Breaking News

ರಾಜ್ಯ

ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಕೊಲ್ಲೂರು- ಅರಭಾವಿ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಉಡುಪಿ ಜಿಲ್ಲೆಗಳ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಶನಿವಾರದಂದು ಮುಂಜಾನೆ ಉಡುಪಿ ಜಿಲ್ಲೆಯ ಐತಿಹಾಸಿಕ, ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ಮೂಕಾಂಬಿಕೆಯ ದರ್ಶನ ಪಡೆದುಕೊಂಡ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಟ್ರಸ್ಟ್ ವತಿಯಿಂದ ಅರ್ಚಕರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರಾಂತ ದೇವಸ್ಥಾನಗಳಿವೆ. ಪ್ರತಿ …

Read More »

ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಿಸಲು ಮಹಿಳೆಯರೇ ಜಾಗೃತರಾಗಬೇಕು…

  ಸಮಸಮಾನ ನಿರ್ಮಿಸಲು ಮಹಿಳೆಯರೇ ಶ್ರಮಿಸಬೇಕು; ಡಾ. ಸೋನಾಲಿ ಸರ್ನೋಬತ್ ಮಹಿಳೆಯರು ಅಬಲೆಯಲ್ಲ ಸಬಲೆ. ಸಮಾಜದಲ್ಲಿ ಉಂಟಾಗುತ್ತಿರುವ ಗಂಡು ಹೆಣ್ಣಿನ ಕೊರತೆಯನ್ನು ನೀಗಿಸಲು ಪ್ರತಿಯೊಬ್ಬರು ಜಾಗೃತರಾಗಿ ಹೆಣ್ಣು ಮಗುವಿನ ಸಂಖ್ಯೆಗಳನ್ನು ಕಡಿಮೆಗೊಳಿಸದಂತೆ ಡಾ. ಸೋನಾಲಿ ಸರ್ನೋಬತ್ ಹೇಳಿದರು. ಇಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಗಳ ಮಹಾಸಂಘ ಮಹಿಳಾ ಘಟಕದ ಉದ್ಘಾಟನೆ ಮತ್ತು ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಅಧ್ಯಕ್ಷೆ ಸುನೀತಾ ಪಟ್ಟಣಶೆಟ್ಟಿ ಮತ್ತು ಗೌರವಾಧ್ಯಕ್ಷೆ …

Read More »

ಸವದತ್ತಿಗೆ ಆಗಮಿಸಿದ ನನ್ನನ್ನು ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ್ ಪಾಟೀಲ್ , ಶಾಸಕರಾದ ಶ್ರೀ ಮಹೇಶ್ ತೆಂಗಿನಕಾಯಿ, ಮಾಜಿ ಶಾಸಕರಾದ ಶ್ರೀ ಸಂಜಯ್ ಪಾಟೀಲ್ ಅವರ ನೇತೃತ್ವದಲ್ಲಿ, ಜಿಲ್ಲೆಯ ಪಕ್ಷದ ವಿವಿಧ ನಾಯಕರೊಂದಿಗೆ ಸ್ಥಳೀಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿದರು.

ಸವದತ್ತಿ ರೇಣುಕಾ ಯಲ್ಲಮ್ಮ ದೇವಿಯ ದರ್ಶನಕ್ಕಾಗಿ ಇಂದು ಶ್ರೀ ಕ್ಷೇತ್ರ ಸವದತ್ತಿಗೆ ಆಗಮಿಸಿದ ನನ್ನನ್ನು ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ್ ಪಾಟೀಲ್ , ಶಾಸಕರಾದ ಶ್ರೀ ಮಹೇಶ್ ತೆಂಗಿನಕಾಯಿ, ಮಾಜಿ ಶಾಸಕರಾದ ಶ್ರೀ ಸಂಜಯ್ ಪಾಟೀಲ್ ಅವರ ನೇತೃತ್ವದಲ್ಲಿ, ಜಿಲ್ಲೆಯ ಪಕ್ಷದ ವಿವಿಧ ನಾಯಕರೊಂದಿಗೆ ಸ್ಥಳೀಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿದರು. ಶ್ರೀ ದೇವಿಯ ಕೃಪೆಯೊಂದಿಗೆ ಅವಳ ದರ್ಶನ ಭಾಗ್ಯಕ್ಕೆ ಈ ಪಾವನ …

Read More »

ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮವಾಗಿ ಕಬ್ಬಿಣದ ಅದಿರಿನ ಸಾಗಾಣೆ ಆನಂದ್ ಸಿಂಗ್ ಸೇರಿದಂತೆ ಗೋವಾ ಮಾಜಿ ಸಚಿವ ಖುಲಾಸೆ

