Breaking News

ರಾಜ್ಯ

ರಸ್ತೆಯಲ್ಲಿ ಬಂದ ಮಾಜಿ ಮೇಯರ್‌ಗೆ ಪೊಲೀಸರು ಕ್ಲಾಸ್……

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಲಾಕ್‍ಡೌನ್ ನಿಯಮಗಳನ್ನು ಪೊಲೀಸರು ಶಿಸ್ತಾಗಿ ಜಾರಿ ಮಾಡುತ್ತಿದ್ದಾರೆ. ಹೀಗಾಗಿ ನಿರ್ಬಂಧಿತ ರಸ್ತೆಯಲ್ಲಿ ಬಂದಿದ್ದ ಮಾಜಿ ಮೇಯರ್ ಅಯೂಬ್ ಖಾನ್‍ರನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಮೈಸೂರಿನ ಉದಯಗಿರಿ ಮುಖ್ಯ ರಸ್ತೆಯನ್ನು ಬಂದ್ ಮಾಡಲಾಗಿದೆ. ಆದರೂ ಮಾಜಿ ಮೇಯರ್ ಅಯೂಬ್ ಖಾನ್ ಮಾಸ್ಕ್ ಕೂಡ ಧರಿಸದೆ ನಿರ್ಬಂಧಿತ ರಸ್ತೆಯಲ್ಲಿ ಬರಲು ಯತ್ನಿಸಿದರು. ಈ ವೇಳೆ ಅಯೂಬ್‍ಖಾನ್‍ಗೆ ತಿಳಿ ಹೇಳಿದ ಪೊಲೀಸರು, ಮಾಸ್ಕ್ ಹಾಕಿಸಿ …

Read More »

ಮೈಸೂರು:ರಸ್ತೆಯಲ್ಲಿ ಬಿದ್ದಿದ್ದ ನೋಟಿಗೆ ಸ್ಯಾನಿಟೈಸರ್ ಹಾಕಿ, ಬೆಂಕಿ ಹಚ್ಚಿದ್ರು

ಮೈಸೂರು: ಸಾಮಾನ್ಯವಾಗು ರಸ್ತೆಯಲ್ಲಿ ಹಣ ಬಿದ್ದಿದ್ದರೆ ಅದನ್ನು ಎತ್ತಿಕೊಂಡು ಹೋಗುತ್ತಾರೆ. ಆದರೆ ಈಗ ರಸ್ತೆಯಲ್ಲಿ ಹಣ ಬಿದ್ದಿದ್ದರೆ ಜನ ಭಯಭೀತರಾಗುತ್ತಿದ್ದಾರೆ. ನೋಟು ಮೂಲಕ ಕೊರೊನಾ ವೈರಸ್ ಹರಡಲಾಗುತ್ತಿದೆ ಎಂಬ ವದಂತಿ ಹಬ್ಬಿರುವ ಕಾರಣ ಜನ ರಸ್ತೆಯಲ್ಲಿ ಹಣ ಬಿದ್ದಿದ್ದರೆ ಅದನ್ನು ಕಂಡು ಹೆದರುತ್ತಿದ್ದಾರೆ. ಇದರಿಂದ ರಸ್ತೆಯಲ್ಲಿ ಬಿದ್ದಿದ್ದ ನೋಟಿಗೆ ಜನ ಬೆಂಕಿ ಇಟ್ಟಿದ್ದಾರೆ. ಮೈಸೂರಿನ ನಜರ್‍ಬಾದ್‍ನಲ್ಲಿ ಈ ಘಟನೆ ನಡೆದಿದ್ದು, ಮೈಲಾರಿ ಹೋಟೆಲ್ ಬಳಿ ಬಿದ್ದಿದ್ದ 100ರ ಹೊಸ ನೋಟು …

Read More »

ಕೊರೋನಾ ವಿರುದ್ಧ ಹೋರಾಟಕ್ಕಾಗಿ ತನ್ನ ಮದುವೆ ಮುಂದೂಡಿದ ಮಳವಳ್ಳಿ ಡಿವೈಎಸ್ಪಿ;

