Breaking News

ರಾಜ್ಯ

ಬೆಳಗಾವಿ| ಕೊರೊನಾ ಸೋಂಕು ಹಿನ್ನೆಲೆ: ಮಾಸಿದ ಹೋಳಿ ರಂಗು

ಬೆಳಗಾವಿ: ಚೀನಾದಿಂದ ಹರಡುತ್ತಿರುವ ‘ಕೋವಿಡ್‌-19’ ಸೋಂಕಿನ ಭೀತಿ ಇಲ್ಲೂ ಆವರಿಸಿರುವುದರಿಂದಾಗಿ, ಈ ಬಾರಿಯ ಹೋಳಿ ಆಚರಣೆಯು ‘ರಂಗು’ ಕಳೆದುಕೊಂಡಿದೆ. ಹೋಳಿ ಹಬ್ಬ ಈ ಭಾಗದ ಪ್ರಮುಖ ಆಚರಣೆಗಳಲ್ಲೊಂದು. ಈ ಬಾರಿ ಮಾರ್ಚ್‌ 9ರಂದು ಕಾಮದಹನ ಹಾಗೂ 10ರಂದು ಬಣ್ಣದಾಟ (ಓಕುಳಿ) ನಿಗದಿಯಾಗಿದೆ. ಆದರೆ, ಪ್ರಾಣಕ್ಕೆ ಮಾರಕವಾಗಬಲ್ಲ ಸೋಂಕಿನ ಭಯ ಹರಡಿರುವುದರಿಂದಾಗಿ ಹಬ್ಬ ಆಚರಿಸಲು ಬಹಳ ಜನರು ಮುಂದೆ ಬರುತ್ತಿಲ್ಲ. ಮಾರುಕಟ್ಟೆಯಲ್ಲಿ ನಾನಾ ರೀತಿಯ ಪರಿಕರಗಳು ಬಂದಿವೆ. ಆದರೆ, ಹಿಂದಿನ ವರ್ಷಗಳಿಗೆ …

Read More »

ರೈತರ ಪರ ಕೆಲಸ ಮಾಡಲು ಪಕ್ಷಾತೀತವಾಗಿ ಸಹಕರಿಸಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ

ರೈತರ ಪರ ಕೆಲಸ ಮಾಡಲು ಪಕ್ಷಾತೀತವಾಗಿ ಸಹಕರಿಸಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ರಾಜ್ಯದ ಮೂಲೆ ಮೂಲೆಗೂ ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರ ಬದ್ಧ/ಮುಂದಿನ 3 ವರ್ಷಗಳ ಕಾಲ ಇನ್ನೂ ಹೆಚ್ಚಿನ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ/ದಿಗ್ಗೆವಾಡಿಯಲ್ಲಿ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಗ್ರಾಮೀಣ ಪ್ರದೇಶಗಳಲ್ಲಿ ನೀರಾವರಿ ಮಾಡುವ ಕನಸು ಅನೇಕ ವರ್ಷಗಳ ಹಿಂದಿನದು. ಶಾಸಕನಾದಾಗಿನಿಂದಲೂ ನೀರಾವರಿಗೆ ಆದ್ಯತೆ ನೀಡಿರುತ್ತೇನೆ. ಮುಂದಿನ 3 ವರ್ಷಗಳ ಕಾಲ ಇನ್ನೂ …

Read More »

ಮಾಜಿ ಗುರು ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಚಿವ ಭೈರತಿ ಬಸವರಾಜ್..!

