Breaking News

ರಾಜ್ಯ

ಅಸಹಾಯಕ ಸಿನಿಮಾ ಕಾರ್ಮಿಕರಿಗೆ ಇನ್ಫೋಸಿಸ್ ಫೌಂಡೇಷನ್ ಆಸರೆ

ಬೆಂಗಳೂರು: ಕೊರೊನಾ ವೈರಸ್ ಅಟಾಟೋಪದಿಂದಾಗಿ ಹೆಚ್ಚೂ ಕಡಿಮೆ ಇಡೀ ವಿಶ್ವವೇ ಸ್ತಬ್ಧವಾಗಿದೆ. ಅದರಲ್ಲಿ ನಮ್ಮ ದೇಶ, ರಾಜ್ಯವೂ ಹೊರತಾಗಿಲ್ಲ. ಮೇಲ್ನೋಟಕ್ಕೆ ಲಾಕ್‍ಡೌನ್ ಈ ಕ್ಷಣದ ಅನಿವಾರ್ಯತೆಯಾಗಿ ಕಂಡರೂ ಕೂಡಾ ದಿನದ ತುತ್ತನ್ನು ಆ ದಿನವೇ ಸಂಪಾದಿಸಿಕೊಂಡು ಜೀವನ ಸಾಗಿಸುತ್ತಿದ್ದ ಕೋಟಿ ಕೋಟಿ ಜೀವಗಳು ತೀವ್ರತರನಾದ ಸಂಕಷ್ಟಕ್ಕೀಡಾಗಿವೆ. ಆ ಸಾಲಿನಲ್ಲಿ ಕನ್ನಡ ಚಿತ್ರರಂಗದ ಭಾಗವಾಗಿರುವ ಕಾರ್ಮಿಕರೂ ಕೂಡ ಸೇರಿಕೊಂಡಿದ್ದಾರೆ. ಅಂಥವರಿಗೆಲ್ಲ ನೆರವಾಗುವಂಥ ಸಾರ್ಥಕ ಕಾರ್ಯವನ್ನು ಸುಧಾ ಮೂರ್ತಿ ಸಾರಥ್ಯದ ಇನ್ಫೋಸಿಸ್ ಫೌಂಡೇಷನ್ …

Read More »

ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದು ವ್ಯಕ್ತಿ ಸಾವು……

ಹುಬ್ಬಳ್ಳಿ: ಲಾಕ್‍ಡೌನ್ ಎಫೆಕ್ಟ್ ನಿಂದ ಮದ್ಯ ಸಿಗದೆ ಮದ್ಯ ವ್ಯಸನಿಗಳು ಪರದಾಡುತ್ತಿದ್ದಾರೆ. ಈ ಮಧ್ಯೆ ಎಣ್ಣೆ ಸಿಗದೆ ವ್ಯಕ್ತಿಯೋರ್ವ ಸ್ಯಾನಿಟೈಸರ್ ಕುಡಿದು ಮೃತಪಟ್ಟ ಘಟನೆ ಕಲಘಟಗಿ ತಾಲೂಕಿನ ಗಂಬ್ಯಾಪುರ ಗ್ರಾಮದಲ್ಲಿ ನಡೆದಿದೆ. ಗಂಬ್ಯಾಪುರ ಗ್ರಾಮದ ನಿವಾಸಿ ಬಸವರಾಜ್ ವೆಂಕಪ್ಪ ಕುರುವಿನಕೊಪ್ಪ(45) ಮೃತ ವ್ಯಕ್ತಿ. ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದ ಪರಿಣಾಮ ಮೂರು ದಿನಗಳ ಹಿಂದೆ ಬಸವರಾಜ್ ಅಸ್ವಸ್ಥಗೊಂಡಿದ್ದನು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬಸವರಾಜ್‍ನನ್ನು ಕಿಮ್ಸ್ ಗೆ ದಾಖಲಿಸಲಾಗಿತ್ತು. ಆದರೆ ಕಿಮ್ಸ್ ನಲ್ಲಿ …

Read More »

ಅನಗತ್ಯವಾಗಿ ಗುಂಪು ಗುಂಪಾಗಿ ಕುಳಿತ್ತಿದ್ದವರಿಗೆ ಲಾಠಿ ರುಚಿ: ಐದು ಬೈಕ್ ಸಿಜ್ ಮಾಡಿದ ಪೋಲಿಸರು”

