ಬೆಂಗಳೂರು: ಇದೇ ಜೂ. 19 ಕ್ಕೆ ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿ ಒಟ್ಟು 18 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ರಾಜಕೀಯ ಚಟುವಟಿಗೆಗಳು ತೀವ್ರತೆ ಪಡೆದುಕೊಂಡಿವೆ. ಮುಖ್ಯವಾಗಿ ಪ್ರಭಾಕರ್ ಕೋರೆ, ರಮೇಶ್ ಕತ್ತಿ, ತೇಜಸ್ವಿನಿ ಅನಂತಕುಮಾರ್, ರಾಜ್ಯ ಬಿಜೆಪಿ ಉಸ್ತುವಾರಿ ಪಿ ಮುರುಳೀಧರ ರಾವ್ ಸೇರಿದಂತೆ ಹಲವರು ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಅಂದಿನ ಸಭೆಯಲ್ಲಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಶಾಸಕರಿಂದ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತದೆ. ಈಗಾಗಲೇ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತಕ್ಕೆ …
Read More »ಮುಂಬೈನಿಂದ ಆಗಮಿಸಿದ ಪ್ರಯಾಣಿಕರು ಕ್ವಾರಂಟೈನ್ ಗೆ ಒಳಗಾಗದೇಪೊಲೀಸರ ಮುಂದೆಯೇ ಆಟೋ ಹತ್ತಿ ಎಸ್ಕೇಪ್
ಬೆಂಗಳೂರು: ಮುಂಬೈನಿಂದ ಆಗಮಿಸಿದ ಪ್ರಯಾಣಿಕರು ಕ್ವಾರಂಟೈನ್ ಗೆ ಒಳಗಾಗದೇ ಆಟೋ ಹತ್ತಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮುಂಬೈನಿಂದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಇಂದು 1700ಕ್ಕೂ ಹೆಚ್ಚು ಪ್ರಯಾಣಿಕರು ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದು ಇಳಿದಿದ್ದು, ಅದರಲ್ಲಿ ಇಬ್ಬರು ಪ್ರಯಾಣಿಕರು ಪೊಲೀಸರ ಮುಂದೆಯೇ ಆಟೋ ಹತ್ತಿ ಎಸ್ಕೇಪ್ ಆಗಿದ್ದಾರೆ. ರೈಲಿನಲ್ಲಿ ರಾಜ್ಯದ ಕಾರ್ಮಿಕರು ಆಗಮಿಸಿರಬಹುದು ಎಂಬ ಗೊಂದಲಕ್ಕೀಡಾದ ಪೊಲೀಸರು ಹಾಗೂ ಅಧಿಕಾರಿಗಳು ಇಬ್ಬರು ಪ್ರಯಾಣಿಕರ ತಪಾಸಣೆ ಕೂಡ …
Read More »ಕೊರೊನಾ ದೃಢಪಟ್ಟ ಐವರ ಫೋನ್ ಸ್ವಿಚ್ ಆಫ್- ಆತಂಕದಲ್ಲಿ ಉಡುಪಿ ಜನ………….
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು, ಇಂದು ಒಂದೇ ದಿನ 73 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಜಿಲ್ಲೆಯ ಕೊರೊನಾ ಪೀಡಿತರ ಸಂಖ್ಯೆ 260ಕ್ಕೆ ಏರಿಕೆಯಾಗಿದೆ. ಜಿಲ್ಲೆಯ 73 ಸೋಂಕಿತರ ಪೈಕಿ 68 ಜನರನ್ನು ಪತ್ತೆ ಮಾಡಲಾಗಿದೆ. ಕೋವಿಡ್-19 ದೃಢಪಟ್ಟಿರುವ ಐದು ಮಂದಿ ಫೋನ್ ಸ್ವಿಚ್ ಆಫ್ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ. ಫೋನ್ ಸ್ವಿಚ್ ಆಫ್ ಮಾಡಿದ ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ …
Read More »ಒಂದ್ಕಡೆ ಸೈಕ್ಲೋನ್, ಮತ್ತೊಂದು ಕಡೆ ಮುಂಗಾರು- ವರುಣನ ಆರ್ಭಟ……….
ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ 3 ದಿನ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಈಗಾಗಲೇ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಿನ್ನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ಎದ್ದಿರುವ ನಿಸರ್ಗ ಚಂಡಮಾರುತ ಮತ್ತಷ್ಟು ಆತಂಕ ಸೃಷ್ಟಿಸುತ್ತಾ ಅನ್ನೋ ಆತಂಕ ಮನೆ ಮಾಡಿದೆ. ದಾವಣಗೆರೆಯ ಹರಿಹರ ಸೇರಿ ಹಲವೆಡೆ ವರುಣನ ಆರ್ಭಟ ಜೋರಾಗಿತ್ತು. ದಾವಣಗೆರೆಯ ಹೆಮ್ಮನಬೇತೂರು ಗ್ರಾಮದ ರಸ್ತೆಗಳಲ್ಲಿ ನದಿಯಂತೆ ನೀರು …
Read More »ಕದ್ದ ಬೈಕಿನಲ್ಲೇ ಊರಿಗೆ ಬಂದು ನಂತ್ರ ಕೊರಿಯರ್ ಮಾಡಿದ ಖತರ್ನಾಕ್ ಕಳ್ಳ………..
ಚೆನ್ನೈ: ಯುವಕನೊಬ್ಬ ಬೈಕ್ ಕದ್ದು, ಅದರ ಮಾಲೀಕರಿಗೆ ಗೊತ್ತಾದ ಬಳಿಕ ಯಾವುದೇ ತೊಂದರೆ ಬೇಡ ಎಂದು ಅದನ್ನು ಕೊರಿಯರ್ ಮಾಡಿದ ವಿಚಿತ್ರ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ಸುಲುರ್ ನಿವಾಸಿ ವಿ ಸುರೇಶ್ ಕುಮಾರ್(34) ಎಂಬಾತನ ಬೈಕ್ ಪಾರ್ಕ್ ಮಾಡಿದ್ದ ಸ್ಥಳದಿಂದ ಮೇ 18ರಿಂದ ಕಾಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್ ಸುಲುರ್ ಪೊಲೀಸರ ಬಳಿ ಪ್ರಕರಣ ದಾಖಲಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದನು. ಅಂತೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸದ್ಯ ಕೋವಿಡ್ 19 ವಿರುದ್ಧ …
Read More »ರಾಜ್ಯಸಭಾ ಚುನಾವಣೆ ಜೂನ್ 19ಕ್ಕೆ ನಿಗದಿ
ನವದೆಹಲಿ: ಕೊರೊನಾ ವೈರಸ್ನಿಂದಾಗಿ ಮುಂದೂಡಿಕೆಯಾಗಿದ್ದ ರಾಜ್ಯಸಭಾ ಚುನಾವಣೆ ಜೂನ್ 29ರಂದು ನಿಗದಿಯಾಗಿದೆ. ಆಂಧ್ರಪ್ರದೇಶ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಮಣಿಪುರ, ಮೇಘಾಲಯ ಮತ್ತು ರಾಜಸ್ಥಾನ ರಾಜ್ಯಗಳ ಒಟ್ಟು 18 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ. ಮತ ಎಣಿಕೆಯೂ ಅಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಾರ್ಚ್ 26ರಂದು ರಾಜ್ಯಸಭೆಗೆ ಚುನಾವಣೆ ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಈ …
Read More »ಟಿಕೆಟ್ ಯಾರಿಗೆ ಕೊಡಬೇಕು ಎಂಬುವುದನ್ನು ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ: ಪ್ರಭಾಕರಕೋರೆ
ಬೆಳಗಾವಿ: ದೊಡ್ಡ ಪಕ್ಷದಲ್ಲಿ ಆಕಾಂಕ್ಷಿಗಳು ಸಂಖ್ಯೆ ಹೆಚ್ಚು ಇರುವುದು ಸಾಮಾನ್ಯ. ಆದ್ರೆ ಟಿಕೆಟ್ ಯಾರಿಗೆ ಕೊಡಬೇಕು ಎಂಬುವುದನ್ನು ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ರಾಜ್ಯ ಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದ್ದಾರೆ. ಇಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಜಾರಿಯಾಗಿಲ್ಲ. ಬಿಜೆಪಿ ಪಕ್ಷದಲ್ಲಿ ತಂತ್ರಗಳು ನಡೆಯುವುದಿಲ್ಲ. ಪಕ್ಷದ ನಾಯಕರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದರು. ಬಿಜೆಪಿ ಅತೀ ದೊಡ್ಡ ಪಕ್ಷವಾಗಿದ್ದು, ಟಿಕೆಟ್ ಕೇಳುವವರ ಸಂಖ್ಯೆ ಹೆಚ್ಚು …
Read More »ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿಯ ದೇವಸ್ಥಾನಕ್ಕೆ ನಿನ್ನೆ ಗಣ್ಯರು ಆಗಮಿಸಿದ್ದ ಹಿನ್ನೆಲೆಯಲ್ಲಿ ಮಹಾಮಂಗಳಾರತಿಯನ್ನು ಮಾಡಲಾಗುತ್ತಿತ್ತು.