ಮಾಜಿ ಗುರು ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಚಿವ ಭೈರತಿ ಬಸವರಾಜ್..! ಗುರುವಿಗೆ ತಿರುಗೇಟು ನೀಡಿದ ನಗರಾಭಿವೃದ್ಧಿ ಸಚಿವರು/ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದಾರೆ ವಿರೋಧ ಮಾಡುವುದು ಸ್ವಾಭಾವಿಕ/ಆದರೆ ಯಡಿಯೂರಪ್ಪ ನವರು ಸಮರ್ಥವಾಗಿ ಬಜೆಟ್ ಮಂಡಿಸಿದ್ದಾರೆ:ಸಚಿವ ಭೈರತಿ ಬಸವರಾಜ್ ಬೆಳಗಾವಿ : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಗುರು ಸಿದ್ದರಾಮಯ್ಯ ಅವರಿಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಬೆಳಗಾವಿಯಲ್ಲಿಂದು ತಿರುಗೇಟು ನೀಡಿದ್ದಾರೆ.ಸಿದ್ದರಾಮಯ್ಯ ಕ್ಷೇತ್ರ ಬಾದಾಮಿಗೆ ಮುಖ್ಯಮಂತ್ರಿ ಯಡಿಯೂರಪ್ಪ 600 ಕೋಟಿ ರು. ಅನುದಾನ …

Read More »

ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ:ಸಚಿವ ರಮೇಶ ಜಾರಕಿಹೊಳಿ

ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ:ಸಚಿವ ರಮೇಶ ಜಾರಕಿಹೊಳಿ ಮುಂದೆ ಒಳ್ಳೆ ದಿನಗಳು ಬಂದಾಗ ಗೊತ್ತಾಗುತ್ತೆ/ಕಾಂಗ್ರೆಸ್ ಮುಖಂಡರ ವಿರುದ್ಧ ಹರಿಹಾಯ್ದ ಸಚಿವರು/ಎಂ.ಕೆ.ಹುಬ್ಬಳ್ಳಿಯಲ್ಲಿ ರಮೇಶ್ ಜಾರಕಿಹೊಳಿ‌ ಹೇಳಿಕೆ ಬೆಳಗಾವಿ: ಮಾರ್ಚ 9 : ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ.ವಿಶೇಷವಾಗಿ ‌ನೀರಾವರಿಗೆ ಹೆಚ್ಚಿನ ಒತ್ತು ಕೊಡುವುದಲ್ಲದೆ ಸಮಾಜ ಕಲ್ಯಾಣ ಇಲಾಖೆ ಸೇರಿ ಎಲ್ಲಾ ಇಲಾಖೆಗಳಿಗೆ ಸಮನಾಗಿ ಅನುದಾನ ಹಂಚಿದ್ದಾರೆಂದು ಎಂ.ಕೆ.ಹುಬ್ಬಳ್ಳಿಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.ಬಿ.ಎಸ್. ಯಡಿಯೂರಪ್ಪ …

Read More »

ಅಪಘಾತ ವಲಯಗಳಲ್ಲಿ ಅಪಘಾತ ವಲಯ, ನಿಧಾನವಾಗಿ ಸಾಗಿ

ಅಪಘಾತ ವಲಯಗಳಲ್ಲಿ ಅಪಘಾತ ವಲಯ, ನಿಧಾನವಾಗಿ ಸಾಗಿ ಎಂಬಂತಹ ಸೂಚನಾ ಫಲಕಗಳನ್ನು ಅಳವಡಿಸುವ ಕಾರ್ಯ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಅವರು ಸೂಚಿಸಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಮುಖವಾಗಿ ೩೬ ಸ್ಥಳಗಳನ್ನು ಅಪಘಾತವಲಯಗಳೆಂದು ಗುರುತಿಸಿದ್ದು, ೩೬ ಸ್ಥಳಗಳಲ್ಲೂ ಕೂಡ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಅಪಘಾತ ವಲಯವಿದೆ ಎನ್ನುವಂತಹ …

Read More »

