು, ಗೋವಾದಲ್ಲಿ ಇಂದು ಮುಂಜಾನೆಯಿಂದಲೇ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಸಹಸ್ರಾರು ಮಂದಿ ಸಂತ್ರಸ್ತರಾಗಿದ್ದಾರೆ. ಗೋವಾ ಕರಾವಳಿ ಪ್ರದೇಶದ ಸಮುದ್ರ ಭಾಗವು ಪ್ರಕ್ಷುಬ್ಧಗೊಂಡಿದ್ದು, ಮೀನುಗಾರರು ಸಾಗರಕ್ಕೆ ತೆರಳದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸ್ಪಷ್ಟ ಸೂಚನೆ ನೀಡಿದೆ.ಪ್ರಬಲ ಗಾಳಿಯಿಂದ ಕೂಡಿದ ಧಾರಾಕಾರ ಮಳೆಯಿಂದಾಗಿ ಗೋವಾದ ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ತೀವ್ರ ತೊಂದರೆಗೆ …
Read More »ಕರಾವಳಿಯಲ್ಲಿ ಕೆರಳಿ ಕನಲಿದ ನಿಸರ್ಗ ಚಂಡಮಾರುತ………….
ಬೆಂಗಳೂರು: ನಿಸರ್ಗ ಚಂಡಮಾರುತದ ಎಫೆಕ್ಟ್ ನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡು ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಜಿಲ್ಲೆಯಲ್ಲಿ ಇಂದು ಸಹ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಮಂಗಳೂರಿಗೆ ಆಗಮಿಸಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಿಸರ್ಗ ಚಂಡಮಾರುತದ ಎಫೆಕ್ಟ್ ರಾಜ್ಯದ ಕರಾವಳಿಗೂ ತಟ್ಟಿದೆ. ಸಮುದ್ರದಲ್ಲಿ ಗಂಟೆಗೆ 70ರಿಂದ 80 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ರಕ್ಕಸ ಗಾತ್ರದ …
Read More »ಜೂನ್ 8ರಿಂದ ತಿರುಪತಿ ತಿಮ್ಮಪ್ಪನ ದರ್ಶನ!……….
ಹೈದರಾಬಾದ್: ಕೊರೊನಾ ಹಿನ್ನೆಲೆಯಲ್ಲಿ ಕಳೆದ 70 ದಿನಗಳಿಂದ ಬಂದ್ ಆಗಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನವನ್ನು ಓಪನ್ ಮಾಡಲು ಆಂಧ್ರ ಪ್ರದೇಶ ಸರ್ಕಾರ ಅನುಮತಿ ನೀಡಿದೆ. ಜೂನ್ 8ರಿಂದ ದೇವಾಲಯದಲ್ಲಿ ದರ್ಶನ ಆರಂಭವಾಗಲಿದ್ದು, ಆದರೆ ಟಿಟಿಡಿ ಸಿಬ್ಬಂದಿ ಮತ್ತು ಸ್ಥಳೀಯರಿಗೆ ಮಾತ್ರ ಪ್ರಯೋಗಾತ್ಮಕವಾಗಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ಸಿಗಲಿದೆ. ಸಾಮಾನ್ಯ ಭಕ್ತರಿಗೆ ಯಾವಾಗ ಅವಕಾಶ ನೀಡಲಾಗುತ್ತದೆ ಎಂಬ ಬಗ್ಗೆ ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ. ತಿಮ್ಮಪ್ಪನ ದರ್ಶನ ವೇಳೆ ಸಾಮಾಜಿಕ ಅಂತರ …
Read More »ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ……….
ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, …
Read More »ಮೊಳಕೆ ಒಡೆಯದ ಕಳಪೆ ಬೀಜ – ಉತ್ತಮ ಮಳೆಯಾದ್ರೂ ಮಂಕಾದ ರೈತರು…….