ಮಂಡ್ಯ ಜಿಲ್ಲೆಯ ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿ ದೇವಸ್ಥಾನದ ಸೆಕ್ಯುರಿಟಿ ಗಾರ್ಡ್ ಮಹೇಂದ್ರ ಅವರ ಮೇಲೆ ಕಿಡಿಗೇಡಿಗಳಿಂದ ಮಾರಣಾಂತಿಕ ಹಲ್ಲೆ…ಕೆ.ಆರ್.ಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲು. ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿರುವ ಪೋಲಿಸರು ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿಯ ದೇವಸ್ಥಾನಕ್ಕೆ ನಿನ್ನೆ ಗಣ್ಯರು ಆಗಮಿಸಿದ್ದ ಹಿನ್ನೆಲೆಯಲ್ಲಿ ಮಹಾಮಂಗಳಾರತಿಯನ್ನು ಮಾಡಲಾಗುತ್ತಿತ್ತು.
Read More »ವಿಶ್ವ ಹಾಲಿನ ದಿನ ಹಾಗೂ ಹುಟ್ಟು ಹಬ್ಬದ ದಿನದಂದು ಕರ್ನಾಟಕದ ಜನತೆಗೆ ಸಿಹಿ ಸುದ್ದಿ ಕೊಟ್ಟ ಸಾಹುಕಾರರು
ಬೆಂಗಳೂರು : ವಿಶ್ವ ಹಾಲು ದಿನವಾಗಿ ಆಚರಿಸಲಾಗುತ್ತಿರುವ ಜೂನ್ 1 ರಂದು ಕರ್ನಾಟಕ ಹಾಲು ಮಹಾಮಂಡಳಿಯು ಕೊರೋನಾದಂತಹ ಸಂದರ್ಭದಲ್ಲಿ ಜನರಲ್ಲಿ ಆರೋಗ್ಯ ವೃದ್ಧಿಗಾಗಿ ಮತ್ತು ಅವರಲ್ಲಿ ಪೌಷ್ಠಿಕಾಂಶ ಹೆಚ್ಚಳಕ್ಕಾಗಿ ಅರಿಸಿನ ಮಿಶ್ರಿತ ನಂದಿನಿ ಹಾಲನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುತ್ತಿದೆ ಎಂದು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಭಾನುವಾರದಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕೊರೋನಾ ದಾಳಿ ಮಾಡಿರುವ ಈ ಸಂದರ್ಭದಲ್ಲಿ ಜನರು ಹೆಚ್ಚು ರೋಗ ನಿರೋಧಕ …
Read More »ಜೂನ್ 8 ರಿಂದ ದೇವಾಲಯ, ಮಸೀದಿ, ಚರ್ಚ್ ಓಪನ್ – ಷರತ್ತುಗಳು ಅನ್ವಯ
ಬೆಂಗಳೂರು: ಕೇಂದ್ರ ಸರ್ಕಾರ ಜೂನ್ 30 ವರೆಗೂ ಲಾಕ್ಡೌನ್ ವಿಸ್ತರಣೆ ಮಾಡಿದ್ದು, ಹಲವು ವಿನಾಯಿತಿಗಳನ್ನು ನೀಡಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿ ಅನ್ವಯ ಜೂನ್ 8 ರಿಂದ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ರಾಜ್ಯ ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಜೂನ್ 1ಕ್ಕೆ ದೇವಾಲಯ ತೆರೆಯಲು ದೇವಾಲಯಗಳ ಸಿಬ್ಬಂದಿ ಸಿದ್ಧವಾಗಿದ್ದರು. ದೇವಸ್ಥಾನಗಳನ್ನ ಸ್ವಚ್ಛ ಮಾಡಿ ಅರ್ಚಕರು ಕೂಡ ಸಿದ್ಧರಾಗಿದ್ದರು. ಆದರೆ ಜೂನ್ 1 …
Read More »
Laxmi News 24×7