ಬೇರೆ ಬೇರೆ ರಾಜ್ಯಗಳಿಂದ ಬಂದಿರುವ ಜನರನ್ನು ತಪಾಸಣೆ ನಡೆಸಿ ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಚಿವರು ಸೂಚಿಸಿದ್ದರು. ಅಧಿಕಾರಿಗಳು ಆದೇಶವನ್ನ ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ತಂದಿದ್ದಾರೆ ಎಂದು ಖುದ್ದು ಸಚಿವರೆ ಭೇಟಿ ನೀಡಿ ಪರಿಶೀಲಿಸಿದ್ರು. ಕೆ ಆರ್ ಪೇಟೆಗೆ ಭೇಟಿ ನೀಡಿ, ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸಿದ್ರು. ಇನ್ನೂ ಉತ್ತಮ ರೀತಿಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರನ್ನ ನೋಡಿಕೊಳ್ಳಬೇಕು. ಚಿಕ್ಕಮಕ್ಕಳಿದ್ದಾರೆ ಅವರಿಗೆ ಹಾಲು, ಹಣ್ಣಿನ …
Read More »ಪೋಲಿಸ್ ಸ್ಟೇಷನ್ ಕ್ರೈಂ ವಿಭಾಗದ ಮುಖ್ಯಪೇದೆ ನಾಗರಾಜು ಅವರಿಗೆ ಕೊರೋನಾ ಸೋಂಕು ಪತ್ತೆ.ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಪೋಲಿಸ್ ಠಾಣೆ ಸೀಲ್ ಡೌನ್.
ಮಂಡ್ಯ ಕೃಷ್ಣರಾಜಪೇಟೆ ಪಟ್ಟಣ ಪೋಲಿಸ್ ಠಾಣೆಯ ಕ್ರೈಂ ವಿಭಾಗದ ಮುಖ್ಯಪೇದೆ ನಾಗರಾಜು ಅವರಿಗೆ ಕೊರೋನಾ ಪಾಸಿಟಿವ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಪಟ್ಟಣ ಪೋಲಿಸ್ ಠಾಣೆ ಮತ್ತು ಗ್ರಾಮಾಂತರ ಪೋಲಿಸ್ ಠಾಣೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ. ಕೆ.ಆರ್.ಪೇಟೆ ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಠಾಣೆಯ ಕೆಲಸಗಳು ಪರ್ಯಾಯವಾಗಿ ಕಿಕ್ಕೇರಿ ಠಾಣೆಯಲ್ಲಿ ನಡೆಯಲಿವೆ ಎಂದು ವಿವರಿಸಿದ ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ಪರಶುರಾಂ ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲು …
Read More »“ನಾನು ಬಾರಿ ಕೆಟ್ಟ ಮನುಷ್ಯ ಇದ್ದಿನಿ.. ಬಾಯಿ ಮುಚ್ಚು ರಾಸ್ಕಲ್” ಎಂದು ಮಹಿಳೆಯರನ್ನು ಗದರಿಸಿದ್ದಾರೆ. ಮಾಧುಸ್ವಾಮಿ
ಬೆಂಗಳೂರು: ಕಾನೂನು ಸಚಿವ ಮಾಧುಸ್ವಾಮಿ ಬುಧವಾರ ಕೋಲಾರದಲ್ಲಿ ರೈತ ಮಹಿಳೆಯನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇಂದು ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ಗೆ ದುರು ನೀಡಿದ್ದಾರೆ. ಕೆಸಿ ವ್ಯಾಲಿ ಯೋಜನೆಯಿಂದ ತುಂಬಿದ ಕೆರೆಗಳನ್ನು ವೀಕ್ಷಣೆ ಮಾಡುವ ಸಲುವಾಗಿ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ನಿನ್ನೆ ಕೋಲಾರಕ್ಕೆ ಆಗಮಿಸಿದ್ದರು. ಇದೇ ವೇಳೆ ಅವರು ಅಗ್ರಹಾರ ಕೆರೆ ವೀಕ್ಷಣೆಗಾಗಿಯೂ ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಕರ್ನಾಟಕ ರಾಜ್ಯ ರೈತ …
Read More »ವಿವಾಹಿತ ಮಹಿಳೆಯೊಬ್ಬಳು ತನ್ನ ಮಗುವನ್ನು ತವರು ಮನೆಯಲ್ಲಿ ಬಿಟ್ಟು ತನ್ನ ಹಳೆ ಪ್ರಿಯಕರನ ಜೊತೆ ಪರಾರಿ
