ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ ಸೀಮಿತವಾಗಬಾರದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣ* * *ಜಿಲ್ಲಾಡಳಿತದ ವತಿಯಿಂದ ನಡೆದ ಬಸವ ಜಯಂತಿ ಕಾರ್ಯಕ್ರಮ* ಬೆಳಗಾವಿ: ಜಗತ್ತಿನ ಶ್ರೇಷ್ಠ ದಾರ್ಶನಿಕ ಬಸವಣ್ಣನವರ ತತ್ವ ಆದರ್ಶಗಳು ಕೇವಲ ಆಚರಣೆಗೆ ಮೀಸಲಾಗದೆ, ನಾವೆಲ್ಲರೂ ಅನುಕರಣೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ …
Read More »ಸೆಟ್ಟೇರಿತು ಸೂರಿ-ಯುವ ಸಿನಿಮಾ…ದೊಡ್ಮನೆ ಕುಡಿಗೆ ದುನಿಯಾ ವಿಜಯ್ ಪುತ್ರಿ ನಾಯಕಿ
ಸೆಟ್ಟೇರಿತು ಸೂರಿ-ಯುವ ಸಿನಿಮಾ…ದೊಡ್ಮನೆ ಕುಡಿಗೆ ದುನಿಯಾ ವಿಜಯ್ ಪುತ್ರಿ ನಾಯಕಿ ಅಕ್ಷಯ ತೃತೀಯಕ್ಕೆ ಸೂರಿ ಹೊಸ ಸಿನಿಮಾಗೆ ಚಾಲನೆ..ಯುವ-ರಿತನ್ಯಾ ಚಿತ್ರಕ್ಕೆ ಎಕ್ಕ ನಿರ್ಮಾಪಕರು ಸಾಥ್ ಪಿಆರ್ಕೆ-ಕೆಆರ್ಜಿ-ಜಯಣ್ಣ ಫಿಲ್ಮಂ ಬ್ಯಾನರ್ನಡಿ ಮತ್ತೊಂದು ಸಿನಿಮಾ..ಯುವ-ರಿತನ್ಯಾಗೆ ಸೂರಿ ಆಕ್ಷನ್ ಕಟ್ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಪಿಆರ್ಕೆ, ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಒಡೆತನದ ಕೆಆರ್ಜಿ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲ್ಮಂಸ್ ಬ್ಯಾನರ್ನಡಿ ಎಕ್ಕ ಸಿನಿಮಾ ಅದ್ಧೂರಿಯಾಗಿ ತಯಾರಾಗುತ್ತಿದೆ. ಈ …
Read More »ಕ್ಯಾಂಪ್ ಧೋಬಿ ಘಾಟ್ ಕೆರೆಯ ಪುನರುಜ್ಜೀವನ… ದಂಡು ಮಂಡಳಿಗೆ ಹಸ್ತಾಂತರಿಸಿ ಪ್ರಶಂಸೆಗೆ ಪಾತ್ರವಾದ “ಪ್ಯಾಸ್ ಫೌಂಡೇಶನ್”
ಕ್ಯಾಂಪ್ ಧೋಬಿ ಘಾಟ್ ಕೆರೆಯ ಪುನರುಜ್ಜೀವನ… ದಂಡು ಮಂಡಳಿಗೆ ಹಸ್ತಾಂತರಿಸಿ ಪ್ರಶಂಸೆಗೆ ಪಾತ್ರವಾದ “ಪ್ಯಾಸ್ ಫೌಂಡೇಶನ್” ಬೆಳಗಾವಿಯ ಕ್ಯಾಂಪ್ ಧೋಬಿ ಘಾಟ್’ನಲ್ಲಿ ಪುನರುಜ್ಜೀವನಗೊಳಿಸಿದ ಕೆರೆಯನ್ನು ಪ್ಯಾಸ್ ಫೌಂಡೇಶನ ದಂಡು ಮಂಡಳಿಗೆ ಹಸ್ತಾಂತರಿಸಿತು. ಮುಖ್ಯ ಅತಿಥಿಗಳಾಗಿ ಎಂ.ಎಲ್.ಐ.ಆರ್.ಸಿಯ ಬ್ರಿಗೇಡಿಯರ್ ಜಾಯ್’ದೀಪ್ ಮುಖರ್ಜಿ, ಗೌರವ ಅತಿಥಿಗಳಾಗಿ ದಂಡು ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೀವ್ ಕುಮಾರ್ ಸ್ನೇಹಂ ಟ್ಯಾಪಿಂಗ್ ಸೊಲ್ಯೂಷನ್’ನ ಸಿ.ಎಸ್.ಆರ್. ಸುನೀಶ್ ಮೇತ್ರಾಣಿ ಉಪಸ್ಥಿತರಿದ್ಧರು. ಸುಮಾರು ಒಂದುವರೆ ಎಕರೆಯಲ್ಲಿರುವ ಈ ಕೆರೆಯನ್ನು …
Read More »ಶಾಂತಾಯಿ ವೃದ್ಧಾಶ್ರಮದಲ್ಲಿ ನಮ್ಮ ಮಂಡಳದ ವಾರ್ಷಿಕೋತ್ಸವ
