Breaking News

ರಾಜ್ಯ

ವಿಜಯಪುರದಲ್ಲಿ ಯುವ ಭಾರತ ಸಮಿತಿ ನೇತೃತ್ವದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ*

ವಿಜಯಪುರದಲ್ಲಿ ಯುವ ಭಾರತ ಸಮಿತಿ ನೇತೃತ್ವದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ* : ಬರೋಬ್ಬರಿ ೧ ಕಿ.ಮೀ. ಉದ್ದದ ತ್ರಿವರ್ಣ ಧ್ವಜವನ್ನು ಹೊತ್ತ ಸಾವಿರಾರು ಯುವಕರ ದಂಡು, ಮುಗಿಲು‌ ಮುಟ್ಟಿದ ಜೈ ಜವಾನ್ ಜೈ ಕಿಸಾನ್ ಉದ್ಘೋಷಗಳು….ವೀರ ಜವಾನ್ ಅಮರ್ ರಹೇ….ವೀರ ಜವಾನ್ ಅಮರ ರಹೇ…. ಮಾನವೀಯತೆ ಶತ್ರುಗಳಾಗಿರುವ ಉಗ್ರಗಾಮಿಗಳ ವಿರುದ್ದ ಸಮರ ಸಾರಿರುವ ಭಾರತೀಯ ಹೆಮ್ಮೆಯ ವೀರಯೋಧರ ಆಯುರಾರೋಗ್ಯ ಹಾಗೂ ಆತ್ಮಸ್ಥೈರ್ಯ ಹೆಚ್ಚಿಸಲು ಹಾಗೂ ಕಾರ್ಯಾಚರಣೆ ನಡೆಸಲು ದಿಟ್ಟ …

Read More »

ಉತ್ತರ ಕರ್ನಾಟಕ ಭಾಗಕ್ಕೆ ಉತ್ತಮ ರೈಲು ಸೇವೆ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ

ಉತ್ತರ ಕರ್ನಾಟಕ ಭಾಗಕ್ಕೆ ಉತ್ತಮ ರೈಲು ಸೇವೆ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಗದಗ-ವಾಡಿ ರೈಲು ಮಾರ್ಗ ಹಾಗೂ ಕುಷ್ಟಗಿಯಿಂದ ಹುಬ್ಬಳ್ಳಿಗೆ ನೂತನ ಪ್ಯಾಸೆಂಜ‌ರ್ ರೈಲನ್ನು ಲೋಕಾರ್ಪಣೆ ಮಾಡಲಿದ್ದೇವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸಿಂಧನೂರು ವಾಡಿ ಉತ್ತರ ಕರ್ನಾಟಕ ಭಾಗದ ಮಹತ್ವದ ರೈಲು ಮಾರ್ಗಗಳಲ್ಲಿ ಒಂದಾಗಿದೆ. ಇದು ಮುಂಬಯಿ ಕರ್ನಾಟಕದಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ …

Read More »

ಪ್ರಧಾನಿ ಮೋದಿ ಬಗ್ಗೆ ರಾಜ್ಯ ಕಾಂಗ್ರೆಸ್ ಸಚಿವರಿಗೆ ಹೆದರಿಕೆ ಇದೆ: ಸಂಸದ ರಮೇಶ ಜಿಗಜಿಣಗಿ

ಪ್ರಧಾನಿ ಮೋದಿ ಬಗ್ಗೆ ರಾಜ್ಯ ಕಾಂಗ್ರೆಸ್ ಸಚಿವರಿಗೆ ಹೆದರಿಕೆ ಇದೆ: ಸಂಸದ ರಮೇಶ ಜಿಗಜಿಣಗಿ ಪ್ರಧಾನಿ ಮೋದಿ ಬಗ್ಗೆ ರಾಜ್ಯ ಕಾಂಗ್ರೆಸ್ ಸಚಿವರಿಗೆ ಹೆದರಿಕೆ ಇದೆ ಎಂದು ವಿಜಯಪುರ ಸಂಸದ ರಮೇಶ ಜಗಜಿಣಗಿ ತಿಳಿಸಿದರು. ಅವರಿಂದು ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿ ಪಾಕಿಸ್ತಾನ ಭಾರತ ಕದನದಲ್ಲಿ ರಾಜಕೀಯ ಸಲ್ಲದು, ಕದನ ವಿರಾಮದಲ್ಲಿ ಕಾಂಗ್ರೆಸ್ ಸಚಿವರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಚಿವರ ವಿರುದ್ಧ ಜಿಗಜಿಣಗಿ ಕಿಡಿಕಾರಿದರು. ಸಚಿವರು …

Read More »

2 ‌ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ..ಇಬ್ಬರ ದುರ್ಮರಣ.

