ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ತಿಗಡಿ ಗ್ರಾಮದಲ್ಲಿ ತಿಗಡಿ ಗ್ರಾಮದ ಹರಮ್ಯೆಯಆಗಮಿಸಿದ್ದಾರು. ಶಿವಬಸಪ್ಪಾ ರು ಪಾಟೀಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿ ಸ್ವ ಗ್ರಾಮಕ್ಕೆ ಆಗಮಿಸಿದ ವೀರ ಯೋಧ ಶ್ರೀ ಶಿವಬಸಪ್ಪಾ ರು ಪಾಟೀಲ . ತಿಗಡಿ ಗ್ರಾಮದಲ್ಲಿ ದಿನಾಂಕ 18/07/1984 ರಲ್ಲಿ ಜನಸಿ. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು 1990ರಲ್ಲಿ ಪ್ರಾರಂಭಮಾಡಿ 1 ರಿಂದ 4ನೇ ತರಗತಿಯ ವರೆಗೆ GHS ತಿಗಡಿ ಶಾಲೆನಲ್ಲಿ ಮುಗಸಿ, 5 ರಿಂದ …
Read More »NPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್
NPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತಮ್ಮ ರಾಜ್ಯದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್)ಗಾಗಿ 2010 ರಲ್ಲಿ ಇದ್ದ ಷರತ್ತುಗಳನ್ನು ಅನುಸರಿಸುವಂತೆ ಕೇಂದ್ರವನ್ನು ಕೋರಲಿದ್ದೇನೆ ಎಂದು ಘೋಷಿಸಿದರು. ಎನ್ಪಿಆರ್ನಲ್ಲಿ ಪ್ರಸ್ತಾಪಿಸಲಾದ ಕೆಲವು ಪ್ರಶ್ನೆಗಳು ನನ್ನ ರಾಜ್ಯದ ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆಯನ್ನು ಉಂಟುಮಾಡುತ್ತಿವೆ. ನಮ್ಮ ಪಕ್ಷದೊಳಗೆ ವಿಸ್ತಾರವಾದ ಸಮಾಲೋಚನೆಗಳ ನಂತರ, 2010 ರಲ್ಲಿ ಚಾಲ್ತಿಯಲ್ಲಿದ್ದ ಷರತ್ತುಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರವನ್ನು …
Read More »ಸಾಲು ಸಾಲು ರಜೆ ಹಿನ್ನೆಲೆ ಮಾರ್ಚ್ ಎರಡನೇ ವಾರದಲ್ಲಿ ಒಂದು ದಿನ ಮಾತ್ರ ಬ್ಯಾಂಕ್ ಸೇವೆ ಲಭ್ಯವಿರಲಿದೆ.
ಬೆಂಗಳೂರು: ನಿಮಗೆ ಮುಖ್ಯವಾದ ಬ್ಯಾಂಕ್ ವ್ಯವಹಾರಗಳೇನಾದ್ರೂ ಇದ್ರೆ, ಅದನ್ನ ಮಾರ್ಚ್ 7ನೇ ತಾರೀಖಿನೊಳಗೆ ಮುಗಿಸಿಕೊಳ್ಳೋದು ಒಳ್ಳೆಯದು. ಯಾಕಂದ್ರೆ ಸಾಲು ಸಾಲು ರಜೆ ಹಿನ್ನೆಲೆ ಮಾರ್ಚ್ ಎರಡನೇ ವಾರದಲ್ಲಿ ಒಂದು ದಿನ ಮಾತ್ರ ಬ್ಯಾಂಕ್ ಸೇವೆ ಲಭ್ಯವಿರಲಿದೆ. ದೇಶದಾದ್ಯಂತ ಮತ್ತೆ ಬ್ಯಾಂಕ್ಗಳು ಬಂದ್ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್ ಮಾರ್ಚ್ 11ರಿಂದ …
Read More »ಆರೋಪಿ ಧರ್ಮೇಂದ್ರ ಪ್ರಸಾದ್ ಈತನಿಗೆ 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ
