ರಾಜ್ಯ

ವೃದ್ಧೆಯ ಬಂಗಾರದ ಸರ ಎಗರಿಸಿದ್ದ ಕಳ್ಳನ ಬಂಧಿಸಿದ ಪೊಲೀಸರು

ಹಾವೇರಿ: 84 ವರ್ಷ ವಯಸ್ಸಿನ ವೃದ್ಧೆಯ ಮೈಮೇಲಿನ ಸರಗಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಹಾವೇರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು 25 ವರ್ಷದ ಸಂತೋಷ ತುಳಜಪ್ಪ ಸಿಂಧೆ ಮತ್ತು 49 ವರ್ಷದ ದ್ಯಾಮಣ್ಣ ಪಾಂಡಪ್ಪ ನವರಸಣ್ಣನವರ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಹಾವೇರಿ ಜಿಲ್ಲೆ ರಾಣೆಬೆನ್ನೂರ ಪಟ್ಟಣದವರು. ಇದೇ 6 ರಂದು ರಾಣೆಬೆನ್ನೂರಿನ 84 ರ್ಷದ ಸುಧಾಬಾಯಿ ಕುಲಕರ್ಣಿ ಎಂಬುವರು ದೇವಸ್ಥಾನದಿಂದ ಮನೆಗೆ ಬರುವಾಗ ಕೊರಳಲ್ಲಿರುವ ಚಿನ್ನದ ಸರಳ್ಳತನ ಮಾಡಿದ್ದರು. …

Read More »

ಕರ್ನಾಟಕದ ಮರಾಠಿ ವಿದ್ಯಾರ್ಥಿಗಳಿಗೆ ಕೊಲ್ಹಾಪುರದಲ್ಲಿರುವ ಶಿವಾಜಿ ವಿಶ್ವವಿದ್ಯಾಲಯದಲ್ಲಿ ಶುಲ್ಕ ವಿನಾಯಿತಿ ಆಫರ್ ನೀಡಿದ್ದಕ್ಕೆ ಕನ್ನಡ ಸಂಘಟನೆಗಳು ಆಕ್ರೋಶ

ಬೆಳಗಾವಿ: ಸ್ಮೃತಿ ಭವನಕ್ಕೆ ಬೆಳಗಾವಿ ಜಿಲ್ಲಾಡಳಿತ ಕಡಿವಾಣ ಹಾಕುತ್ತಿದ್ದಂತೆ ಮಹಾರಾಷ್ಟ್ರ ಮತ್ತೊಂದು ಕ್ಯಾತೆ ಶುರು ಮಾಡಿದೆ. ಅಲ್ಲಿನ ವಿಶ್ವವಿದ್ಯಾಲಯದಲ್ಲಿ ರಾಜ್ಯದಲ್ಲಿರುವ ಸುಮಾರು 865ಕ್ಕೂ ಹೆಚ್ಚು ಗ್ರಾಮಗಳ ಮರಾಠಿ ಭಾಷಿಕ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಶುಲ್ಕ ವಿನಾಯಿತಿ, ಉಚಿತ ಹಾಸ್ಟೆಲ್ ಸೌಲಭ್ಯದ ಆಫರ್ ನೀಡಿದೆ. ಈ ವಿಚಾರವಾಗಿ ಕನ್ನಡ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 1986ರಲ್ಲಿ ಭಾಷಾ ಸಂಘರ್ಷದ ಹಿನ್ನೆಲೆಯಲ್ಲಿ ನಡೆದ ಗೋಲಿಬಾರ್​ನಲ್ಲಿ ಮೃತಪಟ್ಟ ಮರಾಠಿ ಭಾಷಿಕರ ಸ್ಮರಣೆಗಾಗಿ ಎಂಇಎಸ್ ಮುಖಂಡರು ಮಹಾರಾಷ್ಟ್ರ ಸರ್ಕಾರದ ನೆರವಿನಿಂದ …

Read More »

