Breaking News

ರಾಜ್ಯ

135 ವರ್ಷಗಳಿಂದ ನಡೀತಿದ್ದ ದಾಸೋಹ ಮೊದಲ ಬಾರಿಗೆ ಬಂದ್:ಹುಬ್ಬಳ್ಳಿ: ಸದ್ಗುರು ಶ್ರೀ ಸಿದ್ದಾರೂಢ ಸ್ವಾಮಿ

ಹುಬ್ಬಳ್ಳಿ: ಸದ್ಗುರು ಶ್ರೀ ಸಿದ್ದಾರೂಢ ಸ್ವಾಮಿಗಳು ದೇಶದ ಎಲ್ಲ ಕ್ಷೇತ್ರಗಳನ್ನು ಸಂಚರಿಸುತ್ತಾ ಅಜ್ಞಾನ ನಿವಾರಿಸಿ ಸನ್ಮಾರ್ಗ ತೋರುತ್ತ 1877ರಲ್ಲಿ ತಮ್ಮ 41ನೇ ವಯಸ್ಸಿನಲ್ಲಿ ಹುಬ್ಬಳ್ಳಿಗೆ ಆಗಮಿಸಿದರು. ತಮ್ಮನ್ನು ಭೇಟಿ ಮಾಡಲು ಆಗಮಿಸುವ ಭಕ್ತರು ಹಸಿವಿನಿಂದ ಹೋಗಬಾರದೆಂಬ ಉದ್ದೇಶದಿಂದ ಸುಮಾರು 1885-87ರಲ್ಲಿ ಅನ್ನಸಂತರ್ಪಣೆ ಆರಂಭಿಸಿದ್ದರು. ಅಂದಿನಿಂದ ಅನ್ನಸಂತರ್ಪಣೆ ಪ್ರತಿದಿನ ನಿರಂತರವಾಗಿ ನಡೆಯುತ್ತಾ ಬಂದಿತ್ತು. 1918-20ರಲ್ಲಿ ಮಹಾಮಾರಿ ರೋಗಗಳಾದ ಪ್ಲೇಗ್, ಮಲೇರಿಯಾ, ಮಾರ್ಯಮ್ಮನ ರೋಗ ಬಂದಾಗಲೂ ಸಿದ್ದಾರೂಢರು ತಮ್ಮನ್ನು ಭೇಟಿ ಮಾಡಲು ಆಗಮಿಸುವ …

Read More »

ನೆಲಮಂಗಲದಲ್ಲಿ ಕರ್ಫ್ಯೂ ಉಲ್ಲಂಘಿಸಿದವ ಪೊಲೀಸ್ ವಶ……….

ಬೆಂಗಳೂರು/ನೆಲಮಂಗಲ: ಮನೆಯಿಂದ ಹೊರಗೆಬರಬೇಡಿ ಅಂದರೂ ಜನರು ಕೇಳುತ್ತಿಲ್ಲ. ನೆಲಮಂಗಲದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ ಹೌದು. ನವಯುಗ ಟೋಲ್ ಬಳಿ ಜನರನ್ನು ಸೇರಿಸಿಕೊಂಡು ಹೀರೋ ಆಗಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ವ್ಯಕ್ತಿ ಟೋಲ್ ಬಳಿ ವಾಹನಗಳನ್ನ ಬಿಡದಿದ್ದಕ್ಕೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾನೆ. ಅಲ್ಲದೆ ಜನರನ್ನು ಗುಂಪು ಕಟ್ಟಿಕೊಂಡು ಪೊಲೀಸರೊಂದಿಗೆ ವಾಗ್ವದಕ್ಕಿಳಿದಿದ್ದ. ಈ ವೇಳೆ ಪೊಲೀಸರು ಎಷ್ಟೇ ಮನವೊಲಿಸಿದ್ರೂ ಕೇಳಲಿಲ್ಲ. …

Read More »

