ಬೆಂಗಳೂರು: ಇದು ರಾಜ್ಯ ಕಾಂಗ್ರೆಸ್ಸಿನ ಯಂಗ್ ಟೀಂ ಎಂಬಂತೆ ಬಿಂಬಸಿಕೊಳ್ಳಲು ಮುಂದಾಗಿದ್ದ ಯುವ ನಾಯಕರುಗಳು ಡಿಕೆಶಿ ಪಟ್ಟಾಭಿಷೇಕದ ನಂತರ ಫುಲ್ ಸೈಲೆಂಟಾಗಿದ್ದಾರೆ. ಮುಂದೆ ಏನು ಮಾಡಬೇಕು ಯಾವ ಹೆಜ್ಜೆ ಇಡಬೇಕು ನಡೆ ಏನು ಎನ್ನುವ ಆತಂಕದಲ್ಲಿದ್ದಾರೆ. ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ರಿಜ್ವಾನ್ ಅರ್ಷದ್, ಜಮೀರ್ ಅಹಮ್ಮದ್, ಎಂ.ಬಿ.ಪಾಟೀಲ್ ಮುಂದಿನ ನಡೆ ಏನು ಎನ್ನುವ ಹೊಸ ಮಾತು ಕೈ ಪಾಳಯದಲ್ಲಿ ಆರಂಭವಾಗಿದೆ. ಡಿಕೆಶಿಗೆ ಪಟ್ಟ ತಪ್ಪಿಸಿ ಕೃಷ್ಣಬೈರೇಗೌಡರಿಗೆ ಪಟ್ಟ ಕಟ್ಟಲು ಈ …
Read More »ದುಬೈನಿಂದ ಹಿಂದಿರುಗಿದ ಕೊಡಗು ಮೂಲದ ವ್ಯಕ್ತಿಗೆ ಕೊರೊನಾ ಶಂಕೆ
ದುಬೈನಿಂದ ಹಿಂದಿರುಗಿದ ಕೊಡಗು ಮೂಲದ ವ್ಯಕ್ತಿಗೆ ಕೊರೊನಾ ಶಂಕೆ ಮಡಿಕೇರಿ: ದುಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕಿನ ಲಕ್ಷಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಶಂಕಿತ ವ್ಯಕ್ತಿಯ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಮೈಸೂರಿಗೆ ರವಾನಿಸಲಾಗಿದೆ. ದುಬೈನಿಂದ ಬಂದ ವ್ಯಕ್ತಿಯನ್ನು ಶಂಕಿತ ಎಂದು ಪರಿಗಣಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ರಕ್ತ ಮಾದರಿಯ ವರದಿ ನಂತರ ವಾಸ್ತವ ಗೊತ್ತಾಗಲಿದೆ. ಕೊಡಗು ಮೂಲದ ವ್ಯಕ್ತಿ ದುಬೈನಲ್ಲಿ …
Read More »ಸದ್ದಿಲ್ಲದೇ ಮೂರು ಸಾವಿರ ಮಠಕ್ಕೆ ಉತ್ತರಾಧಿಕಾರಿ ನೇಮಕ..?