ಕೆವಿಎನ್ ಪ್ರಸ್ತುತ ಬೆಂಗಳೂರಿನಲ್ಲಿ ಅನಿರುದ್ಧ್ ಮ್ಯೂಸಿಕ್ ಹಬ್ಬ..60 ನಿಮಿಷದಲ್ಲೇ ಟಿಕೆಟ್ ಸೋಲ್ಡ್ ಔಟ್!* ಭಾರತದಲ್ಲೇ ಮೊದಲ ಬಾರಿಗೆ ಅನಿರುದ್ಧ್ ಹುಕುಂ ಟೂರ್

ಕೆವಿಎನ್ ಪ್ರಸ್ತುತ ಬೆಂಗಳೂರಿನಲ್ಲಿ ಅನಿರುದ್ಧ್ ಮ್ಯೂಸಿಕ್ ಹಬ್ಬ..60 ನಿಮಿಷದಲ್ಲೇ ಟಿಕೆಟ್ ಸೋಲ್ಡ್ ಔಟ್!* ಭಾರತದಲ್ಲೇ ಮೊದಲ ಬಾರಿಗೆ ಅನಿರುದ್ಧ್ ಹುಕುಂ ಟೂರ್ *ಬೆಂಗಳೂರಿನಲ್ಲಿ ಜನನಾಯಗನ್ ಮ್ಯೂಸಿಕ್ ಡೈರೆಕ್ಟರ್ ಕನ್ಸರ್ಟ್..* *60 ನಿಮಿಷ 16 ಸಾವಿರ ಟಿಕೆಟ್ ಸೋಲ್ಡ್ ಔಟ್…ಮೇ.31ಕ್ಕೆ ಕೆವಿಎನ್ ಪ್ರಸ್ತುತ ಬೆಂಗಳೂರಿನಲ್ಲಿ ಅನಿರುದ್ಧ್ ರವಿಚಂದರ್ ಸಂಗೀತ ಸಂಜೆ!* ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರಸ್ತುತಪಡಿಸುತ್ತಿರುವ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ ಬೆಂಗಳೂರಿನಲ್ಲಿ ಮೇ 31ರಂದು …

Read More »

ತವರುಮನೆಯ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತವರುಮನೆಯ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ತವರು ಮನೆಯ ಆರಾಧ್ಯದೈವ ಚಿಕ್ಕಹಟ್ಟಿಹೊಳಿಯ ಶ್ರೀ ವೀರಭದ್ರ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡರು. ಕುಟುಂಬದ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ, ವೀರಭದ್ರ ದೇವರಿಗೆ ವಿಶೇಷ ಪೂಜೆ ಕೈಗೊಂಡು, ಪ್ರಾರ್ಥನೆ ಸಲ್ಲಿಸಿದರು. ಜೊತೆಗೆ, ಕುಟುಂಬದ ಪರಂಪರೆಯಂತೆ ಚಿಕ್ಕಹಟ್ಟಿಹೊಳಿ ಹಾಗೂ ಜಿಕನೂರ್ ಗ್ರಾಮದ ಜನತೆಗೆ ಹೋಳಿಗೆ ಊಟದ ಸೇವೆಯನ್ನು ನೀಡಿದರು. ವಿಧಾನ …

Read More »

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಸರ್ಕಾರ.

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಸರ್ಕಾರ. ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಇಡೀ ದೇಶದಲ್ಲಿ ಬೆಲೆ ಏರಿಕೆಯಾಗಿದೆ. ಬಿಜೆಪಿ ನಾಯಕರಿಗೆ ಜನಾಕ್ರೋಶ ಯಾತ್ರೆ ಮಾಡುವ ಯಾವ ನೈತಿಕತೆಯು ಇಲ್ಲ. ರಾಜ್ಯ ಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಚ್ಚಾ ತೈಲದ ಬೆಲೆಯ ಮೇಲೆ ನಿಗದಿಯಾಗುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ …

Read More »

ಜಾತಿ ಗಣತಿ ವರದಿ ಆಂಕಿ ಅಂಶ ವರದಿ ಬಿಡುಗಡೆ. ಈಗತಾನೇ ಒಪನ್ ಆಗಿದೆ. ಈಗ ಒಂದು ಕಾಪಿಯನ್ನು ನನಗೆ ಕಳುಹಿಸಿದ್ದಾರೆ. ನಾವೇಲ್ಲ ನೋಡ್ತಿವಿ‌, ಆತುರದ ಕ್ರಮ ಇಲ್ಲ.

