ಹೈದರಾಬಾದ್: ಬಹುಭಾಷಾ ನಟಿ ನಮಿತಾಗೆ ಯುವಕನೊಬ್ಬ ಅವರ ಪೋರ್ನ್ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದ. ಇದೀಗ ಆ ಪೋಲಿ ಯುವಕನನ್ನು ನಮಿತಾ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕ ನಾನು ನಿಮ್ಮ ಪೋರ್ನ್ ವಿಡಿಯೋಗಳನ್ನು ನೋಡಿದ್ದೇನೆ. ಹೀಗಾಗಿ ಅವುಗಳನ್ನು ಸಾಮಾಜಿಕ ಜಾಣತಾಣಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಬ್ಲಾಕ್ಮೇಲ್ ಮಾಡಿದ್ದನಂತೆ. ಈ ಬಗ್ಗೆ ನಮಿತಾ ಇನ್ಸ್ಟಾಗ್ರಾಂನಲ್ಲಿ ಆತನ ಫೋಟೋ ಹಾಕಿ ನಡೆದ ಘಟನೆಯ ಬಗ್ಗೆ ವಿವರಿಸಿದ್ದಾರೆ. ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ಏನಿದೆ? “ಎಲ್ಲರಿಗೂ …
Read More »ಬೇಸಿಗೆಯಲ್ಲೂ ಬರಡು ಭೂಮಿಯಲ್ಲಿ ಕೇವಲ 790 ಅಡಿಗೆ ನೀರು
ಬೆಂಗಳೂರು: ಈಗಾಗಲೇ ಬೇಸಿಗೆ ಆರಂಭವಾಗಿ ಕುಡಿಯುವ ನೀರಿಗೆ ಅನೇಕ ಕಡೆ ಸಮಸ್ಯೆ ಶುರುವಾಗಿದೆ. ಸುಮಾರು 1000 ದಿಂದ 1500 ಅಡಿಗಳಷ್ಟು ಬೋರ್ವೆಲ್ ಕೊರೆದರೂ ನೀರು ಸಿಗುವುದು ತುಂಬಾ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ನೆಲಮಂಗಲ ತಾಲೂಕಿನ ಅವೇರಹಳ್ಳಿ ರೈತನೊಬ್ಬ ಬೋರ್ವೆಲ್ ಕೊರೆಸಿದ್ದು, ಗಗನದೆತ್ತರಕ್ಕೆ ನೀರು ಚಿಮ್ಮಿದೆ. ಅವೇರಹಳ್ಳಿ ಪ್ರಕಾಶ್ ಕೊಳವೆ ಬಾವಿ ಕೊರೆಸಿ ಸಂತಸಪಟ್ಟಿದ್ದಾರೆ. ಸುಮಾರು 1500 ಅಡಿ ಕೊರೆದರೂ ನೀರು ಸಿಗದ ಬರಡು ಭೂಮಿಯಲ್ಲಿ ಕೇವಲ 790 ಅಡಿಗೆ ನೀರು …
Read More »ಜನರಿಂದ ಜನರಿಗಾಗಿ ಭಾನುವಾರ ಜನತಾ ಕರ್ಫ್ಯೂ – ಮೋದಿ
ಜನರೇ ಸ್ವಯಂ ಕರ್ಫ್ಯೂ ವಿಧಿಸಿಕೊಳ್ಳಬೇಕು ಅದಷ್ಟು ಜನ ಮನೆಯಲ್ಲಿರಿ, ಹೊರಗಡೆ ಬರಬೇಡಿ ವೈದ್ಯರು, ನರ್ಸ್ಗಳು, ಮಾಧ್ಯಮಗಳಿಗೆ ಧನ್ಯವಾದ ನವದೆಹಲಿ: ಜನರಿಂದ, ಜನರಿಗಾಗಿ, ಜನರಿಗೋಸ್ಕರ ಜನರೇ ಈ ಭಾನುವಾರ ಸ್ವಯಂ ಕರ್ಫ್ಯೂ ವಿಧಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ದೇಶದ ಪ್ರಜೆಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೊರೊನಾ ವೈರಸ್ ದೇಶವ್ಯಾಪಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ 8 ಗಂಟೆಗೆ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಇಂದು ಪರಿಸ್ಥಿತಿ ಎರಡನೇ ಮಹಾಯುದ್ಧದ ಸನ್ನಿವೇಶಕ್ಕಿಂತ ಗಂಭೀರವಾಗಿದೆ. ಮುಂದಿನ ಕೆಲವು …
Read More »ಕೊರೊನಾ ಭೀತಿ, ರಾತ್ರಿ ವೇಳೆಯಲ್ಲಿ ಔಷಧ ಸಿಂಪಡಿಸುತ್ತಿಲ್ಲ- ಧಾರವಾಡ ಡಿ.ಸಿ ಸ್ಪಷ್ಟನೆ
ಸಾಮಾಜಿಕ ಜಾಲತಾಣಗಳಲ್ಲಿನ ಸುಳ್ಳು ಸುದ್ದಿಗೆ ಸ್ಪಷ್ಟನೆ ಹುಬ್ಬಳ್ಳಿ: ಕೊರೊನಾ ವೈರಸ್ ಹರಡದಂತೆ ಅರೋಗ್ಯ ಇಲಾಖೆಯಿಂದ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಗಾಳಿಯಲ್ಲಿ ಔಷಧ ಸಿಂಪಡಿಸುತ್ತಿಲ್ಲ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ಗಾಳಿಯಲ್ಲಿ ಔಷಧ ಸಿಂಪಡಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಹೊರಗಡೆ ಬರಬಾರದು ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇಂತಹ ಊಹಾಪೋಹದ …
Read More »ನಾಳೆ ಬೆಳಿಗ್ಗೆ 5.30ಕ್ಕೆ ತಿಹಾರ್ ಜೈಲಿನಲ್ಲಿ ನಿರ್ಭಯಾ ಹಂತಕರಿಗೆ ಗಲ್ಲು ಪಕ್ಕಾ..!
