ಧಾರವಾಡ : ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ಪಾಕಿಸ್ತಾನ ಸೇರಿದಂತೆ ಬೇರೆ ದೇಶದ ಅನುಮಾನಾಸ್ಪದ ವ್ಯಕ್ತಿಗಳು ಕಾಲಿಟ್ಟಿದ್ದಾರಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಅಂತಹ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರಿಗೆ ಶಾಸಕ ಅರವಿಂದ ಬೆಲ್ಲದ ಪತ್ರ ಬರೆದಿದ್ದಾರೆ. ನಿನ್ನೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ಶಾಸಕ ಅರವಿಂದ ಬೆಲ್ಲದ ಅವರು, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕೆಲ ಪ್ರಾರ್ಥನಾ ಮಂದಿರಗಳಲ್ಲಿ ಅಪರಿಚಿತರ ಓಡಾಟ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಅವರು ಸ್ಥಳೀಯರು …
Read More »ಸೈನಿಕರ ಒಳಿತಿಗಾಗಿ ಪ್ರಾರ್ಥಿಸಿದ ಗಣಪತಿ ಸಚ್ಚಿದಾನಂದ ಸ್ವಾಮೀ
ಮೈಸೂರು: ಮೈಸೂರಿನ ಅವಧೂತ ದತ್ತ ಪೀಠದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಭಗವದ್ಗೀತಾ ಪಾರಾಯಣ ಮಾಡಿ, ನಮ್ಮ ದೇಶದ ಸೈನಿಕರಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದಾರೆ. ಆಶ್ರಮದ ನಾದ ಮಂಟಪದಲ್ಲಿ ಇಂಟರ್ನ್ಯಾಷನಲ್ ಗೀತಾ ಫೌಂಡೇಶನ್ ವತಿಯಿಂದ ನಡೆದ ಭಗವದ್ಗೀತೆ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದವರಿಗೆ ಪದಕ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿ ಶ್ರೀಗಳು ಪದಕ ಮತ್ತು ಪ್ರಮಾಣ ಪತ್ರ ವಿತರಿಸುವ ಮೊದಲು ಗೀತಾ ಪಾರಾಯಣ ಮಾಡಿದರು. ನಮ್ಮ …
Read More »ಆರ್ಸಿಬಿ-ಕೆಕೆಆರ್ ಪಂದ್ಯ ಮಳೆಯಿಂದ ರದ್ದು: ಟಿಕೆಟ್ ಖರೀದಿಸಿದವರಿಗೆ ಹಣ ಮರುಪಾವತಿ ಘೋಷಿಸಿದ ಫ್ರಾಂಚೈಸಿ
ಬೆಂಗಳೂರು: ವಾರದ ಬಳಿಕ ಪುನರಾರಂಭವಾಗಿದ್ದ ಐಪಿಎಲ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟರ್ ರೈಡರ್ಸ್ ನಡುವಿನ ಪಂದ್ಯದ ಟಿಕೆಟ್ ಖರೀದಿಸಿದ್ದ ಅಭಿಮಾನಿಗಳಿಗೆ ಆರ್ಸಿಬಿ ಫ್ರಾಂಚೈಸಿ ಗುಡ್ ನ್ಯೂಸ್ ನೀಡಿದೆ. ವರುಣನ ಅವಕೃಪೆಯಿಂದ ಟಾಸ್ ಪ್ರಕ್ರಿಯೆ ನಡೆಸಲು ಸಹ ಸಾಧ್ಯವಾಗದೆ ರದ್ದಾಗಿದ್ದ ಆರ್ಸಿಬಿ ಹಾಗೂ ಕೆಕೆಆರ್ ನಡುವಿನ ಪಂದ್ಯದ ಟಿಕೆಟ್ ಹಣವನ್ನು ವಾಪಸ್ ಪಾವತಿಸುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾಹಿತಿ ನೀಡಿದೆ. ಮಳೆಯಿಂದ ಪಂದ್ಯ ರದ್ದಾದ ಬಳಿಕ ನಿರಾಸೆಗೊಂಡಿದ್ದ ಅಭಿಮಾನಿಗಳು …
