ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ : ಬಿಇಒ ಎ.ಸಿ.ಮನ್ನಿಕೇರಿ ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ. ಪಾಲಕರು ತಮ್ಮ ಮಕ್ಕಳ ಪೋಷನೆಯೊಂದಿಗೆ ವಿದ್ಯಾಬ್ಯಾಸದ ಬಗ್ಗೆ ಕಾಳಜಿ ವಹಿಸಬೇಕೆಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ.ಮನ್ನಿಕೇರಿ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆ ಮಲ್ಲಾಪೂರ ಪಿ.ಜಿ ಇದರ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ …
Read More »ಅದೇ ರೀತಿ ಓರ್ವ ನರ್ಸ ತಮ್ಮ ಜೀವನವನ್ನು ಯಾವದೇ ರೋಗಿಯಲ್ಲಿ ತಾರತಮ್ಯ ಮಾಡದೇ ಅವರ ಸೇವೆಗೆ ಮೀಸಲಿಡಬೇಕೆಂದು
ನರ್ಸ ಓರ್ವ ತಾಯಿ ಇದ್ದಂತೆ. ತಾಯಿ ತನ್ನ ಎಲ್ಲ ಮಕ್ಕನ್ನು ಭೇದ ಭಾವ ಮಾಡದೇ ಯಾವ ರೀತಿ ಜೋಪಾನ ಮಾಡುತ್ತಾಳೆ. ಅದೇ ರೀತಿ ಓರ್ವ ನರ್ಸ ತಮ್ಮ ಜೀವನವನ್ನು ಯಾವದೇ ರೋಗಿಯಲ್ಲಿ ತಾರತಮ್ಯ ಮಾಡದೇ ಅವರ ಸೇವೆಗೆ ಮೀಸಲಿಡಬೇಕೆಂದು ರಾಜ್ಯ ನರ್ಸಿಂಗ ಕೌನ್ಸಿಲ್ ಬೆಂಗಳೂರು ಇದರ ಉಪ ನಿರ್ದೇಶಕರಾದ ಉಷಾ ಭಂಡಾರಿ ಹೇಳಿದರು. ಅವರು ಶನಿವಾರ ಸ್ಥಳೀಯ ಜೆ.ಜಿ ಆಸ್ಪತ್ರೆ ಸಂಸ್ಥೆಯ ನರ್ಸಿಂಗ ಕಾಲೇಜಿನ ವಾರ್ಷಿಕೋತ್ಸವ ಮತ್ತು ದೀಪ ಬೆಳಗಿಸುವದರ …
Read More »ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿ ಅಮೂಲ್ಯಾಗೆ ಹಿಂದೆ ನಕ್ಸಲ್ ಜೊತೆ ಸಂಬಂಧ:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮೈಸೂರು: ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿ ಅಮೂಲ್ಯಾಗೆ ಹಿಂದೆ ನಕ್ಸಲ್ ಜೊತೆ ಸಂಬಂಧ ಇದ್ದಿದ್ದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಸಿಎಂ, ಮಗಳ ಕೈ-ಕಾಲು ಮುರಿಯಿರಿ. ಅವಳಿಗೆ ಜಾಮೀನು ಸಿಗಬಾರದು. ಮಗಳ ರಕ್ಷಣೆಗೆ ನಾವು ಹೋಗುವುದಿಲ್ಲ ಅಂತ ಅಮೂಲ್ಯಾ ತಂದೆ ಹೇಳಿದ್ದಾರೆ. ಬಹಳ ಮುಖ್ಯವಾಗಿ ಇದರ ಹಿಂದೆ ಇರುವ ಸಂಘಟನೆ ಯಾವುದು? ಯಾರು ಈ ರೀತಿ ಮನೋಭಾವ ಬೆಳೆಸುತ್ತಿದ್ದಾರೆ ಎನ್ನುವುದನ್ನು ತಿಳಿಯಬೇಕಿದೆ. ಜೊತೆಗೆ ಅವರ ಮೇಲೂ ಕ್ರಮ …
Read More »ನೋಟು ಅಮಾನೀಕರಣದ ನಂತರ ದೇಶದಲ್ಲಿ ಭ್ರಷ್ಟಾಚಾರ ತಗ್ಗಿದ್ದು, ಕಪ್ಪ ಹಣದ ಬಳಕೆ ನಿಯಂತ್ರಣದಲ್ಲಿದೆ:ಸಚಿವ ಡಿ.ವಿ.ಸದಾನಂದಗೌಡ
ಬೆಂಗಳೂರು, ಫೆ.22- ನೋಟು ಅಮಾನೀಕರಣದ ನಂತರ ದೇಶದಲ್ಲಿ ಭ್ರಷ್ಟಾಚಾರ ತಗ್ಗಿದ್ದು, ಕಪ್ಪ ಹಣದ ಬಳಕೆ ನಿಯಂತ್ರಣದಲ್ಲಿದೆ ಎಂದು ಕೇಂದ್ರ ರಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು. ನಗರದ ಎಫ್ಕೆಸಿಸಿಐನಲ್ಲಿ ಭಾರತ ವೆಚ್ಚ ಲೆಕ್ಕಿಗರ ಸಂಸ್ಥೆಯ ವಾರ್ಷಿಕೋತ್ಸವ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಐದು ಟ್ರಿಲಿಯನ್ ಆರ್ಥಿಕತೆಯ ಗುರಿಯೊಂದಿಗೆ ಮುನ್ನುಗ್ಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಆರ್ಥಿಕತೆಯ ಶಿಸ್ತು ತಹಬದಿಗೆ ಬರುತ್ತಿದೆ ಎಂದರು. 130 ಕೋಟಿ ಜನಸಂಖ್ಯೆ …
