ಸಂಕೇಶ್ವರ : ಕಳೆದ ಹಲವು ದಿನಗಳಿಂದ ಅಕ್ರಮವಾಗಿ ದೇಶಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಸಂಕೇಶ್ವರ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತ ವ್ಯಕ್ತಿಯಿಂದ ೧೪ ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಠಾಣೆ ವ್ಯಾಪ್ತಿಯ ಕರಜಗಾ ಗ್ರಾಮದಲ್ಲಿ ಲಾಕಡೌನ್ ಆರಂಭದಿಂದಲೂ ದೇಶಿ ಮದ್ಯ ಪೂರೈಸುತ್ತಿದ್ದ ಕರಜಗಾ ಗ್ರಾಮದ ಫಕ್ರುದ್ದೀನ ಸಯ್ಯದ ಸೊಲ್ಲಾಪೂರೆ ಬಂಧಿತ ಆರೋಪಿ. ಡಿವೈಎಸ್ಪಿ ಡಿ.ಟಿ. ಪ್ರಭು, ಸಿಪಿಐ ಗಣಪತಿ ಕಲ್ಯಾಣಶೆಟ್ಟಿ, ಪಿಎಸ್ಐ ಗಣಪತಿ ಕೊಗನೊಳ್ಳಿ ಮಾರ್ಗದರ್ಶನದಲ್ಲಿ ಪ್ರೊಬೆಷನರಿ ಪಿಎಸ್ಐ …
Read More »ಬಿಹಾರಿ ಕಾರ್ಮಿಕನ ಡೇಂಜರ್ ಟ್ರಾವೆಲ್ ಹಿಸ್ಟರಿ-ಅರ್ಧ ಬೆಂಗಳೂರು ಸುತ್ತಾಟ
ಬೆಂಗಳೂರು: ನಂಜನಗೂಡು ನೌಕರನ ಮಾದರಿ ಬೆಂಗಳೂರಿಗೂ ಹೊಂಗಸಂದ್ರದ ಸೋಂಕಿತ ಕೂಲಿ ಕಾರ್ಮಿಕನಿಂದ ಕಂಟಕ ಎದುರಾಗಿದೆ. ಕೂಲಿ ಕಾರ್ಮಿಕನಿಂದ ಇಂದೂ ಐವರಿಗೆ ಸೋಂಕು ಹರಡಿರುವುದು ಧೃಡಪಟ್ಟಿದ್ದು, ಈವರೆಗೂ ಈತನೊಬ್ಬನಿಂದಲೇ ಬೆಂಗಳೂರಿನ 14 ಮಂದಿಗೆ ಕೊರೊನಾ ತಗುಲಿದೆ. ಬಿಹಾರ ಮೂಲದ ಕೂಲಿ ಕಾರ್ಮಿಕನ ಟ್ರಾವೆಲ್ ಹಿಸ್ಟರಿ ಬಯಲಾಗುತ್ತಿದ್ದಂತೆ ಅರ್ಧ ಬೆಂಗಳೂರಿಗೆ ಈತ ಸೋಂಕು ಹಂಚಿರುವ ಸಾಧ್ಯತೆ ದಟ್ಟವಾಗಿದೆ. ಬೆಂಗಳೂರಿನ ಯಾವೆಲ್ಲಾ ಜಾಗಗಳಿಗೆ ಸೋಂಕಿತ ಹೋಗಿದ್ದ, ಯಾರೊಂದಿಗೆಲ್ಲಾ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಅರ್ಧ …
Read More »ಪ್ರಚಾರಕ್ಕಾಗಿ ಅಲ್ಲ,ಮಾನವೀಯ ಸೇವೆಗೆ ಮುಂದಾದ ಮೇದಾರ ಸಮಾಜದ ಹಿತೈಸಿ ಪಕ್ಕಿರಪ್ಪ ಮುರಗೋಡ..!
