Breaking News

ರಾಜ್ಯ

ಖಾಸಗಿ ಚಾನೆಲ್ ವೊಂದರ ವರದಿಗಾರ ಹನುಮಂತು ಅಪಘಾತದಲ್ಲಿ ಇಂದು ಮೃತಪಟ್ಟಿದ್ದಾರೆ.

ಬೆಂಗಳೂರು: ರಾಮನಗರದ ಖಾಸಗಿ ಚಾನೆಲ್ ವೊಂದರ ವರದಿಗಾರ ಹನುಮಂತು ಅಪಘಾತದಲ್ಲಿ ಇಂದು ಮೃತಪಟ್ಟಿದ್ದಾರೆ. ಪಾದರಾಯನಪುರ ಗಲಾಟೆಯ ಆರೋಪಿಗಳನ್ನು ಜೈಲಿಗೆ ಕರೆತರುತ್ತಿದ್ದ ಸುದ್ದಿ ಮಾಡಿ, ವಾಪಾಸ್ ಬರುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ್ ಎಟಿಎಂ ವಾಹನ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ   ಸಾವಿಗೀಡಾಗಿದ್ದಾರೆ.  ಮೂರು ವರ್ಷಗಳ ಹಿಂದೆಷ್ಟೇ ವಿವಾಹವಾಗಿದ್ದರು. ಒಂದು ಮಗು ಕೂಡಾ ಇದೆ. ಹನುಮಂತ ಅವರ ನಿಧನಕ್ಕೆ ರಾಮನಗರ ಜಿಲ್ಲಾ ಪತ್ರಕರ್ತರ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.  

Read More »

ಸಂಕೇಶ್ವರ ಪಕ್ಕದ ಹರಗಾಪೂರ ಬಳಿ ಇಂದು ಬೆಳಿಗ್ಗೆ ಕಾಡುಕೋಣ ಗಳು ಕಾಣಿಸಿಕೊಂಡಿದ್ದು, ಜನರು ಭಯದಿಂದ ಓಡಾಡಿದ್ದಾರೆ.

ಬೆಳಗಾವಿ: ಸಂಕೇಶ್ವರ ಪಕ್ಕದ ಹರಗಾಪೂರ ಬಳಿ ಇಂದು ಬೆಳಿಗ್ಗೆ ಮೂರು ಕಾಡುಕೋಣ ಗಳು ಕಾಣಿಸಿಕೊಂಡಿದ್ದು, ಜನರು ಭಯದಿಂದ ಓಡಾಡಿದ್ದಾರೆ. ಸಂಕೇಶ್ವರ ಪಟ್ಟಣದ ಸಮೀಪದ ಹೊಲಗಳಲ್ಲಿ 3 ಕಾಡುಕೋಣ ಕಾಡಿಸಿಕೊಂಡಿವೆ. ಜಮೀನಿನಲ್ಲಿ ಕೆಲಸ ಮಾಡುವ ರೈತರ ಅವುಗಳನ್ನು ಕಂಡು ಭಯ ಬೀತರಾಗಿ ಬೆದರಿಸುವ ಕಾರ್ಯಕ್ಕೂ ಮುಂದಾಗಿದ್ದಾರೆ. ಜತೆ ನೀರಾವರಿ ಜಮೀನಿನಲ್ಲಿ ರೈತರ ಬೆಲೆ ಬಾಳುವ ಪೈಪ್ ಗಳನ್ನು ತುಳಿದು ಓಡಿವೆ. ಇದರಿಂದ ನೀರಾವರಿ ಜಮೀನಿನಲ್ಲಿ ನಾಶವಾಗಿರುವುದನ್ನು ಕಂಡು ಮರುಗಿದ್ದಾರೆ. ಹೊಲದಲ್ಲಿ ಇದ್ದಂತ …

Read More »

ತೈಲ ಬೆಲೆ ಬ್ಯಾರೆಲ್‌ಗೆ 12 ಡಾಲರ್‌ಗಿಂತಲೂ ಕಡಿಮೆಯಾಗಿದೆ. ಇದು ಕಳೆದ 21 ವರ್ಷಗಳಲ್ಲಿ ಅತ್ಯಂತ ಕಡಿಮೆ