ಬಡವರ ಬಂಧು ಸಾಲ ಮನ್ನಾ, ನರೇಗಾ ಕೂಲಿಕಾರ್ಮಿಕರಿಗೆ ಮುಂಗಡ ಹಣ- ಸಿಎಂ ಘೋಷಣೆ

ಬೆಂಗಳೂರು: ಕೊರೊನಾ ವೈರಸ್‍ನಿಂದಾಗಿ ಬಡವರಿಗೆ ಹೊರೆ ಆಗದೇ ಇರಲು ರಾಜ್ಯ ಸರ್ಕಾರ ಹಲವು ಘೋಷಣೆಗಳನ್ನು ಪ್ರಕಟಿಸಿದೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಕೋವಿಡ್ 19 ಮಹಾಮಾರಿ ಕಾಣಿಸಿಕೊಂಡಿದೆ. ಹೀಗಾಗಿ 2 ತಿಂಗಳ ಪಡಿತರ ಮುಂಚಿತವಾಗಿ ಕೊಡುತ್ತಿದ್ದೇವೆ. 13.20 ಕೋಟಿ ರೂ ಬಡವರ ಬಂಧು ಸಾಲ ಮನ್ನಾ ಮಾಡಲಾಗುವುದು. ಸಾಮಾಜಿಕ ಭದ್ರತಾ ಪಿಂಚಣಿ ಮುಂಗಡವಾಗಿ ಕೊಡುತ್ತೇವೆ. ನರೇಗಾ ಕೂಲಿಕಾರರಿಗೆ ಎರಡು ತಿಂಗಳ ಮುಂಗಡ ಹಣ ನೀಡಲಾಗುವುದು ಎಂದು ಭರವಸೆ …

Read More »

ಇಂದು ರಾತ್ರಿ 8 ಗಂಟೆಗೆ ಮತ್ತೆ ದೇಶದ ಜನತೆಯನ್ನು ಉದ್ದೇಶಿಸಿ ಮೋದಿ ಭಾಷಣ..!

ಬೆಂಗಳೂರು,ಮಾ.24-ದೇಶದ ಜನತೆಯನ್ನು ಉದ್ದೇಶಿಸಿ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಎಲ್ಲರೂ ಇದಕ್ಕೆ ಸಹಕರಿಸುವಂತೆ ಪ್ರಧಾನಿಯವರು ಈಗಾಗಲೇ ಮನವಿ ಮಾಡಿದ್ದಾರೆ. ಕೊರೊನಾ ತೀವ್ರತೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಇನ್ನಷ್ಟು ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಇಂದು ರಾತ್ರಿ ಎರಡನೇ ಬಾರಿಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಕ್ರಿಯೆಗಿಂತ ನಿಷ್ಕ್ರಿಯೆಯೇ ಹೆಚ್ಚು ಮಹತ್ವದ್ದಾಗಿರುವ ಹಿನ್ನೆಲೆಯಲ್ಲಿ …

Read More »

ಬೆಳಗಾವಿ ನಗರದಲ್ಲಿ ಕರ್ಫ್ಯೂ ಇದೆ. ಯಾರೂ ಮನೆಯಿಂದ ಹೊರಗೆ ಬರಬೇಡಿ………:

