ಬೆಂಗಳೂರು: ಪಾದರಾಯನಪುರದ ಘಟನೆಯಲ್ಲಿ ಯಾರೇ ತಪ್ಪು ಮಾಡಿದ್ರೂ ಕಠಿಣ ಕ್ರಮ ತೆಗೆದುಕೊಳ್ಳಿ. ಘಟನೆಗೆ ಏನು ಕಾರಣ ಅಂತ ಗೊತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿದ್ದಾರೆ.ಹೃದಯ ಸೀಳಿದ್ರೆ ಅಕ್ಷರವಿಲ್ಲ ಅಂತ ತೇಜಸ್ವಿ ಸೂರ್ಯ ಹೇಳಿದ್ದರು. ನಮ್ಮಲ್ಲಿ ಶಿಕ್ಷಣ ಇಲ್ಲ. ಪೊಲೀಸರು ಬಂದರೆ ಬಂಧಿಸುತ್ತಾರೆ ಎಂಬ ಅಜ್ಞಾನವಿದೆ. ಮುಸ್ಲಿಮರು ಅನಕ್ಷರಸ್ಥರು. ಹೀಗಾಗಿ ಕೆಲ ಗೊಂದಲ ಆಗಿರಬಹುದು. ಮುಸ್ಲಿಮರಿಗೆ ಈ ಬಗ್ಗೆ ಜಾಗೃತಿ ಮೂಡಿಸಿ ಮನವೊಲಿಸಿ ಕ್ವಾರಂಟೈನ್ ಮಾಡಬೇಕು ಎಂದು ಅವರು …
Read More »ಸಿಎಂ ಕಾರ್ಯವೈಖರಿಗೆ ಕೆಲ ಸಚಿವರಿಂದ ಅಸಮಾಧಾನ
ಬೆಂಗಳೂರು: ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಬಿಎಸ್ವೈ ಕಾರ್ಯವೈಖರಿ ಬಗ್ಗೆ ಕೆಲ ಸಚಿವರು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಾಠಿ ಕೈಗೆತ್ತಿಕೊಳ್ಳಬೇಡಿ ಎಂದು ಪೊಲೀಸರಿಗೆ ಸೂಚಿಸಿದ್ದು ತಪ್ಪು. ಅವತ್ತು ಆಶಾ ಕಾರ್ಯಕರ್ತೆ ಮೇಲೆ ದಾಳಿ ನಡೆದಾಗಲೇ ಕಠಿಣ ಕ್ರಮ ಕೈಗೊಳ್ಳಬೇಕಿತ್ತು ಎಂದು ಕೆಲ ಸಚಿವರು ಅಸಮಾಧನ ತೋರ್ಪಡಿಸಿದ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೊರೊನಾ ಲಾಕ್ಡೌನ್ ವಿಚಾರದಲ್ಲಿ ಮೃದು ಧೋರಣೆ ಬೇಡ. ಇನ್ನೇನಿದ್ದರೂ ದಂಡಂ ದಶಗುಣಂ ಇರಬೇಕು ಎಂದು …
Read More »ಪಾದರಾಯನಪುರದ ಪುಂಡರು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್
ರಾಮನಗರ: ಪಾದರಾಯನಪುರ ಗಲಾಟೆ ಪ್ರಕರಣ ಸಂಬಂಧ ಬಂಧಿಸಲಾಗಿದ್ದ 54 ಆರೋಪಿಗಳನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ರವಾನೆ ಮಾಡಲು ಆದೇಶಿಸಲಾಗಿದೆ. ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನು ಪರಪ್ಪನ ಅಗ್ರಹಾರದಿಂದ ಶಿಫ್ಟ್ ಮಾಡಲು ಕಾರಾಗೃಹ ಡಿಜಿಪಿ ಅಲೋಕ್ ಮೋಹನ್ ಆದೇಶಿಸಿದ್ದಾರೆ. ಹಾಗೆಯೇ ರಾಮನಗರ ಜೈಲಿನಲ್ಲಿರುವ 177 ಮಂದಿ ಖೈದಿಗಳು, ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡುವಂತೆ ಕೂಡಾ ಆದೇಶದಲ್ಲಿ ತಿಳಿಸಲಾಗಿದೆ. ಕೊರೊನಾ ಗ್ರೀನ್ ಜೋನ್ನಲ್ಲಿರುವ ರಾಮನಗರ ಜಿಲ್ಲೆಯಲ್ಲಿ ಇಲ್ಲಿಯ ತನಕ ಯಾವುದೇ …
Read More »ಸೈಕಲ್ಗಾಗಿ ಕೂಡಿಟ್ಟ ಹಣವನ್ನು ಸಿಎಂ ಕೊರೊನಾ ನಿಧಿಗೆ ಕೊಟ್ಟ ಬಾಲಕಿ
ಚಿಕ್ಕಮಗಳೂರು: ಅಪ್ಪ-ಅಮ್ಮ ಕೊಟ್ಟ ಹಣವನ್ನು ಸೈಕಲ್ ತೆಗೆದುಕೊಳ್ಳಲು ಕೂಡಿಟ್ಟಿದ್ದ ಐದನೇ ತರಗತಿ ವಿದ್ಯಾರ್ಥಿನಿಯೋರ್ವಳು ಆ ಹಣವನ್ನ ಸಿಎಂ ಕೊರೊನಾ ನಿಧಿಗೆ ನೀಡಿದ್ದಾರೆ. ನಗರದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ವಾಸವಿರುವ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರದೀಪ್ ಹಾಗೂ ಸುಮಿತ್ರ ಪುತ್ರಿ ಪ್ರಣತಿ ತನ್ನ ಹುಂಡಿಯ ಐದು ಸಾವಿರ ಹಣವನ್ನು ಕೊರೊನಾ ನಿಧಿಗೆ ನೀಡಿದ್ದಾರೆ. ಆರಂಭದಲ್ಲಿ ಈ ಹಣವನ್ನು ಪಿಎಂ ನಿಧಿಗೆ ನೀಡಬೇಕೆಂದು ಬಾಲಕಿಯ ಆಸೆ ಇತ್ತು. ಆದರೆ ಪಿಎಂ …
Read More »ಪಾದರಾಯನಪುರವೇನು ಜಮೀರ್ ಅಜ್ಜನಾ ಆಸ್ತಿನಾ: ಪ್ರಮೋದ್ ಮುತಾಲಿಕ್ ಕಿಡಿ
ಧಾರವಾಡ: ಪಾದರಾಯನಪುರವೇನು ಜಮೀರ್ ಅಜ್ಜನಾ ಆಸ್ತಿನಾ? ಶಾಸಕರಾದ ತಕ್ಷಣ ಪಾಳೆಗಾರಿಕೇನಾ? ಶಾಸಕ ಜಮೀರ್ ಅಹ್ಮದ್ ಚಾಮರಾಜ್ ಪೇಟೆಯ ಶಾಸಕ ಅಷ್ಟೇ, ಚಾಮರಾಜ್ ಕೋಟೆಯ ಶಾಸಕ ಅಲ್ಲ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಪಾದರಾಯನಪುರದಂತ ಘಟನೆಗಳು ಪದೇ ಪದೇ ನಡೆದಿರುವುದು ಖಂಡನೀಯ. ಇದರ ಹಿಂದೆ ಒಂದು ಕೈವಾಡವಿದೆ ಎಂದು ಸಂಶಯ ವ್ಯಕ್ತಪಡಿಸಿದರು. ಪಾದರಾಯನಪುರ ಪಾಕಿಸ್ತಾನದಲ್ಲಿ ಇಲ್ಲ, ನಮ್ಮ ದೇಶದಲ್ಲೇ ಇದೆ. …
Read More »ಕನ್ನಡ ಸೇನೆ ವತಿಯಿಂದ ಕರ್ತವ್ಯ ನಿರತ ಪೋಲಿಸ,ಪಂಚಾಯತ, ಆರೋಗ್ಯ ಇಲಾಖೆ, ಮತ್ತು ಆಶಾ ಕಾರ್ಯಕರ್ತೆಯರಿಗೆ ಅಲ್ಪೋಪಹಾರ ವ್ಯವಸ್ಥೆ