Read More »ವಿಧಾನಸೌಧ ಮುಂದೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ಗೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಿರುವ ಸಿಎಂ
ಬೆಂಗಳೂರು: ನೆರೆಯ ಆಂಧ್ರಪ್ರದೇಶಕ್ಕೆ ಮೇ 21 ರಂದು ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಾಗುತ್ತಿದೆ. ಇದು ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ ಜೊತೆಗೆ, ಕರ್ನಾಟಕ ಗಡಿ ಮತ್ತು ಆಂಧ್ರದ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ …
Read More »ಅಗ್ನಿ ಅವಘಡದಿಂದ 3 ಮನೆಗಳು ಭಸ್ಮ
ಮೈಸೂರು: ತಾಲೂಕಿನ ಬೋರೆ ಆನಂದೂರು ಗ್ರಾಮದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದವು. ಶಾಸಕ ಜಿ.ಟಿ.ದೇವೇಗೌಡ ಅವರು ಈ ಮನೆಗಳ ಮಾಲೀಕರಾದ ಶನಿವಾರೇಗೌಡ, ವೆಂಕಟೇಶ್ ಗೌಡ, ಶ್ರೀನಿವಾಸ್ ಗೌಡ ಅವರಿಗೆ ವೈಯಕ್ತಿಕವಾಗಿ ತಲಾ 1 ಲಕ್ಷ ರೂಪಾಯಿ ಪರಿಹಾರ ವಿತರಿಸಿದರು. ಗ್ರಾಮಕ್ಕೆ ಇಂದು ಭೇಟಿ ನೀಡಿದ ಅವರು, ಮನೆ ಕಳೆದುಕೊಂಡ ಮೂರು ಕುಟುಂಬದವರ ಜೊತೆ ಮಾತನಾಡಿ, ಧೈರ್ಯ ತುಂಬಿದರು. ಆಕಸ್ಮಿಕವಾಗಿ ನಡೆದಿರುವ ಘಟನೆಯಿಂದಾಗಿ ಮನೆಯಲ್ಲಿದ್ದ ಎಲ್ಲ …
Read More »ಶಿವಾಜಿ ಮಹಾರಾಜರು ಬರೀ ಮರಾಠಿಗರಿಗೆ ಸೀಮಿತವಾದ ವ್ಯಕ್ತಿ ಅಲ್ಲಾ. ಅಂಬೇಡ್ಕರ್ ಅವರನ್ನ ಬರೀ ದಲಿತರು ಗೌರವಿಸುವುದು ಸರಿಯಲ್ಲ.
ಬೆಳಗಾವಿ :ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ. ಶಿವಾಜಿ ಮಹಾರಾಜರು ಬರೀ ಮರಾಠಿಗರಿಗೆ ಸೀಮಿತವಾದ ವ್ಯಕ್ತಿ ಅಲ್ಲಾ. ಅಂಬೇಡ್ಕರ್ ಅವರನ್ನ ಬರೀ ದಲಿತರು ಗೌರವಿಸುವುದು ಸರಿಯಲ್ಲ. ಎಲ್ಲರೂ ಗೌರವಿಸುವ ಕೆಲಸ ಆಗಬೇಕೆಂದ ಸತೀಶ್ ಜಾರಕಿಹೊಳಿ. ಶಿವಾಜಿ ಮಹಾರಾಜರ ಬಗ್ಗೆ ಪರವಾದ ವಿರೋಧವಾದ ಲೇಖನ ಇವೆ. ಈ ದೇಶದಲ್ಲಿ ಒಬ್ರೂ ಲೆಫ್ಟ್ ಹೋಗ್ತಾರೆ ಮತ್ತೊಬ್ಬರು ರೈಟ್ ಹೋಗ್ತಾರೆ. ಲೆಫ್ಟ್ ಇದ್ದವರು ರೈಟ್ ಬರಲ್ಲಾ, ರೈಟ್ ಇದ್ದವರು ಲೆಫ್ಟ್ ಬರಲ್ಲಾ. ಇದರಿಂದ ದೇಶ …
Read More »ಅನಧಿಕೃತ ಓ.ಎಫ್.ಸಿ ಕೇಬಲ್ ಗಳನ್ನು ತೆರವುಗೊಳಿಸಿ: ಎಂ. ಮಹೇಶ್ವರ್ ರಾವ್
ಅನಧಿಕೃತ ಓ.ಎಫ್.ಸಿ ಕೇಬಲ್ ಗಳನ್ನು ತೆರವುಗೊಳಿಸಿ: ಎಂ. ಮಹೇಶ್ವರ್ ರಾವ್ ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್ಸಿ ಕೇಬಲ್ ಗಳನ್ನು ತೆರವುಗೊಳಿಸಲು *ಮುಖ್ಯ ಆಯುಕ್ತರಾದ ಎಂ. ಮಹೇಶ್ವರ್ ರಾವ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿಯ ಪೂರ್ವ ವಲಯ ವ್ಯಾಪ್ತಿಯಲ್ಲಿ ಗುಟ್ಟಹಳ್ಳಿ ಮೇಲ್ಸೆತುವೆ ಬಳಿಯಿಂದ ಇಂದು ಪರಿಶೀಲನೆ ಪ್ರಾರಂಭಿಸಿದ ವೇಳೆ ಮಾತನಾಡಿದ ಅವರು, ಪಾದಚಾರಿ ಮಾರ್ಗದಲ್ಲಿ ಅನಧಿಕೃತ ಓಎಫ್ಸಿ ಕೇಬಲ್ಗಳು ನೇತಾಡುತ್ತಿರುವುದನ್ನು ಕಂಡು ಅದನ್ನು ಕೂಡಲೆ …