Read More »ನಮ್ಮ ಪಾಲಿನ 14.3 ಟಿಎಂಸಿ ಮಹದಾಯಿ ನೀರು ಬಳಕೆಗೆ ಕ್ರಮ : ಸಿ.ಸಿ.ಪಾಟೀಲ್
ಗದಗ, ಫೆ.22- ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಗೋವಾ ಸರ್ಕಾರದ ಮನವೊಲಿಸುವಲ್ಲಿ ಕೇಂದ್ರ ಸರ್ಕಾರ ಹಾಗೂ ಅಮಿತ್ ಷಾ ಸಫಲರಾಗಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ. ಮಹದಾಯಿಗೆ ಸಂಬಂಧಿಸಿದಂತೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕೆಂದು ಸುಪ್ರೀಂಕೊರ್ಟ್ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಮ್ಮ ಸರ್ಕಾರ ಸಹ ಈ ವಿಚಾರವನ್ನು ಕೇಂದ್ರದ ನಾಯಕರಿಗೆ ಮನವಿ ಮಾಡಿಕೊಟ್ಟಿತ್ತು. ಈಗ ಗೋವಾ ಮತ್ತು …
Read More »ಒಂದೇ ಹುದ್ದೆಗೆ ಸವದಿ-ಕತ್ತಿ-ಜಾರಕಿಹೊಳಿ ಪೈಪೊಟಿ………………..
ಬೆಳಗಾವಿ, ಫೆ.22-ಪ್ರತಿಷ್ಠೆಯ ಕಣವಾಗಿ ಜಾರಕಿ ಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ನಾಂದಿ ಹಾಡಿದ್ದ ಬೆಳಗಾವಿ ಗ್ರಾಮೀಣ ಪಿಎಲ್ಡಿ ಬ್ಯಾಂಕ್ಗೆ ನಡೆದ ಚುನಾವಣೆ ನಂತರ ಘಟನೆಗಳು ಮಾಸುವ ಮುನ್ನವೇ ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕ್(ಡಿಸಿಸಿ) ಗೆ ಎದುರಾಗಿರುವ ಚುನಾವಣೆ ಆಡಳಿತಾರೂಢ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ. ಡಿಸಿಸಿ ಬ್ಯಾಂಕ್ ಗದ್ದುಗೆ ಏರಲು ಒಂದೇ ಪಕ್ಷದಲ್ಲಿ ನಾಯಕರ ತೀವ್ರ ಪೈಪೋಟಿ ಹೆಚ್ಚಾಗಿದೆ. ಮಾರ್ಚ್ನಲ್ಲಿ …
Read More »ಕುಮಟಳ್ಳಿಗೆ ಅನ್ಯಾಯವಾಗಲು ಬಿಡಲ್ಲ: ಸಚಿವ ರಮೇಶ್ ಜಾರಕಿ ಹೊಳಿ
ಬೆಳಗಾವಿ, ಫೆ.22-ಮಹದಾಯಿ ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಇದೇ 26ರಂದು ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದಲ್ಲೇ ಕಣಕುಂಬಿಗೂ ಭೇಟಿ ನೀಡಲಿದ್ದೇನೆ. ಗೋವಾ ಮುಖ್ಯಮಂತ್ರಿ ಬೇಕಾದರೆ ನ್ಯಾಯಾಲಯದ ಮೊರೆ ಹೋಗಲಿ. ಮಹದಾಯಿ ವಿಚಾರದಲ್ಲಿ ನಮ್ಮ ಪರ ನ್ಯಾಯ ಸಿಗುವ ವಿಶ್ವಾಸವಿದೆ. ನೀರಾವರಿ ಯೋಜನೆಯಲ್ಲಿ ಯಾವುದೇ ತಾರತಮ್ಯ ಒದಗಿಸುವುದಿಲ್ಲ. …
Read More »ಕೂಡ್ಲಿಗಿ,ತಾಲೂಕಿನಾಧ್ಯಂತ ದೇವಸ್ಥಾನಗಳಲ್ಲಿ: ಸಾಮೂಹಿಕ ಶಿವಭಜನೆ, ಸೌಹಾಧ೯ತಾ ಜಾಗರಣೋತ್ಸವ