ನವದೆಹಲಿ : ವಿಶ್ವದಾದ್ಯಂತ ಕೊರೊನಾದಿಂದ ಆಗಿರುವ ಲಾಕ್‌ಡೌನ್ ಹಿನ್ನೆಲೆಯಲ್ಲಿ ತೈಲ ಬೆಲೆಯು ಮತ್ತಷ್ಟು ನೆಲಕಚ್ಚಿ ಹೋಗಿದೆ. ಪೆಟ್ರೋಲ್, ಡೀಸೆಲ್ ಬೇಡಿಕೆ ಗಣನೀಯ ಕುಸಿತ ಕಾಣುತ್ತಿದ್ದು, ಅಮೆರಿಕಾದಲ್ಲಿ ಕಚ್ಚಾ ತೈಲ ಬೆಲೆ ಎರಡು ದಶಕಗಳ ಹಿಂದಕ್ಕೆ ಹೋಗಿ ತಲುಪಿದೆ. ಅಮೆರಿಕಾದ ವೆಸ್ಟ್ ಟೆಕ್ಸಾಸ್ ಮಧ್ಯಂತರ(ಡಬ್ಲ್ಯುಟಿಐ) ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 12 ಡಾಲರ್‌ಗಿಂತಲೂ ಕಡಿಮೆಯಾಗಿದೆ. ಇದು ಕಳೆದ 21 ವರ್ಷಗಳಲ್ಲಿ ಅತ್ಯಂತ ಕಡಿಮೆ ಮಟ್ಟವಾಗಿದೆ. ಕೊರೊನಾವೈರಸ್ ಬಿಕ್ಕಟ್ಟಿನ ಮಧ್ಯೆ ದುರ್ಬಲ ಬೇಡಿಕೆಯ …

Read More »

ಪಾದರಾಯನಪುರದಲ್ಲಿ ಹೊಸ ನಿಯಮಗಳು……..

ಬೆಂಗಳೂರು: ನಗರದ ಪಾದರಾಯನಪುರದಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ಕಠಿಣ ನಿಯಮಗಳು ಇಂದಿನಿಂದ ಅನ್ವಯವಾಗಲಿದ್ದು, ಜನರು ಮನೆಯಿಂದ ಹೊರ ಬರುವಂತಿಲ್ಲ. ಸೀಲ್‍ಡೌನ್ ಆಗಿದ್ರೂ ಯಾವುದೇ ರೀತಿಯ ಭಯವಿಲ್ಲದೇ ಜನ ಆರಾಮವಾಗಿ ಮನೆಯಿಂದ ಹೊರಬಂದು ಕಾಲಹರಣ ಮಾಡುತ್ತಿದ್ದರು. ಭಾನುವಾರ ರಾತ್ರಿ ನಡೆದ ಗಲಭೆಯಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಪುಂಡರನ್ನ ಬಂಧಿಸಿದ್ದಾರೆ. ಇಡೀ ಪಾದರಾಯನಪುರ ಪೊಲೀಸ್ ಸರ್ಪಗಾವಲಿನಲ್ಲಿದೆ. ದಿನ ಬೆಳ್ಳಂ ಬೆಳಗ್ಗೆ ಹಾಲು, ತರಕಾರಿ ನೆಪ ಹೇಳಿಕೊಂಡು ಹೊರಬರುತ್ತಿದ್ದ ಜನ ಈಗ ಮನೆಯಿಂದ …

Read More »

ನಿರಾಶ್ರಿತ ಕೇಂದ್ರಗಳಲ್ಲಿ ಓಪನ್ ಥಿಯೇಟರ್ ವ್ಯವಸ್ಥೆ ಕಲ್ಪಿಸಿದ ಪೊಲೀಸರು

ಖಿನ್ನತೆಗೊಳಗಾಗದಂತೆ ಕ್ರಮ – ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ ನಿರಾಶ್ರಿತ ಕೇಂದ್ರಗಳಲ್ಲಿ ಓಪನ್ ಥಿಯೇಟರ್ ವ್ಯವಸ್ಥೆ ಕಲ್ಪಿಸಿದ ಪೊಲೀಸರು – ಮುಂಬೈ: ಕೊರೊನಾ ವೈರಸ್ ನಿಂದಾಗಿ ಲಾಕ್‍ಡೌನ್ ಮಾಡಲಾಗಿದೆ. ಅಲ್ಲದೆ ಮಹಾರಾಷ್ಟ್ರದಲ್ಲಿ ದೇಶದಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವುದರಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇದರ ಮಧ್ಯೆ ನಾಗ್ಪುರ ಪೊಲೀಸರು ನಿರಾಶ್ರಿತ ಕೇಂದ್ರಗಳಲ್ಲಿ ಮನರಂಜನೆಗಾಗಿ ಉತ್ತಮ ವ್ಯವಸ್ಥೆ ಕಲ್ಪಿಸಿದ್ದಾರೆ. ನಿರಾಶ್ರಿತರು ಒಂದೇ ಸ್ಥಳದಲ್ಲಿದ್ದು ಆತಂಕಕ್ಕೊಳಗಾಗಿದ್ದು, ಅವರ ಆತಂಕವನ್ನು ಕಡಿಮೆ ಮಾಡಿ ಮನರಂಜನೆ …