ಅನಗತ್ಯವಾಗಿ ಗುಂಪು ಗುಂಪಾಗಿ ಕುಳಿತ್ತಿದ್ದವರಿಗೆ ಲಾಠಿ ರುಚಿ: ಐದು ಬೈಕ್ ಸಿಜ್ ಮಾಡಿದ ಪೋಲಿಸರು” ಚಡಚಣ: ಕೋವಿಡ್-19 ಮಹಾಮಾರಿಯ ಮರಣಮೃದಂಗದ ರುದ್ರ ನರ್ತನದ ಹಿನ್ನೆಲೆಯಲ್ಲಿ ಭಾರತದಲ್ಲಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಸಧ್ಯ ದೇಶಾದ್ಯಂತ ಪ್ರಧಾನಿ ಮೋದಿ’ರವರು ಲಾಕ್ ಡೌನ್ ಹಾಗೂ ಸಿಲ್ ಡೌನ್ ಆದೇಶ ಜಾರಿಯಲ್ಲಿದೆ… ಕೊರೋನಾ ಸೊಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನರು ಯಾರು ಮನೆಗಳಿಂದ ಹೊರಬರದಂತೆ ಅದೇಷ್ಟು ಹೇಳಿದ್ರೂ, ಜನರು ಸುಖಾಸುಮ್ಮನೆ ಗುಂಪು ಗುಂಪಾಗಿ ಓಡಾಟ ಮಾತ್ರ …

Read More »

ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಬಡ ಬಗ್ಗರಿಗೆ, ಅವಶ್ಯಕತೆ ಇರುವವರಿಗೆ ಸಹಾಯ ಮಾಡಲು ಮನವಿ”

ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಬಡ ಬಗ್ಗರಿಗೆ, ಅವಶ್ಯಕತೆ ಇರುವವರಿಗೆ ಸಹಾಯ ಮಾಡಲು ಮನವಿ” ಕೊರೋನಾ ವೈರಸ್ ಲಾಕ್ಡೌನ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಿಪ್ಪಾಣಿಯ ಅಕ್ಕೋಳ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದ ಮುಖಂಡರು, ಅಧಿಕಾರಗಳು ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೋವಿಡ್ …

Read More »

ಲಾಕಡೌನ್ನಲ್ಲಿ ಔಷಧಿ ಪೂರೈಸುವ ‘ಸಹಾಯ’ ವಾರಿಯರ್ಸ..

ಅಥಣಿ : ಮಹಾಮಾರಿ ಕೋರೋನ ವ್ಯಾಪಿಸಿರುವುದರಿಂದ ನಿತ್ಯ ಜನತೆ ಹತ್ತು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಜೊತೆಗೆ ಸರ್ಕಾರಿ ಅಧಿಕಾರಿಗಳು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ,ಪುರಸಭೆ, ಹೀಗೆ ಸರಕಾರವೇ ಜನತೆಯ ಆರೋಗ್ಯ ರಕ್ಷಣೆಯ ಜೊತೆಗೆ ಸಹಾಯಕ್ಕಾಗಿ ನಿಂತಿದೆ  ಜೊತೆಗೆ ಅನೇಕ ಸಂಘ-ಸಂಸ್ಥೆಗಳು  ಸರಕಾರದ ಜೊತೆ ಕೈಜೋಡಿಸಿ ಜನತೆಯ ಸಂಕಷ್ಟ ನಿವಾರಿಸುವಲ್ಲಿ ಸಹಕಾರಿಯಾಗಿವೆ. ಕೊರೋನಾ ಸಂದರ್ಭದಲ್ಲಿ ಜನತೆಯ ಮೂಲಭೂತ ಅವಶ್ಯಕತೆಗಳ ಪೂರೈಕೆಗೆ ಸರಕಾರ ಹಲವಾರು ಕ್ರಮಗಳ ಮೂಲಕ ಹರಸಾಹಸ ಪಡುತ್ತಿರುವಾಗ ಅಥಣಿಯಲ್ಲೊಂದು ಸಹಾಯ …

Read More »

ನಶೆಯಲ್ಲಿಸಾಧ್ಯವಾದ್ರೆ ಹಿಡಿಯಿರಿ ಎಂದು ಎಸ್ಕೇಪ್,1 ಕಿ.ಮೀ ಚೇಸ್ ಮಾಡಿ ತಡೆದ ಪೊಲೀಸರು

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಕೆಲವು ಕಡೆ ಕಟ್ಟುನಿಟ್ಟಿನ ರೀತಿಯಲ್ಲಿ ಸೀಲ್‍ಡೌನ್ ಕೂಡ ಮಾಡಲಾಗಿದೆ. ಆದರೆ ಈ ಮಧ್ಯೆ ಯುವತಿಯರಿಬ್ಬರು ಕುಡಿದ ನಶೆಯಲ್ಲಿ ಕಾರನ್ನು ರ‍್ಯಾಶ್ ಆಗಿ ಚಾಲನೆ ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ. ಲೀಲಾ ಪ್ಯಾಲೇಸ್ ಚೆಕ್ ಪೋಸ್ಟ್ ಬಳಿ ಯುವತಿಯರು ಪುಂಡಾಟ ಮಾಡಿದ್ದಾರೆ. ಪೊಲೀಸರು ಲೀಲಾ ಪ್ಯಾಲೇಸ್ ಬಳಿ ವಾಹನಗಳ ತಪಾಸಣೆ ಮಾಡುತ್ತಿದ್ದರು. ಆಗ ನಶೆಯಲ್ಲಿದ್ದ ಯುವತಿಯರು ಕಾರನ್ನು …

Read More »

