Home / ರಾಜ್ಯ (page 40)

ರಾಜ್ಯ

ಕಾಂಗ್ರೆಸ್ ಹೊಣೆಗಾರಿಕೆಗಳಿಗೆ ವೀಣಾ ಕಾಶಪ್ಪನವರ್ ರಾಜೀನಾಮೆ

ಬೆಂಗಳೂರು,-ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ. ಆದರೆ ಸಂಘಟನಾತ್ಮಕ ಎಲ್ಲಾ ಜವಾಬ್ದಾರಿಗಳಿಗೂ ರಾಜೀನಾಮೆ ನೀಡುತ್ತೇನೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದರ ಬಗ್ಗೆ ಎರಡು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಕ್ರೀನಿಂಗ್ ಕಮಿಟಿವರೆಗೂ ನನ್ನ ಹೆಸರಿತ್ತು. ಅಜಯ್ಕುಮಾರ್ ಸರ್ನಾಯಕ್ ಮತ್ತು ನನ್ನ ಹೆಸರಿಗೆ ಮಾತ್ರ ಬೆಂಬಲ ನೀಡಿದ್ದಾಗಿ ಜಿಲ್ಲೆಯ ಶಾಸಕರು ತಿಳಿಸಿದ್ದರು. ಆದರೆ ಹೈಕಮಾಂಡ್ನ ಸಭೆಗೆ ನನ್ನ ಹೆಸರು ಹೋಗಿಲ್ಲ. ಇದರ ಹಿಂದೆ …

Read More »

ಕಿರಾತಕ ಖ್ಯಾತಿಯ ಖಳನಟ ಡ್ಯಾನಿಯಲ್​ ಬಾಲಾಜಿ ಇನ್ನಿಲ್ಲ

ಚೆನ್ನೈ: ಸೌತ್​ ಸಿನಿ ಇಂಡಸ್ಟ್ರಿಯ ಖ್ಯಾತ ಖಳ ನಟ ಡ್ಯಾನಿಯಲ್​ ಹೃದಯಾಘಾತದಿಂದ ಶನಿವಾರ (ಮಾರ್ಚ್​ 30) ನಿಧನರಾಗಿದ್ದಾರೆ. ಮೃತರಿಗೆ 48 ವರ್ಷ ವಯಸ್ಸಾಗಿತ್ತು. ಮಾರ್ಚ್​ 29ರಂದು ಎದೆ ನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದ ಕಾರಣ ಶನಿವಾರ (ಮಾರ್ಚ್​ 30) ಅವರು ಕೊನೆಯುಸಿರು ಎಳೆದಿದ್ದಾರೆ. ಚೆನ್ನೈನ ಪುರಸೈವಾಲ್ಕಂನಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Read More »

118 ಮದ್ಯಂಗಡಿಗಳ ಲೈಸೆನ್ಸ್ ರದ್ದು

10.66 ಕೋಟಿ ರೂ. ದಂಡ ವಸೂಲಿ | ಹೆಚ್ಚಿನ ಬೆಲೆಗೆ ಮದ್ಯ ಮಾರಾಟ   ನಿಗದಿಗಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಿದ ಕಾರಣಕ್ಕಾಗಿ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 118 ಮದ್ಯದಂಗಡಿಗಳ ಪರವಾನಗಿ (ಲೈಸೆನ್ಸ್) ಅಮಾನತುಗೊಳಿಸಲಾಗಿದೆ. ಜತೆಗೆ, 6,207 ಕೇಸ್ ದಾಖಲಿಸಿ 10.66 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ. ಬೆಂಗಳೂರು, ಬೆಳಗಾವಿ, ಕೋಲಾರ, ಕಲಬುರಗಿ, ವಿಜಯಪುರ, ತುಮಕೂರು, ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಅತಿಹೆಚ್ಚು ಕೇಸ್​ಗಳು ದಾಖಲಾಗಿವೆ. ಎಂಆರ್​ಪಿ ಉಲ್ಲಂಘನೆ …

Read More »

ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಬಂದವು 79,000 ದೂರುಗಳು!

ಹೊಸದಿಲ್ಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾಗಿರುವ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯನ್ನು ಪತ್ತೆಹಚ್ಚಿ ವರದಿ ಮಾಡುವುದಕ್ಕೆ ದೇಶದ ಪ್ರಜೆಗಳೇ ಮುಂದಾಗಿದ್ದಾರೆ. ಚುನಾವಣೆ ಆಯೋಗದ (ಇ.ಸಿ) ಸಿ-ವಿಜಿಲ್‌ ಆಯಪ್‌ ಈ ಅಪರಾಧ ಪತ್ತೆಗೆ ಜನರ ಕೈಯಲ್ಲಿರುವ ಪ್ರಮುಖ ಅಸ್ತ್ರವಾಗಿ ಮಾರ್ಪಟ್ಟಿದೆ. ಇದರ ಮೂಲಕ ಈಗಾಗಲೇ ಬರೋಬ್ಬರಿ 79,000 ದೂರುಗಳು ದಾಖಲಾಗಿವೆ. ಹೌದು, ಚುನಾವಣೆ ಆಯೋಗವು ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳನ್ನು ನಾಗರಿಕರೇ ದಾಖಲಿಸಲು ಅನುವಾಗುವಂತೆ ಸಿ-ವಿಜಿಲ್‌ ಎನ್ನುವ ಮೊಬೈಲ್‌ ಆಯಪ್‌ ಅನ್ನು …