Read More »

ಜ್ಯೂಬಿಲಿಯೆಂಟ್‍ನಿಂದ ಕೊರೊನಾ- ಸೋಂಕಿನ ಮೂಲ ಹುಡುಕಲು ತಜ್ಞರ ತಂಡ

ಮೈಸೂರು: ಜಿಲ್ಲೆಯ ಜ್ಯೂಬಿಲಿಯೆಂಟ್‍ ಔಷಧಿ ತಯಾರಿಕಾ ಘಟಕದಿಂದ ಕೊರೊನಾ ಸೋಂಕು ಹೇಗೆ ಹರಡಿತು. ಇದರ ಮೂಲ ಯಾವುದು ಎಂಬುದರ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದು, ಸೋಂಕಿನ ರಹಸ್ಯ ಬೇಧಿಸಲು ಮೈಸೂರು ಎಸ್‍ಪಿ ಸಿ.ಬಿ.ರಿಷ್ಯಂತ್ ಮಾರ್ಗದರ್ಶನದಲ್ಲಿ ತನಿಖಾ ತಂಡ ರಚಿಸಲಾಗಿದೆ. ಡಿವೈಎಸ್‍ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ಮೂವರು ಇನ್ಸ್ ಪೆಕ್ಟರ್ ಗಳನ್ನು ಒಳಗೊಂಡ ತಂಡ ಸದ್ಯ ರೋಗಿ ನಂ.52ಕ್ಕೆ ಸೋಂಕು ತಗುಲಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದು, ರೋಗಿಯ ಪತ್ನಿ, …

Read More »

ಕರ್ನಾಟಕದಲ್ಲಿ ಕೊರೊನಾಗೆ ಮತ್ತೊಂದು ಸಾವು- ಸಾವಿನ ಸಂಖ್ಯೆ 17ಕ್ಕೆ ಏರಿಕೆ

ಕಲಬುರಗಿ: 80 ವರ್ಷದ ವೃದ್ಧ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೋವಿಡ್-19ಗೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಸೋಮವಾರ ರಾತ್ರಿ ಬಂದ ವರದಿಯಲ್ಲಿ ವೃದ್ಧನಿಗೆ ಕೊರೊನಾ ತಗುಲಿರೋದು ದೃಢಪಟ್ಟಿತ್ತು. ಕಲಬುರಗಿಯಲ್ಲಿ ಕೊರೊನಾಗೆ ನಾಲ್ಕನೇ ಸಾವು ಇದಾಗಿದ್ದು, ಜಿಲ್ಲೆಯ ಜನತೆಯಲ್ಲಿ ಆತಂಕ ಮನೆಮಾಡಿದೆ. ಮೃತ ವೃದ್ಧ ತಬ್ಲಿಘಿಯೋರ್ವನ ಸಂಬಂಧಿಯಾಗಿದ್ದರಿಂದ ಒಂದು ವಾರದ ಹಿಂದೆ ಕಲಬುರಗಿಯ ಇಎಸ್‍ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೃದ್ಧನ ಮೊದಲ ವೈದ್ಯಕೀಯ ವರದಿ ನೆಗಟಿವ್ ಬಂದಿತ್ತು. ವೃದ್ಧ ಸಾಯುವ …

Read More »

ಜ್ಯೂಬಿಲಿಯೆಂಟ್‍ನಿಂದ ಕೊರೊನಾ- ಸೋಂಕಿನ ಮೂಲ ಹುಡುಕಲು ತಜ್ಞರ ತಂಡ…..