ಕೂಡ್ಲಿಗಿ,ತಾಲೂಕಿನಾಧ್ಯಂತ ದೇವಸ್ಥಾನಗಳಲ್ಲಿ: ಸಾಮೂಹಿಕ ಶಿವಭಜನೆ, ಸೌಹಾಧ೯ತಾ ಜಾಗರಣೋತ್ಸವಶಿವ ಭಕ್ತರು ಶಿವರಾತ್ರಿ ಜಾಗರಣೆ ಪ್ರಯುಕ್ತ ಬಹುತೇಕರು ಮನೆಯಲ್ಲಿಯೇ ಆರಾಧನೆ ಮತ್ತು ಜಾಗರಣೆ ಮಾಡಿದರೆ ಕೆಲವರು ದೇವಸ್ಥಾನಗಳಲ್ಲಿ ಸಾಮೂಹಿಕ ಶಿವಭಜನೆ ಮಾಡುವುದರೊಂದಿಗೆ ಜಾಗರಣೆ ಆರಾಧನೆ ಮಾಡಿದ್ದಾರೆ<->ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ದೇವಸ್ಥಾನಗಳಲ್ಲಿ ಶಿವನ ಆರಾಧನೆ ಮತ್ತು ಸಾಮೂಹಿಕ ಭಜನೆ ಮಾಡುವುದರ ಮೂಲಕ ಜಾಗರಣೆ ಆಚರಿಸಿದರು.ಪಟ್ಟಣದ ಬಾಪೂಜಿನಗರದ ಶ್ರೀ ಬಸವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಕೂಡ್ಲಿಗಿ ಹಿರೇ ಮಠ ಚಿದಾನಂದ ಸ್ವಾಮಿಗಳು ಮತ್ತು …
Read More »ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಗಮನ ಸೆಳೆದಿರುವ ಆಂದೋಲ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ ಈಗ ಮತ್ತೊಂದು ಆಕ್ಷೇಪಾರ್ಹ
ರಾಯಚೂರು: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಗಮನ ಸೆಳೆದಿರುವ ಆಂದೋಲ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ ಈಗ ಮತ್ತೊಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಮಾತನಾಡುವವರಿಗೆ ಗೌರಿ ಲಂಕೇಶ್ಗೆ ಆದ ಗತಿಯೇ ಆಗುತ್ತದೆ ಎಂದು ಸ್ವಾಮೀಜಿ ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ ಇನ್ನೂ 14-15 ವರ್ಷ ದಾಟದವರು ಕೂಡ ಪ್ರಧಾನಿ ಮೋದಿ, ಅಮಿತ್ ಶಾ ಬಗ್ಗೆ ಮಾತನಾಡುತ್ತಿದ್ದಾರೆ. ಭವಿಷ್ಯದಲ್ಲಿ ಅವರಿಗೂ ಗೌರಿ ಲಂಕೇಶ್ಗೆ ಆದ …
Read More »ದೇಶ ವಿರೋಧಿ ಹೇಳಿಕೆ ನೀಡಿದ ಅಮೂಲ್ಯಾ ಲಿಯೋನ್ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಎಬಿವಿಪಿ ಸಂಘಟನೆಗಳಿಂದ ಪ್ರತಿಭಟನೆ
ದೇಶ ವಿರೋಧಿ ಹೇಳಿಕೆ ನೀಡಿದ ಅಮೂಲ್ಯಾ ಲಿಯೋನ್ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಎಬಿವಿಪಿ ಸಂಘಟನೆಗಳಿಂದ ಪ್ರತಿಭಟನೆಸ್ವತಂತ್ರ ಉದ್ಯಾನವನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧದ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ್ ಎಂಬ ಯುವತಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಹಾಕಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ಎಬಿವಿಪಿ ಸಂಘಟನಾಕಾರರು ಪ್ರತಿಭಟಿಸಿದರು ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ದೇಶ ವಿರೋಧಿ ಚಟುವಟಿಕೆ ನಡೆದ ಘಟನೆ ಮಾಸುವ ಮುನ್ನವೇ ಮತ್ತೊಂದು ದೇಶದ್ರೋಹ ಚಟುವಟಿಕೆ ನಡೆಸಿರುವುದು ಖಂಡನೀಯ ದೇಶದ ಅನ್ನ ನೀರು …
Read More »
Laxmi News 24×7