ಮಂಡ್ಯ‌(ಏ.18): ಕೊರೋನಾ ಆತಂಕ ಹೆಚ್ಚಾದ ಹಿನ್ನೆಲೆ, ದೇಶಾದ್ಯಂತ ಲಾಕ್​ಡೌನ್ ಜಾರಿಯಾಗಿದೆ. ಮಹಾಮಾರಿ ಕೊರೋನಾಗೆ ಜನರು ತತ್ತರಿಸಿ ಹೋಗಿದ್ದಾರೆ. ಈ ಲಾಕ್​ಡೌನ್ ನಡುವೆ ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಸೇರಿ ವಿವಿಧ ವರ್ಗಗಳ ಸಿಬ್ಬಂದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಹಗಲಿರುಳು ಎನ್ನದೆ ಕುಟುಂಬಸ್ಥರಿಂದ ದೂರ ಉಳಿದು ದೇಶದ ಹಿತಕ್ಕಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಂಡ್ಯದಲ್ಲಿ ದಕ್ಷ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕರ್ತವ್ಯಕ್ಕಾಗಿ ತಮ್ಮ ಮದುವೆಯನ್ನೇ ಮುಂದೂಡಿ ಮಾದರಿಯಾಗಿದ್ದಾರೆ. ಹೌದು, ಮಳವಳ್ಳಿಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ …

Read More »

ಮಹಾರಾಷ್ಟ್ರದಲ್ಲಿ ಕೊರೋನಾಗೆ 201 ಬಲಿ; ದೇಶಾದ್ಯಂತ 452 ಸಾವು, 13,835 ಸೋಂಕಿತರು

ಮುಂಬೈ (ಏ. 18): ದೇಶದಲ್ಲಿ ಕೊರೋನಾ ವೈರಸ್​ ದಾಳಿಗೆ ಜನರು ತತ್ತರಿಸಿದ್ದಾರೆ. ದೇಶದ ಇದುವರೆಗಿನ ಸೋಂಕಿತರ ಪ್ರಮಾಣ ಹೆಚ್ಚಾಗಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ ಕೊರೋನಾದಿಂದ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ದೇಶದಲ್ಲಿ ಕೊರೋನಾ ಸೋಂಕಿತರ ಸಾವಿನ ಸಂಖ್ಯೆ 452ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೋನಾದಿಂದಾಗಿ ಗುರುವಾರ ಸಂಜೆಯಿಂದ ಶುಕ್ರವಾರ ಸಂಜೆಯೊಳಗೆ ಒಟ್ಟು 32 ಜನರು ಸಾವನ್ನಪ್ಪಿದ್ದಾರೆ. 1,076 ಇದ್ದ ಕೊರೋನಾ ಸೋಂಕಿತರ ಸಂಖ್ಯೆ ಕೇವಲ 24 ಗಂಟೆಗಳಲ್ಲಿ 13,835ಕ್ಕೆ …

Read More »

ಕೊರೋನಾ ಟೆಸ್ಟ್​ಗಾಗಿ ರಾಜ್ಯದಲ್ಲಿ 16 ಲ್ಯಾಬ್​ಗಳಿಗೆ ಅನುಮತಿ ನೀಡಿದ ಐಸಿಎಂಆರ್​

ಸರ್ಕಾರಿ ಲ್ಯಾಬ್‌ಗಳ ಎಲ್ಲಾ ಪ್ರೋಟೋಕಾ‌ಲ್‌ಗಳನ್ನು ಖಾಸಗಿ ಲ್ಯಾಬ್‌ಗಳು ಕೂಡಾ ಪಾಲಿಸಬೇಕು. ಸರ್ಕಾರದಿಂದ ಯಾವುದೇ ಟೆಸ್ಟಿಂಗ್ ಕಿಟ್‌ಗಳನ್ನು ನೀಡುವುದಿಲ್ಲ ಎಂದು ಖಾಸಗಿ ಲ್ಯಾಬ್‌ಗಳಿಗೆ ನಿರ್ಬಂಧ ವಿಧಿಸಿ ಅನುಮತಿ ನೀಡಿದೆ.   ಬೆಂಗಳೂರು(ಏ.18): ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಂದು ಒಂದೇ ದಿನ ಹೊಸದಾಗಿ 38 ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೂ ದಾಖಲಾದ ಪ್ರಕರಣಗಳ ಪೈಕಿ ಇದೇ ಹೆಚ್ಚಿನ ಸಂಖ್ಯೆಯಾಗಿದೆ. ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ವೈದ್ಯಕೀಯ …

Read More »

ದೆಹಲಿ ಧಾರ್ಮಿಕ ಸಭೆಗೆ ತೆರಳಿದ್ದ ರಾಜ್ಯದ 47 ಜನರಿಗೆ ಕೊರೋನಾ; 485 ತಬ್ಲಿಘಿಗಳ ಸುಳಿವು ಇನ್ನೂ ನಿಗೂಢ!

