Breaking News

ರಾಜ್ಯ

ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್, ಗುರುವಾರ ಮಾತ್ರ ಬೆಳಗಾವಿ ಜಿಲ್ಲೆಯಲ್ಲಿಒಂದು ಸೋಂಕಿತರಿರುವುದು ಧೃಡಪಟ್ಟಿಲ್ಲ

ಬೆಳಗಾವಿ: ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ನ ಮಾಹಿತಿ ಪ್ರಕಾರ ಇಂದು ಒಂದೇ ದಿನಕ್ಕೆ 18 ಕೊರೊನಾ ಸೋಂಕು ತಗುಲಿದವರು ಪತ್ತೆಯಾಗಿದ್ದಾರೆ. ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಗುರುವಾರ ಮಾತ್ರ ಒಂದು ಸೋಂಕಿತರಿರುವುದು ಧೃಡಪಟ್ಟಿಲ್ಲ. ಇದರಿಂದ ಜಿಲ್ಲೆಯ ಜನರು ನಿಟ್ಟಿಸಿರು ಬಿಡುವಂತಾಗಿದೆ. ಹೆಚ್ಚು ಸೋಂಕಿತರು ಪತ್ತೆಯಾದ ಪಟ್ಟಿಯಲ್ಲಿ ಬೆಳಗಾವಿ ಮೂರನೇ ಸ್ಥಾನದಲ್ಲಿದ್ದು, ಜಿಲ್ಲೆಯಲ್ಲಿ ಒಟ್ಟು 43 ಪ್ರಕರಣಗಳು ಪತ್ತೆಯಾಗಿದೆ. ಸೋಂಕಿತರಲ್ಲಿ ಮೂವರು ಡಿಶ್ಚಾರ್ಜ್ ಆಗಿದ್ದಾರೆ. ಒಬ್ಬರ ಮೃತ ಪಟ್ಟಿದ್ದಾರೆ. ಉಳಿದ …

Read More »

ವಿದ್ಯಾರ್ಥಿ ಬಂಧುತ್ವ ವೇದಿಕೆ ಕರ್ನಾಟಕ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಆಹ್ವಾನಿಸಿದೆ.

ಬೆಳಗಾವಿ: ಬಸವ ಜಯಂತಿಯ ನಿಮಿತ್ತ ಮಾನವ ಬಂಧುತ್ವ ವೇದಿಕೆ ಅಂಗ ಸಂಸ್ಥೆಯಾದ ವಿದ್ಯಾರ್ಥಿ ಬಂಧುತ್ವ ವೇದಿಕೆ ಕರ್ನಾಟಕ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಆಹ್ವಾನಿಸಿದೆ. “ಬಸವ ತತ್ವಗಳಿಂದ ಅಖಂಡ ಕರ್ನಾಟಕದ ಕಲ್ಯಾಣ ಸಾಧ್ಯ” ಎಂಬ ವಿಷಯದ ಕುರಿತು 8 ನಿಮಿಷಗಳ ವಿಡಿಯೋ ಗಳನ್ನು ಆಹ್ವಾನಿಸಲಾಗಿದೆ. ಅತ್ಯುತ್ತಮ ವಿಷಯ ಮಂಡನೆ ಒಳಗೊಂಡ ವಿಡಿಯೋ ಗಳನ್ನೂ ಆಯ್ಕೆ ಮಾಡಿ ಪ್ರಥಮ, ದ್ವೀತಿಯ, ತೃತೀಯ ಮತ್ತು ಸಮಾಧಾನಕರ ಶ್ರೇಣಿಯ 5 ಬಹುಮಾನ ಗಳನ್ನು …

Read More »