ಏಪ್ರಿಲ್ 28ರಂದು ಕ್ರಾಂತಿ ಮಹಿಳಾ ಮಂಡ ಳ ಮತ್ತು ಉಮಾ ಸಂಗೀತ ಪ್ರತಿಷ್ಠಾನದ ವತಿಯಿಂದ ಬಾ ಮನೆವಾಡಿಯಲ್ಲಿರುವ ಶಾಂತಾಯಿ ವೃದ್ಧಾಶ್ರಮದಲ್ಲಿ ನಮ್ಮ ಮಂಡಳದ ವಾರ್ಷಿಕೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು ನಮ್ಮ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಉದ್ಘಾಟಕರಾಗಿ ಆಗಮಿಸಿದ ನಿವೃತ್ತ ಕರ್ನಲ್ ಆಫ್ ಇಂಡಿಯನ್ ಆರ್ಮಿಯ ಪಿ ಜಿ ಜಿ ಸುಂದರಿಯವರು ದೀಪ ಪ್ರಜ್ವಲ್ ನೆಯೊಂದಿಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು ಅವರು ನಮ್ಮ ದೇಶಕ್ಕೆ ನೀಡಿರುವ ವೈದ್ಯಕೀಯ ಸೇವೆಯನ್ನು ಗುರುತಿಸಿ ಅವರಿಗೆ …
Read More »ಬೆಳಗಾವಿ ಖಡೇ ಬಝಾರ್’ನಲ್ಲಿ ಗೋವಿಗೆ ನಾಯಿ ಕಡಿತ… ಸಹಾಯಕ್ಕೆ ಧಾವಿಸಿದ ಗೋರಕ್ಷಕರು…
ಬೆಳಗಾವಿ ಖಡೇ ಬಝಾರ್’ನಲ್ಲಿ ಗೋವಿಗೆ ನಾಯಿ ಕಡಿತ… ಸಹಾಯಕ್ಕೆ ಧಾವಿಸಿದ ಗೋರಕ್ಷಕರು… ಬೆಳಗಾವಿ ಖಡೇ ಬಝಾರ್’ನಲ್ಲಿ ಗೋವಿಗೆ ನಾಯಿ ಕಡಿತ… ಸಹಾಯಕ್ಕೆ ಧಾವಿಸಿದ ಗೋರಕ್ಷಕರು… ಪಶು ಅಧಿಕಾರಿಗಳಿಂದ ಚಿಕಿತ್ಸೆ ಬೀದಿ ಹಸುಗಳನ್ನು ಗೋಶಾಲೆಗೆ ಕಳುಹಿಸಲು ಒತ್ತಾಯ ಬೆಳಗಾವಿಯ ಖಡೇ ಬಝಾರ್’ನಲ್ಲಿ ಹಸುವಿನ ಮೇಲೆ ನಾಯಿ ದಾಳಿ ಮಾಡಿದ್ದು, ಗೋರಕ್ಷಕರು ಸಹಾಯಕ್ಕೆ ಧಾವಿಸಿದ ಘಟನೆ ನಡೆದಿದೆ. ಬೆಳಗಾವಿ ಖಡೇ ಬಝಾರ್’ನಲ್ಲಿ ಹಸುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಈ ಕುರಿತು …
Read More »ಜಗಜ್ಯೋತಿ ಬಸವೇಶ್ವರರ ಜಯಂತಿ ಹಿನ್ನೆಲೆ… ಕೂಡಲ ಸಂಗಮದಲ್ಲಿ ಭವ್ಯ ಮೆರವಣಿಗೆ
ಜಗಜ್ಯೋತಿ ಬಸವೇಶ್ವರರ ಜಯಂತಿ ಹಿನ್ನೆಲೆ… ಕೂಡಲ ಸಂಗಮದಲ್ಲಿ ಭವ್ಯ ಮೆರವಣಿಗೆ ಬಸವ ಜಯಂತಿ ನಿಮಿತ್ಯ ಕೂಡಲ ಸಂಗಮದಲ್ಲಿ ಬಸವಣ್ಣನ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ನಡೆಸಲಾಯಿತು. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಕೂಡಲ ಸಂಗಮದಲ್ಲಿ ಸಚಿವ ಶಿವರಾಜ್ ತಂಗಡಗಿ,ಶಾಸಕ ಕಾಶಪ್ಪನವರ್ ನೇತೃತ್ವದಲ್ಲಿ ಬಸವೇಶ್ವರ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ನಡೆಸಲಾಯಿತು. ಸಂಗಮನಾಥನ ದೇಗುಲದಿಂದ ಬಸವೇಶ್ವರ ವೃತ್ತದಿಂದ ವರೆಗೆ ಮೆರವಣಿಗೆ ಸಾಗಿತು. ಕೂಡಲ ಸಂಗಮದಲ್ಲಿ ಸರ್ಕಾರದಿಂದ ಅನುಭವ ಮಂಟಪ, ಶರಣ ವೈಭವ ಕಾರ್ಯಕ್ರಮ ಹಿನ್ನೆಲೆ …
Read More »ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ಬಸವ ಮಂಟಪ ಪ್ರತಿಷ್ಠಾನ
ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ಬಸವ ಮಂಟಪ ಪ್ರತಿಷ್ಠಾನ ಹಾಗೂ ರಾಷ್ಟ್ರೀಯ ಬಸವ ದಳ, ಗೋಕಾಕ ಘಟಕದ ವತಿಯಿಂದ ಗೋಕಾಕ ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ಬಸವಣ್ಣನವರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಈ ವೇಳೆ ಶ್ರೀಗಳ ಆಶೀರ್ವಾದ ಹಾಗೂ ಸನ್ಮಾನ ಸ್ವೀಕರಿಸಿ, ಮಾತನಾಡಿದೆ. #PriyankaJarkiholi
Read More »ಶ್ರೀ ವಿಶ್ವಗುರು ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಹಕಾರ ಸಂಘ ನಿ. ಖಾನಾಪೂರ. ಸಾವಳಗಿ. ಉದ್ಘಾಟನಾ ಸಮಾರಂಭ
ಶ್ರೀ ವಿಶ್ವಗುರು ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಹಕಾರ ಸಂಘ ನಿ. ಖಾನಾಪೂರ. ಸಾವಳಗಿ. ಉದ್ಘಾಟನಾ ಸಮಾರಂಭ ಶ್ರೀ ವಿಶ್ವಗುರು ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಹಕಾರ ಸಂಘ ನಿ. ಖಾನಾಪೂರ. ಸಾವಳಗಿ. ಉದ್ಘಾಟನಾ ಸಮಾರಂಭದ ಗೌರವ ಅಧ್ಯಕ್ಷರು ಶೂನ್ಯ ಸಿಂಹಾಸನಾಧೀಶ ಶ್ರೀ ಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸ್ವಾಮಿಗಳು ಸಿದ್ದಸಂಸ್ಥಾನಪೀಠ ಸುಕ್ಷೇತ್ರ ಸಾವಳಗಿ ಆರ್ಶೀವಚನ ನೀಡಿದರು “ಸಹಕಾರ ಚಳವಳಿಯು ಗ್ರಾಮೀಣಾಭಿವೃದ್ಧಿಗೆ ಬೆನ್ನೆಲುಬಾಗಿದ್ದು, ಇಂಥ ಸಂಘಗಳ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ …
Read More »ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಸಿದ್ದರಾಮಯ್ಯ
ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ …
Read More »ಬೆಳಗಾವಿ ಎಪಿಎಂಸಿ ಪೊಲೀಸರ ಮಿಂಚಿನ ಕಾರ್ಯಾಚರಣೆ… 7 ದಿನಗಳಲ್ಲಿ ಮನೆಗಳ್ಳ ಅರೆಸ್ಟ್…7 ವರೆ ಲಕ್ಷದ ಚಿನ್ನಾಭರಣ ವಶ…
ಬೆಳಗಾವಿ ಎಪಿಎಂಸಿ ಪೊಲೀಸರ ಮಿಂಚಿನ ಕಾರ್ಯಾಚರಣೆ… 7 ದಿನಗಳಲ್ಲಿ ಮನೆಗಳ್ಳ ಅರೆಸ್ಟ್…7 ವರೆ ಲಕ್ಷದ ಚಿನ್ನಾಭರಣ ವಶ… ಮನೆಗಳ್ಳತನವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಂಚಿನ ಕಾರ್ಯಾಚರಣೆಯನ್ನು ನಡೆಸಿ ಕೇವಲ 7 ದಿನಗಳಲ್ಲಿ ಕಳ್ಳನನ್ನು ಪತ್ತೆ ಹಚ್ಚಿ ಸುಮಾರು ಏಳುವರೆ ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯುವಲ್ಲಿ ಬೆಳಗಾವಿಯ ಎ.ಪಿ.ಎಂ.ಸಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ಎ.ಪಿ.ಎಂ.ಸಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಆಝಮ್ ನಗರದ ಉಂಬ್ರಾನ ಅಬ್ದುಲಸತ್ತಾರ ಚಾಂದವಾಲೆ ಅವರು ತಮ್ಮ …
Read More »
Laxmi News 24×7