ಬೆಂಗಳೂರು : ಕೊರೋನಾ ತಂಡದೊಡ್ಡಿರುವ ಆರ್ಥಿಕ ಸಂಕಷ್ಟವನ್ನು ಸರಿದೂಗಿಸಲು ಎಂಎಲ್ಎ, ಎಂಎಲ್ಸಿಗಳ ವೇತನ ಕಡಿತಕ್ಕೆ ಸರಕಾರ ಚಿಂತನೆ ನಡೆಸಿದೆ. ಪ್ರತಿಪಕ್ಷ ನಾಯಕರ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೊತೆ ದೂರವಾಣಿ ಮೂಲಕ ಮಾತನಾಡಿದ ಸಿಎಂ, ಎಲ್ಲಾ ಶಾಸಕರ, ಪ್ರತಿಪಕ್ಷದ ನಾಯಕರ, ಪರಿಷತ್ ಸದಸ್ಯರ ವೇತನ ಕಡಿತ ಮಾಡೋ ಬಗ್ಗೆ ಮಾತುಕತೆ ನಡೆಸಿದರು. ಶೇ. …
Read More »ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ಮುಂದಾದ ಸಿಎಂ
ಬೆಂಗಳೂರು : ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಲಿದ್ದಾರೆ ಸಿಎಂ ಯಡಿಯೂರಪ್ಪ, ಹೌದು, ಕೊರೋನಾ ಹೊಡೆತಕ್ಕೆ ರಾಜ್ಯ ತತ್ತರಿಸಿರುವ ಹಿನ್ನೆಲೆಯಲ್ಲಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ. ಆಡಳಿತ ಯಂತ್ರಕ್ಕೆ ಹಿಡಿದಿರುವ ಕಿಲುಬನ್ನು ತಿಕ್ಕಿ ತೊಳೆಯಲು ಬಯಸಿರುವ ಸಿಎಂ ಇದಕ್ಕಾಗಿ ಪೂರ್ವಭಾವಿ ತಯಾರಿ ಆರಂಭಿಸಿದ್ದಾರೆ. ಆಡಳಿತ ಯಂತ್ರ ದುಬಾರಿ ವೆಚ್ಚದ್ದಾಗಿ ಪರಿಣಮಿಸಿರುವುದರಿಂದ ಮೊದಲು ತಮ್ಮ ಸಿಬ್ಬಂದಿಗಳು ಹಾಗೂ ಸಚಿವರ ಸಿಬ್ಬಂದಿಗಳ ಸಂಖ್ಯೆಗೆ ಸಿಎಂ ಕತ್ತರಿ ಹಾಕಲಿದ್ದಾರೆ. …
Read More »ಕೊರೊನಾ ರೋಗಿ ಸಾವು – ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಬೀಗ, ಸಿಬ್ಬಂದಿಗೆ ಕ್ವಾರಂಟೈನ್
ಬೆಂಗಳೂರು: ಕೊರೊನಾ ಸೋಂಕಿತ ರೋಗಿ ನಂಬರ್ 177 ಸಾವಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯ ಎಡವಟ್ಟು ಕಾರಣವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇರವಾಗಿ ದೂರಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲಬುರಗಿಯ ಖಾಸಗಿ ಆಸ್ಪತ್ರೆಯು ಎರಡು ದಿನಗಳ ಕಾಲ ರೋಗಿಯನ್ನು ಇಟ್ಟುಕೊಂಡಿತ್ತು. ಆದರೆ ಈ ಬಗ್ಗೆ ಸರ್ಕಾರಿ ಆಸ್ಪತ್ರೆಗೆ ಯಾವುದೇ ಮಾಹಿತಿ ಕೊಟ್ಟಿರಲಿಲ್ಲ. ಎರಡು ದಿನಗಳ ಬಳಿಕ ಅಲ್ಲಿಂದ ಇಎಸ್ಐ ಆಸ್ಪತ್ರೆಗೆ ಶಿಫ್ಟ್ …
Read More »ಬೀದರ್: ಜಮಾತ್ನಿಂದ ಬಂದವರ ತಲಾಶ್ಗೆ ಇಳಿದ ವೈದ್ಯರು – ಮಾಹಿತಿ ನೀಡಲು ನಕಾರ
ಬೀದರ್: ಮಹಾಮಾರಿ ಕೊರೊನಾಗೆ ಈಗಾಗಾಲೇ ವಿಶ್ವವೇ ತಲ್ಲಣವಾಗಿದ್ದು, ದೇಶದಲ್ಲಿ ಕೂಡಾ ಮಹಾಮಾರಿ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ಗಡಿ ಜಿಲ್ಲೆ ಬೀದರ್ ನಿಂದ ಜಮಾತ್ಗೆ 28 ಜನ ಹೋಗಿದ್ದಾರೆ ಎಂದು ಮೊದಲು ಮಾಹಿತಿ ಸಿಕ್ಕಿತ್ತು. ಆದರೆ ಈಗ 25 ಜನರಲ್ಲ ಈ ಸಂಖ್ಯೆ ಬಹಳ ಜಾಸ್ತಿಯಿದೆ ಎನ್ನುವ ವಿಚಾರ ಜಿಲ್ಲಾಡಳಿತಕ್ಕೆ ಸಿಕ್ಕಿದೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ವಿದೇಶದಿಂದ ಹಾಗೂ ದೆಹಲಿಯ ಜಮಾತ್ನಿಂದ ಬಂದವರ ತಲಾಶ್ಗೆ ವೈದ್ಯರ ಹಾಗೂ ಆಶಾ ಕಾರ್ಯಕರ್ತೆಯರು ಫೀಲ್ಡಿಗೆ …
