ಬೆಂಗಳೂರು, ಮಾ.23- ಬೆಂಗಳೂರು ಮಹಾನಗರದಲ್ಲಿ ಸಿಇ ಹಾಗೂ ಸಿಇಒ ನಿಂದ ಅನುಮತಿ ಪಡೆಯದೆ ಕಾರ್ಯ ನಿರ್ವಹಿಸುತ್ತಿರುವ ಕಾರ್ಖಾನೆಗಳು ಮತ್ತು ಕಟ್ಟಡಗಳ ಮಾಲೀಕರ ವಿರುದ್ಧ ಶೀಘ್ರವೇ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಸಚಿವ ಆನಂದ್ಸಿಂಗ್ ವಿಧಾನ ಪರಿಷತ್ನಲ್ಲಿ ಹೇಳಿದರು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರು ಮಹಾನಗರದಲ್ಲಿ ಕಾನ್ಸೆಂಟ್ ಫಾರ್ ಎಸ್ಟಾಬ್ಲಿಷ್ಮೆಂಟ್ ಹಾಗೂ ಕಾನ್ಸೆಂಟ್ ಫಾರ್ ಆಪರೇಷನ್ನಿಂದ ಕಟ್ಟಡಗಳು ಮತ್ತು ಕಾರ್ಖಾನೆಗಳು ಕಡ್ಡಾಯವಾಗಿ …
Read More »ಉದಗಟ್ಟಿ : ನಾಳೆಯಿಂದ ಗರ್ಭ ಗುಡಿ ದರ್ಶನ ಬಂದ್. ..
ಗೋಕಾಕ:ನಾಳೆ ನಡೆಯಬೇಕಿದ್ದ ತಾಲೂಕಿನ ಉದಗಟ್ಟಿ ಗ್ರಾಮದ ಉದ್ದಮ್ಮ ದೇವಿ ಜಾತ್ರೆಯನ್ನು ಕೊರೋನಾ ಭೀತಿಯಿಂದ ರದ್ದುಪಡಿಸಿದ್ದು, ಜತೆಗೆ ದೇವರ ದರ್ಶನವನ್ನು ಸಹ ಭಕ್ತಾದಿಗಳಿಗೆ ಬಾಗಿಲು ಮುಚ್ಚಲಾಗಿದೆ. ನಾಳೆಯಿಂದ ದಿ. 31 ರವರೆಗೆ ದೇವಿಯ ದರ್ಶನದ ಗರ್ಭ ಗುಡಿಯನ್ನು ಮುಚ್ಚಲಾಗುತ್ತದೆ. ಆದ್ದರಿಂದ ಭಕ್ತಾದಿಗಳು ಸಹಕರಿಸುವಂತೆ ದೇವಸ್ಥಾನದ ಆಡಳಿತ ಮಂಡಳಿಯ ಭೂತಪ್ಪ ಗೋಡೇರ (ಬಜ್ಜೇರಿ ಅಜ್ಜ) ಮತ್ತು ಹಣಮಂತ ಕೋಫ್ಪದ ಅವರು ತಿಳಿಸಿದ್ದಾರೆ.