ಉಡುಪಿ: ವಿವಾಹಿತ ಮಹಿಳೆಯೊಬ್ಬಳು ತನ್ನ ಮಗುವನ್ನು ತವರು ಮನೆಯಲ್ಲಿ ಬಿಟ್ಟು ತನ್ನ ಹಳೆ ಪ್ರಿಯಕರನ ಜೊತೆ ಪರಾರಿಯಾದ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದಲ್ಲಿ ನಡೆದಿದೆ. ಅಜೆಕಾರು ಕೈಕಂಬ ನಿವಾಸಿ ಮುನ್ಶಿರಾ ಮೆಹಮೂಬ್(ಹೆಸರು ಬದಲಾಯಿಸಲಾಗಿದೆ) ಪರಾರಿಯಾದ ಮಹಿಳೆ. ಮದುವೆಗೆಂದು ಮಂಗಳೂರಿಗೆ ಹೋದ ಕಾರಣಕ್ಕೆ ಈ ಮಹಿಳೆ, ತಾಯಿ ಮತ್ತು ಸಹೋದರನ ಜೊತೆ ಹೋಂ ಕ್ವಾರಂಟೈನ್ ಆಗಿದ್ದಳು. ಹೋಂ ಕ್ವಾರಂಟೈನ್ ಅವಧಿ ಮುಗಿಯುತ್ತಿದ್ದಂತೆ ತನ್ನ ಹಳೆಯ ಪ್ರಿಯಕರನ ಜೊತೆ ಮಹಿಳೆ ಪರಾರಿಯಾಗಿದ್ದಾಳೆ. …
Read More »ರಾಜ್ಯದಲ್ಲಿ 1578ಕ್ಕೇರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ
ಬೆಂಗಳೂರು: ಕೊರೊನಾ ವೈರಸ್ ಇಂದು ಬೆಳಗ್ಗೆ ಶತಕ ಬಾರಿಸಿದ್ದು, ಒಂದೇ ದಿನ 116 ಮಂದಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾದಿಂದ ಗುಣಮುಖರಾಗಿ 14 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 1578 ಸೋಂಕಿರ ಪೈಕಿ 612 ಜನ ಗುಣಮುಖರಾಗಿದ್ದು, 966 ಮಂದಿ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೋಂಕಿತರ ವಿವರ: 1. ರೋಗಿ- 1463: ಬೆಂಗಳೂರಿನ 40 ವರ್ಷದ ಮಹಿಳೆ- ರೋಗಿ 1208ರ ಸಂಪರ್ಕ 2. …
Read More »ಇನ್ನು ಕೆಲವು ರಾಜ್ಯಗಳ ಗಡಿ ಬಂದ್ ಮಾಡಲು ಮುಂದಾದ ರಾಜ್ಯ ಸರ್ಕಾರ ……….
ಬೆಂಗಳೂರು, ಮೇ 20- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆಸ್ಪೋಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇನ್ನು ಕೆಲವು ರಾಜ್ಯಗಳ ಪ್ರವೇಶಕ್ಕೆ ನಿರ್ಬಂಧ ಹಾಕಲು ಮುಂದಾಗಿದೆ. ಈಗಾಗಲೇ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ಮತ್ತು ಕೇರಳ ರಾಜ್ಯಗಳ ಪ್ರವೇಶಕ್ಕೆ ಕರ್ನಾಟಕದಲ್ಲಿ ನಿರ್ಬಂಧವಿಧಿಸಲಾಗಿದೆ. ಈ ರಾಜ್ಯಗಳಿಂದ ಯಾರೇ ಬಂದರೂ ಕಡ್ಡಾಯವಾಗಿ ಕ್ವಾರಂಟೈನ್ ಒಳಗಾಗಬೇಕೆಂದು ಸೂಚನೆ ಕೊಡಲಾಗಿದೆ. ಇದರ ನಡುವೆ ಸೋಂಕು ಹೆಚ್ಚಿರುವ ಕೆಲ ರಾಜ್ಯಗಳಿಗೆ ಕರ್ನಾಟಕದಲ್ಲಿ ಕೆಲ ದಿನಗಳ ಮಟ್ಟಿಗೆ ಪ್ರವೇಶ …
Read More »ನಾಳೆಯಿಂದ ಬಸ್ ಸಂಚಾರ ಆರಂಭ..? ಕೆಎಸ್ಆರ್ಟಿಸಿಯಿಂದ ಸಕಲ ಸಿದ್ಧತೆ ………
ಬೆಂಗಳೂರು, ಮೇ17-ಕೇಂದ್ರ ಸರ್ಕಾರದ ಮಾರ್ಗಸೂಚಿ ನೀರಿಕ್ಷೆಯಲ್ಲಿರುವ ಸಾರಿಗೆ ಸಂಸ್ಥೆಗಳು ಬಸ್ ಸಂಚಾರ ಆರಂಭಸಲು ಸಿದ್ಧತೆ ಮಾಡಿಕೊಂಡಿವೆ. ಇತ್ತ ಸಾರ್ವಜನಿಕರು ಕೂಡ ಪ್ರಯಾಣ ಆರಂಭಿಸಲು ಸಿದ್ಧತೆಯಲ್ಲಿ ತೊಡಗಿದ್ದಾರೆ. ಲಾಕ್ಡೌನ್ ಸಡಿಲಿಕೆಯಾಗಿರುವ ಹಿನ್ನೆಲೆಯಲ್ಲಿ ಕೋವಿಡ್-19 ಹರಡುವಿಕೆ ತಡೆಯಲು ಕೇಂದ್ರ ಸರ್ಕಾರ ಹೊರಡಿಸುವ ಮಾರ್ಗಸೂಚಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರೆ, ನಾಳೆಯಿಂದ ಸಾರಿಗೆ ಸಂಸ್ಥೆ ಬಸ್ ಸಂಚಾರ ಆರಂಭಿಸಲಿವೆ. ಕಳೆದ 54 ದಿನಗಳಿಂದ ತುರ್ತು ಹಾಗೂ ಅಗತ್ಯ ಸೇವೆ ಹೊರತುಪಡಿಸಿ ನಗರ ಸಾರಿಗೆ ಸೇರಿದಂತೆ …
Read More »ನಾಳೆಯಿಂದ ಬಸ್ ಸಂಚಾರ ಸಾಧ್ಯತೆ – ಏನು ಸೇವೆ ಇರಬಹುದು?