ಬೆಳಗಾವಿ : ಪ್ರಚಾರಕ್ಕಾಗಿ ಆಸೆಪಡದೆ ಮೇದಾರ ಸಮಾಜದ ಶ್ರೇಯೊಭಿವೃದ್ದಿಗಾಗಿ ಸದಾಕಾಲ ತಮ್ಮ ಕೈಯಿಂದ ಸಾಧ್ಯವಾದಷ್ಟು ನೆರವು ನೀಡುತ್ತಾ ಮೇದಾರ ಸಮಾಜದ ಏಳಿಗೆಗೆ ಸದಾಕಾಲ ಶ್ರಮಿಸುತ್ತಿರುವ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಸಮಾಜದ ಹಿತೈಸಿಗಳಾದ ಪಕ್ಕಿರಪ್ಪ ಮುರಗೋಡ ಅವರು ತಮ್ಮ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳಲ್ಲಿ ವಾಸಿಸುವ ಸುಮಾರು100 ಕ್ಕೂ ಹೆಚ್ಚು ಮೇದಾರ ಸಮಾಜದ ಕುಲಬಾಂಧವರ ಕುಟುಂಬಗಳ ಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ. ಲಾಕ್ ಡೌನ್ ಹಿನ್ನಲೆಯಲ್ಲಿ ಕುಲ ಕಸುಬು ಹಾಗೂ …
Read More »KSRTC ವಾಣಿಜ್ಯ ಮಳಿಗೆಗಳಿಗೆ ಬಾಡಿಗೆ ವಿನಾಯಿತಿ
ಬೆಂಗಳೂರು: ಕೊರೊನಾ ಮಹಾಮಾರಿಯಿಂದಾಗಿ ಜನರ ಬಳಿ ಹಣ ಇಲ್ಲದಂತಾಗಿದ್ದು, ಜೀವನ ಸಾಗಿಸುವುದೇ ದುಸ್ತರವಾಗಿದೆ. ಹೀಗಾಗಿ ಕೆಎಸ್ಆರ್ ಟಿಸಿ ತನ್ನ ಬಾಡಿಗೆದಾರರು ಹಾಗೂ ಜಾಹೀರಾತುದಾರರಿಗೆ ವಿನಾಯಿತಿ ನೀಡಿ ಸುತ್ತೋಲೆ ಹೊರಡಿಸಿದೆ. ಲಾಕ್ಡೌನ್ ಆದಾಗಿನಿಂದ ಎಲ್ಲ ಮಳಿಗೆಗಳು ಬಂದ್ ಆಗಿದ್ದು, ವ್ಯಾಪಾರವಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ಕೆಎಸ್ಆರ್ ಟಿಸಿಯಿಂದ ವಾಣಿಜ್ಯ ಮಳಿಗೆಗಳು, ಹೋಟೆಲ್ಗಳು ಹಾಗೂ ಜಾಹಿರಾತುದಾರರಿಗೆ ವಿನಾಯಿತಿ ನೀಡಲಾಗಿದೆ. ಲಾಕ್ಡೌನ್ ಆರಂಭವಾದ ದಿನದಿಂದ ಮುಗಿಯುವವರೆಗೂ ಬಾಡಿಗೆ ಕಟ್ಟುವುದರಿಂದ ವಿನಾಯಿತಿ ನೀಡಲಾಗಿದೆ. ಮಾನವೀಯತೆ ದೃಷ್ಟಿಯಿಂದ …
Read More »ಹಾವೇರಿ: ನಕಲಿ ಬಿಡಿ ಬೀಜ ದಾಸ್ತಾನು ಮಳಿಗೆ ಮೇಲೆ ಕೃಷಿ ವಿಷಕ್ಷಣಾ ತಂಡ ದಾಳಿ …….