2 ‌ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ..ಇಬ್ಬರ ದುರ್ಮರಣ. ಕಾರಿನಲ್ಲಿದ್ದ ಇಬ್ಬರ ಸಾವು,ಇಬ್ಬರಿಗೆ ಗಂಭೀರ ಗಾಯ. ಬಾಗಲಕೋಟೆ ಜಿಲ್ಲೆಯ ಅಮೀನಗಡ ಬಳಿ ಘಟನೆ. ಗಂಗಮ್ಮ ಅಂಗಡಿ (50), ಸಂದೇಶ ಅಂಗಡಿ (18)ಮೃ*!ತ ದುರ್ದೈವಿಗಳು.. ಅಪಘಾತ ದಲ್ಲಿ ಕಾರಿನಲ್ಲಿದ್ದ ತಾಯಿ ಮಗ ಸಾ#₹ವು. ಗಂಭೀರವಾಗಿ ಗಾಯಗೊಂಡಿರುವ ತಂದೆ & ಇನ್ನೋರ್ವ ಮಗ. ವೀರೇಶ ಮತ್ತು ಸತೀಶ ಗಾಯಾಳುಗಳು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲು. ಮಹಾರಾಷ್ಟ್ರಕ್ಕೆ ಸೇರಿದ ಮತ್ತೊಂದು ಕಾರು. ಸ್ಥಳಕ್ಕೆ ಅಮೀನಗಡ ಪೊಲೀಸರ …

Read More »

ಕರ್ನಾಟಕದಾದ್ಯಂತ 7 ಅಧಿಕಾರಿಗಳ ಮನೆಗಳ ಮೇಲೆ ದಾಳಿ

ಬೆಂಗಳೂರು, ಮೇ 15: ಕರ್ನಾಟಕದಾದ್ಯಂತ (Karnataka) ಬೆಳ್ಳಂಬೆಳಗ್ಗೆ ಏಳು ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ (Lokayukta Raids) ಮಾಡಿದೆ. ಆ ಮೂಲಕ ಭಷ್ಟ್ರ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರೆದಿದೆ. ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿರುವ ಲೋಕಾ, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನ 12 ಕಡೆ ಸೇರಿ ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ ಮಾಡುವ ಮೂಲಕ ಶಾಕ್​ ನೀಡಲಾಗಿದೆ. ಎಲ್ಲೆಲ್ಲಿ ದಾಳಿ? ಬೆಂಗಳೂರಿನ …

Read More »

ಮೂರು ತಿಂಗಳಾದರೂ ಬಂದಿಲ್ಲ ಗೃಹಲಕ್ಷ್ಮಿ ಹಣ

ಗದಗ, ಮೇ 15: ಕರ್ನಾಟಕ ಕಾಂಗ್ರೆಸ್ ಸರ್ಕಾರದ (Congress Govt) ವಿರುದ್ಧ ಗದಗದಲ್ಲಿ (Gadag)  ಗೃಹಲಕ್ಷ್ಮೀಯರು ಗರಂ ಆಗಿದ್ದಾರೆ. ಮೂರು ತಿಂಗಳುಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಬ್ಯಾಂಕ್ ಖಾತೆಗೆ ಬಂದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಉಚಿತ ಯೋಜನೆಗಳ ಭವರಸೆ ಕೊಟ್ಟು ಅಧಿಕಾರದ ಚುಕ್ಕಾಣಿ ಹಿಡಿದು ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ನುಡಿದಂತೆ ನಡಯದಿದ್ದರೆ ಮುಂದೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸರ್ಕಾರದ ವಿರುದ್ಧ …

Read More »