ಬೀದರ್:ಜಮಾತ್‍ಗೆ ಹೋಗಿ ಬಂದಿದ್ದ 3 ಮಂದಿ ಡಿಸ್ಚಾರ್ಜ್……

ಬೀದರ್: ಕಳೆದ 23 ದಿನಗಳಿಂದ ಬೀದರ್ ಜಿಲ್ಲೆಯ ಹುಮನಾಬಾದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿದ 3 ಜನ ಕೊರೊನಾ ಶಂಕಿತರ ವರದಿ ನೆಗೆಟಿವ್ ಬಂದ ಹಿನ್ನೆಲೆ ಇಂದು ಮಧ್ಯಾಹ್ನ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ದೆಹಲಿ ತಬ್ಲಿಘಿ ಜಮಾತ್‍ಗೆ ಹೋಗಿ ಬಂದಿದ್ದ ದುಬಲಗುಂಡಿ ಗ್ರಾಮದ ಇಬ್ಬರು ಹಾಗೂ ಹಳ್ಳಿಖೇಡ ಬಿ ಪಟ್ಟಣದ ಒಬ್ಬರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ, ಅಂಬುಲೆನ್ಸ್ ಮೂಲಕ ಅವರ ಊರುಗಳಿಗೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಸಿಬ್ಬಂದಿಗಳು ಚಪ್ಪಾಳೆ ತಟ್ಟಿ …

Read More »

ದ.ಕನ್ನಡದಲ್ಲಿ ಕೊರೊನಾಗೆ ಎರಡನೇ ಬಲಿ- ರಾಜ್ಯದಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮಂಗಳೂರು: ಹೆಮ್ಮಾರಿ ಕೊರೊನಾ ವೈರಸ್‍ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆ ಕಂಡಿದೆ. ಬಂಟ್ವಾಳದ ಕೊರೊನಾ ಸೋಂಕಿತ ಮಹಿಳೆ ಏಪ್ರಿಲ್ 19ರಂದು ಮೃತರಾಗಿದ್ದರು. ಈ ಬೆನ್ನಲ್ಲೇ ಕೊರೊನಾ ಸೋಂಕು ದೃಢಪಟ್ಟು ಚಿಕಿತ್ಸೆ ಪಡೆಯುತ್ತಿದ್ದ ಮೃತ ಮಹಿಳೆಯ ಅತ್ತೆ ಕೂಡ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಎರಡನೇ ಸಾವು ಇದಾಗಿದೆ. 75 ವರ್ಷದ ವೃದ್ಧೆ …

Read More »

ಅನಾವಶ್ಯಕವಾಗಿ ರಸ್ತೆಗೆ ಬಂದು ತಿರುಗಾಡುತ್ತಿದ್ದರು. ಅಂತವರಿಗೆ ಕೊಪ್ಪಳ ಪೊಲೀಸರು ವಿನೂತನ ಶಿಕ್ಷೆ ನೀಡಿದ್ದಾರೆ.

ಕೊಪ್ಪಳ: ಲಾಕ್‍ಡೌನ್ ಶುರುವಾದಗಿನಿಂದ ಪೊಲೀಸರು ಹಗಲಿರುಳು ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೂ ಕೆಲವರು ಅನಾವಶ್ಯಕವಾಗಿ ರಸ್ತೆಗೆ ಬಂದು ತಿರುಗಾಡುತ್ತಿದ್ದರು. ಅಂತವರಿಗೆ ಕೊಪ್ಪಳ ಪೊಲೀಸರು ವಿನೂತನ ಶಿಕ್ಷೆ ನೀಡಿದ್ದಾರೆ. ಪೊಲೀಸರು ಅನಾವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ವಾಹನ ಸವಾರರಿಗೆ ಗೋಣಿ ಚೀಲದ ಪಿಪಿಇ ಕಿಟ್ ಹಾಕಿಸಿದ್ದಾರೆ. ಈ ಮೂಲಕ ಕೊಪ್ಪಳ ನಗರ ಠಾಣಾ ಪೊಲೀಸರು ವಿಭಿನ್ನ ರೀತಿಯಲ್ಲಿ ಕೊರೊನಾ ವೈರಸ್ ಜಾಗೃತಿ ಮೂಡಿಸಿದ್ದಾರೆ. ಭಾರತ ಲಾಕ್‍ಡೌನ್ ನಡುವೆಯೂ ವಾಹನ …