ಮೈಸೂರು: ಜಿಲ್ಲೆಯ ಜ್ಯೂಬಿಲಿಯೆಂಟ್‍ ಔಷಧಿ ತಯಾರಿಕಾ ಘಟಕದಿಂದ ಕೊರೊನಾ ಸೋಂಕು ಹೇಗೆ ಹರಡಿತು. ಇದರ ಮೂಲ ಯಾವುದು ಎಂಬುದರ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದು, ಸೋಂಕಿನ ರಹಸ್ಯ ಬೇಧಿಸಲು ಮೈಸೂರು ಎಸ್‍ಪಿ ಸಿ.ಬಿ.ರಿಷ್ಯಂತ್ ಮಾರ್ಗದರ್ಶನದಲ್ಲಿ ತನಿಖಾ ತಂಡ ರಚಿಸಲಾಗಿದೆ. ಡಿವೈಎಸ್‍ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ಮೂವರು ಇನ್ಸ್ ಪೆಕ್ಟರ್ ಗಳನ್ನು ಒಳಗೊಂಡ ತಂಡ ಸದ್ಯ ರೋಗಿ ನಂ.52ಕ್ಕೆ ಸೋಂಕು ತಗುಲಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದು, ರೋಗಿಯ ಪತ್ನಿ, …

Read More »

ಪಾದರಾಯನಪುರದ ಪುಂಡರ ‘ಲೀಡರ್’ ಜಮೀರ್ ಹೇಳಿಕೆಗಳು ಸರಿಯೇ..?

ಬೆಂಗಳೂರು, – ಮನುಕುಲಕ್ಕೆ ಕಂಟಕವಾಗಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಇಡೀ ದೇಶದ ಜನತೆ ಆತಂಕಕ್ಕೊಳಗಾಗಿ ಗೃಹಬಂಧನದಲ್ಲಿದೆ. ಆದರೆ, ಬೆಂಗಳೂರಿನ ಪಾದರಾಯನಪುರದ ಜನತೆಗೆ ಅದೇನಾಗಿದೆಯೋ ಏನೋ ಗೊತ್ತಿಲ್ಲ. ಮನಬಂದಂತೆ ವರ್ತಿಸುತ್ತಿದ್ದಾರೆ. ಇಲ್ಲಿನ ಜನಪ್ರತಿನಿಧಿಯಾದ ಜಮೀರ್ ಅಹಮ್ಮದ್ ಕೂಡ ಸಮರ್ಥಿಸಿಕೊಳ್ಳಲು ಮುಂದಾಗಿ ಗೂಂಡಾ ರೀತಿಯಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್-19 ಮನುಕುಲಕ್ಕೆ ಕಂಟಕವಾಗಿ ಪರಿಣಮಿಸಿದೆ. ಸೋಂಕಿತರನ್ನು ಚಿಕಿತ್ಸೆಗೊಳಪಡಿಸುವುದು, ಶಂಕಿತರನ್ನು ಕ್ವಾರಂಟೈನ್ ಮಾಡುವುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ ಜಾತಿ-ಮತ, ಧರ್ಮಗಳನ್ನು ಬದಿಗೊತ್ತಿ ಸರ್ಕಾರ …

Read More »

ಮೇ ತಿಂಗಳಾಂತ್ಯಕ್ಕೆ ಮೆಡಿಕಲ್ ಕಾಲೇಜ್ ಗಳಲ್ಲಿ 60 ಲ್ಯಾಬ್ ಸ್ಥಾಪನೆ ……

ಬೆಂಗಳೂರು, -ರಾಜ್ಯದ ಎಲ್ಲ ಮೆಡಿಕಲ್ ಕಾಲೇಜ್ ಗಳಲ್ಲಿ ಲ್ಯಾಬ್ ತೆರೆಯಲು ಉದ್ದೇಶಿಸಲಾಗಿದ್ದು, ಮೇ ಅಂತ್ಯಕ್ಕೆ 60 ಲ್ಯಾಬ್ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಈವರೆಗೆ 23397 ಪರೀಕ್ಷೆ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ 59.21 ಪರೀಕ್ಷೆಯ ಪೈಕಿ ಒಬ್ಬರಿಗೆ ಸೋಂಕು ಕಂಡುಬರುತ್ತಿದೆ ಎಂದರು. ನಿನ್ನೆವರೆಗೂ ಕೇರಳ ಇತ್ತು. ಇವತ್ತು ಎರಡನೇ ಸ್ಥಾನಕ್ಕೆ ಹರಿಯಾಣ ಬಂದಿದೆ. ಸದ್ಯಕ್ಕೆ ಕೇರಳ ಮೂರನೇ …

Read More »