ಮಂಗಳೂರು: ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಅವರನ್ನ ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪಾದರಾಯನಪುರ ಗಲಾಟೆ ವಿಚಾರದಲ್ಲಿ ಶಾಸಕ ಜಮೀರ್ ಅಹ್ಮದ್ ನೀಡಿದ ಹೇಳಿಕೆ ವಿಚಾರ ಹಾಗೂ ನಡೆದುಕೊಂಡ ರೀತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಈ ಘಟನೆ ನಡೆದಾಗ ಶಾಸಕ ಜಮೀರ್ ತೆಗೆದುಕೊಂಡ ನಿರ್ಧಾರ ಮತ್ತು ವರ್ತನೆ ಕಾನೂನು ಬಾಹಿರವಾಗಿದೆ. ಅಲ್ಲಿನ ಗೂಂಡಾಗಿರಿಗೆ ಶಾಸಕನಾಗಿ ಬೆಂಗಾವಲಾಗಿ ನಿಂತಿರುವುದು …
Read More »ಪಾದರಾಯನಪುರದ ಗಲಭೆ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ.
ಬೆಂಗಳೂರಿನ ಪಾದರಾಯನಪುರದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಐವತ್ತನಾಲ್ಕು ಮಂದಿ ಪುಂಡರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದರಿಂದಾಗುವ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ. ಬೆಂಗಳೂರಿನಲ್ಲಿ ಕ್ವಾರಂಟೈನ್ ಗೆ ಒಳಗಾಗಬೇಕಿದ್ದ ಗಲಭೆಕೋರರನ್ನು ಕರೋನ ಸೋಂಕಿನ ವಿಷಯದಲ್ಲಿ ಹಸಿರು ವಲಯವಾಗಿರುವ ರಾಮನಗರದ ಜೈಲಿನಲ್ಲಿರಿಸುವುದು ವಿವೇಕಯುತ ನಿರ್ಧಾರವಲ್ಲ. ಚೋದ್ಯವೆಂದರೆ ರಾಮನಗರ ಜೈಲಿನ ಖೈದಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಿ, ಪಾದರಾಯನಪುರದ ಪುಂಡರನ್ನು ರಾಮನಗರದ ಕಾರಗೃಹದಲ್ಲಿ ಹದಿನೈದಕ್ಕೂ ಹೆಚ್ಚು ಮಂದಿಯನ್ನು …
Read More »ಸಂಗೀತ ಮಾಂತ್ರಿಕ ಹಂಸಲೇಖ ಅವರು ರಸ್ತೆ ಗುಂಡಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ.
ಬೆಂಗಳೂರು: ಲಾಕ್ಡೌನ್ ಸಮಯದಲ್ಲಿ ಸಂಗೀತ ಮಾಂತ್ರಿಕ ಹಂಸಲೇಖ ಅವರು ರಸ್ತೆ ಗುಂಡಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ. ಮಹಾಲಕ್ಷ್ಮೀ ಲೇಔಟ್ನಲ್ಲಿರುವ ಹಂಸಲೇಖ ಅವರ ಮನೆ ಪಕ್ಕದಲ್ಲಿರುವ ಪಾರ್ಕಿಗೆ ಬಿಬಿಎಂಪಿಯವರು ಪೈಪ್ ಲೈನ್ ಹಾಕಲು ರಸ್ತೆಯಲ್ಲಿ ಗುಂಡಿ ತೆಗೆದಿದ್ದರು. ಕಾಮಗಾರಿ ಮುಗಿದ ಬಳಿಕ ಮಣ್ಣು ಹಾಕಲಾಗಿತ್ತು. ಆದರೆ ಗುಂಡಿ ಹಾಗೆ ಉಳಿದಿದ್ದರಿಂದ ಸವಾರರಿಗೆ ಕಿರಿಕಿರಿ ಉಂಟಾಗಿತ್ತು. ಅಷ್ಟೇ ಅಲ್ಲದೆ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ರಸ್ತೆಯಲ್ಲಿ ಗುಂಡಿ ಇರುವುದನ್ನು ಗಮನಿಸಿದ ಹಂಸಲೇಖ …
Read More »ತಕ್ಷಣ ಎಲ್ಲ ಪತ್ರಕರ್ತರಿಗಾಗಿ ಅಗತ್ಯ ತಪಾಸಣಾ ಶಿಬಿರ ಏರ್ಪಡಿಸುವಂತೆ ಸೂಚನೆ ನೀಡಿದ್ದಾರೆ:B.S.Y
