ಬೆಳಗಾವಿ – ಇಲ್ಲಿಯ ಸ್ಮಾರ್ಟ್ ಸಿಟಿಯ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಕೊರೋನಾ ವಾರ್ ರೂಂ ಆಗಿ ಪರಿವರ್ತನೆಯಾಗಿದೆ. ಬುಧವಾರ ವಾರ್ ರೂಂ ನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟಿಸಲಿದ್ದಾರೆ. ಕೊರೋನಾ ಸಂಬಂಧಿಸಿದ ಎಲ್ಲ ನಿಯಂತ್ರಣ ಇನ್ನು ಮುಂದೆ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನಿಂದ ನಡೆಯಲಿದೆ. 14 ದ್ರೋಣ್ ಕ್ಯಾಮೆರಾ ಸಹಾಯದಿಂದ ಇಡೀ ನಗರದ ಆಗು ಹೋಗುಗಳ ಮೇಲೆ ನಿಗಾ ಇಡಲಿದೆ. ಎಷ್ಟು ಜನ ಹೊರಗೆ …
Read More »ಮುಂದಿನ ಮೂರು ತಿಂಗಳ ಅವಧಿಗೆ ಅಡುಗೆ ಅನಿಲ ಸಿಲಿಂಡರ್ ಉಚಿತ:BSY
ಬೆಂಗಳೂರು: ದೇಶಾದ್ಯಂತ ಲಾಕ್ಡೌನ್ ಜಾರಿಯಾಗಿರುವ ಹಿನ್ನಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅದರಲ್ಲೂ ಬಡವರು, ನಿರ್ಗತಿಕರ ಸ್ಥಿತಿ ಅಯೋಮಯವಾಗಿದೆ. ಅಗತ್ಯ ಮತ್ತು ತುರ್ತು ಸೇವೆಗಳನ್ನು ಜನರಿಗೆ ಒದಗಿಸಲು ರಾಜ್ಯ ಸರ್ಕಾರ ಸಾಕಷ್ಟು ಯತ್ನ ನಡೆಸಿದೆ. ಈ ನಿಟ್ಟಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ ಅಡುಗೆ ಅನೀಲ ವಿತರಿಸಲು ಮುಂದಾಗಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರ ಬಡವರಿಗೆ 2 ತಿಂಗಳ ಪಡಿತರವನ್ನು ಮುಂಚಿತವಾಗಿ ವಿತರಣೆ ಮಾಡಲು ಆದೇಶ ನೀಡಿದೆ. ಇದೀಗ …
Read More »ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆ…….
ಬೆಂಗಳೂರು, ಏ.21- ಪಾದರಾಯನಪುರ ದುರ್ಘಟನೆಯ ಬಗ್ಗೆ ಶಾಸಕ ಜಮೀರ್ ಅಹಮದ್ ಖಾನ್ ವಿಷಾದ ವ್ಯಕ್ತ ಪಡಿಸಿದ್ದು, ಜಾತಿ ಧರ್ಮ ಮರೆತು ಕೊರೊನಾ ವಿರುದ್ಧ ಒಟ್ಟಾಗಿ ಹೋರಾಟ ಮಾಡೋಣ ಎಂದು ಮನವಿ ಮಾಡಿದ್ದಾರೆ.ನಿನ್ನೆಯ ಘಟನೆಯ ಬಗ್ಗೆ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ತುರ್ತು ಸಭೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಹಾಗಾಗಿ ಇಂದು ಬೆಳಗ್ಗೆ ಟ್ವಿಟ್ ಮೂಲಕ ಜಮೀರ್ ಕೆಲ ಸ್ಪಷ್ಟನೆಗಳನ್ನು ನೀಡಿದ್ದಾರೆ. ಪಾದರಾಯನಪುರದಲ್ಲಿ …
Read More »ಭಾರತದಲ್ಲಿ 18,601ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ, 590 ಜನ ಸಾವು..!