ಬೆಳಗಾವಿಯಲ್ಲಿ ಡಿಸಿಎಂ‌ ಡಿ ಕೆ ಶಿವಕುಮಾರ್ ಹೇಳಿಕೆ. ಜಾತಿ ಗಣತಿ ವರದಿ ಆಂಕಿ ಅಂಶ ವರದಿ ಬಿಡುಗಡೆ. ಈಗತಾನೇ ಒಪನ್ ಆಗಿದೆ. ಈಗ ಒಂದು ಕಾಪಿಯನ್ನು ನನಗೆ ಕಳುಹಿಸಿದ್ದಾರೆ. ನಾವೇಲ್ಲ ನೋಡ್ತಿವಿ‌, ಆತುರದ ಕ್ರಮ ಇಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳುತ್ತೇವೆ. ಏನಾದ್ರು ಲೋಪದೋಷ ಇದ್ರೆ ಅದನ್ನು ಸರಿ ಮಾಡುತ್ತೇವೆ. ನಮ್ಮ ಪಕ್ಷದ ಮೂಲ ಸಿದ್ಧಾಂತ ಎಲ್ಲರಿಗೂ ಸಮಪಾಲು, ಸಮಬಾಳು. ನಮ್ಮದು ಬಸವಣ್ಣನ ತತ್ವನ ಮೇಲೆ ಕೆಲಸ ಮಾಡ್ತಿವಿ. …

Read More »

ಸಿಎಂ ಸಿದ್ಧರಾಮಯ್ಯ-ಸಾಹುಕಾರ ರಮೇಶ್ ಜಾರಕಿಹೋಳಿ ಮುಖಾಮುಖಿ!

ಸಿಎಂ ಸಿದ್ಧರಾಮಯ್ಯ-ಸಾಹುಕಾರ ರಮೇಶ್ ಜಾರಕಿಹೋಳಿ ಮುಖಾಮುಖಿ! ಸಿಎಂ ಸಿದ್ದರಾಮಯ್ಯಗೆ ಸೇಕ್ ಹ್ಯಾಂಡ್ ಮಾಡಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಳಗಾವಿ ಖಾಸಗಿ ಕಾರ್ಯಕ್ರಮದಲ್ಲಿ ಇಬ್ಬರೂ ನಾಯಕರು ಕುಶಲೋಪರಿ ರಮೇಶ್ ಜಾರಕಿಹೋಳಿನ ಕಾಂಗ್ರೆಸ್ ಗೆ ಕರೆಯಿಸಿಕೊಳ್ಳಿ ಎಂದ ಮಾಜಿ ಶಾಸಕ ಫೀರೋಜ್ ಶೇಠ್ ಫಿರೋಜ್ ಶೇಠ್ ಮಾತಿಗೆ ಮಾತನಾಡದೇ ಮುಗುಳ್ನಗೆ ಬೀರಿದ ಸಿಎಂ ಸಿದ್ದು ನಾನೇ ಇವರನ್ನ ಕರೆದುಕೊಂಡು ಹೋಗುತ್ತೇನೆಂದ ರಮೇಶ್ ಜಾರಕಿಹೋಳಿ! ಜಾರಕಿಹೋಳಿ ಉತ್ತರದಿಂದ ನೆರೆದಿದ್ದ ಕಾಂಗ್ರೆಸ್ ನಾಯಕರಲ್ಲಿ ನಗೆ …

Read More »