Read More »

ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಖಚಿತ! ಆದರೆ ರಾಜ್ಯದಲ್ಲಿ ಬಿಜೆಪಿ

ಮೈಸೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭಗೊಳ್ಳುತ್ತಿದ್ದಂತೆ ಆಯಾ ಪಕ್ಷಗಳಲ್ಲಿ ಭಾರೀ ಹಣಾಹಣಿ ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲಿ ಬಿಜೆಪಿ ಎಷ್ಟು ಸೀಟು ಗೆಲ್ಲಬಹುದು, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪಿಎಂ ಆಗಿ ಮುಂದುವರೆಯಲಿದ್ದಾರಾ ಎಂಬುದರ ಬಗ್ಗೆ ರಾಜ್ಯದ ಹಿರಿಯ ಸಾಹಿತಿ ಎಸ್​.ಎಲ್​.

Read More »

ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

ಶಿರಸಿ: ಉತ್ತರ ಕನ್ನಡ ಕ್ಷೇತ್ರದಲ್ಲಿ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಿಜೆಪಿ ಟಿಕೆಟ್‌ ಪ್ರಕಟವಾದ ಬೆನ್ನಲ್ಲೇ ಆರು ಬಾರಿ ಸಂಸದರಾಗಿದ್ದ ಅನಂತ ಕುಮಾರ ಹೆಗಡೆ “ತಟಸ್ಥ’ರಾಗಿ ಉಳಿಯಲಿದ್ದಾರೆ ಎನ್ನಲಾಗಿದೆ. ಸಂವಿಧಾನ ತಿದ್ದುಪಡಿ  ಹೇಳಿಕೆ ಹಾಗೂ ಮುಸ್ಲಿಂ ವಿರೋಧಿ ನಿಲುವು ಅವರಿಗೆ ಈ ಬಾರಿ ಟಿಕೆಟ್‌ ತಪ್ಪಲು ಮೇಲ್ನೋಟಕ್ಕೆ ಕಾರಣ ಎಂದು ಪಕ್ಷದ ಕೆಲವು ಹಿರಿಯರು ಅವರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದ್ದಾರೆ. ಹೀಗಾಗಿ ಪಕ್ಷಕ್ಕೆ ಮುಜುಗರ ಆಗದಂತೆ ನೋಡಿಕೊಳ್ಳಲು ಪ್ರಚಾರದಿಂದಲೂ …

Read More »

ಬೆಳಗಾವಿ: ಪುತ್ರನ ಪರ ಪ್ರಚಾರಕ್ಕೆ ಆಶಾ ಕಾರ್ಯಕರ್ತೆಯರಿಗೆ ಒತ್ತಡ – ಸಚಿವೆ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್

ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಸಮನ್ಸ್‌ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯ ಕುವೆಂಪುನಗರದ ತಮ್ಮ ಗೃಹಕಚೇರಿ ಪಕ್ಕದ ಸಭಾಂಗಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರ ಸಭೆಯನ್ನು ಮಾರ್ಚ್ 20ರಂದು ನಡೆಸಿದ್ದರು. ಅದಕ್ಕೆ ಅನುಮತಿ ಪಡೆದಿರಲಿಲ್ಲ. ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿತ್ತು. …

Read More »