ನವದೆಹಲಿ/ಮುಂಬೈ,ಏ.21- ದೇಶಾದ್ಯಂತ ಕೋವಿಡ್-19 ವೈರಸ್ ಅಟ್ಟಹಾಸ ಮತ್ತಷ್ಟು ತೀವ್ರಗೊಂಡಿದೆ. ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಕಂಗೆಡಿಸಿದೆ. ಭಾರತದಲ್ಲಿ ಮೃತರ ಸಂಖ್ಯೆ 590ಕ್ಕೇರಿರುವುದು ಆತಂಕಕಾರಿಯಾಗಿದೆ. ಮತ್ತೊಂದಡೆ 18,600ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಇದೆ. ಕೇಂದ್ರ ಆರೋಗ್ಯ ಸಚಿವಾಲಯದ ನಿನ್ನೆ ರಾತ್ರಿವರೆಗಿನ ಅಧಿಕೃತ ವರದಿ ಪ್ರಕಾರ, ಡೆಡ್ಲಿ ವೈರಸ್ ಈವರೆಗೆ ದೇಶಾದ್ಯಂತ 590 ಜನರನ್ನು ಬಲಿ …
Read More »ಮೈಸೂರಲ್ಲಿ ಕೊರೊನಾ ಸರ್ವೇಗೆ ಬಂದ ಆಶಾ ಕಾರ್ಯಕರ್ತೆಗೆ ಬೆದರಿಕೆ
ಮೈಸೂರು, ಏ.21- ಕೊರೊನಾ ಸರ್ವೇ ಮಾಡಲು ಬಂದ ಆಶಾ ಕಾರ್ಯಕರ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಘಟನೆ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯ ಅಲೀಂ ನಗರದಲ್ಲಿ ನಡೆದಿದೆ.ಸುಮಯಾ ಫಿರ್ದೋಷಿ ಎಂಬ ಆಶಾ ಕಾರ್ಯಕರ್ತೆ ನಿನ್ನೆ ಸಂಜೆ ಅಲೀಂ ನಗರಕ್ಕೆ ಸರ್ವೆ ಮಾಡಲು ಬಂದ ಸಂದರ್ಭದಲ್ಲಿ ಗುಂಪು ಕಟ್ಟಿಕೊಂಡು ಮಾತನಾಡುತ್ತಿದ್ದ ಜನರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದಿದ್ದಕ್ಕೆ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಅವರು ಹಿರಿಯ ಅಧಿಕಾರಿಗಳಿಗೆ …
Read More »BIG BREAKING : ಕೊನೆಗೂ ಕೊರೋನಾ ಚಿಕಿತ್ಸೆಗೆ ಸಿಕ್ಕೇ ಬಿಡ್ತು ಬ್ರಹ್ಮಾಸ್ತ್ರ..!?
ನವದೆಹಲಿ, ಏ.21- ವಿಶ್ವಾದ್ಯಂತ 1.70 ಲಕ್ಷ ಜನರನ್ನು ತಿಂದು ತೇಗಿರುವ ಕಿಲ್ಲರ್ ಕೊರೊನಾ ವೈರಸ್ ನಿಗ್ರಹಕ್ಕೆ ಜಗತ್ತಿನೆಲ್ಲೆಡೆ ವೈದ್ಯಕೀಯ ಪ್ರಯೋಗಗಳು ನಡೆಯುತ್ತಿರುವಾಗಲೇ ಪ್ಲಾಸ್ಮಾ ಚಿಕಿತ್ಸೆ ಭರವಸೆಯ ಆಶಾ ಕಿರಣ ಮೂಡಿಸಿದೆ. ದೆಹಲಿಯಲ್ಲಿ ನಿನ್ನೆ 45 ವರ್ಷದ ಸೋಂಕಿತ ವ್ಯಕ್ತಿಗೆ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿಯಾದ ಬಳಿಕ ಈ ವಿಧಾನವನ್ನು ಭಾರತದಲ್ಲಿ ಅತ್ಯಂತ ಜಾಗ್ರತೆಯಿಂದ ಬಳಸುವುದಕ್ಕೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಡ್ರಗ್ ಕಂಟ್ರೋಲರ್ ಹಸಿರು ನಿಶಾನೆ ತೋರಿಸಿದೆ. ಇದರಿಂದಾಗಿ …
Read More »ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಇಲ್ಲ
ಬೆಳಗಾವಿ- ಬೆಳಗಾವಿ ಜಿಲ್ಲೆಯ ಪಾಲಿಗೆ ಇವತ್ತೂ ಶುಭಮಂಗಳ ಯಾಕಂದ್ರೆ ಇವತ್ತು ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಇಲ್ಲ ಭಾನುವಾರದಿಂದ ಬೆಳಗಾವಿ ಜಿಲ್ಲೆಯ ಪಾಲಿಗೆ ಸಿಹಿ ಸುದ್ಧಿ ಹೊರಬೀಳುತ್ತಲೇ ಇದೆ ,ಭಾನುವಾರ,ಸೋಮವಾರದ ಬುಲಿಟೀನ್ ಗಳು ಸಿಹಿ ಸುದ್ಧಿ ನೀಡಿದ್ದವು ಇಂದು ಮಂಗಳವಾರ ಬೆಳಗಿನ ಬುಲಿಟೀನ್ ಶುಭ ಮಂಗಳ ಎಂದಿದೆ ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ರಾಜ್ಯದ ವೇಳೆ ವಿವಿಧ ಜಿಲ್ಲೆಗಳ …
Read More »ಧಾರವಾಡ:ವಿಡಿಯೋ ಕಾಲ್ ಮೂಲಕ ಮುಸ್ಲಿಂ ಜೋಡಿಯೊಂದು ಮದುವೆಯಾಗಿದ್ದಾರೆ.