ಮೈಸೂರು: ಮೈಸೂರಿನಲ್ಲಿ ವಿವಿಧೆಡೆ ನಡೆದ ಸರಗಳ್ಳತನ ಪ್ರಕರಣದ ಆರೋಪಿಗೆ 3ವರ್ಷ ಜೈಲು ಶಿಕ್ಷೆ ವಿಧಿಸಿ ಮೈಸೂರು ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಮೈಸೂರು ನಿವಾಸಿ ಧರ್ಮೇಂದ್ರ ಪ್ರಸಾದ್ ಎಂಬಾತನೇ ಜೈಲುಶಿಕ್ಷೆಗೆ ಗುರಿಯಾದ ಆರೋಪಿ. ಆರೋಪಿ ಧರ್ಮೇಂದ್ರ ಪ್ರಸಾದ್ 2012ರಲ್ಲಿ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಮನ ಅಮಾವಾಸ್ಯೆಯ ದಿನ ಸರಗಳ್ಳತನ ನಡೆಸಿದ್ದನು. ಈ ವೇಳೆ ಧರ್ಮೇಂದ್ರ ಪ್ರಸಾದ್ ಬಂಧಿಸಿ ಪೊಲೀಸರು ಆತನ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. …
Read More »ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿ ತನ್ನ ಮಗಳ ಓದು ಹಾಗೂ ಭವಿಷ್ಯದ ಕುರಿತು ಇರುವ ಆತಂಕ
ಬೆಂಗಳೂರು: ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿ ತನ್ನ ಮಗಳ ಓದು ಹಾಗೂ ಭವಿಷ್ಯದ ಕುರಿತು ಇರುವ ಆತಂಕವನ್ನ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ. ರವಿ ಪೂಜಾರಿಯನ್ನ ಪೊಲೀಸರು FSL ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಈ ವೇಳೆ ಪೊಲೀಸರು ಪ್ರಶ್ನೆಗಳಿಗೆ ಉತ್ತರಿಸಿದ ರವಿ ಪೂಜಾರಿ, ಸರ್ ಮಗಳು ನನ್ನನ್ನ ನೆನಪಿಸಿಕೊಳ್ಳುತ್ತ ಸರಿಯಾಗಿ ಓದದೇ ಪರೀಕ್ಷೆಯಲ್ಲಿ ಫೇಲ್ ಆಗುತ್ತಾಳೆನೋ..? ಅನ್ನೋ ಆತಂಕ ವ್ಯಕ್ತಪಡಿಸಿದ್ದಾನೆಂದು ತಿಳಿದು ಬಂದಿದೆ. ರವಿ ಪೂಜಾರಿ ಮಗಳು ಡಿಗ್ರಿ …
Read More »ಹಿಂಬದಿಯಿಂದ ಕ್ಯಾಬ್ಗೆ ಗುದ್ದಿ ಪಲ್ಟಿಯಾದ ಪೊಲೀಸ್ ಜೀಪ್..!
ಬೆಂಗಳೂರು: ಚಲಿಸುತ್ತಿದ್ದ ಕ್ಯಾಬ್ಗೆ ಹಿಂಬದಿಯಿಂದ ಪೊಲೀಸ್ ಜೀಪ್ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ನಗರದ ಎಂಜಿ ರೋಡ್ನ ಟ್ರಿನಿಟಿ ಸರ್ಕಲ್ ಬಳಿ ಡಿಸಿಪಿ ಕುಲ್ ದೀಪ್ ಜೈನ್ ಮನೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಜೀಪ್ ಟ್ರಿನಿಟಿ ಸರ್ಕಲ್ ಬಳಿ ವೇಗವಾಗಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮೊದಲು ಟಾಟಾ ಇಂಡಿಗೊ ಕ್ಯಾಬ್ಗೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹಲಸೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ …
Read More »ದೆಹಲಿ ನಿರ್ಭಯ ಅಪರಾಧಿಗಳ ಮರಣದಂಡನೆಯನ್ನು ತಡೆಯಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅವರನ್ನು ನಾಳೆ ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸಲಾಗುತ್ತದೆ.