ಶಿಕ್ಷಕಿಯನ್ನು ಹೊಡೆಯಲು ಹೋದ ಹೆಡ್ಮಾಸ್ತರ ! ಗೋಕಾಕದಲ್ಲೊಂದು ಅಮಾನವಿಯ ಘಟನೆ

ಗೋಕಾಕ:ಶಿಕ್ಷಕಿಯನ್ನು ಹೊಡೆಯಲು ಹೋದ ಹೆಡ್ಮಾಸ್ತರ ! ಗೋಕಾಕದಲ್ಲೊಂದು ಅಮಾನವಿಯ ಘಟನೆ ಕಳೆದ ಜನೆವರಿ ತಿಂಗಳಲ್ಲಿ ವಿದ್ಯಾರ್ಥಿಗಳನ್ನು ಥಳಿಸಿ ಜನರಿಂದ ಪ್ರತಿಭಟನೆಗೆ ಒಳಗಾಗಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಇಲ್ಲಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಹೆಡ್ಮಾಸ್ತರನು ಶಿಕ್ಷಕಿಯೊಬ್ಬಳ ಮೇಲೆ ಕೈಎತ್ತಿ ಯಡವಟ್ಟು ಮಾಡಿಕೊಂಡ ಘಟನೆ ಮಂಗಳವಾರದಂದು ಜರುಗಿದೆ. ಶಾಲೆಯ ಓರ್ವ ಶಿಕ್ಷಕಿ ಸಂಬಳ ಅತ್ಯಂತ ಕಡಿಮೆ ಎಂದು ಬೇರೆ ಶಾಲೆಗೆ ನೌಕರಿಗೆ ಹೋಗುವ ಇಚ್ಛೆಯಿಂದ ತನ್ನ ಸರ್ಟಿಫಿಕೇಟ ಹಿಂತಿರುಗಿ ಕೊಡುವಂತೆ ಕೇಳಿದಾಗ ಆಕೆಯನ್ನು …

Read More »

ಕ್ರೈಸ್ತ ಸಮುದಾಯಕ್ಕೆ ಸಿಎಂ ಭರ್ಜರಿ ಗಿಫ್ಟ್ – ಸಮಗ್ರ ಅಭಿವೃದ್ಧಿಗಾಗಿ 200 ಕೋಟಿ ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಮಂಡಿಸಿದ್ದ ರಾಜ್ಯದ 2020-21ನೇ ಸಾಲಿನ ಕರ್ನಾಟಕ ಬಜೆಟ್ ನಲ್ಲಿ ಕ್ರೈಸ್ತ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಕ್ರೈಸ್ತ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ೨೦೦ ಕೋಟಿ ಅನುದಾನವನ್ನು ಒದಗಿಸುವ ಮೂಲಕ ರಾಜ್ಯದಲ್ಲಿನ ಕ್ರೈಸ್ತ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಇದಲ್ಲದೆ ರಾಜ್ಯದ ಎಲ್ಲ ಜಾತಿ, ಜನಾಂಗ, ಧರ್ಮದವರಿಗೂ ಅನುದಾನ ನೀಡುವ ಮೂಲಕ, ಸಮತೋಲನ, ಸೌಹಾರ್ದತೆ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಕ್ರೈಸ್ತ …

Read More »

