Breaking News

ರಾಜ್ಯ

ಡಾ.ಅಂಬೇಡ್ಕರ್ ಸಮಾನತೆ ತತ್ವದಡಿ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ ಕುಲಗೋಡದಲ್ಲಿ ಡಾ.ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ದಲಿತೋತ್ಸವದಲ್ಲಿ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಡಾ.ಬಿ.ಆರ್.ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದರ್ಶನ ಸಮಾನತೆಯ ಪಂಕ್ತಿ ಹಾಗೂ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಕ್ಷೇತ್ರದಲ್ಲಿ ಸದಾ ಕೆಲಸ ಮಾಡುತ್ತಿದ್ದು, ಎಲ್ಲ ಜಾತಿ, ಜನಾಂಗದವರಿಗೂ ಸರಿಸಮಾನವಾಗಿ ಅವಕಾಶ ಕಲ್ಪಿಸಲಾಗಿದೆ. ಜತೆಗೆ, ಅವರ ಕೆಲಸ ಕಾರ್ಯಗಳನ್ನು ಕೂಡ ಸರಿಸಮಾನ ದೃಷ್ಟಿಯಿಂದ ಮಾಡಿರುವ ತೃಪ್ತಿ ನನ್ನದಾಗಿದೆ ಎಂದು ಬೆಮುಲ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದ ಎನ್.ಎಸ್.ಎಫ್ ಶಾಲಾ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನೋತ್ಸವ …

Read More »

ಬಸವಣ್ಣನವರ ಕಾರ್ಯಕ್ರಮಕ್ಕಿಂತ ಸಚಿವರು, ಶಾಸಕರಿಗೆ ಸಿಎಂ ಕಾರ್ಯಕ್ರಮವೇ ಮುಖ್ಯ..

ಬಾಗಲಕೋಟೆ:ಬಸವಣ್ಣನವರ ಕಾರ್ಯಕ್ರಮಕ್ಕಿಂತ ಸಚಿವರು, ಶಾಸಕರಿಗೆ ಸಿಎಂ ಕಾರ್ಯಕ್ರಮವೇ ಮುಖ್ಯ.. ಬಾಗಲಕೋಟೆ ಜಿಲ್ಲೆ ಕೂಡಲಸಂಗಮದಲ್ಲಿ ಏ. 29 30ರಂದು ನಡೆಯುವ ಬಸವ ವೈಭವ ಕಾರ್ಯಕ್ರಮದ ಸ್ಥಳವನ್ನು ಸಚಿವರಾದ ಶಿವರಾಜ್ ತಂಗಡಗಿ, ಆರ್. ಬಿ. ತಿಮ್ಮಾಪುರ್ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಪರಿಶೀಲಿಸಿದರು. ಕೂಡಲಸಂಗಮದಲ್ಲಿ ಬಸಣವಣ್ಣನಿಗಾಗಿ ಸಿದ್ಧವಾಯ್ತು ಸರ್ವ ಧರ್ಮ ಸಂಸತ್ತು ಕಾರ್ಯಕ್ರಮ. ಆದ್ರೆ ಆ ಕಾರ್ಯಕ್ರಮಕ್ಕಿಂತ ಸಿಎಂ ಕಾರ್ಯಕ್ರಮವೇ ಇಂಪಾರ್ಟೆಂಟ್ ಎಂದ ಶಾಸಕ ಕಾಶಪ್ಪನವರ್ ಬಸವ ವೈಭವ ಕಾರ್ಯಕ್ರಮದ ಪೂರ್ವಭಾವಿ ಸಭೆ …

Read More »

ಏ.30 ರಂದು ಅಕ್ಷಯ ತೃತೀಯ ದಿನದಂದು ಬಾಲ್ಯ ವಿವಾಹ ನಡೆಯದಂತೆ ಜಾಗೃತಿ;