ಬೆಂಗಳೂರು: ಇವತ್ತಿಗೆ ಲಾಕ್ಡೌನ್ 3.0 ಅಂತ್ಯಗೊಳ್ಳಲಿದ್ದು, ನಾಳೆಯಿಂದ ಹೊಸ ಸ್ವರೂಪದಲ್ಲಿ, ಹೊಸ ಆಯಾಮದಲ್ಲಿ ಲಾಕ್ಡೌನ್ ಜಾರಿಯಾಗಲಿದೆ. ಈಗಾಗಲೇ ಲಾಕ್ಡೌನ್ 4.0 ಹೇಗಿರುತ್ತೆ ಅನ್ನೋ ಕುತೂಹಲ ದೇಶದೆಲ್ಲೆಡೆ ಮನೆಮಾಡಿದೆ. ಅಲ್ಲದೇ ರಾಜಧಾನಿ ಬೆಂಗಳೂರಿಗೆ ಬಿಗ್ ರಿಲೀಫ್ ಸಿಗುತ್ತಾ ಅಂತ ಜನ ಕಾಯುತ್ತಿದ್ದಾರೆ. ಲಾಕ್ಡೌನ್ ಟಫ್ ಇದ್ದಷ್ಟು ದಿನ ಸೋಂಕಿತರ ಸಂಖ್ಯೆ ಕಡಿಮೆಯಿತ್ತು. ಆದರೆ ಲಾಕ್ಡೌನ್ ಸಡಿಲಿಕೆಯಾದ ನಂತರ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರೋವಾಗ 3ನೇ ಲಾಕ್ಡೌನ್ ಮುಗೀತಾ ಬಂದಿದೆ. ಇದರ ನಡುವೆ …
Read More »ಹಣವಿಲ್ಲದೆ ಪರದಾಡ್ತಿದ್ದ ನಟಿಗೆ ಮೇಕಪ್ ಮ್ಯಾನ್ ಸಹಾಯ……..
ಮುಂಬೈ: ಕೊರೊನಾ ಲಾಕ್ಡೌನ್ನಿಂದ ಇಡೀ ದೇಶವೇ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದೆ. ಅದೇ ರೀತಿ ಕಿರುತೆರೆ ನಟಿಯೊಬ್ಬರು ಆರ್ಥಿಕ ಕಷ್ಟಕ್ಕೆ ಸಿಲುಕಿದ್ದಾಗ ಮೇಕಪ್ ಮ್ಯಾನ್ ಸಹಾಯ ಮಾಡುವುದಾಗಿ ಹೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸೀರಿಯಲ್, ರಿಯಾಲಿಟಿ ಶೋಗಳಿಂದ ಖ್ಯಾತಿ ಪಡೆದಿರುವ ಸೋನಾಲ್ ವೆಂಗುರ್ಲೇಕರ್ ಕೊರೊನಾ ಸಮಯದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಸ್ವಂತ ಸೋನಾಲ್ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಲಾಕ್ಡೌನ್ನಿಂದಾಗಿ ಮುಂದಿನ ತಿಂಗಳು ಜೀವನ ನಡೆಸಲು ನನ್ನ ಬಳಿ ಹೆಚ್ಚು …
Read More »ರಮೇಶ್ ಕುಮಾರ್ ಲಾಕ್ಡೌನ್ ಉಲ್ಲಂಘನೆ- ನೂರಾರು ಜನ ಸೇರಿಸಿ ಕೆರೆ ಪೂಜೆ….
ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೂರಾರು ಜನರನ್ನು ಸೇರಿಸಿ ಕರೆಯಲ್ಲಿ ಪೂಜೆ ಮಾಡುವ ಮೂಲಕ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಆಲವಾಟ್ಟ ಗ್ರಾಮದ ಕೆರೆಗೆ ಕೆ.ಸಿ.ವ್ಯಾಲಿ ನೀರು ಹರಿದ ಹಿನ್ನೆಲೆ ತಮ್ಮದೆ ಮುಖಂಡರು, ಸ್ಥಳೀಯರನ್ನು ಸೇರಿಸಿಕೊಂಡು ಪೂಜೆ ಸಲ್ಲಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಪೂಜೆ ವೇಳೆ ನೂರಾರು ಜನರ ಜಮಾವಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಮಾಜಿ ಸ್ಪೀಕರ್ ವಿರುದ್ಧ ಹಲವರು …
Read More »
Laxmi News 24×7