; ಹೈದರಾಬಾದ್: ಟಾಲಿವುಡ್ ನಟಿ ಶ್ರೀ ರೆಡ್ಡಿ ಹಾಗೂ ವಿವಾದಗಳಿಗೂ ಎಲ್ಲಿದ ನಂಟು. ದೇಶಾದ್ಯಂತ ನಟ-ನಟಿಯರು, ಸೆಲೆಬ್ರಿಟಿಗಳು ಮಾರಣಾಂತಿಕ ಕೊರೊನಾ ವೈರಸ್ ಬಗ್ಗೆ ಜನ ಜಾಗೃತಿ ಮೂದಿಸುತ್ತಿದ್ದರೆ ನಟಿ ಶ್ರೀ ರೆಡ್ಡಿ ಕೊರೊನಾ ತಡೆಗೆ ವಿವಾದಾತ್ಮಕ ಸಲಹೆಯೊಂದನ್ನು ನೀಡಿದ್ದಾಳೆ ಶ್ರೀರೆಡ್ಡಿ ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದು, ಸತತವಾಗಿ ಸೆಕ್ಸ್ ಮಾಡಿದರೆ ಕೊರೊನಾ ವೈರಸ್ ತಡೆಯಬಹುದು ಎಂದು ಬರೆದಕೊಂಡಿದ್ದಾರೆ. ಶ್ರೀರೆಡ್ಡಿ ಅವರ ಈ ಪೋಸ್ಟ್ ನೋಡಿದ ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್ …
Read More »ಮಾರ್ಚ್ 31ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಲಿವೆ. ಬೆಳಗಾವಿ ಸೇರಿದಂತೆ 9 ಜಿಲ್ಲೆಗಳು..
ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ನಡುವೆ ರಾಜ್ಯದಲ್ಲೂ ದಿನದಿಂದ ದಿನಕ್ಕೆ ಸೋಂಕು ಹೆಚ್ಚುತ್ತಿರುವುದರಿಂದ ಕೇಂದ್ರದ ಸೂಚನೆ ಮೇರೆ ಕರ್ನಾಟಕದ 9 ಜಿಲ್ಲೆಗಳು ಮಾರ್ಚ್ 31ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಲಿವೆ. ರಾಜ್ಯಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಾಳೆಯಿಂದ ಮಾರ್ಚ್ 31ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮೈಸೂರು, ಕೊಡಗು, ಮಂಗಳೂರು, ಧಾರವಾಡ, ಕಲಬುರಗಿ …
Read More »; ಬೆಂಗಳೂರು: ವಿದೇಶಗಳಿಂದ ವಾಪಸ್ ಆಗುತ್ತಿರುವವರಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ
; ಬೆಂಗಳೂರು: ವಿದೇಶಗಳಿಂದ ವಾಪಸ್ ಆಗುತ್ತಿರುವವರಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ನಡುವೆ ದುಬೈನಿಂದ ಇಂದು 195 ಕನ್ನಡಿಗರನ್ನು ರಾಜ್ಯಕ್ಕೆ ಕರೆತರಲಾಗಿದ್ದು, ಅವರಲ್ಲಿ 6 ಜನರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ ವಿಶೇಷ ವಿಮಾನದ ಮೂಲಕ ದುಬೈನಲ್ಲಿರುವ 195 ಕನ್ನಡಿಗರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಇಂದು ಬೆಳಗ್ಗೆ 195 ಜನರು ವಿಮಾನ ನಿಲ್ದಾಣ ತಲುಪಿದ್ದಾರೆ. ಥರ್ಮಲ್ ಸ್ಕ್ರೀನಿಂಗ್ ವೇಳೆ ಅವರಲ್ಲಿ 6 ಜನರಿಗೆ ಕೊರೋನಾ ಲಕ್ಷಣಗಳು …
Read More »ನಾಳೆ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ನಾ