ಬೆಂಗಳೂರು: ಕೊರೊನಾ ವೈರಸ್ ಮಾಧ್ಯಮದವರ ಮೇಲೂ ತನ್ನ ವಕ್ರದೃಷ್ಟಿ ಬೀರಿದೆ. ನಿನ್ನೆ ಮುಂಬೈನಲ್ಲಿ 53 ಪತ್ರಕರ್ತರಿಗೆ ಕೊರೊನಾ ಸೋಂಕು ದೃಢಪಟ್ಟ ಬಳಿಕ ಇತರೆ ನಗರಗಳ ಪತ್ರಕರ್ತರಲ್ಲಿ ಆತಂಕ ಸೃಷ್ಟಿಯಾಗಿದೆ. ರಿಸ್ಕ್ ತೆಗೆದುಕೊಂಡು ವರದಿ ಮಾಡುವ ಪತ್ರಕರ್ತರು ಬಹಳ ಎಚ್ಚರಿಕೆ ವಹಿಸುವುದು ಅತ್ಯಗತ್ಯ. ಮುಂಬೈ ಘಟನೆ ಬಳಿಕ ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಎಲ್ಲಾ ಮಾಧ್ಯಮ ಸಿಬ್ಬಂದಿಯನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲು ಮುಂದಾಗಿದೆ. ಮುಂಬೈ ಪ್ರಕರಣದ ಬಗ್ಗೆ ಪರ್ತಕರ್ತರಿಂದ ಮಾಹಿತಿ …
Read More »ಬಾಗಲಕೋಟ ಜಿಲ್ಲೆಯ ಇಬ್ಬರು ಕೊರೋನಾ ಸೋಂಕಿನಿಂದ ಗುಣಮುಖ*
:- ಮಹಾಮಾರಿ ಕೊರೋನಾ ತಡೆಗಟ್ಟುವ ಹಿನ್ನಲೆ ಲಾಕ್ ಡೌನ. ಬಾಗಲಕೋಟ ಜಿಲ್ಲೆಯ ಇಬ್ಬರು ಕೊರೋನಾ ಸೋಂಕಿನಿಂದ ಗುಣಮುಖ ಕೊರೋನಾ ಸೋಂಕಿನಿಂದ ಮೃತ್ತಪಟ್ಟಿದ ವ್ಯಕ್ತಿಯ ಪತ್ನಿ ಹಾಗೂ ಸಹೋದರ ಗುಣಮುಖ ಬಾಗಲಕೋಟ ಜಿಲ್ಲಾ ಕೋವಿಡ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಬಿಡುಗಡೆ ಆದ್ರೂ ೧೪ ದಿನಗಳ ಕಾಲ ಹೋಮ್ ಕ್ವಾರಂಟೈನ ಇರಲು ಸೂಚನೆ ಬಾಗಲಕೋಟ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ, ಕೆ ರಾಜೇಂದ್ರ ಹೇಳಿಕೆ ಕೋವಿಡ್ ಗುಣಮುಖರನ್ನು ಸಸಿ ನೀಡುವ ಮೂಲಕ ಕಳುಹಿಸಿಕೊಟ್ಟ ಜಿಲ್ಲಾ …
Read More »ಮೇ 3ರ ನಂತರ ದೇಶದಲ್ಲಿಯ ಲಾಕ್ಡೌನ್ ಸಡಿಲಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ
ಬೆಂಗಳೂರು: ಮೇ 3ರ ನಂತರ ದೇಶದಲ್ಲಿಯ ಲಾಕ್ಡೌನ್ ಸಡಿಲಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದೆ. ಈ ನಡುವೆ ಮೇ ಕೊನೆಯ ಅಥವಾ ಜೂನ್ ಮೊದಲ ವಾರದಲ್ಲಿ ಕೊರೊನಾ ಹರಡುವಿಕೆ ಎರಡನೇ ಅಲೆಯ ತಡೆಗಾಗಿ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ. ಕೊರೊನಾ ಸೋಂಕು ಕಳೆದ 3.4 ದಿನಗಳಲ್ಲಿ ದ್ವಿಗುಣವಾಗ್ತಿದೆ. ದ್ವಿಗುಣದ ಪ್ರಮಾಣವನ್ನು 12 ದಿನಗಳಿಗೆ ತರಲು ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಲಾಕ್ಡೌನ್ ಮೊದಲು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3.4 …
Read More »ರಜೆ ಬೇಕಂದ್ರೆ ಈ ಸಾಹೇಬ್ರ ಮನೆಗ್ ಎಸಿ ಹಾಕಿಸಿಕೊಡು ಎಂದು ಡಿಮ್ಯಾಂಡ್,,,,,
ಚಿಕ್ಕಬಳ್ಳಾಪುರ: ತಹಶೀಲ್ದಾರ್ ದ್ವಿತೀಯ ದರ್ಜೆಯ ಸಹಾಯಕನಿಗೆ ಕರೆ ಮಾಡಿ ಮನೆಗೆ ಎಸಿ ಹಾಕಿಸಿಕೊಡು ಎಂದು ಡಿಮ್ಯಾಂಡ್ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಗೌರಿಬಿದನೂರು ತಹಶೀಲ್ದಾರ್ ರಾಜಣ್ಣ, ದ್ವೀತಿಯ ದರ್ಜೆ ಸಹಾಯಕ ಮಹಮದ್ ಹಸನ್ ಮುಲ್ಲಾ ಅವರಿಗೆ ಕರೆ ಮಾಡಿದ್ದು, ಮನೆಗೆ ಎಸಿ ವ್ಯವಸ್ಥೆ ಮಾಡುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಮಾರ್ಚ್ 23ರಂದು ಕರೆ ಮಾಡಿ, ಏನು ಕೆಲಸ ಮಾಡದೆ ನಿನಗೆ ಸಂಬಳ ಮಾಡಿಕೊಟ್ಟಿದ್ದೇನೆ. ಹಾಗಾಗಿ ನೀನು ನನ್ನ ಮನೆಗೆ …
Read More »ಕೇರಳ ಮೂಲದ ಬಡ ವ್ಯಕ್ತಿಯೊಬ್ಬ ಪೊಲೀಸರಿಗೆ ನೀರು ಮತ್ತು ಊಟ ನೀಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.
