ನಗರಸೇವಕ ಹನುಮಂತ ಕೊಂಗಾಲಿಯವರಿಂದ ಗಾರ್ಡನ್ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ವಿವಿಧ ಬಡಾವಣೆಗಳಲ್ಲಿ ಗಾರ್ಡನ್ ಅಭಿವೃದ್ದಿ ಕಾಮಗಾರಿ ಉದ್ಘಾಟನೆ ಕುಲಕರ್ಣಿ ಲೇಔಟ್ ಗಾರ್ಡನ್ (18,ಲಕ್ಷ )ಕಾಮಗಾರಿ ಉದ್ಘಾಟನೆ ಹಾಗೂ ರೇವನೂ ಕಾಲನಿ (20 ಲಕ್ಷ) ಅಭಿವೃದ್ದಿ ಕಾಮಗಾರಿ ಚಾಲನೆ ನೀಡಲಾಯಿತು ಮಹಾನಗರ ಪಾಲಿಕೆ ( ಶ್ರೀ ಹಣಮಂತ ಕೊಂಗಾಲಿ ನಗರ್ ಸೇವಕರ) 38 ಲಕ್ಷ ಅನುದಾನದಲ್ಲಿ ಗಾರ್ಡನ್ ಅಭಿವೃದ್ಧಿ ಕಾಮಗಾರಿಯನ್ನು ಪೂಜೆ ಮಾಡಲಾಯಿತು, ಶ್ರೀ ಹಣಮಂತ ಕೊಂಗಾಲಿ, ನಗರ ಸೇವಕರು,ನನ್ನೊಂದಿಗೆ ಕುಲಕರ್ಣಿ …
Read More »ಬಿಆರ್ಟಿಎಸ್ ರಸ್ತೆ ಡಿವೈಡರ್ ಗ್ರೀಲ್ ಮುರಿದು ಬಿದ್ದರು ತಿರುಗಿ ನೋಡದ BRTS ಅಧಿಕಾರಿಗಳು
ಬಿಆರ್ಟಿಎಸ್ ರಸ್ತೆ ಡಿವೈಡರ್ ಗ್ರೀಲ್ ಮುರಿದು ಬಿದ್ದರು ತಿರುಗಿ ನೋಡದ BRTS ಅಧಿಕಾರಿಗಳು… ಅಧಿಕಾರಿಗಳ ವರ್ತನೆಗೆ ಬೇಸತ್ತು ಗ್ರೀಲ್ ಸರಿ ಮಾಡಿದ ಸಂಚಾರಿ ಪೊಲೀಸರು. ಹುಬ್ಬಳ್ಳಿ ಧಾರವಾಡ ಅವಳಿನಗರದ ಜನತೆಗೆ ತ್ವರಿತ ಸಂಚಾರ ಸೇವೆ ನೀಡುವ ಉದ್ದೇಶದಿಂದ ಆರಂವಾಗಿರೋ ಬಿಆರ್ಟಿಎಸ್ ಯೋಜನೆಯ ಸಂಚಾರ ಸೇವೆಯು, ತ್ವರಿತ ಸಂಚಾರ ಸೇವೆಯಲ್ಲಿ ಸುದ್ದಿಯಾಗುವುದರ ಬದಲು ಅವಾಂತರಗಳಿಂದಲ್ಲೇ ಹೆಚ್ಚು ಸುದ್ದಿಯಾಗುತ್ತಾ ಬಂದಿದೆ. ಈಗ ಮತ್ತೊಂದು ಅವಾಂತರದಿಂದ ಬಿಆರ್ಟಿಎಸ್ ಸುದ್ದಿಯಲ್ಲಿದೆ. ಧಾರವಾಡದಲ್ಲಿ ಬಿಆರಟಿಎಸ್ ಮಾರ್ಗದ ರಸ್ತೆ …
Read More »ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಣೆ: ಡಿಸಿ ಟಿ.ಭೂಬಾಲನ್ ಶ್ಲಾಘನೆ
ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಣೆ: ಡಿಸಿ ಟಿ.ಭೂಬಾಲನ್ ಶ್ಲಾಘನೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಜಯಪುರ ನಗರದಲ್ಲಿ ಸ್ಥಳೀಯ ನಿರಾಶ್ರಿತರ ಕೇಂದ್ರವು ಅಚ್ಚುಕಟ್ಟಾಗಿ ಕಾರ್ಯನಿರ್ವಾಹಿಸುತ್ತಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪ್ರಶಂಸೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರ ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರದ ವತಿಯಿಂದ ಬಿಕ್ಷಾಟನೆ ನಿರ್ಮೂಲನೆಗಾಗಿ ಜಾಗೃತಿ ಮೂಡಿಸುವ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಗಳಲ್ಲಿ ಭಿಕ್ಷಾಟನೆ ನಿರ್ಮೂಲನೆಗಾಗಿ ಜಾಗೃತಿ …
Read More »ಕುಂಭಮೇಳ ಪ್ರವಾಸದ ಹೆಸರಿನಲ್ಲಿ 70 ಲಕ್ಷ ರೂಪಾಯಿಗಳ ವಂಚನೆ