ಸಾವಿನಲ್ಲೂ ಸಾರ್ಥಕತೆ ಮೆರೆದ ದತ್ತಾತ್ರೇಯ ಬಾಲಚಂದ್ರ ದೇಶಪಾಂಡೆ

ಸಾವಿನಲ್ಲೂ ಸಾರ್ಥಕತೆ ಮೆರೆದ ದತ್ತಾತ್ರೇಯ ಬಾಲಚಂದ್ರ ದೇಶಪಾಂಡೆ ಮರಣೋತ್ತರ ಚರ್ಮ ಮತ್ತು ದೇಹದಾನ… ಬೆಳಗಾವಿ ಕ್ಯಾಂಪ್’ ರಹಿವಾಸಿ ದತ್ತಾತ್ರೇಯ ಬಾಲಚಂದ್ರ ದೇಶಪಾಂಡೆ (84) ನಿಧನರಾಗಿದ್ದು, ಚರ್ಮ ಮತ್ತು ದೇಹ ದಾನದ ಮೂಲಕ ಸಾರ್ಥಕತೆಯನ್ನು ಮೆರೆದಿದ್ದಾರೆ . ಮೃತರ ಅಂತಿಮ ಇಚ್ಛೆಯಂತೆ ಬೈಲಹೊಂಗಲದ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ ವತಿಯಿಂದ ಬೆಳಗಾವಿ ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಚರ್ಮ ಭಂಡಾರಕ್ಕೆ ಚರ್ಮವನ್ನು ದಾನವಾಗಿ ನೀಡಿ ಸುಟ್ಟ ಗಾಯದಿಂದ ಬಳಲುತ್ತಿದ್ದ ರೋಗಿಗಳ ಬದುಕುಳಿಸಲು …

Read More »

ಗುತ್ತಿಗೆದಾರರಿಗೆ ಕಮಿಷನ್​ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಗುತ್ತಿಗೆದಾರರಿಗೆ ಬಿಲ್​​​ ಪಾವತಿ ಮಾಡಲು ಯಾರಾದರೂ ಕಮಿಷನ್​​ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ನಮ್ಮ ಸಚಿವರಾದ ಸತೀಶ್​​ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಲ್​​ ಪಾವತಿ ಕಮಿಷನ್​​ ಕೇಳಲಾಗುತ್ತಿದೆ ಎಂಬ ಗುತ್ತಿಗೆದಾರರ ಆರೋಪದ ಬಗ್ಗೆ ಕೇಳಿದಾಗ, “ಬಿಲ್​ ಪಾವತಿ ವಿಚಾರವಾಗಿ ಯಾರಾದರೂ ಕಮಿಷನ್ ಕೇಳಿದ್ದರೆ ಅವರು ಲೋಕಾಯುಕ್ತಕ್ಕೆ ದೂರು ನೀಡಲಿ. ಬಿಲ್ …

Read More »

ರಾಜ್ಯದಲ್ಲಿ ಮೊದಲ ಬಾರಿಗೆ ಸೈಬರ್ ಅಪರಾಧ ಕಮಾಂಡ್ ಘಟಕ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ಅಧಿಕವಾಗುತ್ತಿರುವ ಸೈಬರ್ ಅಪರಾಧಗಳನ್ನು ತಡೆಗಟ್ಟಲು ಪ್ರತ್ಯೇಕ ಸೈಬರ್ ಅಪರಾಧ ಕಮಾಂಡ್ ಘಟಕ ಸ್ಥಾಪಿಸಲಾಗಿದ್ದು, ಡಿಜಿಪಿ ಸೈಬರ್ ಕಮಾಂಡ್ ಅವರು ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಉಲ್ಲೇಖಿಸಿದೆ. ತಂತ್ರಜ್ಞಾನದ ಅತಿಯಾದ ಬಳಕೆ ಹಾಗೂ ಅವಲಂಬನೆಯಿಂದ ಅತಿಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ. ಹಳೆಯ ವೃತ್ತಿಪರ ಅಪರಾಧಗಳಾದ ಡಕಾಯಿತಿ, ದರೋಡೆ ಹಾಗೂ ಇತರೆ ಭೌತಿಕ ಕಳ್ಳತನಗಳನ್ನು ಹಿಂದಿಕ್ಕಿ ಅತಿಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ವರದಿ ಆಗುತ್ತಿವೆ. …

Read More »