ಬೆಂಗಳೂರು, (ಮಾರ್ಚ್​ 07): ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮವಾಗಿ ಕಬ್ಬಿಣದ ಅದಿರಿನ ಸಾಗಾಣೆ ಪ್ರಕರಣದ  ಆರೋಪಿಗಳಾದ ಮಾಜಿ ಸಚಿವ ಆನಂದ್ ಸಿಂಗ್​ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಇಂದು (ಮಾರ್ಚ್​ 07) ಆರೋಪಿಗಳಾದ ಆನಂದ್ ಸಿಂಗ್ ಹಾಗೂ ಗೋವಾ ಮಾಜಿ ಸಚಿವ ರೋಹನ್ ಕೌಂಟೆ ಸೇರಿದಂತೆ 16 ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮ ಅದಿರು ಸಾಗಣೆ …

Read More »

33 ಸೆಕೆಂಡ್​​ನಲ್ಲಿ ಕಾರಿನಲ್ಲಿದ್ದ 33 ಲಕ್ಷ ಹಣ ದೋಚಿಕೊಂಡ ಖದೀಮರು

ಹಾವೇರಿ, ಮಾರ್ಚ್​ 07: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಳ್ಳತನ (robbery) ಪ್ರಕರಣಗಳು ಹೆಚ್ಚಾಗುತ್ತಿವೆ. ಬೈಕ್, ಮಾಂಗಲ್ಯ ಸರ ಸೇರಿದಂತೆ ಮನೆಗಳ್ಳತನಕ್ಕೆ ಸಾಕಷ್ಟು ಯತ್ನಗಳು ನಡೆದಿದೆ. ಆದರೆ ಹಾಡಹಗಲೇ 33 ಸೆಕೆಂಡ್​ನಲ್ಲಿ 33 ಲಕ್ಷ ರೂ. ಹಣವನ್ನು ಖತರ್ನಾಕ್ ಕಳ್ಳರು ಎಗರಿಸಿರುವಂತಹ ಘಟನೆ ಬಸವೇಶ್ವರ ನಗರದಲ್ಲಿ ನಡೆದಿದೆ. ಸದ್ಯ ಕಳ್ಳರ ಕೃತ್ಯಕ್ಕೆ ಹಾವೇರಿಯ (Havari) ಜನರು ಅಕ್ಷರಶಃ ಬೆಚ್ಚಿಬಿದಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನ ಗಾಜು ಒಡೆದು ಕಳ್ಳತನ ಮನೆ ಮುಂದೆ ನಿಲ್ಲಿಸಿದ್ದ …

Read More »

ಭಾನುವಾರ ವಿಧಾನಸೌಧ ಸುತ್ತಮುತ್ತ ವಾಹನ ಸಂಚಾರಕ್ಕಿಲ್ಲ ಅವಕಾಶ

ಬೆಂಗಳೂರು, ಮಾರ್ಚ್​ 08: ಕರ್ನಾಟಕ ರಾಜ್ಯ ಪೊಲೀಸ್ (Karnataka Police) ಇಲಾಖೆಯ ವತಿಯಿಂದ 2ನೇ ಆವೃತ್ತಿಯ ರಾಜ್ಯ ಮಟ್ಟದ ಕರ್ನಾಟಕ ಪೊಲೀಸ್ ರನ್ (Karnataka Police Run) ಕಾರ್ಯಕ್ರಮವನ್ನು ಭಾನುವಾರ (ಮಾ.09) ರಂದು ಬೆಂಗಳೂರಿನಲ್ಲಿ (Bengaluru) ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮವು ವಿಧಾಸೌಧ ಮುಂಭಾಗದಲ್ಲಿರುವ ಗ್ರಾಂಡ್ ಸ್ಪಪ್ ಮೆಟ್ಟಿಲುಗಳಿಂದ ಆರಂಭವಾಗಲಿದ್ದು, ಕೆ.ಆರ್ ವೃತ್ತ, ನೃಪತುಂಗರಸ್ತೆ, ಕಸ್ತೂರಬಾ ರಸ್ತೆ, ಸಿದ್ದಲಿಂಗಯ್ಯ ವೃತ್ತ, ಕ್ಲೀನ್ಸ್ ಪ್ರತಿಮೆ …

Read More »

ಅಧಿವೇಶನದ ಬಳಿಕ ಮೊದಲ ಬಾರಿಗೆ ಬೆಳಗಾವಿ ಪ್ರವಾಸ ಕೈಗೊಂಡ ಸಿಟಿ ರವಿ

ಚಳಿಗಾಲದ ಅಧಿವೇಶನದ ಬಳಿಕ ಮೊದಲ ಬಾರಿಗೆ ಬೆಳಗಾವಿ ಪ್ರವಾಸ ಕೈಗೊಂಡ ಸಿಟಿ ರವಿ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದಬಳಕೆ ಸಂಬಂಧ ಬೆಳಗಾವಿ ಅರೆಸ್ಟ್ ಆಗಿದ್ದ ಎಂಎಲ್ಸಿ ಸಿಟಿ ರವಿ ಟೆಂಪಲ್ ರನ್ನಿನ್ನೆ ಸವದತ್ತಿ ಯಲ್ಲಮ್ಮದೇವಿ ದರ್ಶನ, ಇಂದು ದಕ್ಷಿಣ ಕಾಶಿ ಕಪಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Read More »

ಮುಗಳಖೋಡ ಪುರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಕಳಪೆ ಮಟ್ಟದಿಂದ ನಡೆಯುತ್ತಿವೆ.

