Breaking News

ರಾಜ್ಯ

ಕಲಬುರ್ಗಿಯಲ್ಲಿ ನಿಧನರಾದ ಶ್ರೀ ಮಹಮದ್ ಹುಸೇನ್ ಸಿದ್ದಿಕಿ, ಕೊರೊನಾ ಶಂಕಿತರೇ ಹೊರತು, ಅವರಿಗೆ ಆ ಸೋಂಕು ತಗುಲಿರುವುದು ದೃಢಪಟ್ಟಿಲ್ಲ

ಬೆಂಗಳೂರು:  ಕಲಬುರ್ಗಿಯಲ್ಲಿ ನಿಧನರಾದ ಶ್ರೀ ಮಹಮದ್ ಹುಸೇನ್ ಸಿದ್ದಿಕಿ, ಕೊರೊನಾ ಶಂಕಿತರೇ ಹೊರತು, ಅವರಿಗೆ ಆ ಸೋಂಕು ತಗುಲಿರುವುದು ದೃಢಪಟ್ಟಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರೋ ಅವರು, ನಾಗರಿಕರ ಹಿತದೃಷ್ಟಿಯಿಂದ, ಮೃತರ ಅಂತ್ಯಸಂಸ್ಕಾರಕ್ಕಾಗಿ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾ ಆರೋಗ್ಯ ಇಲಾಖೆಯು ಕೈಗೊಂಡಿದೆ. ಇದರಲ್ಲಿ ಯಾವುದೇ ಅನಗತ್ಯ ಗೊಂದಲ, ಭಯ ಸೃಷ್ಟಿಸುವುದು ಬೇಡ ಎಂದು ಕೂಡ ಮನವಿ ಮಾಡಿಕೊಂಡಿದ್ದಾರೆ.   

Read More »

ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ. ಶಿವಕುಮಾರ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ

ಬೆಂಗಳೂರು: ಅವರನ್ನು ಕಾಂಗ್ರೆಸ್ ನೇಮಕ ಮಾಡಿದೆ ಮತ್ತು ವಿರೋಧ ಪಕ್ಷದ ನಾಯಕ ಮತ್ತು ಶಾಸಕಾಂಗ ನಾಯಕನ ಹುದ್ದೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಮುಂದುವರೆಯಲಿದ್ದಾರೆ. ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಿ ನೇಮಕ ಮಾಡುವುದರ ಮೂಲಕ ಪಕ್ಷ ಬಲವರ್ಧನೆಯ ಮಹತ್ವದ ಜವಾಬ್ದಾರಿ ಎಐಸಿಸಿ ಎಲ್ಲರ ಮೇಲೂ ಹಾಕಿದೆ, ಈ ಕುರಿತು ಇಂದು ಅಧಿಕೃತ ಪ್ರಕಟಣೆ ಬಿಡುಗಡೆಗೊಳಿಸಿರುವ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಕೊನೆಗೂ ಕೆಪಿಸಿಸಿಗೆ …

Read More »

ಕಲಬುರಗಿ :ಕೊರೋನಾ ವೈರಸ್ ಗೆ ಶಂಕಿತ ವ್ಯಕ್ತಿ ಸಾವು

ಕಲಬುರಗಿ: COVID-19 ಕೊರೊನಾ ವೈರಸ್ ಗೆ ಕಲಬುರಗಿಯಲ್ಲಿ ಮಹ್ಮದ ಹುಸೇನ್ ಸಿದ್ದಿಕಿ ವಯಸ್ಸು 76 ಶoಕಿತ ಮರಣಹೊಂದಿರುವ ವ್ಯಕ್ತಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಕಲಬುರಗಿಯಲ್ಲಿ ಹೇಳಿದರು ಆರೋಗ್ಯ ಇಲಾಖೆಯಿಂದ ಮಾಹಿತಿ ಬಂದಿದೆ ಅಂತ್ಯಕ್ರಿಯೆ ಮುಗಿಯುವರೆಗು ಕಲಬುರಗಿ ತಾಲೂಕಾ ಆರೋಗ್ಯ ಅಧಿಕಾರಿಗಳು ಹಾಗೂ ತಂಡ ಉಸ್ತುವಾರಿ ವಹಿಸಿಕೊಂಡು ಎಲ್ಲಾ ತರಹದ ಮುಂಜಾಗ್ರತೆ ಹಾಗೂ ನಿಯಂತ್ರಣ ಕೈಗೊಳ್ಳಬೇಕು ಎಂದು ಆದೇಶಿಸಲಾಗಿದೆ