ಗೋಕಾಕ ತಾಲೂಕಿನ ಮಲ್ಲಾಪೂರ ಪಿಜಿ ಹಾಗೂ ದುಪದಾಳ ಗ್ರಾಮದಲ್ಲಿ ಕನ್ನಡ ಸೇನೆ ವತಿಯಿಂದ ಕರ್ತವ್ಯ ನಿರತ ಪೋಲಿಸ,ಪಂಚಾಯತ, ಆರೋಗ್ಯ ಇಲಾಖೆ, ಮತ್ತು ಆಶಾ ಕಾರ್ಯಕರ್ತೆಯರಿಗೆ ಅಲ್ಪೋಪಹಾರ ವ್ಯವಸ್ಥೆ ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೋನಾವನ್ನು ನಿಯಂತ್ರಿಸುವ. ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೋಲಿಸ,ಪಂಚಾಯತ, ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು,ಪೌರಕಾರ್ಮಿಕರಿಗೆ ಕನ್ನಡ ಸೇನೆ ಸಂಘಟನೆಯ ವತಿಯಿಂದ ಮುಂಜಾನೆಯ ಅಲ್ಪೋಪಹಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷರಾದ ರಾಘವೇಂದ್ರ ಪತ್ತಾರ. ಗೋಕಾಕ ತಾಲೂಕಾಧ್ಯಕ್ಷರಾದ. ಅಪ್ಪಾಸಾಬ ಮುಲ್ಲಾ. …
Read More »ಸಕಲೇಶಪುರ:ನಡುರಸ್ತೆಯಲ್ಲಿ ಕಾಡಾನೆಗಳ ಕಿತ್ತಾಟ..!
ಸಕಲೇಶಪುರ: ಕಾಡಾನೆಗಳ ಗುಂಪಿನ ಹಿಡಿತ ಸಾಧಿಸಲು ಎರಡು ಕಾಡಾನೆಗಳು ತೀವ್ರವಾಗಿ ಗುದ್ದಾಟ ನಡೆಸಿದ ಘಟನೆ ನಡೆದಿದೆ. ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇಷ್ಟು ದಿನಗಳು ರೈತರ ಬೆಳೆಗಳು ಹಾಗೂ ಮನುಷ್ಯರ ಮೇಲೆ ಎರಗುತ್ತಿದ್ದ ಕಾಡಾನೆಗಳು, ಇದೀಗ ಕಾಡಾನೆಗಳ ಜಿದ್ದಾಜಿದ್ದಿಗೆ ಬಿದ್ದಿವೆ. ತಾಲೂಕಿನ ಇಬ್ಬಡಿ ಸುಳ್ಳಕ್ಕಿ ಗ್ರಾಮದ ರಸ್ತೆಯಲ್ಲಿ ಎರಡು ಸಲಗಗಳು ಒಂದಕ್ಕೊಂದು ತನ್ನ ಕೋರೆಗಳಿಂದ ತಿವಿದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ. ಹಿರಿಯ ಅಧಿಕಾರಿಯೊಬ್ಬರ ಹೇಳಿಕೆ ಪ್ರಕಾರ …
Read More »ಲಾಕ್ ಡೌನ್ ಉಲ್ಲಂಘಿಸಿದವರಿಗೆ ಬಸ್ಕಿ ಶಿಕ್ಷೆ