ಬೇಲಿಯೇ ಎದ್ದು ಹೊಲ ಮೇಯ್ದರೆ ಬೆಳೆಯ ಗತಿಯೇನು? ರಾಯಬಾಗ : ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ಸ್ಥಳೀಯ ಪುರಸಭೆ ಮುಖ್ಯಾಧಿಕಾರಿ ಹಾಗೂ ಕಿರಿಯ ಸಹಾಯಕ ಅಭಿಯಂತರ ಇಬ್ಬರೂ ಸೇರಿ ತಮ್ಮ ಮನಸ್ಸಿಗೆ ಬದಂತೆ ದರ್ಬಾರ್ ಅಧಿಕಾರ ನಡೆಸುತ್ತಿದ್ದಾರೆ. ಇದು ಖಂಡನೀಯ ಎಂದು ಪುರಸಭೆ ಅಧ್ಯಕ್ಷ ಶಾಂತವ್ವ ಗೋಕಾಕ ಆಕ್ರೋಷ ಹೊರಹಾಕಿದ್ದಾರೆ. ಮುಗಳಖೋಡ ಪುರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಕಳಪೆ ಮಟ್ಟದಿಂದ ನಡೆಯುತ್ತಿವೆ. ಈ ಹಿಂದೆ ನಡೆಸಲಾಗಿರುವ ಕಾಮಗಾರಿಗಳು ಕಳಪೆಯಾಗಿದ್ದರೂ ಸಹ …

Read More »

ಜನ ಮತ್ತು ಅಭಿವೃದ್ದಿ ವಿರೋಧಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ

ಸಾಲದ ಶೂಲಕ್ಕೆ ದೂಡಿದ ಬಜೆಟ್‌ ಸಿದ್ದರಾಮಯ್ಯನವರು 16ನೇ ಬಜೆಟ್ ಮಂಡನೆ ಮಾಡಿರುವುದೇ ಸಾಧನೆಯಾಗಿದೆ. ಮಾತ್ರವಲ್ಲ, ಮುಂಬರಲಿರುವ ತಾಪಂ, ಜಿಪಂ ಚುನಾವಣೆಯನ್ನು ಮುಂದಿಟ್ಟುಕೊಂಡು ವೋಟ್‌ ಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಹೇಳಿಕೊಳ್ಳುವಂತಹ ಯಾವುದೇ ಯೋಜನೆಯನ್ನು ಘೋಷಣೆ ಮಾಡಿಲ್ಲ. ಕಲ್ಯಾಣ ಕರ್ನಾಟಕಕ್ಕೆ ₹5 ಸಾವಿರ ಕೋಟಿ ಮೀಸಲು, ಈ ಭಾಗಕ್ಕೆ 5 ಸಾವಿರಕ್ಕಿಂತ ಹೆಚ್ಚು ಶಿಕ್ಷಕರ ನೇಮಕ ಸೇರಿದಂತೆ ಹಲವು ಭರವಸೆ ನೀಡುವ ಮೂಲಕ ಪರೋಕ್ಷವಾಗಿ ರಾಷ್ಟ್ರೀಯ ಅಧ್ಯಕ್ಷರ …

Read More »

ಬಜೆಟ್​ನಲ್ಲಿಬೆಳಗಾವಿ ಜಿಲ್ಲೆಗೆ ಸಿಕ್ಕಿದ್ದೇನು?:

ಬಜೆಟ್​ನಲ್ಲಿ ಜಿಲ್ಲೆಗೆ ಸಿಕ್ಕಿದ್ದೇನು?: ಬೆಳಗಾವಿ ನಗರದಲ್ಲಿ 55 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ನಿರ್ಮಾಣ ಮಾಡಲು ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಬೆಳಗಾವಿ, ಮೈಸೂರು, ಮಂಗಳೂರು-ಉಡುಪಿ-ಮಣಿಪಾಲ್, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿಗಳಲ್ಲಿ ನವೋದ್ಯಮ ಪರಿಸರ ವ್ಯವಸ್ಥೆ ಅಭಿವೃದ್ಧಿ. ಜಾಗತಿಕ ಸಾಮರ್ಥ್ಯ ಕೇಂದ್ರಗಳ (GCC) ವಲಯದಲ್ಲಿ ಕರ್ನಾಟಕದ ನಾಯಕತ್ವವನ್ನು ಮತ್ತಷ್ಟು ಬಲಪಡಿಸಲು, ಕಿಯೋನಿಕ್ಸ್ ಮೂಲಕ ಗ್ಲೋಬಲ್ ಇನ್ನೋವೇಶನ್ ಡಿಸ್ಟ್ರಿಕ್ಟ್ ಅನ್ನು ಮೈಸೂರು, ಬೆಳಗಾವಿ, ಧಾರವಾಡ ಮತ್ತು ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಲಾಗುವುದು. ಕಿಯೋನಿಕ್ಸ್ …

Read More »