ಸಂವಿಧಾನ ಕುರಿತ ಚರ್ಚೆಯಲ್ಲಿ ವಿವಾದಕ್ಕೆ ತೆರೆ ಎಳೆದ ಸಿಎಂ

ಬೆಂಗಳೂರು: ಸಂವಿಧಾನ ರಚನೆಯ ಸಕಲ ಗೌರವವೂ ಡಾ. ಬಿ.ಆರ್. ಅಂಬೇಡ್ಕರ್ ಅವರೊಬ್ಬರಿಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳುವ ಮೂಲಕಮೂಲಕ ಸಂವಿಧಾನ ಮೂಲ ರಚನೆ ಯಾರು ಮಾಡಿದರು ಎಂಬ ವಿಷಯದಲ್ಲಿ ನಡೆಯುತ್ತಿದ್ದ ಚರ್ಚೆಗೆ ತೆರೆ ಎಳೆದ ಪ್ರಸಂಗ ನಡೆಯಿತು. ಸಂವಿಧಾನ ಕುರಿತ ವಿಶೇಷ ಚರ್ಚೆಯ ಅಧಿವೇಶನದ ಎರಡನೇ ದಿನವಾದ ಇಂದು, ಸಂವಿಧಾನ ರಚನೆ, ಉದ್ದೇಶ, ಧೇಯ್ಯೋದ್ದೇಶಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಯಿತು. ಆರಂಭದಲ್ಲಿ ಸಚಿವ ಮಾಧುಸ್ವಾಮಿ ಈ ವಿಚಾರವಾಗಿ ಮಾತನಾಡಿ, …

Read More »

ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ : ಡಿ.ವೈ.ಎಸ್.ಪಿ. ಪ್ರಭು ಡಿ.ಟಿ

ಗೋಕಾಕ:ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ : ಡಿ.ವೈ.ಎಸ್.ಪಿ. ಪ್ರಭು ಡಿ.ಟಿ ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ ರಸ್ತೆ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಪೋಲೀಸ ಇಲಾಖೆ ವಿನೂತನ ಕಾರ್ಯಕ್ರಮ ಗೋಕಾಕದಿಂದ ಘಟಪ್ರಭಾವರೆಗೆ ಕಾಲ್ನಡಿಗೆ ಜಾಥಾ ಬರುವ ದಿ. 5 ಎಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೋಕಾಕ ವಿಭಾಗದ ಡಿ.ವೈ.ಎಸ್.ಪಿ. ಪ್ರಭು ಡಿ.ಟಿ. ಅವರು ತಿಳಿಸಿದರು. ಅವರು ನಗರದ ಪೋಲೀಸ ಠಾಣೆಯಲ್ಲಿ ಹೋಳಿ ಹುಣ್ಣಿಮೆ ನಿಮಿತ್ಯ ಕರೆದ …

Read More »

ಐಎಎಸ್ ಅಧಿಕಾರಿಯೊಬ್ಬರು ಸರ್ಕಾರಿ ಆಸ್ಪತ್ರೆಗೆ ದಾಖಲೆಯಾಗಿ ಶಿಶುವಿಗೆ ಜನ್ಮ ನೀಡಿದ್ದಾರೆ.

ರಾಂಚಿ,ಮಾ.2- ರಾಜಕಾರಣಿಗಳು, ದೊಡ್ಡ ದೊಡ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರೂ ಸಹ ಸರ್ಕಾರಿ ಆಸ್ಪತ್ರೆಗಳೆಂದರೆ ಮೂಗು ಮುರಿಯುವಂತಹ ಸಂದರ್ಭದಲ್ಲಿ ಇಲ್ಲಿನ ಐಎಎಸ್ ಅಧಿಕಾರಿಯೊಬ್ಬರು ಸರ್ಕಾರಿ ಆಸ್ಪತ್ರೆಗೆ ದಾಖಲೆಯಾಗಿ ಶಿಶುವಿಗೆ ಜನ್ಮ ನೀಡಿದ್ದಾರೆ. ಜಾರ್ಖಂಡ್‍ನ ಗೊಡ್ಡಾ ಪ್ರದೇಶದ ಐಎಎಸ್ ಅಧಿಕಾರಿಯಾಗಿರುವ ಗೊಡ್ಡಾ ಡಿಸಿ ಕಿರಣ್‍ಕುಮಾರಿ ಪಾಸಿ ಅವರು ಖಾಸಗಿ ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಳ್ಳದೇ ಸರ್ಕಾರಿ ಆಸ್ಪತ್ರೆಯಲ್ಲೇ ತಮ್ಮ ಮಗುವಿಗೆ ಜನ್ಮ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿರುವ ಐಎಐಸ್ ಅಧಿಕಾರಿ ತಮ್ಮ …

Read More »