ಹಾವೇರಿ: ನಕಲಿ ಬಿಡಿ ಬೀಜ ದಾಸ್ತಾನು ಮಳಿಗೆ ಮೇಲೆ ಕೃಷಿ ವಿಷಕ್ಷಣಾ ತಂಡ ದಾಳಿ ನಡೆಸಿ ಸುಮಾರು 6 ಕೋಟಿ ರೂ. ಮೌಲ್ಯದ ಬಿಡಿ ಬೀಜಗಳನ್ನು ವಶ ಪಡೆದುಕೊಂಡಿದೆ. ಗುರುವಾರ ರಾತ್ರಿ ಜಿಲ್ಲೆಯ ಮೋಟೆಬೆನ್ನೂರಿನಲ್ಲಿ ರಾಷ್ಟ್ರೀ ಹೆದ್ದಾರಿಗೆ ಹೊಂದಿಕೊಂಡಿರುವ ವಕ್ರ ತುಂಡ ಕೋಲ್ಡ್ ಸ್ಟೋರೇಜ್ ಮೇಲೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ್ ಹಾಗೂ ಬ್ಯಾಡಗಿ ಸಿಪಿಐ ಭಾಗ್ಯವತಿ ನೇತೃತ್ವದ ಜಂಟಿ ತಂಡಗಳ ದಾಳಿ ನಡೆಸಲಾಗಿತ್ತು. ಮುಂಗಾರು ಬಿತ್ತನೆಗೆ ಸಿದ್ಧವಾಗಿರುವ …
Read More »ಬೆಳಗಾವಿಯಲ್ಲಿ ಈವರೆಗೆ 45 ಜನರಿಗೆ ಸೋಂಕು ದೃಢಪಟ್ಟಿದ್ದು, ಓರ್ವ ವೃದ್ದೆ ಸಾವಿಗೀಡಾಗಿದ್ದಾಳೆ
ಬೆಳಗಾವಿ – ಇಂದು ಕುಡಚಿಯ ಕೊರೋನಾ ಸೋಂಕಿತನೋರ್ವನನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 4ಕ್ಕೇರಿದೆ. ಬೆಳಗಾವಿಯಲ್ಲಿ ಈವರೆಗೆ 45 ಜನರಿಗೆ ಸೋಂಕು ದೃಢಪಟ್ಟಿದ್ದು, ಓರ್ವ ವೃದ್ದೆ ಸಾವಿಗೀಡಾಗಿದ್ದಾಳೆ. ಈವರೆಗೆ ಒಟ್ಟೂ 2697 ಜನರ ಮೇಲೆ ಜಿಲ್ಲಾಡಳಿತ ನಿಗಾ ಇಟ್ಟಿದೆ. ಇವರಲ್ಲಿ 681 ಜನರು ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. 41 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 865 ಜನರು 14 ದಿನದ ಮತ್ತು 1110 ಜನರು 28 ದಿನದ …
Read More »ಮದ್ಯ ಸಿಗದೇ ಕಂಗಾಲಾಗಿ ಸ್ಯಾನಿಟೈಸರ್ ಕುಡಿದ ಮದ್ಯವ್ಯಸನಿ……….
ಧಾರವಾಡ: ಲಾಕ್ಡೌನ್ ಹಿನ್ನೆಲೆ ಮದ್ಯ ಸಿಗದಕ್ಕೆ ಕಂಗಾಲಾದ ಮದ್ಯವ್ಯಸನಿಯೊಬ್ಬ ಸ್ಯಾನಿಟೈಜರ್ ಕುಡಿದು ಆಸ್ಪತ್ರೆ ಸೇರಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಗಾಂಧಿಚೌಕ್ ಬಾಲಾಜಿ ಓಣಿ ನಿವಾಸಿ ದೀಪಕ್ ಶಿಂಧೆ ಸ್ಯಾನಿಟೈಜರ್ ಕುಡಿದು ಆಸ್ಪತ್ರೆ ಸೇರಿದ್ದಾನೆ. ಈತ ಮದ್ಯ ವ್ಯಸನಿಯಾಗಿದ್ದು, ಕುಡಿಯಲು ಮದ್ಯ ಸಿಗದಕ್ಕೆ ತನ್ನ ಕೈಗೆ ಸಿಕ್ಕ ಸ್ಯಾನಿಟೈಜರ್ ಗಳನ್ನೇ ಕುಡಿದು ಬಿಟ್ಟಿದ್ದಾನೆ. ಸ್ಯಾನಿಟೈಜರ್ ಕುಡಿದ ತಕ್ಷಣವೇ ಈತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. ಶಹರ ಠಾಣೆ …
Read More »ಧಾರವಾಡ: ಮತ್ತೊಬ್ಬ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖನಾಗಿ ಡಿಸ್ಚಾರ್ಜ್……