NHM ವೈದ್ಯಕೀಯ ಸಿಬ್ಬಂದಿ ವೇತನ ಪರಿಷ್ಕರಣೆ: ವೈದ್ಯರಿಗೆ 60 ಸಾವಿರ, ತಜ್ಞ ವೈದ್ಯರಿಗೆ 1.40 ಲಕ್ಷ ರೂ. ಸಂಬಳ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಕಾರ್ಯನಿರ್ವಹಿಸುವ ವೈದ್ಯಕೀಯ ಸಿಬ್ಬಂದಿ ವೇತನವನ್ನು ರಾಜ್ಯ ಸರಕಾರ ಪರಿಷ್ಕರಣೆ ಮಾಡಿದೆ. ಕಡಿಮೆ ವೇತನ ಎನ್ನುವ ಕಾರಣಕ್ಕೆ ಹಲವಾರು ಬಾರಿ ಅರ್ಜಿ ಆಹ್ವಾನ ಮಾಡಿದರೂ ಸರಕಾರದ ಯೋಜನೆಯ ಕೆಲಸಕ್ಕೆ ಸೇರಲು ನಿರಾಸಕ್ತಿ ತೋರಿದ್ದರಿಂದ ಅಂತಿಮವಾಗಿ ವೇತನ ಹೆಚ್ಚಳ ಮಾಡಿ ವೈದ್ಯರುಗಳನ್ನು ಆಕರ್ಷಿಸಲು ಆರೋಗ್ಯ ಇಲಾಖೆ ಮುಂದಾಗಿದೆ. 50 ರಿಂದ 60 ಸಾವಿರಕ್ಕೆ ಏರಿಕೆ: ಎಂಬಿಬಿಎಸ್ ಪದವಿಯ ವೈದ್ಯರುಗಳಿಗೆ ಈಗಿರುವ 46,895 – 50 ಸಾವಿರ ರೂಪಾಯಿ ವೇತನವನ್ನು …

Read More »

1 ಖಾತೆಗೆ 20 ಸಾವಿರ ಕಮೀಷನ್: ಬ್ಯಾಂಕ್ ಅಕೌಂಟ್ ಸೃಷ್ಟಿಸಿ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ 12 ಆರೋಪಿಗಳ ಬಂಧನ

ಬೆಂಗಳೂರು: ಹಣದಾಸೆಗಾಗಿ ಅಮಾಯಕರ ಬ್ಯಾಂಕ್ ಖಾತೆಗಳ ದಾಖಲಾತಿಗಳನ್ನ ಸೈಬರ್ ವಂಚಕರಿಗೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದ ಜಾಲವನ್ನ ಬೇಧಿಸಿರುವ ಆಡುಗೋಡಿ ಠಾಣೆ ಪೊಲೀಸರು ಈ ಸಂಬಂಧ 12 ಮಂದಿ ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತರಿಂದ ಈ ಎಲ್ಲ ವಸ್ತುಗಳು ವಶ: ವಂಚನೆಗೊಳಗಾದ ಸುಮಿಯಾ ಬಾನು ಎಂಬುವರು ನೀಡಿದ ದೂರಿನ ಮೇರೆಗೆ ಹರ್ಷವರ್ಧನ್, ಸೋನು, ರಾಜ ಮಿಶ್ರಾ ಹಾಗೂ ಶೈಲೇಶ್ ಗೌತಮ್ ಸೇರಿದಂತೆ 12 ಆರೋಪಿಗಳನ್ನ ಬಂಧಿಸಲಾಗಿದೆ. ಆರೋಪಿಗಳಿಂದ 400 ಸಿಮ್ ಕಾರ್ಡ್ …

Read More »

ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ 3.6KG ಬಂಗಾರ ಕಳ್ಳತನ

ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ 3.6KG ಬಂಗಾರ ಕಳ್ಳತನ ದಾವಣಗೆರೆ: ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ ಕೆಜಿಗಟ್ಟಲೇ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ್ದ ಬ್ಯಾಂಕ್ ನೌಕರ ಕಂಬಿ ಎಣಿಸುತ್ತಿದ್ದಾನೆ‌. ಬ್ಯಾಂಕಿನ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡ್ತಿದ್ದ ಆರೋಪಿ, ಚಿನ್ನ ಕದ್ದು ಬೇರೆ ಬ್ಯಾಂಕ್​​​ನಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ಹಣ ಪಡೆದು ಗೋವಾಕ್ಕೆ ತೆರಳಿ ಮೋಜು ಮಸ್ತಿ ಮಾಡಿದ್ದಾನೆ.‌ ಬ್ಯಾಂಕ್ ಅಲ್ಲಿ ವಾರ್ಷಿಕ ಲೆಕ್ಕಚಾರ ಮಾಡುವ ವೇಳೆ ಚಿನ್ನ ಕಮ್ಮಿ ಬಂದಿರುವುದು ಗೊತ್ತಾದಾಗ …

Read More »

ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ: ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ

ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ: ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ • ಇದುವರೆಗೆ 10 ಲಕ್ಷ ಅರ್ಜಿ ಸಲ್ಲಿಕೆ • 2 ಲಕ್ಷ ಬಿ-ಖಾತಾ ವಿತರಣೆ • ಜಿಪಿಎ, ಅಗ್ರೀಮೆಂಟ್ ದಾರರಿಗೂ ಬಿ-ಖಾತಾ ವಿತರಣೆಗೆ ಚಿಂತನೆ ಬೆಂಗಳೂರು : ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ …

Read More »