Read More »

ಬುದ್ಧಿ ಹೇಳಿದ್ದಕ್ಕೆ ಪೊಲೀಸರ ಮೇಲೆ ಯೋಧನಿಂದ ಹಲ್ಲೆ

ಚಿಕ್ಕೋಡಿ: ಮಾಸ್ಕ್ ಹಾಕಿಕೊಳ್ಳಿ ಹಾಗೇ ಮನೆ ಬಿಟ್ಟು ಹೊರಗಡೆ ತಿರುಗಾಡಬೇಡಿ ಎಂದು ಬುದ್ಧಿವಾದ ಹೇಳಿದ್ದಕ್ಕೆ ಕರ್ತವ್ಯ ನಿರತ ಪೊಲೀಸರ ಮೇಲೆ ಸಿ.ಆರ್.ಪಿ.ಎಫ್ ಯೋಧ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಪಟ್ಟಣದಲ್ಲಿ ನಡೆದಿದೆ. ಎಕ್ಸಂಬಾ ಪಟ್ಟಣದಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಹೊರಗಡೆ ರಸ್ತೆಯಲ್ಲಿ ಮಾಸ್ಕ್ ಇಲ್ಲದೆ ತಿರಾಗುಡುತ್ತಿದ್ದ ಸಿ.ಆರ್.ಪಿ.ಎಫ್ ಯೋಧ ಸಚಿನ್ ಸಾವಂತ್ ನಿಗೆ ಪೊಲೀಸರು ಮನೆಯಿಂದ ಹೊರಗೆ ತಿರುಗಾಡಬೇಡಿ. ಮಾಸ್ಕ್ ಧರಿಸಬೇಕು ಎಂದು …

Read More »

ಮೇ 3ರ ಬಳಿಕವೂ ಲಾಕ್‍ಡೌನ್ ಮುಂದುವರಿಸಿದರೆ ಒಳ್ಳೆಯದು: ಸಚಿವ ರಮೇಶ್ ಜಾರಕಿಹೊಳಿ

ಚಿತ್ರದುರ್ಗ: ಕೊರೊನಾ ಸೋಂಕು ಹರಡದಂತೆ ಭಾರತ ಲಾಕ್‍ಡೌನ್ ಆಗಿ ಒಂದು ತಿಂಗಳು ಕಳೆದಿದೆ. ಇನ್ನೇನು ಲಾಕ್‍ಡೌನ್ ತೆರವು ದಿನಾಂಕ ಸಮೀಪಿಸಿದ್ದು, ಕೆಲ ವಲಯಗಳಲ್ಲಿ ರಾಜ್ಯ ಸರ್ಕಾರ ನಿಯಮಗಳನ್ನು ಸಡಿಲ ಮಾಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ನಮ್ಮ ಆರೋಗ್ಯಕ್ಕಾಗಿ ಜನರು ಮನೆಯಲ್ಲಿ ಇರುವುದು ಸೂಕ್ತ. ಅಲ್ಲದೇ ಭಾರತದಲ್ಲಿ ಲಾಕ್‍ಡೌನ್ ಮೇ 3ಕ್ಕೆ ಅಂತ್ಯಗೊಳಿಸದೆ ಮುಂದುವರಿಸಿದರೆ ಉತ್ತಮ ಎಂದು ಅಭಿಪ್ರಾಯ ಪಟ್ಟಿದ್ದಾರೆ. ನಗರದ ಹಳೆ ಮಾಧ್ಯಮಿಕ …

Read More »