ನಾಳೆ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ನಾಳೆಯಿಂದ ಮಾರ್ಚ್ 31ರವರೆಗೆ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮಂಗಳೂರು ಕಲಬುರ್ಗಿ ಮೈಸೂರು ಧಾರವಾಡ ಚಿಕ್ಕಬಳ್ಳಾಪುರ ಕೊಡಗು ಮತ್ತು ಬೆಳಗಾವಿ ಅಗತ್ಯ ಸೇವೆಗಳು ಹೊರತುಪಡಿಸಿ ವಾಣಿಜ್ಯ ಚಟುವಟಿಕೆಗಳು ಲಾಕ್ ಡೌನ್
Read More »ಕೋವಿಡ್ 19 ತಡೆಗೆ ಸಿಎಂ ತುರ್ತು ಸಭೆ: ಮಹತ್ವದ ನಿರ್ಣಯಗಳನ್ನು ಕೈಗೊಂಡ ಬಿಎಸ್ವೈ
ಬೆಂಗಳೂರು: ಇಂದು ಬೆಳಗ್ಗೆ 6 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೋವಿಡ್ 19 ಕುರಿತಂತೆ ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ ಹಾಗೂ ಟಾಸ್ಕ್ ಫೋರ್ಸ್ ನ ಸಚಿವರೊಂದಿಗೆ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಸಹ ಭಾಗವಹಿಸಿದ್ದರು. ಕೊರೊನಾ ನಿಯಂತ್ರಣಕ್ಕೆ ತರಲು ಈ ತುರ್ತು ಸಭೆಯಲ್ಲಿ ಹಲವು …
Read More »ಜನತಾ ಕರ್ಫ್ಯೂ ವಿರೋಧಿಸಿ ಮನೆ ಹೊರಗೆ ಕೂತ ವಾಟಾಳ್
ಬೆಂಗಳೂರು: ಇಡೀ ವಿಶ್ವವೇ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ಆತಂಕಕ್ಕೊಳಗಾಗಿದೆ. ಇತ್ತ ಭಾರತದಲ್ಲೂ ಹರಡುತ್ತಿರುವ ಕೊರೊನಾ ವೈರಸ್ ಸೋಂಕಿಗೆ ಕಡಿವಾಣ ದೇಶಾದ್ಯಂತ ‘ಜತನಾ ಕರ್ಫ್ಯೂ’ ಜಾರಿಯಾಗಿದೆ. ಇದಕ್ಕೇ ರಾಜ್ಯದ ಜನತೆ ಕೂಡ ಸಾಥ್ ಕೊಟ್ಟಿದ್ದಾರೆ. ಆದ್ರೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ ತಮ್ಮ ಮನೆ ಗೇಟ್ ಮುಂದೆ ಖುರ್ಚಿ ಹಾಕಿಕೊಂಡು ಕುಳಿತು, ನಾನು ಮನೆ ಒಳಗೆ ಇರಲ್ಲ ಹೊರಗೆ ಇರ್ತಿನಿ ಎಂದು ಮುಖಕ್ಕೆ ಮಾಸ್ಕ್ ಧರಿಸಿ …
Read More »ಜನತಾ ಕರ್ಫ್ಯೂ ಗೆ ಬೆಂಬಲಿಸಿದ ರಮೇಶ್ ಜಾರಕಿಹೊಳಿ
ಗೋಕಾಕ: ದೇಶಾದ್ಯಂತ ಕೊರೋನಾ ವೈರಸ್ ನ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ನಾಳೆ, ಮಾರ್ಚ್ 22ರ ಭಾನುವಾರದಂದು ಜನತಾ ಕರ್ಫ್ಯೂ ಆಚರಿಸುವಂತೆ ಕರೆ ನೀಡಿದ್ದು, ಭಾರತದ ಒಬ್ಬ ಜಾಗೃತ ಪ್ರಜೆಯಾಗಿ, ಸಂಕಲ್ಪ ಹಾಗೂ ಸಂಯಯದಿಂದ ಈ ’ಜನತಾ ಕರ್ಫ್ಯೂ’ ಪಾಲಿಸುವದು ನಮ್ಮೆಲ್ಲರ ಆದ್ಯ ಕರ್ತವ್ಯ. ನಾಳೆ ಸ್ವಯಂ ಪ್ರೇರಣೆಯಿಂದ ನಡೆಯಲಿರುವ ’ಜನತಾ ಕರ್ಫ್ಯೂ’ವನ್ನು ಬೆಂಬಲಿಸೋಣ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಜನರಲ್ಲಿ ಮನವಿ ಮಾಡಿದ್ದಾರೆ. …
Read More »ಧಾರವಾಡದಲ್ಲಿ ಕೂಡಾ ಓರ್ವ ವ್ಯಕ್ತಿಗೆ ಕೋರೋನಾ ಪಾಸಿಟಿವ್.