ರೈತರಿಂದ ಡಿ.ಕೆ.ಸುರೇಶ್ ಹಣ್ಣು, ತರಕಾರಿ ಖರೀದಿ – ಜನರಿಗೆ ಉಚಿತವಾಗಿ ವಿತರಣೆ

ರಾಮನಗರ: ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಆಗುತ್ತಿಲ್ಲ. ಇದರಿಂದ ರೈತರು ಜಮೀನುಗಳಲ್ಲೇ ನಾಶ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದೀಗ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಧಾವಿಸಿದ್ದು, ತರಕಾರಿ, ಹಣ್ಣು ಹಂಪಲನ್ನು ಖರೀದಿಸಿ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಡಿ.ಕೆ.ಸುರೇಶ್ ರೈತರು ಬೆಳೆಗಳನ್ನು ಖರೀದಿ ಮಾಡುತ್ತಿರುವ ಮಾಹಿತಿ ತಿಳಿಯುತ್ತಿದ್ದಂತೆ ಬೇರೆ ಬೇರೆ ಜಿಲ್ಲೆಯ ರೈತರು ಸಹ ಫೋನ್ …

Read More »

388ಕ್ಕೆ ಏರಿದ ಸೋಂಕಿತರ ಸಂಖ್ಯೆ – ಮೈಸೂರಿನಲ್ಲಿ ನಾಲ್ವರಿಗೆ ಕೊರೊನಾ

ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇವತ್ತು ನಾಲ್ವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ 388ಕ್ಕೆ ಏರಿಕೆ ಕಂಡಿದೆ. ಬೆಳಗ್ಗೆ ಒಟ್ಟು ನಾಲ್ವರಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ದೆಹಲಿಗೆ ತಬ್ಲಿಘಿ ಜಮಾತ್‍ಗೆ ಹೋಗಿದ್ದ ಮೈಸೂರಿನ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಇನ್ನೂ ನಂಜನಗೂಡಿನ ಇಬ್ಬರಲ್ಲಿ ಸೋಂಕು ಇರುವುದು ದೃಢವಾಗಿದೆ. ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 4 #COVID19 …

Read More »

ಯಾದಗಿರಿ/ಹಾವೇರಿ:ರಾತ್ರಿ ಸುರಿದ ಮಳೆಗೆ ಭತ್ತದ ಬೆಳೆ ಮಣ್ಣುಪಾಲಾಗಿದೆ.

ಯಾದಗಿರಿ/ಹಾವೇರಿ: ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಯಾದಗಿರಿ ಹಾಗೂ ಹಾವೇರಿ ಜಿಲ್ಲೆಯ ರೈತರು ಅಕ್ಷರಶಃ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಯಾದಗಿರಿಯಲ್ಲಿ ರಾತ್ರಿ ಸುರಿದ ಮಳೆಗೆ ಭತ್ತದ ಬೆಳೆ ಮಣ್ಣುಪಾಲಾಗಿದೆ. ಜಿಲ್ಲೆಯ ಅಬ್ಬೆತುಮಕೂರ, ಹೆಡಗಿಮುದ್ರಾ, ಠಾಣಾಗುಂದಿ, ನಾಯ್ಕಲ್, ಮನಗನಾಳ, ಅನಕಸೂಗುರ, ಐಕೂರ ಮೊದಲಾದ ಕಡೆ ಭತ್ತದ ಬೆಳೆ ಹಾಗೂ ಸಜ್ಜೆ ಬೆಳೆ ನೆಲ ಕಚ್ಚಿದೆ. ಏಪ್ರಿಲ್ 7ರಂದು ಸುರಿದ ಬಿರುಗಾಳಿ ಸಹಿತ ಮಳೆಗೆ ಕೂಡ ಬೆಳೆ ಹಾನಿಯಾಗಿತ್ತು. ಈಗ ಮತ್ತೆ …

Read More »

ರಾಜ್ಯದ ವಿವಿಧೆಡೆ ಗುಡುಗು , ಭಾರೀ ಮಳೆ, ನಿವೃತ್ತ ಯೋಧರೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.

ಬೆಂಗಳೂರು: ರಾಜ್ಯದ ಹಲವೆಡೆ ಸಿಡಿಲು, ಗುಡುಗು ಸಹಿತ ಮಳೆ ಸುರಿದಿದ್ದು, ಸಿಡಿಲಿನ ಹೊಡೆತಕ್ಕೆ ನಿವೃತ್ತ ಯೋಧರೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ನಿವೃತ್ತ ಯೋಧ ಚನ್ನಬಸಪ್ಪ ರುದ್ರಪ್ಪ ಚಾಜಗೌಡ (50) ಮೃತರಾಗಿದ್ದಾರೆ. ಸಂಜೆ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಈ ವೇಳೆ ಸಿಡಿಲು ಬಡಿದು ಚನ್ನಬಸಪ್ಪ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಚನ್ನಬಸಪ್ಪ ಅವರು ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಸುತ್ತಿದ್ದರು. ಕೆಲಸದಿಂದ ನಿವೃತ್ತಿ …

Read More »