ಪಾದರಾಯನಪುರ ಗಲಾಟೆ : ತಲೆಮರೆಸಿಕೊಂಡವರ ಬೆನ್ನಟ್ಟಿದ ಪೊಲೀಸರು

ಬೆಂಗಳೂರು, ಏ.23- ಪಾದರಾಯನಪುರ ಗಲಾಟೆ ಪ್ರಕರಣ ಮುಕ್ತಾಯವಾಗಿದ್ದು, ಸಹಜ ಸ್ಥಿತಿಗೆ ಮರಳಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಗಲಭೆಗೆ ಸಂಬಂಧಿಸಿದಂತೆ ಇನ್ನೂ 20 ಮಂದಿ ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ಈಗಾಗಲೇ ಅವರ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ ಎಂದು ತಿಳಿಸಿದರು. ನಗರದಲ್ಲಿ ಲಾಕ್‍ಡೌನ್ ಸ್ವಲ್ಪ ಸಡಿಲಿಕೆ ಮಾಡಲಾಗಿದ್ದು, ಕಟ್ಟಡ ಕಾರ್ಮಿಕರ ಜವಾಬ್ದಾರಿ ಗುತ್ತಿಗೆದಾರರೇ ನೋಡಿಕೊಳ್ಳಬೇಕು ಎಂದು …

Read More »

ಲಾಕ್ ಡೌನ್: ವಲಸೆ ಕಾರ್ಮಿಕರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಆಲಿಸಿದ ರೈಲ್ವೆ ಸಚಿವ ಸುರೇಶ್ ಅಂಗಡಿ

ಲಾಕ್ ಡೌನ್: ವಲಸೆ ಕಾರ್ಮಿಕರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಆಲಿಸಿದ ರೈಲ್ವೆ ಸಚಿವ ಸುರೇಶ್ ಅಂಗಡಿ ಬೆಳಗಾವಿ, ಏ.೨೩(ಕರ್ನಾಟಕ ವಾರ್ತೆ): ಲಾಕ್ ಡೌನ್ ಹಿನ್ನೆಲೆಯಲ್ಲಿ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿನಿಲಯದಲ್ಲಿ ಆಶ್ರಯ ಪಡೆದಿರುವ ರಾಜಸ್ತಾನ ಮತ್ತಿತರ ರಾಜ್ಯಗಳ ವಲಸೆ ಕಾರ್ಮಿಕರನ್ನು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಭೇಟಿ ಮಾಡಿದರು. ವಿವಿಧ ರಾಜ್ಯಗಳ ವಲಸೆ ಕಾರ್ಮಿಕರನ್ನು ಇರಿಸಲಾಗಿರುವ ಆಶ್ರಯ ಕೇಂದ್ರಕ್ಕೆ ಗುರುವಾರ …

Read More »

ಸ್ಟೇ ಹೋಂ, ಸ್ಟೇ ಫಿಟ್ – ಪವರ್‌ಸ್ಟಾರ್ ಫಿಟ್ನೆಸ್‍ಗೆ ನೆಟ್ಟಿಗರು ಫಿದಾ…….

ಬೆಂಗಳೂರು: ಚಂದನವದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಫಿಟ್ನೆಸ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ನಮ್ಮ ಸ್ಯಾಂಡಲ್‍ವುಡ್‍ನಲ್ಲಿ ಫಿಟ್ನೆಸ್, ಡ್ಯಾನ್ಸ್ ಹಾಗೂ ಫೈಟ್ ಹೀಗೆ ಎಲ್ಲದಕ್ಕೂ ಸೈ ಅನ್ನುವ ನಟರಲ್ಲಿ ಪುನೀತ್ ರಾಜ್‍ಕುಮಾರ್ ಅವರು ಮುಂಚೂಣಿಗೆ ಬರುತ್ತಾರೆ. ವಯಸ್ಸು 45 ಅದರೂ ದೇಹದಲ್ಲಿ ಮೂಳೆಯೇ ಇಲ್ಲ ಎಂಬತೆ ಡ್ಯಾನ್ಸ್ ಮಾಡುವ ಅಪ್ಪು ದೇಹ ದಂಡಿಸುವ ವಿಚಾರದಲ್ಲೂ ಯಾವಾಗಲೂ ಮುಂದೆ ಇರುತ್ತಾರೆ. ಹಾಗೆಯೇ ಲಾಕ್‍ಡೌನ್ ಸಮಯದಲ್ಲಿ ಅಪ್ಪು …

Read More »