Read More »ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ರಾಜ್ಯದ ಸುಮಾರು 10 ಸಾವಿರ ಕಾರ್ಖಾನೆಗಳು ಇಂದಿನಿಂದ ಬಂದ್
ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ರಾಜ್ಯದ ಸುಮಾರು 10 ಸಾವಿರ ಕಾರ್ಖಾನೆಗಳು ಇಂದಿನಿಂದ ಬಂದ್ ಆಗಲಿವೆ ಎಂದು ಎಫ್ ಕೆಸಿಸಿಐ ಅಧ್ಯಕ್ಷ ಜನಾರ್ಧನ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಯೇ 4500ಕ್ಕೂ ಅಧಿಕ ಕಾರ್ಖಾನೆಗಳಿವೆ. ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು, ಪ್ರತಿ ಕಾರ್ಮಿಕರಿಗೆ ಕಾರ್ಖಾನೆಗಳೇ ವೇತನ ನೀಡಬೇಕು. ಕಾರ್ಖಾನೆಗಳನ್ನು ಇಂದಿನಿಂದಲೇ ಎಲ್ಲರೂ ಬಂದ್ ಮಾಡಬೇಕು. ಕಾರ್ಮಿಕರ ಆರೋಗ್ಯದ ಮೇಲೆ ನಿಗಾ ವಹಿಸಬೇಕು. ಮಾರ್ಚ್ 31 ರ ವರೆಗೂ ರಾಜ್ಯಾದ್ಯಂತ ಕಾರ್ಖಾನೆಗಳು ಕ್ಲೋಸ್ …
Read More »ರಾಜಕೀಯ ವೈರತ್ವವನ್ನು ಮರೆತು ಸ್ವತಃ ಯಡಿಯೂರಪ್ಪನವರೆ ಇಂದಿರಾ ಕ್ಯಾಂಟೀನಲ್ಲಿ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸ ಮಾಡ್ತಿದಾರೆ
ರಾಜಕೀಯ ವೈರತ್ವವನ್ನು ಮರೆತು ಸ್ವತಃ ಯಡಿಯೂರಪ್ಪನವರೆ ಇಂದಿರಾ ಕ್ಯಾಂಟೀನಲ್ಲಿ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸ ಮಾಡ್ತಿದಾರೆ. ಈ ಸಮಯದಲ್ಲಿ ಮೋದಿ ಹೇಳಿದ್ಕೆ ನಾನ್ ಚಪ್ಪಾಳೆ ತಟ್ಟಲ್ಲ, ಆವತ್ತು ಸಿದ್ದು ಕ್ಯಾಂಟೀನ್ ಮಾಡಿದ್ಕೆ ಇವತ್ತು ಊಟ ಸಿಕ್ತಿರೋದು ಅಂತ ಕೆಳಮಟ್ಟದ ರಾಜಕೀಯ ಮಾಡೋದು ಬಿಟ್ಟು ಎಲ್ಲರು ಒಂದಾಗಿ. ಇವತ್ತು ನೀವು ಸೋಲಿಸಬೇಕಿರುವುದು ಮೋದಿನೊ, ಸಿದ್ದುನೊ, ಕಾಂಗ್ರೆಸ್ಸೊ, ಬಿಜೆಪಿನೊ ಅಲ್ಲ…. ಇಡೀ ದೇಶಕ್ಕೆ ಮಾರಕವಾಗಿರೊ ಕೊರೊನವನ್ನ! ?
Read More »ನಗರದಲ್ಲಿನ ಇಂದಿರಾ ಕ್ಯಾಂಟೀನ್ ನಲ್ಲಿ ಬಡವರಿಗೆ ಉಚಿತ ಊಟ, ತಿಂಡಿ ನೀಡಲಾಗುವುದು:B.S.Y.