ದೆಹಲಿ ನಿರ್ಭಯ ಅಪರಾಧಿಗಳ ಮರಣದಂಡನೆಯನ್ನು ತಡೆಯಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅವರನ್ನು ನಾಳೆ ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸಲಾಗುತ್ತದೆ. ತಮ್ಮ ಮರಣದಂಡನೆಯನ್ನು ತಡೆ ಹಿಡಿಯುವಂತೆ ಅಪರಾಧಿಗಳಾದ ಅಕ್ಷಯ್ ಠಾಕೂರ್ (31), ಪವನ್ ಗುಪ್ತ (25), ಮತ್ತು ಮುಖೇಶ್ ಸಿಂಗ್ (32) ಅವರ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಪವನ್ ಗುಪ್ತಾ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದು ಅಪರಾಧಿಗಳ ಮುಂದೆ ಇದ್ದ ಎಲ್ಲಾ ಕಾನೂನು ಆಯ್ಕೆಗಳ ಅಂತ್ಯವನ್ನು ಸೂಚಿಸುತ್ತದೆ. …
Read More »ಬಾರಿಯ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ
ಬೆಂಗಳೂರು, ಮಾ.1- ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ.ಈ ತಿಂಗಳ ಅಂತ್ಯದವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಒಂದು ವೇಳೆ ಕೃಷ್ಣಾರೆಡ್ಡಿ ಅವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದರೆ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ. ಹಾಗೊಂದು ವೇಳೆ ಅಧಿಕಾರದಲ್ಲಿ ಇನ್ನೂ ಕೆಲವು ದಿನಗಳ ಮಟ್ಟಿಗೆ ಮುಂದುವರೆಯುತ್ತೇನೆಂದು ಕೃಷ್ಣಾರೆಡ್ಡಿ ಪಟ್ಟು ಹಿಡಿದರೆ ಅವರ ವಿರುದ್ಧ ಈ ಅಧಿವೇಶನದಲ್ಲೇ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ …
Read More »ಚಳಿಗಾಲದಲ್ಲಿಯೂ ಬೆಳಗಾವಿಯಲ್ಲಿ ತಂಪೆರಗಿದ ಮಳೆ
ಬೆಳಗಾವಿ: ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ. ಆದ್ರೂ ಕೂಡ ಭಾನುವಾರ ಬೆಳಗಾವಿಯಲ್ಲಿ ಅನಿರೀಕ್ಷಿತವಾಗಿ ನಗರದ ಹಲವೆಡೆ ಮಳೆ ಸುರಿದಿದೆ. ದಿನವಿಡಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಾಹ್ನದ ನಂತರ ನಗರದ ವಿವಿಧೆಡೆ ಮಳೆ ಸುರಿದಿದೆ. ನಿನ್ನೆ ರಾತ್ರಿಯೂ ಕೂಡ ನಗರದ ವಿವಿಧೆಡೆ ಸಣ್ಣ ಪ್ರಮಾಣದ ಮಳೆ ಸುರಿದಿತ್ತು. ಇಂದು ಮಧ್ಯಾಹ್ನ 4 ಸುಮಾರಿಗೆ ಮತ್ತೆ ಕೆಲ ಕಾಲ ಸುರಿದ ಅನಿರೀಕ್ಷಿತ ಮಳೆಗೆ ಜನತೆಗೆ ಅಚ್ಚರಿ ಮೂಡಿಸಿದೆ.
Read More »ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳ ಬಗ್ಗೆ ಸುಳ್ಳು ಹೇಳಿಕೆ ಹಾಗೂ ಸುಳ್ಳುದೂರು ನೀಡಿರುವ ವಿರುದ್ಧ ಕಠಿಣ ಕ್ರಮ
ನಟ ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳ ಬಗ್ಗೆ ಸುಳ್ಳು ಹೇಳಿಕೆ ಹಾಗೂ ಸುಳ್ಳುದೂರು ನೀಡಿರುವ ಸಿ ಎಮ್ ಶಿವಕುಮಾರ ನಾಯ್ಡು ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಇಂದು ಗೋಕಾಕ ನಗರದಲ್ಲಿ ಪ್ರತಿಭಟನೆ ಮಾಡಿ ಪಾದಯಾತ್ರೆ ಮಾಡುತ್ತಾ ತಹಶೀಲ್ದಾರ್ ಮೂಲಕ ಮನವಿಯನ್ನು ಸಲ್ಲಿಸಲಾಯಿತು ಪ್ರತಿಭಟನೆಯಲ್ಲಿ ಶ್ರೀ ಕಿಚ್ಚ ಸುದೀಪ ಅಪ್ಪಟ ಅಭಿಮಾನಿಗಳಾದ ಶ್ರೀ ಪಾಂಡುಅಣ್ಣಾ ದೊಡಮನಿ ಕೃಷ್ಣಾ ಛಪರಿ ಸುರೇಶ ದಳವಾಯಿ ಮಾದೇವ ಗೋಡೆರ ಗಣಪತಿ ಇಳೆಗೇರ ಉದ್ದಪ್ಪಾ ಗಾದ್ಯಾಗೊಳ …
Read More »
Laxmi News 24×7