ಬೆಂಗಳೂರು (ಏ. 18): ಮಾರ್ಚ್​ ತಿಂಗಳ ಮಧ್ಯಂತರದಲ್ಲಿ ದೆಹಲಿಯ ನಿಜಾಮುದ್ದೀನ್​ನಲ್ಲಿ ನಡೆದಿದ್ದ ತಬ್ಲಿಘಿ ಜಮಾತ್​ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರಿಂದಾಗಿ ದೇಶದ ಕೊರೋನಾ ಸೋಂಕಿತರ ಪ್ರಮಾಣ ದ್ವಿಗುಣಗೊಂಡಿದೆ. ಕರ್ನಾಟಕದಿಂದಲೂ ಸಾಕಷ್ಟು ಮಂದಿ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಆದರೆ, ಅವರಲ್ಲಿ ಇನ್ನೂ 485 ತಬ್ಲಿಘಿಗಳ ಮಾಹಿತಿ ನಿಗೂಢವಾಗಿದೆ. ಮಾರ್ಚ್​ ತಿಂಗಳಲ್ಲಿ ದೆಹಲಿಯಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ವಿದೇಶೀಯರು ಕೂಡ ಪಾಲ್ಗೊಂಡಿದ್ದರು. ಕರ್ನಾಟಕದಲ್ಲೂ ಬೆಳಗಾವಿ, ಬೆಂಗಳೂರು, ಮೈಸೂರು ಸೇರಿದಂತೆ ಅನೇಕ ಜಿಲ್ಲೆಗಳಿಂದ ಆ ಸಭೆಗೆ …

Read More »

ಕಾರವಾರದಲ್ಲಿ ಮಾರಾಟವಾಗುತ್ತಿದೆ ಗೋವಾ ಎಣ್ಣೆ; ಕಾಡುಗಳ ಮೂಲಕ ನಡೆಯುತ್ತಿದೆ ಮದ್ಯ ದಂಧೆ

ಕಾರವಾರ(ಏ.18): ಒಂದನೇ ಹಂತದ ಲಾಕ್ ಡೌನ್ ಮುಗಿದು ಎರಡನೇ ಹಂತದ ಲಾಕ್ ಡೌನ್ ಘೋಷಣೆ ಆಗಿ ಈಗ ಮೂರು ದಿನ ಕಳೆದಿದೆ. ಇದರ  ನಡುವೆ ಮದ್ಯದ ಅಂಗಡಿ ಆರಂಭಿಸಬೇಕೆಂದು ಸಾವಿರಾರು ಜನರ ಮನವಿ ಒಂದೆಡೆ ಆದರೆ, ಗೋವಾ- ಕಾರವಾರ ಗಡಿ ಭಾಗದಲ್ಲಿ ಮಾತ್ರ ಅವ್ಯಾಹತವಾಗಿ ಮದ್ಯ ಸಾಗಾಟ ನಡೆಯುತ್ತಿದ್ದು, ಇಲ್ಲಿ ಕುಡುಕರ ದಾಹ ತಣಿವಾಗುತ್ತಿದೆ. ಒಂದೆಡೆ ಲಾಕ್ ಡೌನ್ ಇರುವುದರಿಂದ ಅಗತ್ಯ ವಸ್ತು ಹೊರತ ಪಡಿಸಿ ಬೇರಾವದು ವಸ್ತು ಮಾರಾಟ …

Read More »

ಲಾಕ್‍ಡೌನ್‍ನಿಂದಾಗಿ ಗಾರ್ಬೇಜ್ ಸಿಟಿ ಕಂಪ್ಲೀಟ್ ಆಗಿ ಗ್ರೀನ್ ಸಿಟಿಯಾಗಿದೆ…..

ಬೆಂಗಳೂರು: ಸಿಲಿಕಾನ್ ಸಿಟಿ ಅಂದಾಕ್ಷಣ ಇಲ್ಲಿನ ಟ್ರಾಫಿಕ್, ಹೊಗೆ ನೆನಪಾಗುತ್ತದೆ. ಅಲ್ಲದೇ ಲಾಕ್‍ಡೌನ್‍ನಿಂದಾಗಿ ಗಾರ್ಬೇಜ್ ಸಿಟಿ ಕಂಪ್ಲೀಟ್ ಆಗಿ ಗ್ರೀನ್ ಸಿಟಿಯಾಗಿದೆ. ಆದರೆ ಕೊರೊನಾ ಲಾಕ್‍ಡೌನ್‍ನಿಂದಾಗಿ ಬೆಂಗಳೂರು ತನ್ನ ನೈಜ ಸೌಂದರ್ಯವನ್ನು ಮರಳಿ ಪಡೆಯುತ್ತಿದೆ. ಹೌದು..ಕೊರೊನಾ ಲಾಕ್‍ಡೌನ್‍ನಿಂದಾಗಿ ಬೆಂಗಳೂರು ತನ್ನ ನೈಜ ಸೌಂದರ್ಯವನ್ನು ಮರಳಿ ಪಡೆಯುತ್ತಿದೆ. ಈಗ ವಸಂತ ಕಾಲ ಆರಂಭವಾಗುತ್ತಿದ್ದು, ನಗರದಾದ್ಯಂತ ಹಚ್ಚ ಹಸಿರು, ಬಣ್ಣ ಬಣ್ಣದ ಹೂವುಗಳು ಅರಳಿನಿಂತಿವೆ. ನಗರದ ಎಂಜಿ ರೋಡ್, ಬ್ರಿಗೇಡ್ ರೋಡ್, ಮಹಲ್ …

Read More »

ಸತ್ತ ಅಪ್ಪನನ್ನೇ ಮತ್ತೆ ಸಾಯಿಸಿದ ಹುಬ್ಬಳ್ಳಿಯ ಕೈ ಮುಖಂಡ,……….