ಸದ್ದಿಲ್ಲದೇ ಮೂರು ಸಾವಿರ ಮಠಕ್ಕೆ ಉತ್ತರಾಧಿಕಾರಿ ನೇಮಕ..? ಹುಬ್ಬಳ್ಳಿ, ಮಾ,12-ಕೆಲವು ದಿನಗಳ ಹಿಂದೆ ರಾಜಕೀಯ ಸ್ವರೂಪ ಪಡೆದಿದ್ದ ಹುಬ್ಬಳ್ಳಿ ಪ್ರತಿಷ್ಠಿತ ಮೂರು ಸಾವಿರ ಮಠದ ಉತ್ತರಾಧಿಕಾರಿ ನೇಮಕ ವಿವಾದಕ್ಕೆ ತೆರೆ ಬಿದ್ದಂತೆ ಕಾಣುತ್ತಿದೆ. ಸದ್ದಿಲ್ಲದೇ ಮಠದ ಉತ್ತರಾಧಿಕಾರಿ ನೇಮಕ ವಿಚಾರವನ್ನ ತಿಳಿಗೊಳಿಸಲು ಮೂರುಸಾವಿರ ಮಠದ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮುಂದಾಗಿದ್ದಾರೆ ಅಂತ ಹೇಳಲಾಗ್ತಿದೆ. ಘಟಪ್ರಭದ ಮಲ್ಲಿಕಾರ್ಜುನ ಸ್ವಾಮೀಜಿಯನ್ನ ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡಿದ್ದಾರೆಯೇ ಅನ್ನೋ ಅನುಮಾನ ಮೂಡುತ್ತಿದೆ. ಯಾಕೆಂದರೆ ಇತ್ತೀಚೆಗೆ …
Read More »ಆಡಳಿತ ಪಕ್ಷದ ಶಾಸಕರಿಗೆ ಸದನ ನಡೆಸಲು ಆಸಕ್ತಿ ಇಲ್ಲ
ಬೆಂಗಳೂರು,- ಆಡಳಿತ ಪಕ್ಷದ ಶಾಸಕರಿಗೆ ಸದನ ನಡೆಸಲು ಆಸಕ್ತಿ ಇಲ್ಲ. ಹಾಗಾಗಿ ಗದ್ದಲ ಮಾಡಿ ಚರ್ಚೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಪ್ರತಿಪಕ್ಷದ ಕಾಂಗ್ರೆಸ್ ಶಾಸಕರು ಬಿಜೆಪಿ ಶಾಸಕರ ವಿರುದ್ಧ ಹರಿಹಾಯ್ದ ಪ್ರಸಂಗ ನಡೆಯಿತು. ವಿಧಾನಸಭೆ ಪ್ರಶ್ನೋತ್ತರ ಅವಧಿಯ ಬಳಿಕ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹಕ್ಕುಚ್ಯುತಿಯಿಂದ ಸಲ್ಲಿಕೆಯಾಗಿರುವ ಎರಡು ಸೂಚನೆಗಳ ಚರ್ಚೆಗೆ ಅವಕಾಶ ಮಾಡಿ ಕೊಡುವುದಾಗಿ ಹೇಳಿದ್ದಂತೆ ಸಿದ್ದರಾಮಯ್ಯ ಅವರಿಗೆ ಮಾತನಾಡಲು ಆಹ್ವಾನಿಸಿದ್ದರು. ಈ ವೇಳೆ ಬಿಜೆಪಿಯ ಕೆ.ಜಿ.ಬೋಪಯ್ಯ ಮಾತನಾಡಿ, …
Read More »ತುಮಕೂರಲ್ಲಿ ಅಡಕೆ, ತೆಂಗಿನ ಮರಗಳ ಮಾರಣಹೋಮ : ತಹಸೀಲ್ದಾರ್ ಮಮತಾಗೆ ಗೇಟ್ ಪಾಸ್
ತುಮಕೂರು: ದೇವಸ್ಥಾನದ ಜಾಗ ಒತ್ತುವರಿ ತೆರವು ನೆಪದಲ್ಲಿ ಸಿದ್ದಮ್ಮ ಸಣ್ಣಕೆಂಪಯ್ಯ ಎಂಬುವವರಿಗೆ ಸೇರಿದ ನೂರಾರು ಅಡಕೆ ತೆಂಗಿನ ಮರಗಳನ್ನು ನೆಲಸಮಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ತಹಸೀಲ್ದಾರ್ ಮಮತಾ ಅವರಿಗೆ ಸೇವೆಯಿಂದ ಗೇಟ್ ಪಾಸ್ ನೀಡಲಾಗಿದೆ. ಮಮತಾ ಅವರ ತಹಸೀಲ್ದಾರ್ ಸೇವೆಯಿಂದ ಹಿಂಪಡೆದಿದ್ದು, ಸದ್ಯ ಯಾವುದೇ ಹುದ್ದೆ ಇರುವುದಿಲ್ಲ ಎಂದು ಸೂಚಿಸಿದೆ. ಅಲ್ಲದೇ ಮಮತಾ ಅವರಿಗೆ ಕಂದಾಯ ಇಲಾಖೆಗೆ ವರದಿ ಮಾಡಿಕೊಳ್ಳಬೇಕು ಎಂದು ಆದೇಶ ನೀಡಲಾಗಿದೆ. ಮಕ್ಕಳಂತೆ ಸಾಕಿದ್ದ ಮರಗಳ ಮಾರಣ …