ಧಾರವಾಡ: ಜಿಲ್ಲೆಯಲ್ಲಿ ಮತ್ತೊಬ್ಬ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖನಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯ ಇಬ್ಬರು ಕೊರೊನಾದಿಂದ ಗುಣಮುಖರಾದಂತಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ವ್ಯಕ್ತಿ ಗುಣಮುಖನಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿರುವ ಕುರಿತು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ. ದೆಹಲಿ ಪ್ರವಾಸದಿಂದ ಮರಳಿ ಬಂದಿದ್ದ ಹುಬ್ಬಳ್ಳಿ ಮುಲ್ಲಾ ಓಣಿಯ 27 ವರ್ಷದ ವ್ಯಕ್ತಿಗೆ (ರೋಗಿ ನಂ.194) ಕೊರೊನಾ ಸೋಂಕು ತಗುಲಿರುವುದು ಏಪ್ರಿಲ್ 9 ರಂದು …
Read More »ರ್ಕಾರ ಮನೆಯಲ್ಲೇ ಇರುವ ಬಡವರಿಗೆ ಕೊಡುತ್ತಿರುವ ಉಚಿತ ಅಕ್ಕಿಯಲ್ಲೂ ಸೊಸೈಟಿಯವರು ಗೋಲ್ಮಾಲ್ ಮಾಡುತ್ತಿದ್ದಾರೆ: ಸಿ.ಟಿ.ರವಿ
ಚಿಕ್ಕಮಗಳೂರು: ಕೊರೊನಾ ಆತಂಕದಿಂದ ಇಡೀ ದೇಶವೇ ಲಾಕ್ಡೌನ್ ಆಗಿದ್ದು, ಸರ್ಕಾರ ಮನೆಯಲ್ಲೇ ಇರುವ ಬಡವರಿಗೆ ಕೊಡುತ್ತಿರುವ ಉಚಿತ ಅಕ್ಕಿಯಲ್ಲೂ ಸೊಸೈಟಿಯವರು ಗೋಲ್ಮಾಲ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪಕ್ಕೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಗಲ್, ನಿಡುವಾಳೆ, ಕೂವೆ ಗ್ರಾಮಗಳ ಸೊಸೈಟಿಯಲ್ಲಿ ಅಕ್ರಮ ನಡೆಯುತ್ತಿದ್ದು, ನಿಗದಿಗಿಂತ ಕಡಿಮೆ ಪಡಿತರ ನೀಡುತ್ತಿದ್ದಾರೆ. ಜೊತೆಗೆ ಎಲ್ಲರಿಂದಲೂ …
Read More »ರಾಮನಗರ ಬಿಟ್ಟು ಬೇರೆ ಕಡೆ ಶಿಫ್ಟ್ ಮಾಡಿದ್ರೆ ತೊಂದರೆ ಆಗಲ್ವಾ:ಸಿಎಂ ಕುಮಾರಸ್ವಾಮಿಗೆ ತಿರುಗೇಟು ಜಗದೀಶ್ ಶೆಟ್ಟರ್
ಧಾರವಾಡ: ಬೆಂಗಳೂರಿನ ಪಾದರಾಯನಪುರದಲ್ಲಿ ಗಲಾಟೆ ಮಾಡಿದವರಿಗೆ ಎಲ್ಲಾದ್ರು ಒಂದು ಕಡೆ ಇಡಲೇಬೇಕಲ್ಲಾ. ಇಡೀ ರಾಜ್ಯದಲ್ಲಿ ರಾಮನಗರ ಒಂದೇ ಇದೆ ಎಂದು ಸೀಮಿತವಾಗಬೇಡಿ ಎಂದು ಸಚಿವ ಜಗದೀಶ್ ಶೆಟ್ಟರ್ ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಬಳಿ ಕೋವಿಡ್-19 ಪರೀಕ್ಷೆಯ ಗಂಟಲು ದ್ರವ ಮಾದರಿ ಸಂಚಾರ ವಾಹನ ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಮನಗರ ಜೈಲು ಬಿಟ್ಟು ಬೇರೆ ಕಡೆ ಪಾದರಾಯನಪುರ ಆರೋಪಿಗಳನ್ನು ಇಟ್ಟರೆ, ಅಲ್ಲಿ ಕೂಡಾ …
Read More »
Laxmi News 24×7