ಬೆಳಗಾವಿ- ರಾಜ್ಯ ಸರಕಾರದ ಆದೇಶದಂತೆ ಬೆಳಗಾವಿ ನಗರದಲ್ಲಿ ಕರ್ಫ್ಯೂ ಇದೆ. ಯಾರೂ ಮನೆಯಿಂದ ಹೊರಗೆ ಬರಬೇಡಿ ಎಂದು ಬೆಳಗಾವಿ ಪೊಲೀಸರು ನಗರಾದ್ಯಂತ ಮೈಕ್ ಮೂಲಕ ಅನೌನ್ಸ್ ಮಾಡುತ್ತಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಸಂಪೂರ್ಣ ಕರ್ನಾಟಕವನ್ನು ಲಾಕ್ ಡೌನ್ ಮಾಡಲಾಗಿದ್ದು, ಬೆಳಗಾವಿಯಲ್ಲೂ ಪೊಲೀಸರು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದಾರೆ. ನಿನ್ನೆ ರಾತ್ರಿಯಿಂದಲೇ ಪೊಲೀಸರು ವಾಹನಗಳಿಗೆ ಮೈಕ್ ಕಟ್ಟಿಕೊಂಡು ಜನರು ಮನೆಯಿಂದ ಹೊರಗೆ ಬಾರದಂತೆ ತಿಳಿವಳಿಕೆ ಮೂಡಿಸುತ್ತಿದ್ದಾರೆ. ಇಂದು ಇಡೀ ನಗರ ಜನದಟ್ಟಣೆಯಿಂದ ಮುಕ್ತವಾಗಿದೆ. ಎಲ್ಲೆಡೆ ಪೊಲೀಸರು …

Read More »

ಉತ್ತರಕನ್ನಡ ಜಿಲ್ಲೆಯ ಇಬ್ಬರಲ್ಲಿ ಇಂದು ಕೊವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ.

ರಾಜ್ಯಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ದಿನಾದಿಮ್ದ ದಿನಕ್ಕೆ ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಉತ್ತರಕನ್ನಡ ಜಿಲ್ಲೆಯ ಇಬ್ಬರಲ್ಲಿ ಇಂದು ಕೊವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ. ಇಂದು ಬೆಳಿಗ್ಗೆ ರಾಜ್ಯದಲ್ಲಿ ಕೊರೊನಾ ವೈರಸ್ ನ ನಾಲ್ಕು ಹೊಸ ಪ್ರಕರಣಗಳು ಪತ್ತೆಯಾಗಿತ್ತು. ಅವರಲ್ಲಿ ಇಬರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದವರು ಎಂದು ತಿಳಿದುಬಂದಿದೆ. ಈ ಮೂಲಕ ಉತ್ತಾರ ಕನ್ನಡ ಜಿಲ್ಲೆಯಲ್ಲಿ ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. …

Read More »

ಕೋವಿಡ್-19 ಸೋಂಕು ಪೀಡಿತರಾಗಿದ್ದವರಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ.

ನವದೆಹಲಿ, ಮಾ.24- ಈಗಾಗಲೇ 16,500ಕ್ಕೂ ಹೆಚ್ಚು ಮಂದಿ ಬಲಿಯಾಗಿ 3.78 ಲಕ್ಷ ಜನರು ಬಾಧಿತವಾಗಿರುವ ಮಾರಕ ಕೊರೊನಾ ವೈರಸ್ ದಾಳಿಗೆ ವಿಶ್ವವೇ ಕಂಗೆಟ್ಟು ಆತಂಕ ಮತ್ತು ಭಯ-ಭೀತಿ ವಾತಾವರಣ ನೆಲೆಸಿರುವಾಗಲೇ ತುಸು ಸಮಾಧಾನಕರ ಸುದ್ದಿಯೊಂದು ಆಶಾಭಾವನೆ ಮೂಡಿಸಿದೆ. ಕೋವಿಡ್-19 ಸೋಂಕು ಪೀಡಿತರಾಗಿದ್ದವರಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ. ಇವರಲ್ಲಿ ಅನೇಕರು ಸಂಪೂರ್ಣ ಗುಣಮುಖರಾಗಿದ್ದಾರೆ. ಕೊರೊನಾ ವೈರಸ್‍ನ ಕೇಂದ್ರ ಬಿಂದುವಾದ ಚೀನಾದಲ್ಲಿ ಸುಮಾರು 60.000 ಮಂದಿ ಗುಣಮುಖರಾಗಿದ್ದಾರೆ. ಅಲ್ಲದೆ, ವಿಶ್ವದ …

Read More »