… ಧಾರವಾಡದಲ್ಲಿ ಕೂಡಾ ಓರ್ವ ವ್ಯಕ್ತಿಗೆ ಕೋರೋನಾ ಪಾಸಿಟಿವ್… ಆಸ್ಟ್ರೇಲಿಯಾ, ದುಬೈ,ಮಸ್ಕತ್,ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಇರುವುದು ಪ್ರಯೋಗಾಲಯದಿಂದ ಖಚಿತ… ಧಾರವಾಡದಲ್ಲಿ ಓರ್ವ ವ್ಯಕ್ತಿಗೆ ಕೋರೋನಾ ಇದೆ ಎಂದು ದ್ರಡಪಡಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಧಾರವಾಡದ ಹೊಸ ಯೆಲ್ಲಾಪುರದಲ್ಲಿ ಹೈ ಅಲರ್ಟ್ ಘೋಷಣೆ..
Read More »ಜನತಾ ಕರ್ಫ್ಯೂ: ಬಾಗಲಕೋಟೆ ಸಂಪೂರ್ಣ ಬೆಂಬಲ
ಬಾಗಲಕೋಟೆ: ವಿಶ್ವವನ್ನು ಕಾಡುತ್ತಿರುವ ಕೊರೊನಾ ವೈರಸ್ ಮಹಾಮಾರಿಗೆ ತಡೆಯೊಡ್ಡಲು ಪ್ರಧಾನಿ ನರೇಂದ್ರ ಮೋದಿಜನತಾ ಕರ್ಫ್ಯೂ ಆಚರಿಸುವಂತೆ ನೀಡಿದ್ದ ಕರೆಗೆ ಬಾಗಲಕೋಟೆಯಲ್ಲಿ ಬೆಳಿಗ್ಗೆಯಿಂದಲೇ ಹೋಟೆಲ್ ಗಳು, ಅಂಗಡಿಗಳು ಸಂಪೂರ್ಣ ಮುಚ್ಚಿ ಬೆಂಬಲ ಸೂಚಿಸಿದೆ. ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಚ್ಚಿದ್ದು, ವ್ಯಾಪಾರ ವಹಿವಾಟುಗಳು ಬಂದ್ ಆಗಿವೆ. ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕಪ್ಯೂ೯ ಹಿನ್ನೆಲೆಯಲ್ಲಿ ಮನೆಯಿಂದ ಹೊರಗಡೆ ಜನ ಬರುತ್ತಿಲ್ಲ. ಟ್ಯಾಕಿ ಚಾಲಕರ ಸಂಘ, ಹೊಟೇಲ್, ಉಪಹಾರ …
Read More »ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ. ಭಾನುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡುದ ಅವರು, ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ. ಯಾರೂ ಹೆದರುವ ಅಗತ್ಯವಿಲ್ಲ. ಸಧ್ಯ ನಿಗದಿಯಾಗಿದ್ದ ಚುನಾವಣೆ, ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು. ಬಾಲಬ್ರೂಯಿ ಅತಿಥಿಗ್ರಹವನ್ನು ಕೊರೋನಾ ವಾರ್ ಹೌಸ್ ಆಗಿ ಪರಿವರ್ತಿಸಲಾಗುವುದು. ಪಡಿತರ ಆಹಾರ ಧಾನ್ಯವನ್ನು 2 ತಿಂಗಳದ್ದನ್ನು ಒಮ್ಮೆಲೇ ನೀಡಲಾಗುವುದು. …
Read More »
Laxmi News 24×7