Breaking News

ರಾಜ್ಯ

ಹುಕ್ಕೇರಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರೀತವಾಗಿ ವಿಲೆವಾರಿ

ಹುಕ್ಕೇರಿ : ತ್ವರೀತವಾಗಿ ಪ್ರಕರಣಗಳನ್ನು ವಿಲೇವಾರಿ ಮಾಡಲಾಗುವದು – ನೂತನ ನ್ಯಾಯಾಧೀಶ ಗುರು ಪ್ರಸಾದ ಹುಕ್ಕೇರಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರೀತವಾಗಿ ವಿಲೆವಾರಿ ಮಾಡಲಾಗುವದು ಎಂದು ನೂತನ ಕಿರಿಯ ನ್ಯಾಯಾಧೀಶ ಗುರು ಪ್ರಸಾದ ಹೇಳಿದರು. ಅವರು ಇಂದು ಹುಕ್ಕೇರಿ ಕಾನೂನು ಸೇವಾ ಸಮಿತಿ ಮತ್ತು ನ್ಯಾಯವಾದಿಗಳ ಸಂಘದ ವತಿಯಿಂದ ಅಯೋಜಿಸಿದ ನೂತನ ನ್ಯಾಯಾಧೀಶ ಗುರು ಪ್ರಸಾದ ರವರಿಗೆ ಸ್ವಾಗತ ಹಾಗೂ ನಿರ್ಗಮಿತ ಪ್ರಭಾರಿ ನ್ಯಾಯಾಧೀಶ ನೇಮಚಂದ್ರ ರವರಿಗೆ ಬಿಳ್ಕೋಡುಗೆ …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡು ಮುಖ್ಯ ಮಂತ್ರಿ ಮಂತ್ರಿ ಪದಕ ಪ್ರದಾನ ಮಾಡಿ ತಮ್ಮ ಪತಿ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರಿಗೆ ಗೌರವಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿ ಖಾನಾಪೂರದ ಅಭಿವೃದ್ಧಿಗೆ ಸಹಕರಿಸಲು ಸೇರಿದಂತೆ …

Read More »

ಸಾರ್ವಜನಿಕರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಾರ್ವಜನಿಕರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹ ಕಚೇರಿಯಲ್ಲಿ ಬುಧವಾರ ವಿವಿಧೆಡೆಯಿಂದ ಬಂದಿದ್ದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಎಲ್ಲರ ಸಮಸ್ಯೆಗಳನ್ನು ಶಾಂತ ಚಿತ್ತದಿಂದ ಆಲಿಸಿ, ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.

Read More »

ರಾಜ್ಯದಲ್ಲಿ ಕಾನೂನು – ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಪಾತ್ರ ಅಪಾರ; ಸಿಎಂ ಸಿದ್ಧರಾಮಯ್ಯ ಬೆಂಗಳೂರಿನಲ್ಲಿ ಪೊಲೀಸ್ ಧ್ವಜ ದಿನಾಚರಣೆ; ಸಿಎಂ ಪದಕ ಪ್ರದಾನ

ರಾಜ್ಯದಲ್ಲಿ ಕಾನೂನು – ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಪಾತ್ರ ಅಪಾರ; ಸಿಎಂ ಸಿದ್ಧರಾಮಯ್ಯ ಬೆಂಗಳೂರಿನಲ್ಲಿ ಪೊಲೀಸ್ ಧ್ವಜ ದಿನಾಚರಣೆ; ಸಿಎಂ ಪದಕ ಪ್ರದಾನ ಕಾನೂನು ಸುವ್ಯವಸ್ಥೆ, ಬಂಡವಾಳ ಹೂಡಿಕೆ, ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಯ ನಡುವೆ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗುತ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆ ಉತ್ತಮವಾಗಿರಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ಕೋರಮಂಗಲದ ಕವಾಯತು ಮೈದಾನದಲ್ಲಿ ಪೊಲೀಸ್ …

Read More »

ಒಂದೇ ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತು ದೀರ್ಘ ಚರ್ಚೆ ನಡೆಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಡಿಸಿಎಂ

ಬಾಗಲಕೋಟೆ: ಒಂದೇ ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತು ದೀರ್ಘ ಚರ್ಚೆ ನಡೆಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಡಿಸಿಎಂ ಡಿಕೆಶಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅಕ್ಕಪಕ್ಕ ಕುಳಿತಿದ್ದ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ನಡುವಿನ ಮಾತುಕತೆ ಸಾರ್ವಜನಿಕರಲ್ಲಿ ಚರ್ಚೆಗೆ ಆಸ್ಪದ ನೀಡಿದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಕೇಂದ್ರ ಸಚಿವರುಗಳ …

Read More »

ಪಕ್ಕದ ಮನೆಯವರ ಜಾಗದಲ್ಲಿ ಆಟವಾಡಿದ್ದಕ್ಕೆ ಬಾಲಕಿ ಸೇರಿ ಕುಟುಂಬಸ್ಥರ ಮೇಲೆ ಹಲ್ಲೆ.

ಪಕ್ಕದ ಮನೆಯವರ ಜಾಗದಲ್ಲಿ ಆಟವಾಡಿದ್ದಕ್ಕೆ ಬಾಲಕಿ ಸೇರಿ ಕುಟುಂಬಸ್ಥರ ಮೇಲೆ ಹ**ಲ್ಲೆ. ಹುಕ್ಕೇರಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಘಟನೆ. ಗಾಯತ್ರಿ ನಾಯಕ್(12) ಬಾಲಕಿ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ. ಮಗಳ ಮೇಲಿನ ಹಲ್ಲೆ ಪ್ರಶ್ನಿಸಿದ್ದಕ್ಕೆ ಮನೆ ಯಜಮಾನ ಮಾರುತಿ ನಾಯಕ್, ಪರಸಪ್ಪ ನಾಯಕ್ ಮೇಲೆಯೂ ಕಲ್ಲಿನಿಂದ ಹಲ್ಲೆ‌. ತಲೆ ಹಾಗೂ ಕಣ್ಣು ಮುಖಕ್ಕೆ ಗಂಭೀರವಾಗಿ ಗಾಯ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಗಾ**ಯಾಳುವಿಗೆ ಚಿಕಿತ್ಸೆ. ಮಹಾಂತೇಶ್ ಪೂಜಾರಿ ಮತ್ತು ಕುಟುಂಬಸ್ಥರಿಂದ ಹ …

Read More »

ಏ.10 ರಂದು ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವ; ರಾಜೇಂದ್ರ ಜೈನ್

ಏ.10 ರಂದು ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವ; ರಾಜೇಂದ್ರ ಜೈನ್ ಜೈನ ಧರ್ಮದ 24 ನೇ ತೀರ್ಥಂಕರರಾದ ಭಗವಾನ ಮಹಾವೀರರ 2624 ನೇ ಜನ್ಮ ಕಲ್ಯಾಣಕ ಮಹೋತ್ಸವವನ್ನು ಇದೇ ಏಪ್ರಿಲ 10 ರಂದು ಸಂಭ್ರಮ ಸಡಗರದಲ್ಲಿ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜನ್ಮ ಕಲ್ಯಾಣಕ ಮಹೋತ್ಸವ ಮಧವರ್ತಿ ಉತ್ಸವ ಸಮಿತಿಯ ಗೌರವ ಕಾರ್ಯದರ್ಶಿ ರಾಜೇಂದ್ರ ಜೈನ್ ಅವರು ಇಂದಿಲ್ಲಿ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ತುಮಕೂರು ಸಿದ್ಧಗಂಗಾ ಶ್ರೀಗಳ 118ನೇ ಜಯಂತಿ; ಗುರುವಂದನಾ ಕಾರ್ಯಕ್ರಮ