ನವದೆಹಲಿ, ಮಾ.19- ಇಡೀ ದೇಶವನ್ನೇ ಬೆಚ್ಚಿಬೀಳಿಸಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ಅರೆ ವೈದ್ಯಕೀಯ ವಿದ್ಯಾರ್ಥಿನಿ ನಿರ್ಭಯಾ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣದಲ್ಲಿ ದೋಷಿಗಳಾಗಿರುವ ನಾಲ್ವರಿಗೆ ನಾಳೆ ಬೆಳಗ್ಗೆ 5.30ಕ್ಕೆ ದೆಹಲಿಯ ಅತಿ ಭದ್ರತೆಯ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲು ಮುಹೂರ್ತ ನಿಗದಿಯಾಗಿದೆ. ದೇಶದ ಜನತೆ ಏಳು ವರ್ಷಗಳಿಂದ ನಿರೀಕ್ಷಿಸುತ್ತಿದ್ದ ಕಾಲ ಕೊನೆಗೂ ಸನ್ನಿಹಿತವಾಗಿದೆ.ದೆಹಲಿ ಹೈಕೋರ್ಟ್ನ ಪಟಿಯಾಲ ಪೀಠ ಈ ಸಂಬಂಧ ದೋಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಸಾರಾ ಸಗಟಾಗಿ …
Read More »ಪ್ರವಾಹ ಸಂದರ್ಭದಲ್ಲಿ ಬೆಳೆಹಾನಿ ಪರಿಹಾರ ವಿತರಿಸುವಲ್ಲಿ ಅಕ್ರಮ.
ಬೆಳಗಾವಿ: ಪ್ರವಾಹ ಸಂದರ್ಭದಲ್ಲಿ ಬೆಳೆಹಾನಿ ಪರಿಹಾರ ವಿತರಿಸುವಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ರಾಯಬಾಗ ತಾಲೂಕಿನ ಮೂವರು ಗ್ರಾಮ ಲೆಕ್ಕಿಗರನ್ನು ಅಮಾನತುಗೊಳಿಸಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಯಬಾಗ ತಾಲೂಕಿನ ಜಲಾಲಪುರ ಗ್ರಾಮ ಲೆಕ್ಕಿಗ ಪಿ.ಎಂ ಹಾಲವಡೆರ್, ದಿಗ್ಗೆವಾಡಿಯ ಎಸ್.ಎ. ಬಸ್ತವಾಡೆ, ಭಿರಡಿಯ ಬಿ.ಪಿ ಹಳ್ಳಿ ಅಮಾನತುಗೊಂಡ ಗ್ರಾಮ ಲೆಕ್ಕಿಗರು. ಬೆಳೆ ಪರಿಹಾರ ವಿತರಸುವಲ್ಲಿ ಅಕ್ರಮ ಎಸಗಿದ ಗ್ರಾಮ ಲೆಕ್ಕಿಗರ ವಿರುದ್ದ ಕ್ರಮ ಜರುಗಿಸಲು ಚಿಕ್ಕೋಡಿ ಎಸಿ, ರಾಯಬಾಗ ತಹಸೀಲ್ದಾರ್ …
Read More »“ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ ಗ್ರಾಮಸ್ಥರಿಂದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆ”
ಗೋಕಾಕ: ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಲೋಳಸೂರದಿಂದ ಬಳೋಬಾಳ ವರೆಗಿನ ರಸ್ತೆ ಕಾಮಗಾರಿಯು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆಗೊಂಡಿದೆ ಎಂದು ನ್ಯಾಯವಾದಿ ಎಮ್ ಕೆ ಕುಳ್ಳೂರ ಹೇಳಿದರು. ಅವರು, ಇಲ್ಲಿಗೆ ಸಮೀಪದ ಲೋಳಸೂರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಡಿ ಮಂಜೂರಾದ 3.20ಕೋಟಿ ರೂಗಳ ವೆಚ್ಚದ ಲೋಳಸೂರ-ಬಳೋಬಾಳ ರಸ್ತೆ ಸುಧಾರಣೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ರಸ್ತೆ ಕಾಮಗಾರಿಗೆ ಅನುದಾನ ತಂದಿರುವ ಶಾಸಕ ಬಾಲಚಂದ್ರ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಗೆ ಸನ್ಮಾನ