ಏ.30 ರಂದು ಅಕ್ಷಯ ತೃತೀಯ ದಿನದಂದು ಬಾಲ್ಯ ವಿವಾಹ ನಡೆಯದಂತೆ ಜಾಗೃತಿ; ಬಾಲ್ಯ ವಿವಾಹ ನಿಷೇಧ ಮಾಡಬೇಕೆಂದು ಕಾನೂನು ಇದ್ದರೂ ಬಾಲ್ಯ ವಿವಾಹ ತಡೆಗಟ್ಟುವುದು ಸವಾಲಿನ ಕೆಲಸವಾಗಿದೆ. ಏ.30 ರಂದು ನಡೆಯುವ ಅಕ್ಷಯ ತೃತೀಯ ದಿನದಂದು ಬಾಲ್ಯ ವಿವಾಹ ನಡೆಯದಂತೆ ಜಾಗೃತಿ ವಹಿಸಬೇಕು ಎಂದು ಸ್ಪಂದನಾ ಸಂಸ್ಥೆಯ ನಿರ್ದಶಕಿ ಸುಶೀಲಾ ಹೇಳಿದರು. ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಾಲ್ಯ ವಿವಾಹ ಮಾಡಿರೆ ಪೋಸ್ಕೊ , ಜಾಮೀನುಕಾಯ್ದೆಯ ಪ್ರಕಾರ ಕ್ರಮ ಕೈಗೊಳ್ಳಬಹುದು‌. …

Read More »

ಬಿಜೆಪಿಯವರು ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಧಿಕ್ಕಾರ ಕೂಗಿದ್ರೇ ದೊಡ್ಡ ಸಾಧನೆನಾ?? ; ಸಚಿವೆ ಶಿವರಾಜ್ ತಂಗಡಗಿ

ಕಾಂಗ್ರೆಸನವರಿಗೆ ಪಾಕ್ ಜೊತೆ ಯುದ್ಧ ಮಾಡಿದ್ದು ಗೊತ್ತು. ಗೆದ್ದಿದ್ದು ಗೊತ್ತು… ಬಿಜೆಪಿಯವರು ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಧಿಕ್ಕಾರ ಕೂಗಿದ್ರೇ ದೊಡ್ಡ ಸಾಧನೆನಾ?? ; ಸಚಿವೆ ಶಿವರಾಜ್ ತಂಗಡಗಿ ಕಾಂಗ್ರೆಸನವರಿಗೆ ಪಾಕ್ ಜೊತೆ ಯುದ್ಧ ಮಾಡಿದ್ದು ಗೊತ್ತು. ಗೆದ್ದಿದ್ದು ಗೊತ್ತು. ಇವರ ತರಹ ಕರೆಯದೇ ಹೋಗಿ ಆತಿಥ್ಯ ಸ್ವೀಕರಿಸಿಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಪರೋಕ್ಷವಾಗಿ ಪಿಎಂ ವಿರುದ್ಧ ವಾಗ್ಧಾಳಿ ನಡೆಸಿದರು. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಕೂಡಲಸಂಗಮದಲ್ಲಿ ಮಾಧ್ಯಮಗಳೊಂದಿಗೆ ಅವರು …

Read More »