ತುಮಕೂರು ಸಿದ್ಧಗಂಗಾ ಶ್ರೀಗಳ 118ನೇ ಜಯಂತಿ; ಗುರುವಂದನಾ ಕಾರ್ಯಕ್ರಮ ಶಿವಕುಮಾರ ಸ್ವಾಮೀಗಳು ನಡೆದಾಡಿದ ಭೂಮಿ ನಿಜಕ್ಕೂ ಆಧ್ಯಾತ್ಮಭರಿತ; ರಕ್ಷಣಾ ಸಚಿವ ರಾಜನಾಥ್ ಸಿಂಗ್… ಶಾಲೆಗಳಲ್ಲಿ ಬಿಸಿಯೂಟಕ್ಕೆ ಸಿದ್ಧಗಂಗಾಮಠವೇ ಪ್ರೇರಣೆ; ಡಿಸಿಎಂ ಡಿ.ಕೆ.ಶಿವಕುಮಾರ್ ಸಿದ್ಧಗಂಗಾ ಶ್ರೀಗಳು ಕೇವಲ ಶಿಕ್ಷಣ ಮತ್ತು ದಾಸೋಹಕ್ಕೆ ಪ್ರಾಧಾನ್ಯತೆಯನ್ನು ನೀಡದೇ, ಉಚ್ಛ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಡಿದ್ದಾರೆ. ಕರ್ನಾಟಕವು ಎಲ್ಲ ಕ್ಷೇತ್ರದಲ್ಲಿಯೂ ಖ್ಯಾತಿಯನ್ನು ಹೊಂದಿರುವ ರಾಜ್ಯವಾಗಿದ್ದು, ಭವಿಷ್ಯದಲ್ಲಿಯೂ ರಾಷ್ಟ್ರ ನಿರ್ಮಾಣದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿರಲಿದೆ …

Read More »

ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಜನರ ಅಹವಾಲು ಸ್ವೀಕರಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್‌ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಮಂಗಳವಾರ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಕೂಡಲೇ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಜನರು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಕುಡಿಯುವ ನೀರಿನ ಪೂರೈಕೆ, ಮಂದಿರ ನಿರ್ಮಾಣಕ್ಕೆ ಹಣಕಾಸಿನ ಸಹಾಯ, ಸಿಸಿ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ, ವಿವಿಧ ಶಾಲೆಗಳ ಎಸ್.ಡಿ.ಎಂ.ಸಿ …

Read More »

ವಿಜಯಪುರ ಜಿಲ್ಲೆಯಲ್ಲಿ ಭೂಮಿಯಾಳದಿಂದ ಭಾರಿ ಶಬ್ದ

ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ, ಕಳ್ಳಕವಟಗಿ, ಘೋಣಸಗಿ, ಹಡಗಿನಾಳ ಹಾಗೂ ಇತರೆ ಗ್ರಾಮಗಳಲ್ಲಿ ಇಂದು ಭೂಮಿಯಾಳದಿಂದ ಭಾರಿ ಶಬ್ದ ಕೇಳಿಬಂದಿದೆ. ನಗರದ ಕೆಹೆಚ್​​ಬಿ ಕಾಲೊನಿ, ಬ್ಯಾಂಕರ್ಸ್ ಕಾಲೊನಿ, ಸದಾಶಿವ ನಗರ, ಆಕೃತಿ ಕಾಲೊನಿಗಳ ನಿವಾಸಿಗಳಿಗೂ ಶಬ್ದ ಕೇಳಿಸಿದೆ. ಭೂಮಿ ನಡುಗಿದಂತೆ ಅನುಭವವಾಗಿದೆ. ಭೂಕಂಪನಕ್ಕೆ ಮನೆಯೊಳಗಿನ ಪಾತ್ರೆಗಳು ಅಲ್ಲಾಡಿ ಬಿದ್ದಿವೆ ಎಂದು ಜನರು ಹೇಳಿದ್ದಾರೆ. ಥೈಲ್ಯಾಂಡ್‌ನ ಬ್ಯಾಂಕಾಂಕ್ ಹಾಗೂ ಇತರೆಡೆಗಳಲ್ಲಿ ಭೂಕಂಪವಾಗಿರುವುದರಿಂದಾಗಿ ಇಲ್ಲಿಯೂ ಭೂಕಂಪವಾಗಿರಬಹುದು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಸದ್ಯ ಇದು …

Read More »