ಬೆಂಗಳೂರು: ನಗರದಲ್ಲಿನ ಇಂದಿರಾ ಕ್ಯಾಂಟೀನ್ ನಲ್ಲಿ ಬಡವರಿಗೆ ಉಚಿತ ಊಟ, ತಿಂಡಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾ. 31ರೆವರೆಗೆ ಬಂದ್ ಮುಂದುವರೆಸಲಾಗುವುದು. ಕೊರೊನಾ ವೈರಸ್ ವಿರುದ್ದ ಹೋರಾಟ ನಡೆಸಲು ಸರ್ಕಾರ ಸನ್ನದ್ಧವಾಗಿದೆ. ವೈದ್ಯರೊಂದಿಗೆ ಸಭೆ ನಡೆಸಿದ್ದೇವೆ. ವೈದ್ಯರು ಸಲಹೆಗಳನ್ನು ನೀಡಿದ್ದು, ಅವುಗಳನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ತಿಳಿಸಿದರು. 30 ಫೀಮರ್ ಕ್ಲಿನಿಕ್ ತೆರೆಯಲಾಗುವುದು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ …
Read More »ಜನರ ಜೀವದ ಜತೆಗೆ ಚೆಲ್ಲಾಟವಾಡಿ ಪರಿಸ್ಥಿತಿ ಲಾಭ ಪಡೆದುಕೊಳ್ಳವವರಿಗೆ ತಕ್ಕ ಶಾಸ್ತಿ:ಲಕ್ಷ್ಮಣ ಸವದಿ
ಬೆಂಗಳೂರು : ಜನರ ಜೀವದ ಜತೆಗೆ ಚೆಲ್ಲಾಟವಾಡಿ ಪರಿಸ್ಥಿತಿ ಲಾಭ ಪಡೆದುಕೊಳ್ಳವವರಿಗೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಖಾಸಗಿ ವಾಹನಗಳ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೊರೊನಾ ವೈರಸ್ ತಡೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಸಾರಿಗೆ ಸಂಸ್ಥೆಗಳ ಬಸ್ಸುಗಳ ಮತ್ತು ರೈಲು ಸಂಚಾರಗಳನ್ನು ಕಡಿಮೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಖಾಸಗಿ ವಾಹನಗಳ ಮಾಲೀಕರು ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆದು …
Read More »ನಾಳೆಯಿಂದ ಸಂಪೂರ್ಣ ರಾಜ್ಯ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ?.bsy
27 ಕ್ಕೇರಿದ ಕೊರೋನಾ ಸೊಂಕೀತರ ಸಂಖ್ಯೆ: ನಾಳೆಯಿಂದ ಇಡೀ ರಾಜ್ಯ ಸಂಪೂರ್ಣ ಲಾಕಡೌನ್ ಸಾಧ್ಯತೆ ಬೆಂಗಳೂರು: ಕೊರೋನಾ ವೈರಸ್ ಸೋಂಕು ನಿಗ್ರಹಿಸಲು ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನ ತೆಗೆದುಕೊಂಡಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಇಂದಿನಿಂದ ಬಂದ್ ಆದೇಶ ಹೊರಡಿಸಿದೆ. ಇನ್ನು, ನಾಳೆಯಿಂದ ಸಂಪೂರ್ಣ ರಾಜ್ಯ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎನ್ನಲಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ …
Read More »ಕೊರೊನಾ ಪೀಡಿತರಲ್ಲಿ ಶೇ.80 ಮಂದಿಗೆ ಅಲ್ಪಜ್ವರ, ನೆಗಡಿ :ಭಯ ಮತ್ತು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ
ನವದೆಹಲಿ, ಮಾ.23-ದೇಶದಲ್ಲಿ ಕೊರೊನಾ ಪೀಡಿತರದಲ್ಲಿ ಶೇಕಡ 80ರಷ್ಟು ಜನರಿಗೆಅಲ್ಪಜ್ವತ ಮತ್ತು ನೆಗಡಿ (ಶೀತ) ಮಾತ್ರ ಕಂಡು ಬಂದಿದೆ. ಹೀಗಾಗಿ ಜನರು ಭಯ ಮತ್ತು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಇಂಡಿಯನ್ಕೌನ್ಸಿಲ್ಆಫ್ ಮೆಡಿಕಲ್ ರಿಸರ್ಚ್-ಐಸಿಎಂಆರ್) ಸ್ಪಷ್ಟಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿರುವ ಐಸಿಎಂಆರ್ ಮಹಾ ನಿರ್ದೇಶಕ ಬಲರಾಂ ಭಾರ್ಗವ, ಕೋವಿಡ್-19 ವೈರಾಣು ಸೋಂಕು ಹಬ್ಬದಂತೆ ತಡೆಗಟ್ಟಲುಅಗತ್ಯವಾದಎಲ್ಲ ಮುನ್ನೆಚ್ಚರಿಕೆಗಳು ಮತ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.ನಾವು ಈಗಾಗಲೇ …
Read More »ಚಾಮರಾಜನಗರಕ್ಕೆ ಭೇಟಿ ನೀಡಲು ನನಗೆ ಮೂಢನಂಬಿಕೆ ಕಾಡಲ್ಲ : ಕಾರಜೋಳ
ಈ ಸುದ್ದಿಯನ್ನು ಶೇರ್ ಮಾಡಿ ಬೆಂಗಳೂರು,ಮಾ.23- ಚಾಮರಾಜನಗರಕ್ಕೆ ಭೇಟಿ ನೀಡಲು ತಮಗೆ ಯಾವುದೇ ಮೂಢನಂಬಿಕೆ ಕಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು, ನೀವು ನಮ್ಮ ಜಿಲ್ಲೆಗೆ ಬರುತ್ತಿರೋ ಇಲ್ಲವೋ ಆಗ ಯಾವುದೇ ಮೂಢನಂಬಿಕೆ ಕಾಡುವುದಿಲ್ಲ. ಎಲ್ಲ ಕಡೆಗೂ ಬರುತ್ತೇನೆ ಎಂದು ಹೇಳಿದರು. ಚಾಮರಾಜನಗರ ಪಟ್ಟಣ ಪರಿಮಿತಿಯಲ್ಲಿ ಚತುಷ್ಪದ ರಸ್ತೆಯನ್ನಾಗಿ ಅಗಲೀಕರಣಗೊಳಿಸುವ ಕಾಮಗಾರಿ ಪ್ರಾರಂಭಿಸಲಾಗಿದ್ದು, ಕಳೆದ 2019ರ ಮಾರ್ಚ್ ಅಂತ್ಯಕ್ಕೆ ಮುಕ್ತಾಯವಾಗಬೇಕಿತ್ತು. …
Read More »SHOCKING : ಬೆಂಗಳೂರಿನಲ್ಲಿ ಹೋಂ ಕ್ವಾರಂಟೆನ್ನಲ್ಲಿದ್ದಾರೆ 22 ಸಾವಿರ ಮಂದಿ..!
ಬೆಂಗಳೂರು,ಮಾ.23- ನಗರದಲ್ಲಿ 22 ಸಾವಿರ ಹೋಂ ಕ್ವಾರಂಟೆನ್ಗಳಿದ್ದು, ಇವರಲ್ಲಿ 16 ಮಂದಿ ನಗರದ ವಿವಿಧ ಆಸ್ಪತ್ರೆಗಳ ಐಸೋಲೇಷನ್ಗಳಲ್ಲಿದ್ದಾರೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ಕುಮಾರ್ ತಿಳಿಸಿದರು. ಕೊರೊನಾ ಹಾವಳಿ ತಡೆಗಟ್ಟುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸ್ಥಾಪಿಸಿರುವ ವಾರ್ರೂಮ್ ಉದ್ಘಾಟಿಸಿ ಅವರು ಮಾತನಾಡಿದರು. ಹೋಂ ಕ್ವಾರಂಟೆನ್ಗಳಲ್ಲಿ ಇರಬೇಕಾದವರು ಮನೆಬಿಟ್ಟು ಹೊರಬರುತ್ತಿದ್ದಾರೆ ಇಂಥವರ ಮೇಲೆ ಪಾಲಿಕೆ ಹದ್ದಿನ ಕಣ್ಣಿಟ್ಟಿದೆ. ಹೋಂ ಕ್ವಾರಂಟೆನ್ಗಳು ರಸ್ತೆಗಿಳಿದರೆ ಅವರನ್ನು ಹಿಡಿದು ಮಾಸ್ಕ್ ಕ್ವಾರಂಟೆನ್ ಸೆಂಟರ್ಗಳಿಗೆ ರವಾನಿಸಲಾಗುವುದು ಎಂದು …
Read More »
Laxmi News 24×7