Read More »21 ಜನರನ್ನ ತುಂಬಿಕೊಂಡು ವಿಜಯಪುರಕ್ಕೆ ಹೋಗ್ತಿದ್ದ ಅಂಬುಲೆನ್ಸ್ ಚಾಲಕ ಅರೆಸ್ಟ್
ಚಿಕ್ಕಮಗಳೂರು: ಒಬ್ಬರಿಗೆ 1,800ರಿಂದ 2,000 ರೂ.ನಂತೆ ಪಡೆದು 21 ಜನರನ್ನು ಕರೆದುಕೊಂಡು ಮಂಗಳೂರಿನಿಂದ ವಿಜಯಪುರಕ್ಕೆ ಹೋಗುತ್ತಿದ್ದ ಅಂಬುಲೆನ್ಸ್ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ದಾವಣಗೆರೆ ಮೂಲದ ಭೀಮಾ ಅಂಬುಲೆನ್ಸ್ ಸರ್ವಿಸ್ ಎಂಬ ಖಾಸಗಿ ಸಂಸ್ಥೆಯ ಚಾಲಕ ಬಸವರಾಜ್ ಬಂಧಿತ ವ್ಯಕ್ತಿ. ಬಸವರಾಜ್ ದಾವಣಗೆರೆಯಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಬಂದಿದ್ದ. ಅಲ್ಲಿದ್ದ ವಿಜಯಪುರ ಹಾಗೂ ಮುದ್ದೆಬಿಹಾಳ ಮೂಲದ ಸುಮಾರು 21 ಜನರನ್ನ ಅಂಬುಲೆನ್ಸ್ನಲ್ಲಿ ಕರೆತಂದಿದ್ದಾನೆ. ಅಂಬುಲೆನ್ಸ್ …
Read More »ಕೊರೊನಾ ಮಹಾಮಾರಿಗೆ ರಾಜ್ಯದಲ್ಲಿ 6ನೇ ಬಲಿ- ಗದಗನಲ್ಲಿ ಮೊದಲ ಸಾವು
ಗದಗ: ರಾಜ್ಯದಲ್ಲಿ ಕೊರೊನಾ ತನ್ನ ಕಬಂದಬಾಹುವನ್ನು ಚಾಚುತ್ತಿದ್ದು, ಗದಗನಲ್ಲಿ 6ನೇ ಬಲಿ ಪಡೆದುಕೊಂಡಿದೆ. ಏಪ್ರಿಲ್ 4ರಂದು ಗದಗನ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 80 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ವೃದ್ಧೆಗೆ ಏಪ್ರಿಲ್ 7ರಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದೀಗ ಗದಗ ನಗರದ ನಿವಾಸಿಯಾಗಿದ್ದ ರೋಗಿ ನಂಬರ್ 166 ಸಾವನ್ನಪ್ಪಿದ್ದಾರೆ. ಈ ಕುರಿತು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಈವರೆಗೆ 181 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಂದು ಸಾವನ್ನಪ್ಪಿದ ವೃದ್ಧೆ …
Read More »ದೇಶದಲ್ಲಿ 6 ಸಾವಿರ ಗಡಿ ಸಮೀಪಿಸಿದ ಹೆಮ್ಮಾರಿ- 24 ಗಂಟೆಯಲ್ಲಿ 24 ಮಂದಿ ಸಾವು
ನವದೆಹಲಿ: ದೇಶದಲ್ಲಿ ಹೆಮ್ಮಾರಿ ಕೊರೊನಾ ಸೋಂಕಿತರ ಸಂಖ್ಯೆ 5,742 ಆಗಿದ್ದು, 174 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಂದೇ ದಿನ 773 ಮಂದಿಗೆ ಸೋಂಕು ದೃಢವಾಗಿದ್ದು, 24 ಗಂಟೆಯಲ್ಲಿ 32 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ 402 ದಿನ ಚೇತರಿಸಿಕೊಂಡಿದ್ದಾರೆ. ಹಾಟ್ಸ್ಪಾಟ್ಗಳ ಮೇಲೆ ನಿರಂತರವಾಗಿ ನಿಗಾವಹಿಸಿದ್ದೇವೆ ಅಂತ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಮಂಗಳವಾರ ಒಂದು ಸಾವಿರ ಸೋಂಕಿತರ ಗಡಿ ದಾಟಿದ್ದ ಮಹಾರಾಷ್ಟ್ರದಲ್ಲಿ ಬುಧವಾರ ರಾತ್ರಿ …