Read More »

ಸಿಟಿ ಬಸ್ ನಿಲ್ದಾಣದ ಸಮೀಪ ಸಂಚಾರಿ ಪೊಲೀಸ್ ಪೇದೆಯ ದರ್ಪ

ಮೈಸೂರು: ಸಿಟಿ ಬಸ್ ನಿಲ್ದಾಣದ ಸಮೀಪ ಸಂಚಾರಿ ಪೊಲೀಸ್ ಪೇದೆ ದರ್ಪ ತೋರಿಸಿದ ಘಟನೆ ನಡೆದಿದ್ದು, ಈ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ. ನೋ ಪಾರ್ಕಿಂಗ್ ಸ್ಥಳದಲ್ಲಿ ನಿಂತು ಪೊಲೀಸರ ಎದುರೇ ಸೀಟ್ ಪಿಕಪ್ ಮಾಡೋ ಖಾಸಗಿ ಬಸ್ ಗಳಿಗೆ ತಡೆ ಹಾಕದೆ ಸಂಚಾರಿ ಪೊಲೀಸ್, ಪ್ರಶ್ನಿಸಿದ ಸ್ಥಳೀಯರ ಮೇಲೆಯೇ ಆವಾಜ್ ಹಾಕಿದ್ದಾರೆ. ಖಾಸಗಿ ಬಸ್ ಗಳಿಂದ ಹಣ ಪಡೆದು ನೋ ಪಾರ್ಕಿಂಗ್ ನಲ್ಲಿ ಸೀಟ್ ಪಿಕಪ್ …

Read More »

ಮಹಾತ್ಮಾ ಗಾಂಧಿ ಅಧಿವೇಶನ ನಡೆಸಿದ ನೆಲದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆಗೆ ಮಹೂರ್ತ ಫಿಕ್ಸ…..!!!

ಬೆಳಗಾವಿ – ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಪಕ್ಷ ನಿಷ್ಠೆ,ಕಾಳಜಿ,ಇಚ್ಛಾಶಕ್ತಿಯ ಕಾರಣದಿಂದಾಗಿ ಬೆಳಗಾವಿಯಲ್ಲಿ ಹಲವಾರು ದಶಕಗಳ ನಂತರ ಕಾಂಗ್ರೆಸ್ ಕಚೇರಿ ಕೊನೆಗೂ ನಿರ್ಮಾಣವಾಗಿದೆ. ಮಾರ್ಚ್ ಹದಿನಾಲ್ಕರಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಳಗಾವಿಗೆ ಬರುತ್ತಿದ್ದು ಬೆಳಿಗ್ಗೆ 11-00 ಘಂಟೆಗೆ ಉದ್ಘಾಟನೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ನಂಬಲರ್ಹ ಮೂಲಗಳು ತಿಳಿಸಿವೆ . ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂಧರ್ಭದಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ …

Read More »

ಕೊರೊನಾ​: ಸದ್ಯಕ್ಕೆ ಈ 3 ದೇಶಗಳ ಪ್ರಜೆಗಳಿಗೆ ಭಾರತದ ಬಾಗಿಲು ಕ್ಲೋಸ್​​..!