ಮನೆಯಲ್ಲೇ ಇದ್ದು ಹಬ್ಬ ಮಾಡಿ ಯಾರೂ ಮನೆಯಿಂದ ಹೊರಗೆ ಬರಬೇಡಿ: ಶ್ರೀರಾಮುಲು ಮನವಿ

ಬೆಂಗಳೂರು, ಮಾ.24- ಮನೆಯಲ್ಲೇ ಇದ್ದು ಹಬ್ಬ ಮಾಡಿ ಯಾರೂ ಮನೆಯಿಂದ ಹೊರಗೆ ಬರಬೇಡಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಂಬರದ ಆಚರಣೆಗಾಗಿ ಕಾನೂನು ಉಲ್ಲಂಘನೆ ಮಾಡಬೇಡಿ. ಇದರಿಂದ ಕೊರೊನಾ ಹರಡುವ ಸಂಭವ ಹೆಚ್ಚಾಗಿದೆ ಎಂದು ಹೇಳಿದರು. ರಾಜ್ಯಸರ್ಕಾರ, ಆರೋಗ್ಯ ಇಲಾಖೆ, ಪೊಲೀಸರು ಹಗಲು-ರಾತ್ರಿ ಸೋಂಕಿನ ವಿರುದ್ಧ ಹೋರಾಡುತ್ತಿದ್ದಾರೆ. ಒಟ್ಟು ಸೋಂಕಿನ ಪ್ರಮಾಣ ರಾಜ್ಯದಲ್ಲಿ 37 ಆಗಿದೆ …

Read More »

ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು: ಪಿ ಎಸ್ ಐ ನರಳೆ

ಬೆಟಗೇರಿ:ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು: ಪಿ ಎಸ್ ಐ ನರಳೆ ಜಗತ್ತಿನಾಧ್ಯಂತ ಕರೋನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕರೋನಾ ಮಹಾಮಾರಿಯನ್ನು ಮಟ್ಟಹಾಕುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕುಲಗೋಡ ಪೊಲೀಸ್ ಠಾಣೆಯ ಪಿಎಸ್‍ಐ ಹನಮಂತ ನರಳೆ ಹೇಳಿದರು. ಕರೋನಾ ವೈರಸ್ ಹರಡುವ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಅವರ ಆದೇಶದ ಮೇರೆಗೆ ಕುಲಗೋಡ ಪೊಲೀಸ್ ಠಾಣೆಯ ವ್ಯಾಪ್ತಿಯ ಬೆಟಗೇರಿ …

Read More »

ಪೆಟ್ರೋಲ್/ ಡಿಸೇಲ್ ಸೇವೆಯಲ್ಲಿ ವ್ಯತ್ಯಯ..!

ಬೆಂಗಳೂರು:  ಮಾರ್ಚ್31ರವರೆಗೆ ಕರ್ನಾಟಕ ಲಾಕ್‌ ಡೌನ್ ಆಗಲಿರುವ ಹಿನ್ನೆಲೆ, ನಾಳೆಯಿಂದ ಪೆಟ್ರೋಲ್/ ಡಿಸೇಲ್ ಸೇವೆಯಲ್ಲಿ ವ್ಯತ್ಯಯ ಕಂಡು ಬರಲಿದೆ. ಬೆಳಿಗ್ಗೆ 7ರಿಂದ ಸಂಜೆ 7ಗಂಟೆಯವರೆಗೆ ಮಾತ್ರ ಪೆಟ್ರೋಲ್ ಬಂಕ್ ಓಪನ್ ಇರಲಿದೆ. ಪೆಟ್ರೋಲ್ ಬಂಕ್ ಸಿಬ್ಬಂದಿಗಳ ಆರೋಗ್ಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಈ ನಿಯಮ ಅನ್ವಯವಾಗಲಿದೆ. ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಮಾತ್ರ ಪೆಟ್ರೋಲ್ ಡೀಸಲ್ ಸೇವೆ ಲಭ್ಯವಿದ್ದು, ಕೇವಲ ಆ್ಯಂಬ್ಯುಲೆನ್ಸ್ ಹಾಗೂ …

Read More »