ರಾಯಚೂರು: ರೈತರು ದೇಶದ ಬೆನ್ನೆಲುಬು ಅನ್ನೋದು ಕೇವಲ ಮಾತಿಗೆ ಸೀಮಿತವಾಗಿದೆ. ರೈತರಿಗೆ ಮಾತ್ರ ಅನ್ಯಾಯವಾಗುತ್ತಲೇ ಇದೆ. ಸಾಲಸೂಲ ಮಾಡಿ ಜಮೀನಿನಲ್ಲಿ ಬಿತ್ತನೆ ಮಾಡಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿ ಅನ್ನದಾತರು ಇರುತ್ತಾರೆ. ಆದರೆ ರೈತರಿಗೆ ಮೋಸ ಮಾಡಲೆಂದೇ ಇರುವ ಕಳಪೆ ಬೀಜ ತಯಾರಿಕಾ ಕಂಪನಿಗಳು ಮಾತ್ರ ರೈತರ ಬದುಕನ್ನೇ ಮುಳುಗಿಸುತ್ತಿವೆ. ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಖುಷಿಯಾಗಿದ್ದ ರಾಯಚೂರಿನ ಸಿಂಧನೂರು, ಮಸ್ಕಿ ತಾಲೂಕಿನ ಈ ರೈತರು ಈಗ ಮೋಸಹೊಗಿದ್ದಾರೆ. ಸೂರ್ಯಕಾಂತಿ ಬೀಜ ಬಿತ್ತಿ …
Read More »ಕರ್ನಾಟಕದಲ್ಲಿ ಕೊರೊನಾ ‘ಮಹಾ’ ಸುನಾಮಿ………..
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ‘ಮಹಾ’ ಸುನಾಮಿಯಾಗಿದೆ. ಇಂದು ಒಂದೇ ದಿನ ಬರೋಬ್ಬರಿ ದಾಖಲೆಯ ಪ್ರಮಾಣದ 388 ಪ್ರಕರಣಗಳು ಬಂದಿದ್ದು ಒಟ್ಟು ಸೋಂಕಿತರ ಸಂಖ್ಯೆ 3,796ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 200ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಆದರೆ ಒಂದೇ ದಿನ 380ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ಇದೇ ಮೊದಲು. ಸೋಮವಾರದವರೆಗೆ ರಾಜ್ಯದಲ್ಲೇ ಬೆಂಗಳೂರಿನಲ್ಲಿ(385) ಅತ್ಯಧಿಕ ಪ್ರಕರಣ ದಾಖಲಾಗಿತ್ತು. ಆದರೆ ಇಂದು ಬರೋಬ್ಬರಿ 150 ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಉಡುಪಿ ಮೊದಲ ಸ್ಥಾನಕ್ಕೆ ಏರಿದೆ. …
Read More »ಕ್ವಾರಂಟೈನ್ ಸಮಯವನ್ನು ಪೂರ್ಣಗೊಳಿಸಿ ಮನೆಗಳಿಗೆ ಹಿಂದಿರುಗುತ್ತಿದ್ದ ಪ್ರವಾಸಿ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್ವಿತರಣೆ .
ಪಾಟ್ನಾ: 14 ದಿನಗಳ ಕ್ವಾರಂಟೈನ್ ಸಮಯವನ್ನು ಪೂರ್ಣಗೊಳಿಸಿ ಮನೆಗಳಿಗೆ ಹಿಂದಿರುಗುತ್ತಿದ್ದ ಪ್ರವಾಸಿ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್ಗಳನ್ನು ಉಚಿತವಾಗಿ ವಿತರಣೆ ಮಾಡಿದೆ. ಕುಟುಂಬ ನಿಯಂತ್ರಣ ಕಾರ್ಯಕ್ರಮದ ಭಾಗವಾಗಿ ಬಿಹಾರ ಸರ್ಕಾರ ಈ ಕಾರ್ಯವನ್ನು ಮಾಡುತ್ತಿದೆ. ದೇಶದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಬಿಹಾರದಲ್ಲಿ ಕುಟುಂಬ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸರ್ಕಾರ ಹೊಸ ಯೋಜನೆ ಜಾರಿ ಮಾಡಿದೆ. ಅಲ್ಲದೇ ಕೋವಿಡ್-19ಗೂ ಸರ್ಕಾರದ ಹೊಸ ಕಾರ್ಯಕ್ರಮಕ್ಕೂ …
Read More »ಕೆಲಸಕ್ಕೆ ಹಾಜರಾಗದ ಹಾಪ್ಕಾಮ್ಸ್ ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸಿಎಂ ಸೂಚನೆ
ಬೆಂಗಳೂರು, ಜೂ.02- ಕೋವಿಡ್ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿನಿಂದ ಕೆಲಸಕ್ಕೆ ಹಾಜರಾಗದ 150 ಜನ ಹಾಪ್ಕಾಮ್ಸ್ ನೌಕರರ ವಿರುದ್ಧ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ರಾಜ್ಯದ 550 ಹಾಪ್ಕಾಮ್ಸ್ ಮಳಿಗೆಗಳ ಪೈಕಿ ಕೇವಲ 250 ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು . ಮಳಿಗೆ ತೆರೆಯದೇ ಇರುವವರ ವಿರುದ್ಧ …
Read More »
Laxmi News 24×7