Read More »ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆದ ಸಚಿವ ಎಂಬಿಪಿ ಪುತ್ರ*
ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆದ ಸಚಿವ ಎಂಬಿಪಿ ಪುತ್ರ* ವಿಜಯಪುರದ ಧ್ರುವ ಎಂ ಪಾಟೀಲ ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಬಿ ಎಲ್ ಡಿ ಇ ಸಂಸ್ಥೆ ಅಧ್ಯಕ್ಷ, ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರ ಕಿರಿಯ ಪುತ್ರನಾಗಿರುವ ಧ್ರುವ ಎಂ ಪಾಟೀಲ ಅಮೆರಿಕಾದ ನ್ಯೂಯಾರ್ಕ್ ವಿವಿಯಲ್ಲಿ ಬ್ಯಾಚರ್ ಆಫ್ ಸೈನ್ಸ್ ಪದವಿಯನ್ನು ನ್ಯೂಯಾರ್ಕ್ ವಿವಿಗೆ ಟಾಫ್ 5 ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದು, …
Read More »ಬೆಳಗಾವಿಯಲ್ಲಿ ಮುಸ್ಲಿಂ ಧರ್ಮಗ್ರಂಥ ಕುರಾನ್ ಬಗ್ಗೆ ಬ್ಯಾಡ್ ಕಾಮೆಂಟ್! ಹಾಪುರ ಪೊಲೀಸ್ ಠಾಣೆಗೆ ಸಾವಿರಾರು ಮುಸ್ಲಿಂ ಯುವಕರ ಮುತ್ತಿಗೆ
ಬೆಳಗಾವಿಯಲ್ಲಿ ಮುಸ್ಲಿಂ ಧರ್ಮಗ್ರಂಥ ಕುರಾನ್ ಬಗ್ಗೆ ಬ್ಯಾಡ್ ಕಾಮೆಂಟ್! ಸೋಷಿಯಲ್ ಮಿಡಿಯಾದಲ್ಲಿ ಕುರಾನ್ ಬಗ್ಗೆ ಅವಹೇಳನಕಾರಿ ಕಾಮೆಂಟ್ ಹಿನ್ನೆಲೆ ಬೆಳಗಾವಿ ಶಹಾಪುರ ಪೊಲೀಸ್ ಠಾಣೆಗೆ ಸಾವಿರಾರು ಮುಸ್ಲಿಂ ಯುವಕರ ಮುತ್ತಿಗೆ ಬಂಧನ ಮಾಡುವಂತೆ ಒತ್ತಾಯ ಆರೋಪಿ ಬಂಧನ ಮಾಡೋವರೆಗೂ ಸ್ಥಳಬಿಟ್ಟು ಕದಲೊದಿಲ್ಲ ಎಂದು ಮುಸ್ಲಿಂ ಯುವಕರ ಪಟ್ಟು ಶಹಾಪುರ ಪೊಲೀಸ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಮನವೊಲಿಕೆ ಆರೋಪಿ ಬಂಧನ ಮಾಡೋದಾಗಿ ಡಿಸಿಪಿ ಭರವಸೆ …
Read More »ಸಾವಿರಕ್ಕೂ ಹೆಚ್ಚು ಮಹಿಳೆಯರಿಂದ ‘ಗೃಹಲಕ್ಷ್ಮೀ’ ತಿರಸ್ಕಾರ
ಕಾರವಾರ (ಉತ್ತರ ಕನ್ನಡ): ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದೆ. ಪ್ರಸ್ತುತ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಮನೆಯೊಡತಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಉತ್ತರಕನ್ನಡ ಜಿಲ್ಲೆಯಲ್ಲಿ ಫಲಾನುಭವಿಗಳಿಗೆ ಈವರೆಗೆ 1,095.03 ಕೋಟಿ ರೂ. ನೀಡಿದ್ದು, ಶೇ.99.91ರಷ್ಟು ಸಾಧನೆ ಮಾಡಿದೆ. ಆದರೆ, ಸಾವಿರಕ್ಕೂ ಹೆಚ್ಚು ಮಹಿಳೆಯರು ಈ ಯೋಜನೆಯು ತಮಗೆ ಬೇಡ ಎಂದು ತಿರಸ್ಕರಿಸಿದ್ದಾರೆ. ಜಿಲ್ಲೆಯಲ್ಲಿ ಮಹಿಳೆಯನ್ನು ಕುಟುಂಬದ ಯಜಮಾನಿ ಎಂದು ನಮೂದಿಸಿರುವ 3,61,481 ಪಡಿತರ ಚೀಟಿಗಳಿದ್ದು, …
Read More »
Laxmi News 24×7