ಸರ್ವರಲ್ಲೂ ಒಳ್ಳೆಯ ವಿಚಾರಗಳನ್ನು ಕಲಿತು ಜ್ಞಾನಿಗಳಾಗಬೇಕು… ಮರಾಠಿಯ ಮಾತು ಎಂಬ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಆರ್.ಸಿ.ಯು ಕುಲಗುರು ಸಿ.ಎಂ. ತ್ಯಾಗರಾಜ್ ಎಲ್ಲ ಕ್ಷೇತ್ರಗಳಲ್ಲೂ ಉತ್ಸಾಹದಿಂದ ಭಾಗವಹಿಸಿ ಎಲ್ಲವನ್ನು ಕಲಿತುಕೊಂಡು ಜ್ಞಾನಿಗಳಾಗಬೇಕು ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಗುರುಗಳಾದ ಪ್ರಾಧ್ಯಾಪಕ ಸಿ.ಎಂ. ತ್ಯಾಗರಾಜ್ ಅವರು ಹೇಳಿದರು. ಬೆಳಗಾವಿ ಶಹಾಪೂರದ ಶ್ರೀ ಸರಸ್ವತಿ ವಾಚನಾಲಯದ ವತಿಯಿಂದ ರಾಜ್ಯ ಮರಾಠಿ ವಿಕಾಸ್ ಸಂಸ್ಥೆ ಅನುವಾದ ಯೋಜನೆಯಡಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ …
Read More »ಬೆಂಗಳೂರಿಗೆ ಶಾಸಕ ಯತ್ನಾಳ್ ಆಗಮನ: ಸಿದ್ದೇಶ್ವರ್ ನಿವಾಸಕ್ಕೆ ಸಭೆ
ಬೆಂಗಳೂರು: ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಬೆಂಬಲಿಗರ ಜೊತೆ ಬೆಂಗಳೂರಲ್ಲಿ ಸಭೆ ನಡೆಸುತ್ತಿದ್ದಾರೆ. ಇದಕ್ಕೂ ಮುನ್ನ ಹೈದರಾಬಾದ್ನಿಂದ ವಿಮಾನದ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ನೇರವಾಗಿ ಕಾರಿನಲ್ಲಿ ಬೆಂಗಳೂರಿನ ಯು.ಬಿ.ಸಿಟಿಯಲ್ಲಿರುವ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್ ನಿವಾಸಕ್ಕೆ ತೆರಳಿದರು. ಈ ಮೊದಲು ಸದಾಶಿವನಗರದಲ್ಲಿರುವ ಮಾಜಿ ಶಾಸಕ ಕುಮಾರ ಬಂಗಾರಪ್ಪ ನಿವಾಸದಲ್ಲಿ ಸಭೆ ನಡೆಸಲು ತೀರ್ಮಾನಿಸಿದ್ದ ಯತ್ನಾಳ್ ಟೀಂ, ದಿಢೀರ್ ಸ್ಥಳ ಬದಲಿಸಿರುವುದು ಕುತೂಹಲಕ್ಕೆ …
Read More »ಯತ್ನಾಳ್ ಪಕ್ಷದಿಂದ ಉಚ್ಛಾಟನೆಯಾಗಿರಬಹುದು…ಮನಸ್ಸಿನಿಂದಲ್ಲ
ಯತ್ನಾಳ್ ಪಕ್ಷದಿಂದ ಉಚ್ಛಾಟನೆಯಾಗಿರಬಹುದು…ಮನಸ್ಸಿನಿಂದಲ್ಲ ಪೋಸ್ಟ್ ಹಾಕಿದ್ದ ವಿಜಯಪುರ ಎಸ್.ಟಿ. ಮೋರ್ಚಾ ಪದಾಧಿಕಾರಿ ಅಪಘಾತದಲ್ಲಿ ಸಾವು ಬಿಜೆಪಿಯಿಂದ ಯತ್ನಾಳ್ರನ್ನು ಉಚ್ಚಾಟನೆ ಬಳಿಕ ಅವರನ್ನು ಬೆಂಬಲಿಸಿ ರಾಜೀನಾಮೆ ನೀಡಿದ್ದ ವಿಜಯಪುರದ ಬಿಜೆಪಿ ನಗರ ಎಸ್ಟಿ ಮೋರ್ಚಾ ಪದಾಧಿಕಾರಿ ಕಾರು ಅಪಘಾತದಲ್ಲಿ ಮೃತಪಟ್ಟಿರುವಂತಹ ಘಟನೆ ನಡೆದಿದೆ. ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಗೇಟ್ಪಾಸ್ ನೀಡಿದೆ. ಮುಂದಿನ 6 ವರ್ಷಗಳ ಕಾಲ ಬಿಜೆಪಿಯಿಂದ ಯತ್ನಾಳ್ರನ್ನ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಕೇಂದ್ರೀಯ …
Read More »ಶಾಲೆಗೆ ಬೀಗ ಹಾಕಿ ಅಂ.ರಾ. ಮಹಿಳಾ ದಿನಾಚರಣೆಯಲ್ಲಿ ಭಾಗಿಯಾದ ಶಹಾಪೂರ ಕಚೇರಿಗಲ್ಲಿ ಶಾಲಾ ಶಿಕ್ಷಕರು : ಪೋಷಕರ ಆಕ್ರೋಶ