ಬೆಂಗಳೂರು, ಮಾರ್ಚ್ 10: ಕುಂಭಮೇಳ (Kumbh Mela) ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ. ಪಾಂಚಜನ್ಯ ಟೂರ್ಸ್ ಆ್ಯಂಡ್ ಟ್ರಾವೆಲ್ಸ್ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್ರಾಜ್ (Prayagraj), ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ 14 ದಿನದ ಪ್ರವಾಸಕ್ಕೆ ಕರೆದುಕೊಂಡು ಹೋಗುವುದಾಗಿ ಫೇಸ್ಬುಕ್ನಲ್ಲಿ ಜಾಹೀರಾತು ನೀಡಿದ್ದಾನೆ. ಇದನ್ನು ನಂಬಿದ ಯಾತ್ರಾರ್ಥಿಗಳು ರಾಘವೇಂದ್ರ ರಾವ್ನನ್ನು ಸಂಪರ್ಕಿಸಿದ್ದಾರೆ. ಆಗ, ಆರೋಪಿ ರಾಘವೇಂದ್ರ ರಾವ್, ಏಳು ದಿನಗಳ ಪ್ಯಾಕೇಜ್ಗೆ ತಲಾ 49 ಸಾವಿರ ರೂ. ಪಡೆದಿದ್ದಾನೆ. ಹೀಗೆ, ಪ್ರವಾಸದ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ 70 ಲಕ್ಷ ರೂ. ಪಡೆದಿದ್ದಾನೆ. ಬಳಿಕ, ರಾಘವೇಂದ್ರ ರಾವ್ …
Read More »ರೆಸಾರ್ಟ್, ಹೋಂ ಸ್ಟೇ ಮಾಲೀಕರೊಂದಿಗೆ ಎಸ್ಪಿ ರಾಮ್ ಸರಣಿ ಸಭೆ
ಗಂಗಾವತಿ(ಕೊಪ್ಪಳ): ಇಸ್ರೇಲ್ ಮಹಿಳೆ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಓರ್ವನ ಕೊಲೆ ಪ್ರಕರಣ ನಡೆದ ಬೆನ್ನಲ್ಲೇ ಕೊಪ್ಪಳ ಮತ್ತು ಗಂಗಾವತಿ ತಾಲೂಕಿನ ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲೀಕರ ಜೊತೆ ಭಾನುವಾರ ಸಂಜೆ ಇಲ್ಲಿನ ಡಿವೈಎಸ್ಪಿ ಕಚೇರಿಯಲ್ಲಿ ಎಸ್ಪಿ ರಾಮ್ ಎಲ್. ಅರಸಿದ್ದಿ ಪ್ರತ್ಯೇಕ ಸರಣಿ ಸಭೆಗಳನ್ನು ನಡೆಸಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಿದರು. ಎಸ್ಪಿ ರಾಮ್ ಎಲ್. ಅರಸಿದ್ದಿ ಮಾತನಾಡಿ, “ವಿದೇಶಿಗರು ಬಂದಾಗ ಅವರ ಸಂಪೂರ್ಣ …
Read More »ಆದಿ ಶಕ್ತಿ ಮಹಿಳಾ ಮಂಡಳದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಶಿವಲೀಲಾ ಕುಲಕರ್ಣಿಯರಿಗೆ ಸನ್ಮಾನ
ಧಾರವಾಡದಲ್ಲಿ ಆದಿ ಶಕ್ತಿ ಮಹಿಳಾ ಮಂಡಳದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಶಿವಲೀಲಾ ಕುಲಕರ್ಣಿಯರಿಗೆ ಸನ್ಮಾನ ಧಾರವಾಡ: ಆದಿ ಶಕ್ತಿ ಮಹಿಳಾ ಮಂಡಳ ವತಿಯಿಂದ ಧಾರವಾಡದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾಡಲಾಗಿದ್ದು, ಮಾಜಿ ಸಚಿವ ಹಾಗೂ ಹಾಲಿ ಗ್ರಾಮೀಣ ಶಾಸಕ ವಿನಯ ಕುಲಕರ್ಣಿವರ ಧರ್ಮಪತ್ನಿ ಶೀವಲೀಲಾ ಕುಲಕರ್ಣಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಧಾರವಾಡದ ಮದಿಹಾಳ ನಗರದ ಗಾಯಕವಾಡ ಕಲ್ಯಾಣ ಮಂಟಪದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಿದ್ದು, ಮಹಿಳಾ ಮಂಡಳದ ಪದಾಧಿಕಾರಿಗಳೆಲ್ಲರು …
Read More »25 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಸರಗೋಡಿನ ಬಾಲಕಿ, ನೆರೆಮನೆ ವ್ಯಕ್ತಿ ಶವವಾಗಿ ಪತ್ತೆ
