ಬೆಳಗಾವಿ: ಕಾಕತಿ ಗ್ರಾಮದ ಸರ್ಕಾರಿ ಮಾದರಿ ಮರಾಠಿ ಶಾಲೆಯಲ್ಲಿ ಬಡ ಕುಟುಂಬಗಳಿಗೆ ಹಿಂಡಲ್ಕೋ ಕಂಪನಿಗಳು ನೀಡುತ್ತಿರುವ 300ಕ್ಕೂ ಹೆಚ್ಚು ಆಹಾರ ಕಿಟ್ ಗಳನ್ನು ಶಾಸಕ , ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬಡವರಿಗೆ ನೀಡಿದರು. ಕೊರೊನಾ ಮಾರಕ ಸೋಂಕಿನಿಂದ ದೇಶದಲ್ಲಿ ಲಾಕ್ ಡೌನ್ ಘೋಷಿಸಿದೆ. ಇದರಿಂದ ಬಡವರು, ಕೂಲಿ ಕಾರ್ಮಿಕರು ಆಹಾರಕ್ಕಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಉಳ್ಳವರು ಬಡವರ ನೆರವಿಗೆ ನಿಲ್ಲಬೇಕು. ಸಂಕಷ್ಟದಲ್ಲಿ ಇರುವ ಬಡವರಿಗೆ ತಮ್ಮಿಂದ ಆದ ಸಹಾಯವನ್ನು …
Read More »ಮೋದಿ ಅವರು ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವು ಬದ್ಧ, ಪ್ರಧಾನಿ ಬರೀ ಭಾಷಣ ಮಾಡಿದ್ರೆ ಸಾಲದು.
ಬೆಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೆವೆ. ಆದರೆ ಪ್ರಧಾನಿ ಬರೀ ಭಾಷಣ ಮಾಡಿದ್ರೆ ಸಾಲದು. ಬಡವರಿಗೆ ಯಾವ ರೀತಿಯ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ ಎಂಬುವುದು ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿ ಅವರ ಮೇಲೆ ಅಪಾರವಾದ ಗೌರವವಿದೆ. ಅವರ ನೀಡಿದಂತ ಆದೇಶಗಳನ್ನು ಕಟ್ಟು ನಿಟ್ಟಾಗಿ ಪಾಲಿಸುತ್ತೆವೆ. ಸರ್ಕಾರದೊಂದಿಗೆ ನಾವು ಸಹ ಕೈ ಜೋಡಿಸಿ, …
Read More »ಡಿಕೆಶಿ ತರ ಕೆಳಹಂತದ ರಾಜಕಾರಣ ಮಾಡಿ ಅಭ್ಯಾಸ ಇಲ್ಲ: ಸುಧಾಕರ್
ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಿಕೆ ಶಿವಕುಮಾರ್ ತರ ಕೆಳಹಂತದ ರಾಜಕಾರಣ ಮಾಡಿ ನನಗೆ ಅಭ್ಯಾಸ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಡಿಕೆಶಿಗೆ ತಿರುಗೇಟು ನೀಡಿದ್ದಾರೆ ಅಂದಹಾಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಾಧ್ಯಮಗಳಿಗೆ ಈ ಸಂಬಂಧ ಪ್ರತಿಕ್ರಿಯಿಸಿದ ಸುಧಾಕರ್, ಡಿಕೆ ಶಿವಕುಮಾರ್ ಅವರ ಬೇರೆ ಸದ್ಗುಣಗಳು ನನಗೆ ಗೊತ್ತಿತ್ತು. ಈ ರೀತಿಯ ದೊಡ್ಡ ಗುಣ ಸಹ ಇದೇ ಎಂದು ಈಗ ಗೊತ್ತಾಗಿದೆ ಎಂದು ಅವರು ವ್ಯಂಗ್ಯವಾಡಿದರು. ಆಸಲಿಗೆ ಕೊರೊನಾ ತುರ್ತು …
Read More »ಟ್ರಂಪ್ ಆಪ್ತಮಿತ್ರನಾಗಿದ್ದ ಉದ್ಯಮಿ ಕೊರೋನಾಗೆ ಬಲಿ..!