ನವದೆಹಲಿ: ಭಾರತದಲ್ಲಿ ಕೊರೊನಾ ಪೀಡಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದ್ದು, ದಿನದಿಂದ ದಿನಕ್ಕೆ ವೈರಸ್​ ಹರಡುವ ಆತಂಕ ಹೆಚ್ಚಾಗ್ತಿದೆ. ಈ ಹಿನ್ನೆಲೆ ಭಾರತ, ಕೆಲವು ವಿದೇಶಿ ಪ್ರಜೆಗಳಿಗೆ ತಾತ್ಕಾಲಿಕವಾಗಿ ದೇಶದೊಳಗೆ ಎಂಟ್ರಿ ನಿಷೇಧಿಸಿದೆ. ಫ್ರಾನ್ಸ್,​ ಜರ್ಮನಿ ಹಾಗೂ ಸ್ಪೇನ್​​​​​ ಪ್ರವಾಸಿಗರಿಗೆ ಈವರೆಗೆ ನೀಡಲಾಗಿರುವ ಸಾಮಾನ್ಯ ವೀಸಾ ಹಾಗೂ ಇ-ವೀಸಾವನ್ನ ತಡೆಹಿಡಿಯಲಾಗಿದೆ.ಈವರೆಗೂ ಭಾರತವನ್ನ ಪ್ರವೇಶಿಸದ ಈ ಮೂರು ದೇಶಗಳ ಪ್ರಜೆಗಳಿಗೆ ವೀಸಾವನ್ನ ಕೂಡಲೇ ಸಸ್ಪೆಂಡ್​ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇದರ ಜೊತೆಗೆ …

Read More »

ನಮ್ಮ ಆಸ್ಪತ್ರೆಗೆ ಕೊರೊನಾ ಶಂಕಿತನೊಬ್ಬ ಬಂದಿದ್ದ ಎಂದು ಹೇಳಿ ಕೆಲಸ ಕಳೆದು ಕೊಂಡ ವೈದ್ಯೆ

ತ್ರಿಶೂರ್: ನಮ್ಮ ಆಸ್ಪತ್ರೆಗೆ ಕೊರೊನಾ ಶಂಕಿತನೊಬ್ಬ ಬಂದಿದ್ದ ಎಂದು ಹೇಳಿದ್ದ ವೈದ್ಯೆಯನ್ನು ಆಸ್ಪತ್ರೆಯ ಆಡಳಿತ ಮಂಡಳಿ ಕೆಲಸದಿಂದ ವಜಾ ಮಾಡಿರುವ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯ ತಳಿಕುಳಂ ನಲ್ಲಿ ನಡೆದಿದೆ. ಡಾ.ಶಿನು ಶ್ಯಾಮಲನ್ ಕೆಲಸ ಕಳೆದುಕೊಂಡಿರುವ ವೈದ್ಯೆಯಾಗಿದ್ದು, ಈಕೆ ಕೊರೊನಾ ವೈರಸ್ ಇದೆ ಎಂದು ಶಂಕಿತ ವ್ಯಕ್ತಿಯೋರ್ವ ನಮ್ಮ ಆಸ್ಪತ್ರೆಗೆ ಬಂದಿದ್ದ. ಬಳಿಕ ಆ ವ್ಯಕ್ತಿ ಕತಾರ್ ಗೆ ಹೋಗಿದ್ದ ಎಂದು ಶಿನು ಶ್ಯಾಮಲನ್ ತಮ್ಮ ಫೇಸ್‍ಬುಕ್ ನಲ್ಲಿ ಬರೆದುಕೊಂಡಿದೆ, …

Read More »