ಶಾಲೆಗೆ ಬೀಗ ಹಾಕಿ ಅಂ.ರಾ. ಮಹಿಳಾ ದಿನಾಚರಣೆಯಲ್ಲಿ ಭಾಗಿಯಾದ ಶಹಾಪೂರ ಕಚೇರಿಗಲ್ಲಿ ಶಾಲಾ ಶಿಕ್ಷಕರು : ಪೋಷಕರ ಆಕ್ರೋಶ ಬೆಳಗಾವಿ : ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಲ್ಲಿನ ಶಹಾಪುರ ಕಚೇರಿಗಳಲ್ಲಿ ಶಿಕ್ಷಕರು ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ನಂ.8ಕ್ಕೆ ಬೀಗ ಹಾಕಿ ಮಕ್ಕಳಿಗೆ ಸ್ವಯಂ ಘೋಷಿತ ರಜೆ ಘೋಷಣೆ ಮಾಡಿದ ಘಟನೆ ಗುರುವಾರ ನಡೆದಿದೆ. ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ ಕಾರ್ಯಕ್ರಮಕ್ಕೆ ತೆರಳು …
Read More »ಉ.ಕ ಭಾಗಕ್ಕೂ ವಿಮಾನಯಾನ ಸೌಲಭ್ಯ ಹೆಚ್ಚಿಸಲು ಸಚಿವ ಸತೀಶ್ ಜಾರಕಿಹೊಳಿ ಮನವಿ
ಉ.ಕ ಭಾಗಕ್ಕೂ ವಿಮಾನಯಾನ ಸೌಲಭ್ಯ ಹೆಚ್ಚಿಸಲು ಸಚಿವ ಸತೀಶ್ ಜಾರಕಿಹೊಳಿ ಮನವಿ ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿಯಾಗಿ ಬಹು ದಶಕಗಳಿಂದಲೂ ಅಭಿವೃದ್ಧಿಯಲ್ಲಿ ಹಿಂದಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಿಮಾನಯಾನಕ್ಕೆ ಸಂಬಂಧಿಸಿದ ಸೌಲಭ್ಯಗಳನ್ನು ಒದಗಿಸಬೇಕೆಂದು ಮನವಿ ಮಾಡಿದ್ದಾರೆ. ಬೆಂಗಳೂರಿನ …
Read More »ಜಿಪಂ ಸಿಇಒ ರಾಹುಲ್ ಶಿಂಧೆ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸುವ ಸಭೆ
ಜಿಪಂ ಸಿಇಒ ರಾಹುಲ್ ಶಿಂಧೆ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸುವ ಸಭೆ *ಬೆಳಗಾವಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಬೆಳಗಾವಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ/ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ, ವಾಟರಮನ್, ಸ್ವಚ್ಛತಾಗಾರ ಹಾಗೂ ಅಟೆಂಡರಗಳ ಕುಂದು ಕೊರತೆಗಳನ್ನು ಆಲಿಸಲು ಜಿಲ್ಲೆಯ ಎಲ್ಲ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು(ಪಂ.ರಾಜ್), ಗ್ರಾಮ ಪಂಚಾಯತ ಸಿಬ್ಬಂದಿಗಳ ಜಿಲ್ಲಾ ಮಟ್ಟದ …
Read More »ಪತ್ನಿ ಕೊಂದು ಸೂಟ್ಕೇಸ್ನಲ್ಲಿ ತುಂಬಿಟ್ಟ ಪತಿ
ಬೆಂಗಳೂರು: ಉತ್ತರಪ್ರದೇಶದ ಮೀರತ್ನಲ್ಲಿ ನಡೆದಿದ್ದ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಆಕೆಯ ದೇಹವನ್ನು ತುಂಡರಿಸಿ ಸೂಟ್ಕೇಸ್ನಲ್ಲಿ ತುಂಬಿಟ್ಟಿರುವ ಭಯಾನಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತ್ನಿಯ ಪೋಷಕರಿಗೆ ಕರೆ ಮಾಡಿದ ಆರೋಪಿ: ಹುಳಿಮಾವು ವ್ಯಾಪ್ತಿಯ ದೊಡ್ಡ ಕಮ್ಮನಹಳ್ಳಿಯ ಮನೆಯೊಂದರಲ್ಲಿ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ರಾಕೇಶ್ ಎಂಬಾತ ತನ್ನ ಪತ್ನಿ ಗೌರಿ ಸಾಂಬೆಕರ್ (32) ಎಂಬವಳನ್ನು ಕೊಲೆಗೈದು, ಬಳಿಕ ಮೃತದೇಹವನ್ನು ತುಂಡು ತುಂಡು …
Read More »100 ರೈತರಿಗೆ ಉಚಿತ ರೊಬೊಟಿಕ್ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ
ಬೆಂಗಳೂರು: ಬೆಂಗಳೂರಿನ ʻಕಾವೇರಿ ಹಾಸ್ಪಿಟಲ್ಸ್ʼ ಕರ್ನಾಟಕದ 100 ರೈತರಿಗೆ ಉಚಿತ ರೊಬೊಟಿಕ್ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ ಒದಗಿಸುವ ಗುರಿಯೊಂದಿಗೆ ತನ್ನ ಮಹತ್ವಾಕಾಂಕ್ಷೆಯ ಉಪಕ್ರಮ ‘ಕಾವೇರಿ ಸಂಕಲ್ಪ’ ಪ್ರಾರಂಭಿಸುವುದಾಗಿ ಗುರುವಾರ ಪ್ರಕಟಿಸಿದೆ. ಕಾವೇರಿ ಹಾಸ್ಪಿಟಲ್ಸ್ನ ಬೆಂಗಳೂರು ವಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಸ್.ವಿಜಯಭಾಸ್ಕರನ್ ಹಾಗೂ ಹಾಸ್ಪಿಟಲ್ಸ್ ಎಲೆಕ್ಟ್ರಾನಿಕ್ ಸಿಟಿ ಮತ್ತು ಮಾರತ್ತಹಳ್ಳಿ ಘಟಕಗಳ ಹಿರಿಯ ಮುಖಂಡರ ಉಪಸ್ಥಿತಿಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಉಪಕ್ರಮಕ್ಕೆ ಔಪಚಾರಿಕ ಚಾಲನೆ ನೀಡಿದರು. ನಂತರ ಮಾತನಾಡಿದ ಸಚಿವರು, “ಖಾಸಗಿ …
Read More »33 ದ್ವಿಚಕ್ರ ವಾಹನಗಳನ್ನ ಕದ್ದು ಮಾರಿದ ಕಳ್ಳನನ್ನ ಬಂಧಿಸಿರುವ ಪೊಲೀಸರು
ಹಾಸನ : ಒಂದಲ್ಲ, ಎರಡಲ್ಲ, ಮೂರಲ್ಲ ಬರೋಬ್ಬರಿ 33 ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡಿ ಮಾರಿದ ಖತರ್ನಾಕ್ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಲೂರು ತಾಲೂಕಿನ ವಳಗದ್ದವಳ್ಳಿ ಗ್ರಾಮದ ಗಗನ್ (35) ಬಂಧಿತ ಆರೋಪಿ. ಬಸ್ ಸ್ಟಾಂಡ್, ರೈಲ್ವೇ ಸ್ಟೇಷನ್, ಸಾರ್ವಜನಿಕ ಸ್ಥಳಗಳೇ ಇವನ ಟಾರ್ಗೆಟ್ ಆಗಿದ್ದವು. ಬೈಕ್ ನಿಲ್ಲಿಸಿ ತುರ್ತು ಕೆಲಸಕ್ಕೆ ಹೋಗುವ ಅಥವಾ ಬಸ್ ನಿಲ್ದಾಣದ ಸಮೀಪ ಅಥವಾ ಇತರೆ ಪಾರ್ಕಿಂಗ್ ಅಲ್ಲದ ಸ್ಥಳದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನಗಳನ್ನು …
Read More »ತಂದೆಯ ಸಾವಿನ ದಿನವೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ಶಬಾನಾಗೆ ಜಿಲ್ಲಾಡಳಿತದಿಂದ ಶಹಭಾಷ್ಗಿರಿ
ಧಾರವಾಡ: ಮಿಷನ್ ವಿದ್ಯಾಕಾಶಿ ಯೋಜನೆಯ ಯಶಸ್ವಿಗೆ ಶ್ರಮಿಸುತ್ತಿರುವ ಜಿಲ್ಲಾಡಳಿತಕ್ಕೆ ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಸಾಥ್ ನೀಡುತ್ತಿದ್ದಾರೆ. ಇದಕ್ಕೆ ಪ್ರೇರಣೆ ಎನ್ನುವಂತೆ ತಂದೆ ತೀರಿಸಿಕೊಂಡ ನೋವಿನ ಮಧ್ಯೆಯೂ ಪರೀಕ್ಷೆ ಬರೆದು ಬಂದು ವಿದ್ಯಾರ್ಥಿನಿ ನವಲಗುಂದ ವಿದ್ಯಾರ್ಥಿನಿಯೊಬ್ಬಳ ನಡೆಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಜಿಲ್ಲಾಡಳಿತವೇ ಆ ವಿದ್ಯಾರ್ಥಿನಿಯ ಮನೆಗೆ ತೆರಳಿ ಸಾಂತ್ವನದೊಂದಿಗೆ ಆಸರೆಯ ಭರವಸೆ ನೀಡಿದೆ. ಮಾ.21ರ ಮೊದಲ ದಿನದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ 4 ಗಂಟೆಗೂ ಮುನ್ನ ನವಲಗುಂದದ ಶಬಾನಾ ಅವರ ತಂದೆ …
Read More »
Laxmi News 24×7