ನ್ಯೂಯಾರ್ಕ್, ಏ.14- ಕಿಲ್ಲರ್ ಕೊರೊನಾ ವಜ್ರಮುಷ್ಠಿಗೆ ಅನೇಕ ಗಣ್ಯಾತಿಗಣ್ಯರು, ಚಿತ್ರತಾರೆಯರು, ಕ್ರೀಡಾಪಟುಗಳು, ಸಂಗೀಗ ಸಾಧಕರು ಮತ್ತು ಹೆಸರಾಂತ ವೈದ್ಯರೂ ಬಲಿಯಾಗಿದ್ದಾರೆ. ಅಲ್ಲದೇ ಹಲವಾರು ಖಾತ್ಯನಾಮರೂ ಸೋಂಕಿಗೆ ಒಳಗಾಗಿದ್ದು, ಸಂಕಷ್ಟದಲ್ಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತಮಿತ್ರ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಸ್ಟ್ಯಾನಿ ಜೇರಾ (78) ಅವರನ್ನು ಕೋವಿಡ್-19 ಬಲಿ ತೆಗೆದುಕೊಂಡಿದೆ. ಇವರು ಗಗನಚುಂಬಿ ನಗರಿ ನ್ಯೂಯಾರ್ಕ್ ಸಿಟಿ ರಿಯಲ್ ಎಸ್ಟೇಟ್ ಡೆವಲಪರ್ ಆಗಿ ಪ್ರಸಿದ್ಧರಾಗಿದ್ದರು. ಇವರು ಟ್ರಂಪ್ಗೆ …
Read More »ಪ್ರಧಾನಿ ಸೂಚನೆಯಂತೆ ನಾಳೆಯಿಂದ ರಾಜ್ಯದಲ್ಲಿ ಟೈಟ್ ಲಾಕ್ಡೌನ್ : ಸಿಎಂ ಬಿಎಸ್ವೈ
ಬೆಂಗಳೂರು, ಏ.14- ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇ 3 ರ ವರೆಗೆ ಲಾಕ್ ಡೌನನ್ನು ವಿಸ್ತರಿಸಿರುವುದನ್ನು ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಪ್ರಧಾನ ಮಂತ್ರಿಯವರು ದೇಶದ ಜನತೆಗೆ ನೀಡಿದ ಸಂದೇಶದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಭಾರತ ಸರ್ಕಾರ ನಾಳೆ ಹೊರಡಿಸಲಿರುವ ಮಾರ್ಗಸೂಚಿಗಳ ಅನುಸಾರ ನಮ್ಮ ಸರ್ಕಾರ ಲಾಕ್ ಡೌನನ್ನು ಸಮರ್ಪಕವಾಗಿ ಪಾಲನೆ ಮಾಡಲಿದೆ ಎಂದರು. ಏಪ್ರಿಲ್ 20ರ ವರೆಗೆ ಪ್ರಧಾನಿಯವರು ತಿಳಿಸಿದಂತೆ ಇನ್ನಷ್ಟು ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲಿಸಲಾಗುವುದು. …
Read More »ಗೋಕಾಕ ಇಂದಿರಾ ಕ್ಯಾಂಟಿನ ಉದ್ಘಾಟನೆ ಮಾಡಿದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ.
ಗೋಕಾಕ: ನಗರದಲ್ಲಿ ಇಂದು ಸುಮಾರು ದಿನಗಳಿ ಸ್ಥಗಿತವಾಗಿರುವ ಇಂದಿರಾ ಕ್ಯಾಂಟಿನ, ಇಂದು ಗೋಕಾಕ ಕ್ಷೇತ್ರದ ಶಾಸಕರು ಹಾಗೂ ಜಲಸಂಪನ್ಮೂಲ ಸಚಿವರು ರಮೇಶ ಜಾರಕಿಹೊಳಿ ಅವರ ಗೋಕಾಕ ಇಂದಿರಾ ಕ್ಯಾಂಟಿನ್ ಗೆ ಉದ್ಘಾಟನಾ ಮಾಡುವ ಮೂಲಕ ಚಾಲನೆ ನೀಡಿದರು. ಬಡವರಿಗೆ ಮತ್ತು ನಿರಾಶ್ರಿತರಿಗಾಗಿ ಸರ್ಕಾರ ಇಂದಿರಾ ಕ್ಯಾಂಟೀನ್ ಕಡಿಮೆ ದರದಲ್ಲಿ ಉಪಾಹಾರ ಮತ್ತು ಊಟದ ವ್ಯವಸ್ಥೆ ಮಾಡವ ನಿಟ್ಟಿನಲ್ಲಿ ನಿರ್ದೇಶನಮಾಡಲಾಗಿತ್ತು, ಆದರೆ ಇಂದು ಸರಕಾರ ಕೊರೊನಾ ಲಾಕ್ಡೌನ್ ಬಳಿಕ ಕೆಲದಿನಗಳ …
Read More »ನಮ್ಮ ಸರ್ಕಾರ ಅಂಬೇಡ್ಕರ್ ತತ್ವಾದರ್ಶಗಳನ್ನು ಪಾಲಿಸುವ ದೃಢಸಂಕಲ್ಪ ಮಾಡಿದೆ : ಸಿಎಂ