Read More »ರಸ್ತೆಯಲ್ಲಿಯೇ ನಿಂತು ರೇಷ್ಮೆ ಮಾರುಕಟ್ಟೆ ವೀಕ್ಷಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ
ರಾಮನಗರ: ರೇಷ್ಮೆ ಸಚಿವರು ನಾರಾಯಣಗೌಡ ಅವರು ರಸ್ತೆಯಲ್ಲಿಯೇ ನಿಂತು ಏಷ್ಯಾದ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ವೀಕ್ಷಿಸಿ, ಅಧಿಕಾರಿಗಳ ಜೊತೆ ಒಂದೈದು ನಿಮಿಷ ಚರ್ಚಿಸಿ ಬೆಂಗಳೂರಿಗೆ ರೈಟ್ ಹೇಳಿದ ಪ್ರಸಂಗ ರಾಮನಗರದಲ್ಲಿ ನಡೆದಿದೆ. ಮಂಡ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೇಷ್ಮೆ ಸಚಿವ ನಾರಾಯಣಗೌಡ ಅವರು ಮಾರ್ಗ ಮಧ್ಯೆ ಕಾಟಚಾರಕ್ಕೆ ಎಂಬಂತೆ ರಾಮನಗರದ ರೇಷ್ಮೆ ಮಾರುಕಟ್ಟೆ ಎದುರು ಕಾರು ನಿಲ್ಲಿಸಿ ಮಾರುಕಟ್ಟೆಗೂ ಭೇಟಿ ನೀಡದೇ ಕೇವಲ ರಸ್ತೆಯಲ್ಲಿಯೇ ವೀಕ್ಷಣೆ ನಡೆಸಿದರು. ಅಷ್ಟೇ ಅಲ್ಲದೆ …
Read More »ಕೊರೊನಾ ಭೀತಿ ನಡುವೆ ರಕ್ತದಾನ- ದಾನಿಗಳಿಗೆ ಆರೋಗ್ಯ ಸಚಿವರಿಂದ ಮೆಚ್ಚುಗೆ
ಚಾಮರಾಜನಗರ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ರಕ್ತದ ಕೊರತೆ ಎದುರಾಗಿದೆ. ಲಾಕ್ಡೌನ್ ಹಾಗೂ ಕೊರೊನಾ ಬರುತ್ತೆ ಎಂಬ ತಪ್ಪು ಕಲ್ಪನೆಯಿಂದ ರಕ್ತದಾನಿಗಳು ರಕ್ತದಾನಕ್ಕೆ ಮುಂದೆ ಬಾರದೆ ರಕ್ತನಿಧಿ ಕೇಂದ್ರದಲ್ಲಿ ರಕ್ತ ಸಂಗ್ರಹ ಕಡಿಮೆಯಾಗಿದೆ. ಇದರಿಂದ ಸಿಜೇರಿಯನ್ ನಂತಹ ಪ್ರಕರಣಗಳಲ್ಲಿ ರಕ್ತ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಕ್ತದಾನ ಮಾಡುವ ಮೂಲಕ ಜಿಲ್ಲಾ ಸರ್ಕಾರಿ ನೌಕರರು ಮಾನವೀಯತೆ ಮೆರೆದಿದ್ದಾರೆ. ರಕ್ತನಿಧಿ ಕೇಂದ್ರದಲ್ಲಿ ರಕ್ತದ ಕೊರತೆ ಇರುವುದನ್ನು ಅರಿತ …
Read More »ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಜಂಟಿಯಾಗಿ ರು. 5 ಕೋಟಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು.
ಬೆಂಗಳೂರು:ಕೋವಿಡ್ 19 ಸೋಂಕು ನಿವಾರಣೆಗೆ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ವತಿಯಿಂದ ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಹಕಾರ ಸಚಿವ ಎಸ್ ಟಿ ಸೋಮಶೇಖರ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಜಂಟಿಯಾಗಿ ರು. 5 ಕೋಟಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊರೋನಾದಿಂದ ನರಳುತ್ತಿರುವವರಿಗೆ ಹಾಗೂ ಇತರರಿಗೆ ಸಹಾಯಕವಾಗಲು ಮುಖ್ಯಮಂತ್ರಿಗಳ ನಿಧಿಗೆ …
Read More »
Laxmi News 24×7