ಹಾಸನ ; ಲಾಕ್ ಡೌನ್ ಸಂಬಂಧ ಸರಕಾರ ಹಾಗೂ ಪೊಲೀಸ್ ಇಲಾಖೆ ಎಷ್ಟೇ ಕಠಿಣ ಕ್ರಮ ಕೈಗೊಂಡರು ಪುಂಡ ಯುವಕರು ಪ್ರತಿದಿನ ರಸ್ತೆಗಿಳಿಯುವುದು ಸಾಮಾನ್ಯವಾಗಿದೆ. ಇವರಿಗೆ ಇಂದು ವಿಶೇಷ ರೀತಿಯಲ್ಲಿ ಹಾಸನ ನಗರದ ಪೊಲೀಸರು ಶಿಕ್ಷೆ ವಿಧಿಸಿದರು. ನಗರದ ಡೈರಿ ವೃತ್ತದಲ್ಲಿ ಯಾವುದೇ ಪಾಸ್ ಹಾಗೂ ಅನುಮತಿ ಇಲ್ಲದೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಯುವ ಸವಾರರಿಗೆ ಬಸ್ಕಿ ಹೊಡೆಸಿದ ಪೊಲೀಸರು ದಂಡ ವಿಧಿಸಿ ವಾಹನ ವಶಕ್ಕೆ ಪಡೆದು ಮನೆಗೆ ಕಳುಹಿಸಿದ್ದಾರೆ. ಹಾಸನ …
Read More »ಸೋಮವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಇಲ್ಲವೇ ಇಲ್ಲ
ಬೆಳಗಾವಿ ಪಾಲಿಗೆ ಕರುಣೆ ತೋರಿದ್ದು, ಸೋಮವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಇಲ್ಲವೇ ಇಲ್ಲ ಸೋಮವಾರ ಬೆಳಗಿನ ಬುಲಿಟೀನ್ ಬೆಳಗಾವಿ ಪಾಲಿಗೆ ಸಿಹಿ ಸುದ್ಧಿ ನೀಡಿತ್ತು ಸಂಜೆ ಬುಲಿಟೀನ್ ಕೂಡ ಬೆಳಗಾವಿ ಜನತೆಗೆ ಫುಲ್ ರಿಲ್ಯಾಪ್ಸ್ ನೀಡಿದೆ. ಯಾವುದೇ ಪಾಸಿಟೀವ್ ಕೇಸ್ ಬಂದಿಲ್ಲ ಅಂತ ನಿಶ್ಕಾಳಜಿ ಬೇಡ,ಕೊರೋನಾ ಸರಪಳಿ ಕಳಚುವವರೆಗೂ ಆರೋಗ್ಯ ಇಲಾಖೆಯ ಮಾರ್ಗಸೂಚಿ ಪಾಲಿಸೋಣ,ಎಲ್ಲರೂ ಮನೆಯಲ್ಲೇ ಇರೋಣ …
Read More »ಮುಸ್ಲಿಂ ಮುಖಂಡರ ಜತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮೀಟಿಂಗ್ …….
ಬೆಂಗಳೂರು, ಏ.20- ಕೊರೊನಾ ಸೋಂಕಿನ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಳ್ಳುವ ಎಲ್ಲಾ ಕ್ರಮಗಳಿಗೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪಾದರಾಯನಪುರದ ಗಲಭೆ ಹಿನ್ನೆಲೆಯಲ್ಲಿ ಶಿವಕುಮಾರ್ ಅವರು ತಮ್ಮ ಸದಾಶಿವನಗರ ನಿವಾಸದಲ್ಲಿ ಬೆಂಗಳೂರಿನ ಮುಸ್ಲಿಂ ಮುಖಂಡರ ಜತೆ ಸೋಮವಾರ ಸಭೆ ನಡೆಸಿದರು. ಗಲಭೆ ಹಿನ್ನೆಲೆಯಲ್ಲಿ ಇಂದು ತುರ್ತು ಸಭೆ ನಡೆಸಲಾಗಿದೆ. ಶಾಸಕ ಜಮೀರ್ ಅಹಮದ್ ಖಾನ್ ಅವರಿಗೂ ಮೊದಲು ಆಹ್ವಾನ ನೀಡಲಾಗಿತ್ತು. ಆದರೆ ಅಲ್ಲಿನ ಪರಿಸ್ಥಿತಿ ಸುಧಾರಿಸಲು …
Read More »
Laxmi News 24×7