ಸುಳ್ಯ/ಕಾಸರಗೋಡು: ಕಳೆದ ಫೆ.12ರಂದು ಕಾಸರಗೋಡಿನ ಪೈವಳಿಗಾದಿಂದ ನಾಪತ್ತೆಯಾಗಿದ್ದ ಬಾಲಕಿ ಹಾಗೂ ನೆರೆಮನೆಯ ವ್ಯಕ್ತಿ ನೇಣು ಬಿಗಿದುಕೊಂಡ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 15 ವರ್ಷದ ಬಾಲಕಿ ಮತ್ತು 42 ವರ್ಷದ ವ್ಯಕ್ತಿಯ ಶವ ಪೈವಳಿಗಾದ ಬಾಲಕಿಯ ಮನೆ ಸಮೀಪ, ಮಂಡೆಕ್ಕಾಪ್ ಮೈದಾನದ ಪಕ್ಕದ ಅಕೇಶಿಯಾ ಮರದಲ್ಲಿ ಪತ್ತೆಯಾಗಿದೆ. ಸ್ಥಳದಲ್ಲಿ ಎರಡು ಮೊಬೈಲ್ ಫೋನ್ ಮತ್ತು ಚಾಕು ದೊರೆತಿದೆ. ಕೇರಳದ ಗಡಿ ಪ್ರದೇಶಗಳು ಸೇರಿದಂತೆ ವಿವಿಧ ಠಾಣೆಗಳ 52 ಸದಸ್ಯರ ಪೊಲೀಸ್ ತಂಡ ಹಾಗೂ …
Read More »IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು;
IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು; ಭಾರತದ ಮುಡಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಇತಿಹಾಸ ರಚಿಸಿದೆ. ಸತತ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಫೈನಲ್ ತಲುಪಿದ್ದ ಭಾರತ 2013ರ ಬಳಿಕ ಎರಡನೇ ಬಾರಿ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತ 4 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಭಾರತ ಒಟ್ಟಾರೆ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ …
Read More »ಶಾಸಕ ರಾಜು ಕಾಗೆ ನಿವಾಸಕ್ಕೆ ಸತೀಶ ಜಾರಕಿಹೊಳಿ ಭೇಟಿ
ಶಾಸಕ ರಾಜು ಕಾಗೆ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ಕಾಗವಾಡ ಕ್ಷೇತ್ರ ಶಾಸಕ ರಾಜು ಕಾಗೆ ಇವರ ಸುಪುತ್ರೀ ಕೃತಿಕಾ ಕಾಗೆ ಇವರು ಅನಾರೋಗ್ಯದಿಂದ ನಿಧನ ಹೊಂದಿದ್ದರಿಂದ ಅವರು ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಶಾಸಕರಿಗೆ ಸಾಂತ್ವನ ಹೇಳಿದರು. ರವಿವಾರ ಮಧ್ಯಾಹ್ನ ಶಾಸಕ ರಾಜು ಕಾಗೆ ಇವರನ್ನು ಭೇಟಿ ನೀಡಿ ಪುತ್ರಿಯ ನಿಧನದ ಬಗ್ಗೆ ಮಾಹಿತಿ ಪಡೆದು ಸಾಂತ್ವನ ಹೇಳಿದರು. …
Read More »ಮೈಸೂರು ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ
ಮೈಸೂರು, ಮಾರ್ಚ್ 09: ಮೈಸೂರು ರೈಲು ನಿಲ್ದಾಣಕ್ಕೆ (Mysore Railway Station) ಹುಸಿ ಬಾಂಬ್ ಬೆದರಿಕೆ ಕರೆ (Hoax Bomb Call) ಬಂದಿದೆ. ಅನಾಮಿಕ ವ್ಯಕ್ತಿಯೋರ್ವ ಆಂಧ್ರ ಪ್ರದೇಶದಿಂದ ಕರೆ ಮಾಡಿದ್ದು, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಬಾಂಬ್ ಇಡುವಂತೆ ತಿಳಿಸಿದ್ದಾರೆ ಎಂದು ಕರೆ ಮಾಡಿದ್ದಾನೆ. ಬೆದರಿಕೆ ಕರೆ ಬರುತ್ತಿದ್ದಂತೆ ಮೈಸೂರು ರೈಲ್ವೆ ನಿಲ್ದಾಣದ ಪೋಲೀಸರು, ರೈಲ್ವೆ ಅಧಿಕಾರಿಗಳು ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಅಲರ್ಟ್ …
Read More »
Laxmi News 24×7