ತಿರುವನಂತಪುರಂ: ಲಾಕ್ಡೌನ್ ಆದಾಗಿನಿಂದ ಪೊಲೀಸರು ಹಗಲು-ರಾತ್ರಿ ಎನ್ನದೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಲಾಕ್ಡೌನ್ನಿಂದಾಗಿ ಹೊಟೇಲ್ ಮುಚ್ಚಿರುವ ಕಾರಣ ಪೊಲೀಸರಿಗೆ ಸರಿಯಾಗಿ ಆಹಾರ ಸಿಗುತ್ತಿಲ್ಲ. ಈ ವೇಳೆ ಕೇರಳ ಮೂಲದ ಬಡ ವ್ಯಕ್ತಿಯೊಬ್ಬ ಪೊಲೀಸರಿಗೆ ನೀರು ಮತ್ತು ಊಟ ನೀಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ. ಗಿರೀಶ್ ಕೇರಳದ ಅಲಪ್ಪಿ ಜಿಲ್ಲೆಯ ಕಲವೂರ್ ಗ್ರಾಮದಲ್ಲಿ ಪೊಲೀಸರಿಗೆ ನೀರು ಹಾಗೂ ಆಹಾರ ಸರಬರಾಜು ಮಾಡಿ ಗಮನ ಸೆಳೆಯುತ್ತಿದ್ದಾರೆ. ಗಿರೀಶ್ ತೆಂಗಿನ ಮರ ಹತ್ತಿ ಕಾಯಿಕೀಳುವ …
Read More »ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 119 ಪುಂಡರು ವಶಕ್ಕೆ
ಬೆಂಗಳೂರು, ಏ.21- ಪಾದರಾಯನಪುರದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಇದುವರೆಗೆ 119 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಅರಮನೆ ಮೈದಾನದಲ್ಲಿರುವ ಇಸ್ಕಾನ್ ಅಕ್ಷಯ ಪಾತ್ರೆ ಪ್ರತಿಷ್ಠಾನ ಹಾಗೂ ರಾಜ್ಯ ಸರ್ಕಾರದ ಉಚಿತ ಆಹಾರ ಪದಾರ್ಥಗಳ ವಿತರಣಾ ವಿಭಾಗಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ಪರಿಶೀಲಿಸಿದರಲ್ಲದೆ, ಸಿವಿಲ್ ಡಿಫೆನ್ಸ್ ಕಾರ್ಯಕರ್ತರ ಮೂಲಕ ಮನೆಮನೆಗೆ ದಿನಸಿ ಪದಾರ್ಥಗಳ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ …
Read More »ಹಾವೇರಿ, :ಅಧಿನಿಯಮ ಉಲ್ಲಂಘಿಸಿ ಬೀಜ ಮಾರಾಟ ಮಾಡುತ್ತಿದ್ದ ಕಂಪೆನಿಯ ಪರವಾನಿಗೆ ರದ್ದು
ಹಾವೇರಿ, ಏ.21:ಬೀಜ ಅಧಿನಿಯಮ ಉಲ್ಲಂಘನೆ ಮಾಡಿದ್ದ ಕಾರಣಕ್ಕಾಗಿ ಬೀಜ ಮಾರಾಟ ಮಾಡುತ್ತಿದ್ದ ಖಾಸಗಿ ಕಂಪೆನಿಯ ಪರವಾನಿಗೆಯನ್ನು ಅಮಾನತು ಮಾಡಿ ಆದೇಶಿಸಲಾಗಿದೆ.ರಾಣೆಬೆನ್ನೂರಿನ “ವೆಂಕಟೇಶ್ವರ ಆಗ್ರೋ ಟ್ರೇಡರ್ಸ್” ಖಾಸಗಿ ಕಂಪೆನಿಯಾಗಿದ್ದು ಈ ಖಾಸಗಿ ಟ್ರೇಡರ್ಸ್ ಸುಮಾರು 12 ವರ್ಷಗಳಿಂದ ರೈತರ ಬೀಜ ಮಾರಾಟ ಮಾಡಿಕೊಂಡು ಬಂದಿರುತ್ತದೆ. ಇತ್ತೀಚೆಗೆ ರಾಣೆಬೆನ್ನೂರಿನಲ್ಲಿ ಕಳಪೆ ಬೀಜ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಆಧಾರದ ಮೇಲೆ ಏಪ್ರಿಲ್ 20 ರಂದು ಈ ಟ್ರೆಡರ್ಸ್ ಮಳಿಗೆಗೆ ವಿಚಕ್ಷಣಾ ತಂಡ ಭೇಟಿ …
Read More »
Laxmi News 24×7