ಚಲಿಸುತ್ತಿದ್ದ ಬೈಕನಲ್ಲಿ ಕಾಣಿಸಿಕೊಂಡ ಬೆಂಕಿ,

ಚಲಿಸುತ್ತಿದ್ದ ಬೈಕನಲ್ಲಿ ಕಾಣಿಸಿಕೊಂಡ ಬೆಂಕಿ, ತಪ್ಪಿದ ದುರಂತ…ಸ್ಥಳೀಯ ನೀರಿನ‌ ಟ್ಯಾಂಕ್ ಬಳಸಿ ಬೆಂಕಿ ನಂದಿಸಿದ ಜನ. ಚಲಿಸುತ್ತಿದ್ದ ಬೈಕನಲ್ಲಿ ಬೆಂಕಿ ಕಾಣಿಸಿಕೊಂಡು ರಸ್ತೆಯಲ್ಲಿ ಹೊತ್ತಿ ಉರಿದು ಘಟನೆ ಧಾರವಾಡದ ಕೆಲಗೇರಿ ರಸ್ತೆಯ ಅಂಜನೇಯ ನಗರದಲ್ಲಿಂದು ನಡೆದಿದ್ದು, ಬಾರಿ ಅನಾಹುತವೊಂದ ತಪ್ಪಿದಂತಾಗಿದೆ. ಧಾರವಾಡದಿಂದ ಅಳ್ನಾವರ ಕಡೆ ತೆರಳುತ್ತಿದ್ದ ಬೈಕ್ ಬೆಂಕಿಗೆ ಆಹುತಿಯಾಗಿದೆ. ತಾಂತ್ರಿಕದೋಷದಿಂದ ಬೈಕ‌ನಲ್ಲಿ ಬೆಂಕಿ ಕಸಣಿಸಿಕೊಂಡಿದ್ದು, ಕೂಡಲೇ ಬೈಕ ಸವಾರ ಬೈಕ್‌ನ್ನು ರಸ್ತೆಯಲಗಲಿಯೇ ಬಿಟ್ಟು ಪಕಕ್ಕೆ ಬಂದು ಸ್ಥಳೀಯರ ಸಹಸಯ …

Read More »

ಪ್ರಕರಣದ ಸೂಕ್ತ ತನಿಖೆಗೆ ಕ್ರಮ; ಎರಡು ತಿಂಗಳಲ್ಲಿ ಸರಕಾರಕ್ಕೆ ತನಿಖಾ ವರದಿ, ಶಿಪಾರಸ್ಸು ಸಲ್ಲಿಕೆ: ಅಧ್ಯಕ್ಷ ಶಾಮ್ ಭಟ್

ಪ್ರಕರಣದ ಸೂಕ್ತ ತನಿಖೆಗೆ ಕ್ರಮ; ಎರಡು ತಿಂಗಳಲ್ಲಿ ಸರಕಾರಕ್ಕೆ ತನಿಖಾ ವರದಿ, ಶಿಪಾರಸ್ಸು ಸಲ್ಲಿಕೆ: ಅಧ್ಯಕ್ಷ ಶಾಮ್ ಭಟ್ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶಾಮ್ ಭಟ ಅವರು ಇತ್ತೀಚೆಗೆ ಜರುಗಿದ ಎನಕೌಂಟರ್ ನಡೆದ ಸ್ಥಳ ಪರಿಶೀಲನೆ ಮಾಡಿದರು. ನಂತರ ಅವರು ಸಂತ್ರಸ್ತ, ಮೃತ ಬಾಲಕಿ ಮನೆಗೆ ಭೇಟಿ ನೀಡಿ, ಅವಳ ಪಾಲಕರಿಂದ ಘಟನೆ ಕುರಿತು ಮಾಹಿತಿ ಪಡೆದುಕೊಂಡರು. ನಂತರ ಎನಕೌಂಟರ ಮಾಡಿದ ಮಹಿಳಾ ಪಿಎಸ್ಐ ಹಾಗೂ …

Read More »

ಬೀದರ್​ನಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ

ಬೀದರ್: ಕೇಂದ್ರ ಸರ್ಕಾರದ ವಕ್ಫ್​ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು. ರ‍್ಯಾಲಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಪಾಲ್ಗೊಂಡಿದ್ದರು. ಇಲ್ಲಿನ ಜಾಮಾ ಮಸೀದಿಯಿಂದ ಆರಂಭವಾದ ರ‍್ಯಾಲಿ ಗವಾನ್ ಚೌಕ್ ಮೂಲಕ ಡಾ.ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿ ಅಲ್ಲಿ ಸಮಾವೇಶಗೊಂಡಿತು. ಈ ವೇಳೆ ಹಲವರು ಮಾತನಾಡಿ, ವಕ್ಫ್ ಕಾಯ್ದೆಗೆ ತಿದ್ದುಪಡಿ ಮಾಡಿರುವುದು ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ನಮ್ಮ …