Read More »ಚಿಕ್ಕೋಡಿ: ಪಂಚಾಯಿತಿ ಸಿಬ್ಬಂದಿ ವೇತನಕ್ಕೆ ಹಣ ಮೀಸಲಿಡುವಂತೆ ಪ್ರತಿಭಟನೆ
ಚಿಕ್ಕೋಡಿ: 14 ನೇ ಹಣಕಾಸಿನ ಯೋಜನೆಯಲ್ಲಿ ಸಿಬ್ಬಂದಿ ವೇತನಕ್ಕೆ ಶೇ.10 ರಷ್ಟು ಮೊತ್ತವನ್ನು ಮೀಸಲಿರಿಸಲು ವಿಳಂಬ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘ ಚಿಕ್ಕೋಡಿ ತಾಲೂಕ ಸಮಿತಿ ವತಿಯಿಂದ ಚಿಕ್ಕೋಡಿ ತಾಲೂಕು ಪಂಚಾಯತಿ ಮುಂದೆ ಪ್ರತಿಭಟನೆ ಮಾಡಿದರು. ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ವೇತನ ಕೊರತೆಯಾಗುವ ಮೊತ್ತವನ್ನು 14 ನೇ ಹಣಕಾಸಿನ ಯೋಜನೆಯಲ್ಲಿ ಶೇ.10 ರಷ್ಟು ಮೊತ್ತವನ್ನು ಸಿಬ್ಬಂದಿ ಖಾತೆಗೆ ಜಮಾ ಮಾಡಿ ವೇತನ …
Read More »ಮೊಬೈಲ್ಗಾಗಿ ಸ್ನೇಹಿತನ ಕೊಲೆ- ಮಧ್ಯರಾತ್ರಿ ಎಣ್ಣೆ ಪಾರ್ಟಿಯಲ್ಲಿ ಕೃತ್ಯ
ದೂರು ದಾಖಲಾದ 2 ಗಂಟೆಯಲ್ಲಿ ಊರು ಬಿಟ್ಟಿದ್ದ ಆರೋಪಿ ಅರೆಸ್ಟ್ ಬೆಳಗಾವಿ: ಮೊಬೈಲ್ ವಿಚಾರವಾಗಿ ಜಗಳವಾಡಿ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಘಟನೆ ಬೆಳಗಾವಿ ತಾಲೂಕಿನ ಬಿ.ಕೆ ಕಂಗ್ರಾಳಿಯಲ್ಲಿ ನಡೆದಿದೆ. ಶಂಕರ್ ಪಾಲ್ಕರ್ (30) ಕೊಲೆಯಾದ ವ್ಯಕ್ತಿ. ಈತ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದು, ಮದುವೆ ಕೂಡ ಆಗಿರಲಿಲ್ಲ. ಶಂಕರ್ಗೆ ಎಂಟು ವರ್ಷದ ಹಿಂದೆ ಮಹೇಶ್ ಪರಿಚಯವಾಗಿದ್ದನು. ಈತ ಕೂಡ ಬೆಳಗಾವಿಯ ರಾಮನಗರದ ನಿವಾಸಿಯಾಗಿದ್ದು, ಇಬ್ಬರು ಅಕ್ಕಪಕ್ಕದ ಕಾಲೋನಿಯಲ್ಲಿ ವಾಸಿಸುತ್ತಿದ್ದನು. …
Read More »ಲಾಡ್ಜ್ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ ಘಟನೆ
ಕಾರವಾರ: ಲಾಡ್ಜ್ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ವನಶ್ರೀ ಲಾಡ್ಜ್ನಲ್ಲಿ ನಡೆದಿದೆ. ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಕುರಿತು ಖಚಿತ ದೂರಿನ ಆಧಾರದ ಮೇಲೆ ಹಳಿಯಾಳದ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪೊಲೀಸರು ಲಾಡ್ಜ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿ, ನಾಲ್ವರು ಯುವತಿಯರ ರಕ್ಷಣೆ ಮಾಡಿದ್ದಾರೆ. ಹಲವು ವರ್ಷಗಳಿಂದ ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ …
Read More »ಹಿರಿಯ ಶಾಸಕರ ರಮೇಶ್ಕುಮಾರ್ ಹಾಗೂ ಸಚಿವ ಸುಧಾಕರ್ ನಡುವಿನ ಜಟಾಪಟಿ ಗದ್ದಲ
ಬೆಂಗಳೂರು,ಮಾ.11- ಹಿರಿಯ ಶಾಸಕರ ರಮೇಶ್ಕುಮಾರ್ ಹಾಗೂ ಸಚಿವ ಸುಧಾಕರ್ ನಡುವಿನ ಜಟಾಪಟಿ ಹಿನ್ನೆಲೆಯಲ್ಲಿ ನಡೆಯುತ್ತಿರುವ ಗದ್ದಲ ವಿಧಾನಸಭೆಯಲ್ಲಿ ಮುಂದುವರೆದಿದ್ದು, ಕೋಲಾಹಲದ ವಾತಾವರಣ ನಿರ್ಮಿಸಿತು. ಒಂದು ಹಂತದಲ್ಲಿ ವಿರೋಧ ಪಕ್ಷದವರು ಸಮಾಧಾನಗೊಂಡು ಕಲಾಪಕ್ಕೆ ಸಹಕರಿಸಲು ಮುಂದಾದರೂ ಆಡಳಿತ ಪಕ್ಷದ ಶಾಸಕರು ರೊಚ್ಚಿಗೆದ್ದಿದ್ದರಿಂದ 15 ನಿಮಿಷ ಸದನ ಮುಂದೂಡಬೇಕಾದ ಅನಿವಾರ್ಯತೆ ಎದುರಾಯಿತು. ಇಂದು ವಿಧಾನಸಭೆಯ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ಕೆ.ಎಸ್.ಈಶ್ವರಪ್ಪ ಇಬ್ಬರೂ ಏಕಕಾಲಕ್ಕೆ ಎದ್ದು ನಿಂತು ನಿನ್ನೆಯ ಘಟನೆಯ …
Read More »ಇಂದಿನ ಪರಿಸ್ಥಿತಿಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅಂತಹವರೇ ಚುನಾವಣೆಗೆ ನಿಂತರೂ ಗೆಲ್ಲಲಾಗದ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. : ಸಿ.ಟಿ.ರವಿ
ಬೆಂಗಳೂರು, ಮಾ.11- ಇಂದಿನ ಪರಿಸ್ಥಿತಿಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅಂತಹವರೇ ಚುನಾವಣೆಗೆ ನಿಂತರೂ ಗೆಲ್ಲಲಾಗದ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ವ್ಯವಸ್ಥೆಯನ್ನು ಬೆತ್ತಲು ಮಾಡಿವೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ.ರವಿ ಪರಿಷತ್ನಲ್ಲಿ ಹೇಳಿದರು. ಸಂವಿಧಾನದ ಚರ್ಚೆ ಕುರಿತಂತೆ ಜೆಡಿಎಸ್ನ ಶ್ರೀಕಂಠೇಗೌಡ ಅವರು ಮಾತನಾಡುತ್ತಿದ್ದ ವೇಳೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಉಪಚುನಾವಣೆಯಲ್ಲಿ ಹಣ, ಹೆಂಡ, ಒಂದೊಂದು ಮತಕ್ಕೆ 500, …
Read More »
Laxmi News 24×7