ಗೋಕಾಕ: ಕೆಪಿಸಿಸಿಗೆ ಕಾರ್ಯಾಧ್ಯಕ್ಷರಾಗಿ ನೇಮಕರಾದ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಗೋಕಾಕ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿದರು. ಇಲ್ಲಿನ ಶಾಸಕರ ಕಚೇರಿಯಲ್ಲಿ ನಗರಸಭೆ ಮತ್ತು ಎಪಿಎಂಸಿ ಸದಸ್ಯರು ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂತನ ಕಾರ್ಯಾಧ್ಯಕ್ಷರನ್ನು ಸನ್ಮಾನಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಭಗವಂತ ಹುಳ್ಳಿ, ಕುತುಬುದ್ದೀನ್ ಗೋಕಾಕ, ಬಸವರಾಜ ದೇಶನೂರ, ವಿವೇಕ ಜತ್ತಿ, ಬಸವರಾಜ ದೇಶನೂರ, ಅನಿಲ ಮುರಾರಿ, ಸಂತೋಷ ಮಂತ್ರಣ್ಣವರ ಸೇರಿ ಹಲವು ನಗರ …
Read More »ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಮಾಸ್ಕ್ ಧರಿಸುವಂತೆ ಆದೇಶ ಹೊರಡಿಸಲಾಗಿದೆ. ಜೈಲಿನಲ್ಲಿ ಕೈದಿಗಳು 5000 ಮಾಸ್ಕ್ ಗಳನ್ನು ತಯಾರಿಸುತ್ತಿದ್ದಾರೆ.
ಆನೇಕಲ್: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಮಾಸ್ಕ್ ಧರಿಸುವಂತೆ ಆದೇಶ ಹೊರಡಿಸಲಾಗಿದೆ. ಜೈಲಿನಲ್ಲಿ ಕೈದಿಗಳು 5000 ಮಾಸ್ಕ್ ಗಳನ್ನು ತಯಾರಿಸುತ್ತಿದ್ದಾರೆ. ಕೊರೊನಾ ವೈರಸ್ ಭೀತಿ ವಿಶ್ವದಾದ್ಯಂತ ಹರಡಿದ್ದು ಹೆಚ್ಚಿನ ಜನರು ಒಟ್ಟಿಗೆ ಇರುವಂತಹ ಜಾಗಗಳಲ್ಲಿ ಜಾಗರೂಕತೆಯಿಂದ ಇರುವಂತೆ ಸೂಚಿಸಲಾಗಿದೆ. ಅದರಂತೆಯೇ ಜೈಲುಗಳಲ್ಲಿಯೂ ಸಹ ಕೊರೊನಾ ವೈರಸ್ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೊರೊನಾ ವೈರಸ್ ಎಫೆಕ್ಟ್ ಹಿನ್ನೆಲೆ ಕೈದಿಗಳು ಎಲ್ಲರೂ ಮಾಸ್ಕ್ ಧರಿಸುವಂತೆ ಅಧಿಕಾರಿಗಳು …
Read More »ನಾಲ್ವರನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆಗಾಗಿ ಕೂಂಬಿಂಗ್ – ಕಾರ್ಯಾಚರಣೆ ವೇಳೆ ಮತ್ತೊಂದು ಚಿರತೆ ಸೆರೆ
ತುಮಕೂರು: ನಾಲ್ವರನ್ನ ಬಲಿ ತೆಗೆದುಕೊಂಡಿದ್ದ ನರಭಕ್ಷಕ ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಾಕಷ್ಟು ಕೂಂಬಿಂಗ್ ನಡೆಸ್ತಾನೆ ಇದೆ. ಆದರೆ ಆ ನರಭಕ್ಷಕ ಚಿರತೆ ಮಾತ್ರ ಸೆರೆ ಸಿಕ್ಕಿಲ್ಲ. ಈ ನಡುವೆ ತಾಲೂಕಿನ ಹಾಲನೂರು ಗ್ರಾಮದ ಸೇತುವೆ ಬಳಿ ಕಾಣಿಸಿಕೊಂಡ ಚಿರತೆಯನ್ನ ಅರಣ್ಯ ಇಲಾಖೆ ಯಶಸ್ವಿಗಾಗಿ ಸೆರೆ ಹಿಡಿದಿದೆ. ನರಭಕ್ಷರ ಚಿರತೆ ಸೆರೆಗಾಗಿ ನಾಲ್ಕು ಆನೆ, ನೂರಾರು ಅರಣ್ಯ ಸಿಬ್ಬಂದಿ, ಗ್ರಾಮಸ್ಥರು ಹಗಲು ರಾತ್ರಿ ನಿಂತರವಾಗಿ ಕಾರ್ಯಚರಣೆ ನಡೆಸುತ್ತಿದ್ದಾರೆ. ಆದರೂ ಚಾಲಾಕಿ …
Read More »
Laxmi News 24×7