Read More »

ಮಂಗಳೂರು ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್

ಮಂಗಳೂರು, ಏಪ್ರಿಲ್ 29: ‘ಕಾಪಾಡಿ, ಕೊಳಕು ಹಿಂದೂಗಳು (Hindu) ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು (India) ದ್ವೇಷಿಸುತ್ತೇನೆ’ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ (Mangalore) ವೈದ್ಯೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿದ್ದು ಇದೀಗ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ವೈದ್ಯೆ ಈ ರೀತಿ ಪೋಸ್ಟ್ ಮಾಡಿರುವುದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮಂಗಳೂರಿನ ಹೈಲ್ಯಾಂಡ್ …

Read More »

ಬಸ್ ಡ್ರೈವರ್ ಆಗಿದ್ದ ಯಶ್ ತಂದೆ ಈಗ ನಿರ್ಮಾಪಕ;

ರಾಕಿಂಗ್ ಸ್ಟಾರ್ ಯಶ್ ಅವರ ತಂದೆ-ತಾಯಿ ಅರುಣ್ ಕುಮಾರ್ ಮತ್ತು ಪುಷ್ಪ ಅವರು ‘ಪಿಎ’ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ್ದಾರೆ. ಪೃಥ್ವಿ ಅಂಬಾರ್ ನಟಿಸುವ ಮೊದಲ ಸಿನಿಮಾಗೆ ಇವರು ಬಂಡವಾಳ ಹೂಡಲಿದ್ದಾರೆ ಎನ್ನಲಾಗಿದೆ. ಯಶ್ ಅವರು ಬಾಲಿವುಡ್‌ನ ‘ರಾಮಾಯಣ’ ಚಿತ್ರದ ನಿರ್ಮಾಪಕರಾಗಿದ್ದಾರೆ. ಈಗ ಅವರ ಕುಟುಂಬದವರೂ ಸಿನಿಮಾ ನಿರ್ಮಾಣಕ್ಕೆ ಕಾಲಿಟ್ಟಿದ್ದಾರೆ. ರಾಕಿಂಗ್ ಸ್ಟಾರ್ ಯಶ್ (Yash) ಅವರು ಭಾರತೀಯ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಈಗ ಕೇವಲ ನಟ ಮಾತ್ರ ಅಲ್ಲ ನಿರ್ಮಾಪಕ …

Read More »

ಲಾಂಗ್ ವೀಕೆಂಡ್​ಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ಸೌಲಭ್ಯ

ಹುಬ್ಬಳ್ಳಿ, ಏಪ್ರಿಲ್ 29: ಬಸವ ಜಯಂತಿ, ಕಾರ್ಮಿಕರ ದಿನಾಚರಣೆ ರಜೆ ಹಾಗೂ ವಾರಾಂತ್ಯದ ರಜೆಗಳ (Weekend Holidays) ಹಿನ್ನೆಲೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಬಸ್​ಗಳ ಸೇವೆ (NWKRTC Special Buses) ಕಲ್ಪಿಸಲು ಮುಂದಾಗಿದೆ. ಈ ವಿಚಾರವಾಗಿ ಸಂಸ್ಥೆ ಪ್ರಕಟಣೆ ಹೊರಡಿಸಿದ್ದು, ಹೆಚ್ಚುವರಿ ಬಸ್​ ಸಂಚಾರದ ಮಾಹಿತಿ ನೀಡಿದೆ. ಬೆಂಗಳೂರು (Bengalru) ಹಾಗೂ ಇತರ ಪ್ರಮುಖ ಸ್ಥಳಗಳಿಂದ ವಿಶೇಷ ಬಸ್​​ಗಳು ಕಾರ್ಯಾಚರಣೆ ನಡೆಸಲಿವೆ ಎಂದು ಪ್ರಕಟಣೆ ತಿಳಿಸಿದೆ. 30 …

Read More »