ಧಾರವಾಡ: ಲಾಕ್ಡೌನ್ನಿಂದ ಈಗಾಗಲೇ ಅನೇಕ ಮದುವೆ ಸಮಾರಂಭಗಳು ಕ್ಯಾನ್ಸಲ್ ಆಗಿವೆ. ಕೆಲವರು ಸರಳವಾಗಿ ಲಾಕ್ಡೌನ್ ನಿಯಮ ಉಲ್ಲಂಘಿಸದೆ ಮದುವೆಯಾಗಿದ್ದಾರೆ. ಈ ನಡುವೆ ಜಿಲ್ಲೆಯಲ್ಲಿ ವಿಡಿಯೋ ಕಾಲ್ ಮೂಲಕ ಮುಸ್ಲಿಂ ಜೋಡಿಯೊಂದು ಮದುವೆಯಾಗಿದ್ದಾರೆ. ಜಿಲ್ಲೆಯ ಆದರ್ಶ ನಗರದ ವರ ಇಮ್ರಾನ್ ಜೊತೆ ಕೊಪ್ಪಳ ಜಿಲ್ಲೆಯ ವಧು ತಾಜಮಾ ಬೇಗಂ ಮದುವೆ ಆನ್ಲೈನ್ನಲ್ಲಿ ವಿಡಿಯೋ ಕಾಲ್ನಲ್ಲಿ ನಡೆದಿದೆ. ಇವರಿಬ್ಬರ ಮದುವೆಯನ್ನು ಏಪ್ರಿಲ್ನಲ್ಲಿ ಮಾಡಬೇಕೆಂದು ನಿಶ್ಚಯ ಮಾಡಲಾಗಿತ್ತು. ಆದರೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ಡೌನ್ …
Read More »ಬೆಂಗಳೂರು:ಲಾಕ್ಡೌನ್, ಟಫ್ ರೂಲ್ಸ್ ಮಧ್ಯೆ ಭಾರೀ ಪ್ರಮಾಣದ ವಾಹನಗಳು ರಸ್ತೆಗಿಳಿದಿವೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದರೂ ವಾಹನ ದಟ್ಟಣೆ ಉಂಟಾಗಿದ್ದು, ಅಚ್ಚರಿ ಮೂಡಿಸಿದೆ. ಬೆಳಗ್ಗೆ ಈ ದೃಶ್ಯ ಕಂಡ ಸಿಲಿಕಾನ್ ಸಿಟಿ ಜನತೆಗೆ ಅಚ್ಚರಿ ಉಂಟಾಗಿದ್ದು, ಲಾಕ್ಡೌನ್ ಜಾರಿಯಲ್ಲಿದೆಯೋ ಅಥವಾ ಇಲ್ಲವೋ, ಇಷ್ಟು ಬೇಗ ಲಾಕ್ಡೌನ್ ಹಿಂಪಡೆದುಬಿಟ್ಟರಾ, ಪ್ರಧಾನಿ ಮೋದಿ ಲಾಕ್ಡೌನ್ ಆದೇಶ ಹಿಂಪಡೆದರಾ ಎಂಬ ಅನುಮಾನ ಮೂಡುವಷ್ಟರಮಟ್ಟಿಗೆ ವಾಹನಗಳು ರಸ್ತೆಗಿಳಿದಿವೆ. ಬೆಂಗಳೂರಿನ ಕೆ.ಆರ್.ಮಾರ್ಕೆಟ್ನಲ್ಲಿ ಈ ದೃಶ್ಯ ಕಂಡುಬಂದಿದ್ದು, ಲಾಕ್ಡೌನ್, ಟಫ್ ರೂಲ್ಸ್ ಮಧ್ಯೆ ಭಾರೀ ಪ್ರಮಾಣದ ವಾಹನಗಳು ರಸ್ತೆಗಿಳಿದಿವೆ. …
Read More »ಹುಬ್ಬಳ್ಳಿ:ಕೊರೊನಾ ಭೀತಿ-ಪೊಲೀಸ್ ಠಾಣೆಯೇ ಶಿಫ್ಟ್
ಹುಬ್ಬಳ್ಳಿ: ಕೊರೊನಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆಯನ್ನು ಸ್ಥಳಾಂತರಿಸಲಾಗಿದೆ. ನಗರದ ಮುಲ್ಲಾ ಮತ್ತು ಕರಾಡಿ ಓಣಿಯಲ್ಲಿ ಒಟ್ಟು 6 ಜನರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇದೀಗ ಮುಂಜಾಗ್ರತ ಕ್ರಮವಾಗಿ ಈ ಭಾಗದ ಕಮರಿಪೇಟೆಯ ಪೊಲೀಸ್ ಠಾಣೆಯನ್ನು ಚರ್ಚ್ ವೊಂದರ ಸಭಾಭವನಕ್ಕೆ ಸ್ಥಳಾಂತರಿಸಲಾಗಿದೆ. ಕಮರಿಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯು ಕಂಟೈನ್ಮೆಂಟ್ ಪ್ರದೇಶವಾಗಿದ್ದು, ಸಿಬ್ಬಂದಿ ಹಾಗೂ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಠಾಣೆಯನ್ನ ಶಿಫ್ಟ್ ಮಾಡಲಾಗಿದೆ. ಮುಲ್ಲಾ …
Read More »
Laxmi News 24×7