ಬೆಂಗಳೂರು, ಏ.14-ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಿ.ಆರ್.ಅಂಬೇಡ್ಕರ್ ರವರ ತತ್ವ, ಆದರ್ಶಗಳ ಹಾದಿಯಲ್ಲಿ ನಡೆಯಲು ಸರ್ಕಾರ ದೃಢಸಂಕಲ್ಪ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ವಿಧಾನಸೌಧದ ಪೂರ್ವದಿಕ್ಕಿನ ಬಳಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ, ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ 129ನೇ ಜನ್ಮ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾತಾನಾಡಿದರು. ಅಂಬೇಡ್ಕರ್ …
Read More »ಮೋದಿ ಭಾಷಣಕ್ಕೂ ಮೊದಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿಡಿಯೋ ಸಂದೇಶ
ನವದೆಹಲಿ, ಏ.14-ಮಾರಕ ಕೊರೊನಾ ವೈರಸ್ ಸೃಷ್ಟಿಸಿರುವ ಸಂಕಷ್ಟದಿಂದ ದೇಶ ಶೀಘ್ರವೇ ಮುಕ್ತವಾಗಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷೆ ಸೋನಿಯಾ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿರಲಿ ಅಥವಾ ಇಲ್ಲದಿರಲಿ ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಜನರಿಗೆ ಅಗತ್ಯವಾದ ಎಲ್ಲ ನೆರವು ನೀಡಲಿದೆ ಎಂದು ಸೋನಿಯಾ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ವಿಡಿಯೋ ಸಂದೇಶದಲ್ಲಿ ಮಾತನಾಡಿರುವ ಪಕ್ಷದ ಅಧಿನಾಯಕಿ, ಸದೃಢ ನೈತಿಕ ಸ್ಥೈರ್ಯದಿಂದ ದೇಶವು ಈ ಮಹಾಮಾರಿಯ …
Read More »ಬೊಕ್ಕಸ ತುಂಬಿಸಿಕೊಳ್ಳಲು ದೇವಸ್ಥಾನಗಳ ಹುಂಡಿ ಮೇಲೆ ಸರ್ಕಾರದ ಕಣ್ಣು..!
ಬೆಂಗಳೂರು, ಏ.14- ಕೊರೊನಾ ಹೊಡೆತಕ್ಕೆ ಸರ್ಕಾರದ ಬೊಕ್ಕಸ ತತ್ತರಿಸಿರುವ ಹಿನ್ನೆಲೆಯಲ್ಲಿ ನೌಕರರ ವೇತನಕ್ಕಾಗಿ ಎ ಗ್ರೇಡ್ ದೇವಾಲಯಗಳ ಹುಂಡಿಯ ಮೇಲೆ ಸರ್ಕಾರದ ಕಣ್ಣು ಬಿದ್ದಿದೆ. ಮೇ ತಿಂಗಳ ವೇತನ ನೀಡಿದರೂ ಜೂನ್ನಿಂದ ಎದುರಾಗುವ ಸಂಕಟವನ್ನು ಪರಿಹರಿಸಲು ಚಾಮುಂಡೇಶ್ವರಿ, ಕುಕ್ಕೆ ಸುಬ್ರಮಣ್ಯ ಸೇರಿದಂತೆ ಹಲ ದೇವಾಲಯಗಳ ಹುಂಡಿ ಮೇಲೆ ಸರ್ಕಾರ ಕಣ್ಣು ಹಾಕಿದೆ ಎನ್ನಲಾಗಿದೆ. ಆರ್ಥಿಕ ಸಂಕಷ್ಟ ಪರಿಹಾರಕ್ಕಾಗಿಯೇ ಮುಖ್ಯಮಂತ್ರಿ ಯಡಿಯೂರಪ್ಪ ಉನ್ನತಾಧಿಕಾರಿಗಳ ಪಡೆಯೊಂದನ್ನು ರಚಿಸಿಕೊಂಡಿದ್ದು, ಈ ಪಡೆ ಆದಾಯ ಮೂಲಗಳ …
Read More »ಪ್ರಧಾನಿ ಮೋದಿ ಭಾಷಣಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು ಗೊತ್ತೇ..?
ಬೆಂಗಳೂರು, ಏ.14- ಲಾಕ್ ಡೌನ್ ಸಂದರ್ಭದಲ್ಲಿ ತೊಂದರೆಯಲ್ಲಿರುವ ರೈತ ವರ್ಗ ಮತ್ತು ದಿನಗೂಲಿ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಎರಡನೇ ಬಾರಿಗೆ ಮೇ 3ರವರೆಗೆ ಲಾಕ್ ಡೌನ್ ವಿಸ್ತರಿಸಿರುವುದಕ್ಕೆ ನಮ್ಮ ವಿರೋಧ ಇಲ್ಲ. ಕೊರೊನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಮದ್ದು. ಇದರಲ್ಲಿ ಎರಡು …
Read More »
Laxmi News 24×7