ಅರ್ಥಿಂಗ್ ಸಮಸ್ಯೆ – ಶೌಚಾಲಯಕ್ಕೆ ಬೀಗ, ಬಹಿರ್ದೆಸೆಗೆ ಮಹಿಳೆಯರ ಅಲೆದಾಟ

ಸಿಂಧನೂರು: ನಗರದ ವಾರ್ಡ್ ನಂ.19ರ ವ್ಯಾಪ್ತಿಗೊಳಪಡುವ ಶರಣಬಸವೇಶ್ವರ ಕಾಲೊನಿಯಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. ಇಲ್ಲಿನ ಕೆಎಂಎಫ್ ಕಚೇರಿಯ ಪಕ್ಕದಲ್ಲಿ ಕಳೆದ 10 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಪಾಟೀಲ್ ಅವರು ನಗರಸಭೆ ಸದಸ್ಯರಾಗಿದ್ದ ಅವಧಿಯಲ್ಲಿ ಈ ಮಹಿಳಾ ಶೌಚಾಲಯ ನಿರ್ಮಿಸಲಾಗಿತ್ತು.ಇದರ ನಿರ್ವಹಣೆ ಮಾಡುವ ಜವಾಬ್ದಾರಿಯನ್ನು ಪೌರ ಕಾರ್ಮಿಕ ಮಹಿಳೆಯೊಬ್ಬರಿಗೆ ವಹಿಸಿಕೊಟ್ಟು, ಪಕ್ಕದಲ್ಲಿಯೇ ವಾಸಿಸಲು ಅವಕಾಶ ಕಲ್ಪಿಸಲಾಗಿದೆ.   ಆದರೆ, ಎರಡು ವರ್ಷಗಳಿಂದ ಶೌಚಾಲಯದಲ್ಲಿ ವಿದ್ಯುತ್‌ (ಅರ್ಥಿಂಗ್) ಸಮಸ್ಯೆ …

Read More »

ವನ್ಯಜೀವಿಗಳ ದಾಹ ತೀರಿಸುವ ಕೃತಕ ನೀರಿನ ತೊಟ್ಟಿಗಳು

ಹಾನಗಲ್: ಕಡು ಬೇಸಿಗೆ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಸಿದೆ. ಕಾಡಿನಲ್ಲಿ ವನ್ಯ ಜೀವಿಗಳು ಅನುಭವಿಸುತ್ತಿರುವ ಸಂಕಷ್ಟ ಅರಿತ ಅರಣ್ಯ ಇಲಾಖೆ ಸಿಬ್ಬಂದಿ ಪ್ರಾಣಿ-ಪಕ್ಷಿಗಳಿಗೆ ನೀರಿನ ದಾಹ ತಣಿಸಲು ತಾಲ್ಲೂಕಿನ ವಿವಿಧ ಭಾಗಗಳ ದಟ್ಟ ಕಾಡಿನಲ್ಲಿ ಕೃತಕ ತೊಟ್ಟಿಗಳನ್ನು ನಿರ್ಮಿಸಿ ನೀರು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾಲ್ಲೂಕಿನ ಕಾಡು ಪ್ರದೇಶದ 6 ಭಾಗಗಳಲ್ಲಿ ಕಾಂಕ್ರೀಟ್ ತೊಟ್ಟಿಗಳನ್ನು ನಿರ್ಮಿಸಲಾಗಿತ್ತು. ವೃತ್ತಾಕಾರದ ಈ ತೊಟ್ಟಿಗಳು ಒಂದು ಬದಿಯಿಂದ ಮತ್ತೊಂದು ತುದಿಗೆ …

Read More »

ನರಗುಂದ: ಕೃಷಿಹೊಂಡವೇ ಜೀವನಕ್ಕೆ ಆಧಾರ, ಬಹುಹಂತದ ಕೃಷಿಯಿಂದ ಲಕ್ಷಾಂತರ ಆದಾಯ

ನರಗುಂದ: ಬರದ ನೆಪ ಒಡ್ಡಿ ಕೈ ಕಟ್ಟಿ ಕುಳಿತರೆ ಕೃಷಿ ಸಾಗಿಸಲಾಗದು. ಮನಸ್ಸಿಟ್ಟು ಕಾಯಕ ಮಾಡಿದರೆ ಕೃಷಿಯಿಂದ ಲಕ್ಷಾಂತರ ರೂಪಾಯಿ ಆದಾಯ ಪಡೆಯಲು ಸಾಧ್ಯ ಎಂದು ಕೃಷಿಯಲ್ಲಿ ಖುಷಿ ಕಾಣುತ್ತಿರುವ ತಾಲ್ಲೂಕಿನ ಹದ್ಲಿಯ ರೈತ ಯಲ್ಲಪ್ಪ ಸೋನಕೊಪ್ಪ ತಮ್ಮ ಅನುಭವದ ಮಾತುಗಳನ್ನು ಖುಷಿಯಿಂದ ಹೇಳಿಕೊಳ್ಳುತ್ತಾರೆ. ತಾಲ್ಲೂಕಿನ ಮಾದರಿ ರೈತನಾಗಿ, ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದಾರೆ ಅವರು. ಪದವೀಧರನಾದರೂ ಕೃಷಿಯನ್ನೇ ವೃತ್ತಿಯಾಗಿಸಿಕೊಂಡಿದ್ದಾರೆ. ಇರುವ ಕೃಷಿ ಹೊಂಡದಲ್ಲಿನ ಅಲ್ಪ ನೀರಿನಲ್ಲಿ ವಿವಿಧ ಬೆಳೆಗಳನ್ನು ಬೆಳೆದು ಲಕ್ಷಾಂತರ ರೂಪಾಯಿ …

Read More »