ಜಿಲ್ಲಾಸ್ಪತ್ರೆ ಆವರಣದಲ್ಲೆ ಹೆರಿಗೆ: ಜಿಲ್ಲಾಸ್ಪತ್ರೆ ಸಿಬ್ಬಂದಿಯಿಂದ ನಿರ್ಲಕ್ಷ್ಯ ಆರೋಪ

ಚಾಮರಾಜನಗರ: ಹೆರಿಗಾಗಿ ಜಿಲ್ಲಾಸ್ಪತ್ರೆಗೆ ಆಗಮಿಸಿದ ಬಿಳಿಗಿರಿ ರಂಗನಬೆಟ್ಟದ ಸೋಲಿಗರ ಪೋಡಿನ ಮಹಿಳೆಯೊಬ್ಬರನ್ನು ಜಿಲ್ಲಾಸ್ಪತ್ರೆ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಹೆರಿಗೆ ವಾರ್ಡ್ ಗೆ ಕರೆದುಕೊಂಡು ಹೋಗದೆ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂದು ಆರೋಪ ಎದುರಾಗಿದೆ. ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದೆದುರೇ ಮಹಿಳೆಯರು ಸೀರೆಯನ್ನು ಮರೆಮಾಡಿ ಹೆರಿಗೆ ಮಾಡಿಸಿದ ಘಟನೆ ಜರುಗಿದೆ. ಹೆರಿಗಾಗಿ ಸೋಲಿಗ ಮಹಿಳೆಯನ್ನು ಅರಣ್ಯ ಇಲಾಖೆಯ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ಕರೆತರಲಾಯಿತು. ಕರೆತಂದ ಗರ್ಭಿಣಿಯನ್ನು ಹೆರಿಗೆ ವಾರ್ಡ್ ಗೆ ಕರೆದುಕೊಂಡು ಹೋಗುವ ವ್ಯವಸ್ಥೆಯನ್ನು …

Read More »

ಸಿಂಧ್ಯಾ ಬಿಜೆಪಿಗೆ ಸೇರ್ಪಡೆಯಾಗ್ತಾರೆ ಅನ್ನೋ ಮಾತುಗಳು ಜೋರಾಗಿರುವ ಹೊತ್ತಲ್ಲೇ ರಾಜೀನಾಮೆ ನೀಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಕಾಂಗ್ರೆಸ್​​ ಮುಖಂಡ, ರಾಹುಲ್ ಗಾಂಧಿ ಅತ್ಯಾಪ್ತ ಜ್ಯೋತಿರಾದಿತ್ಯ ಸಿಂಧ್ಯಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾದ ಬೆನ್ನಲ್ಲೇ ಸಿಂಧ್ಯಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಹಾಗೂ ದೇಶದ ಜನರ ಸೇವೆ ಮಾಡಬೇಕೆಂಬ ನನ್ನ ಧ್ಯೇಯ ಇನ್ಮುಂದೆಯೂ ಹಾಗೇ ಮುಂದುವರೆಯಲಿದೆ. ಆದ್ರೆ ಈ ಪಕ್ಷದಲ್ಲಿ ಇದ್ದುಕೊಂಡು ಅದನ್ನು ಮಾಡಲು ಸಾಧ್ಯವಿಲ್ಲ ಅಂತ ನನಗೆ ಅನ್ನಿಸುತ್ತಿದೆ. ಸದ್ಯ ನನಗೆ ಹೊಸ ಆರಂಭಕ್ಕೆ ಇದು …

Read More »

ನಾಳೆಯಿಂದಲೇ ಅಂಗನವಾಡಿಯಿಂದ 5ನೇ ತರಗತಿವರೆಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರು ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯಲ್ಲಿ 5ನೇ ತರಗತಿವರೆಗೆ ರಜೆ ಘೋಷಿಸಲಾಗಿದೆ. ಕೊರೋನಾ ಸೋಂಕಿತ ವ್ಯಕ್ತಿ ಮತ್ತು ಪತ್ನಿ, ಮಗು ಹಾಗೂ ಚಾಲಕನಿಗೆ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 10 ವರ್ಷದೊಳಗಿನ ಮಕ್ಕಳಿಗೆ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವ ಕಾರಣ ಸೋಂಕು ತಗುಲಿದರೆ ಬೇಗನೆ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಮಾರ್ಚ್ 10 ರಿಂದ 17 ರವರೆಗೆ ಅಂಗನವಾಡಿ …

Read More »