ಹುಬ್ಬಳ್ಳಿ: ಕೊರೊನಾದಿಂದ ಮದುವೆ, ಸಭೆ-ಸಮಾರಂಭ ಎಲ್ಲ ಕ್ಯಾನ್ಸಲ್ ಆಗಿದೆ. ಸಂಬಂಧಿಕರು ಸತ್ತರೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಗುತ್ತಿಲ್ಲ. ಹೀಗಾಗಿ ಕೆಲವೆಡೆ ಮಾನವೀಯ ದೃಷ್ಟಿಯಿಂದ ಪೊಲೀಸರು ಬಿಟ್ಟುಕಳಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡನೊಬ್ಬ ಐದು ವರ್ಷದ ಹಿಂದೆಯೇ ಸತ್ತ ತಂದೆಯನ್ನೇ ಮತ್ತೊಮ್ಮೆ ಸತ್ತಿರುವುದಾಗಿ ಸುಳ್ಳು ಹೇಳಿ, ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಜಿಲ್ಲಾಡಳಿತದಿಂದ ಪಾಸ್ ಪಡೆದು ದುರ್ಬಳಕೆ ಮಾಡಿಕೊಂಡಿರುವುದು ಬಯಲಿದೆ ಬಂದಿದೆ. ಹುಬ್ಬಳ್ಳಿಯ ಕೈ ಮುಖಂಡ, ಕರ್ನಾಟಕ ರಕ್ಷಣಾ ದಳದ ರಾಜಾದ್ಯಕ್ಷ ಸೋಮಲಿಂಗ್ ಯಲಿಗಾರ ಜಿಲ್ಲಾಡಳಿತದ ಪಾಸ್ …

Read More »

ಬೆಳಗಾವಿ:ತನ್ನ ಹೆಂಡತಿ, ಪುಟ್ಟ ಕಂದಮ್ಮನೊಂದಿಗೆ ತುತ್ತು ಅನ್ನಕ್ಕಾಗಿ ಡ್ರೈವರ್ ನಾಗರಾಜ್ ಪರದಾಡುತ್ತಿದ್ದಾರೆ.

ಬೆಳಗಾವಿ: ಕೊರೊನಾದ ಲಾಕ್‍ಡೌನ್‍ನಿಂದ ಅನೇಕ ಬಡ ಕುಟುಂಬಗಳು ತಿನ್ನಲು ಊಟವಿಲ್ಲದೇ ಪರದಾಡುತ್ತಿವೆ. ಅದರಂತೆಯೇ ಜಿಲ್ಲೆಯ ರಾಮನಗರದಲ್ಲಿ ಟ್ಯಾಕ್ಸಿ ಚಾಲಕನ ಕುಟುಂಬವೊಂದು ಕಣ್ಣೀರಲ್ಲಿ ಕೈತೊಳೆಯುತ್ತಿದೆ. ಚಾಲಕ ನಾಗರಾಜ್ ಕುಟುಂಬ ತಿನ್ನಲು ಅನ್ನ ಇಲ್ಲದೇ ಪರದಾಟ ಮಾಡುತ್ತಿದೆ. ನಾಗರಾಜ್ ತನ್ನ ಮಗಳಿಗೆ ಚಿಕಿತ್ಸೆ ಕೊಡಿಸುವುದಕ್ಕೆ ಹೆಂಡತಿಯ ಒಡವೆ ಅಡವಿಟ್ಟಿದ್ದಾರೆ. ಅಷ್ಟೇ ಅಲ್ಲದೇ ರೇಷನ್ ಕಾರ್ಡ್ ಇಲ್ಲದವರಿಗೆ ಪಡಿತರವನ್ನು ವಿತರಿಸುತ್ತಿಲ್ಲ. ಹೀಗಾಗಿ ಬೆಳಗ್ಗೆ ಕೊಡುವ ಉಚಿತ ಹಾಲನ್ನೇ ತನ್ನ ಮಗಳಿಗೆ ಕೊಡುತ್ತಿದ್ದಾರೆ. ನಾಗರಾಜ್ ಟ್ಯಾಕ್ಸಿ …

Read More »