ಬೆಳಗಾವಿ, ಫೆ.18 – ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರು ಎಲ್ಲರೂ ಸೇರಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ (ರಿ) ರಚನೆ ಮಾಡಲಾಯಿತು. ಕನ್ನಡ ಸಾಹಿತ್ಯ ಭವನದಲ್ಲಿ ಸೇರಿದ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ವರದಿಗಾರರು ಸರ್ವಸಮ್ಮತವಾಗಿ ಈ ಬಗ್ಗೆ ತೀರ್ಮಾನ ಕೈಗೊಂಡರು. ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ (ರಿ) ಗೌರವ ಅಧ್ಯಕ್ಷರಾಗಿ ನ್ಯೂಸ್ ಫಸ್ಟ್ ಹಿರಿಯ ವರದಿಗಾರ ಶ್ರೀಕಾಂತ ಕುಬಕಡ್ಡಿ, ಅಧ್ಯಕ್ಷ ಸ್ಥಾನಕ್ಕೆ ಪವರ್ ಟಿವಿ …
Read More »ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲವೆಂಬ ಬಿಜೆಪಿಗರ ಆರೋಪ ಸಚಿವ ಸತೀಶ ಜಾರಕಿಹೊಳಿ ನೀಡಿದ್ರು ತಿರುಗೇಟು…
ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲವೆಂಬ ಬಿಜೆಪಿಗರ ಆರೋಪ ಸಚಿವ ಸತೀಶ ಜಾರಕಿಹೊಳಿ ನೀಡಿದ್ರು ತಿರುಗೇಟು… ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಅಧಿಕಾರಿಗಳಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಗರ ಆರೋಪಕ್ಕೆ ಸಚಿವ ಸತೀಶ ಜಾರಕಿಹೊಳಿ ಅವರು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು, ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಗರ ಟೀಕೆಗೆ ತಿರುಗೇಟು ನೀಡಿದ್ದಾರೆ. ವೇತನ ಪಾವತಿಯಲ್ಲಿ ವಿಳಂಬವಾಗುವುದು …
Read More »ಬೆಂಗಳೂರಿನ ಗವಿಗಂಗಾದೇಶ್ವರ ದೇವಸ್ಥಾನದ ಶಿವಲಿಂಗಕ್ಕೆ ಮಕರ ಸಂಕ್ರಮಣದ ದಿನದಂದು ಸೂರ್ಯ ಸ್ಪರ್ಶ ಮಾಡುವದನ್ನ ನಾವು ಕೇಳಿದ್ದೇವೆ.ಆದರೆ ಇಲ್ಲೊಂದು ಶಿವನ ದೇವಸ್ಥಾನದಲ್ಲಿ ದಿನನಿತ್ಯ ಈಶ್ವರಲಿಂಗಕ್ಕೆ ಸೂರ್ಯದೇವ ಸ್ಪರ್ಶ ಮಾಡಿ ಹೋಗುತ್ತಿರುವದು ಕೌತುಕಕ್ಕೆ ಕಾರಣವಾಗಿದೆ.
ಬೆಂಗಳೂರಿನ ಗವಿಗಂಗಾದೇಶ್ವರ ದೇವಸ್ಥಾನದ ಶಿವಲಿಂಗಕ್ಕೆ ಮಕರ ಸಂಕ್ರಮಣದ ದಿನದಂದು ಸೂರ್ಯ ಸ್ಪರ್ಶ ಮಾಡುವದನ್ನ ನಾವು ಕೇಳಿದ್ದೇವೆ.ಆದರೆ ಇಲ್ಲೊಂದು ಶಿವನ ದೇವಸ್ಥಾನದಲ್ಲಿ ದಿನನಿತ್ಯ ಈಶ್ವರಲಿಂಗಕ್ಕೆ ಸೂರ್ಯದೇವ ಸ್ಪರ್ಶ ಮಾಡಿ ಹೋಗುತ್ತಿರುವದು ಕೌತುಕಕ್ಕೆ ಕಾರಣವಾಗಿದೆ. ಹಾಗಾದ್ರೆ ಈ ವಿಶೇಷ ದೇವಸ್ಥಾನ ಇರುವದಾದರೂ ಎಲ್ಲಿ ಅಂತೀರಾ ಈ ಸ್ಟೋರಿ ನೋಡಿ. : ಹೌದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹಳೇ ತಹಶೀಲ್ದಾರ ಕಚೇರಿ ಆವರಣದಲ್ಲಿರುವ ಐತಿಹಾಸಿಕ ಈಶ್ವರಲಿಂಗ ದೇವಸ್ಥಾನ ಅಚ್ಚರಿಗೆ ಸಾಕ್ಷಿಯಾಗಿದೆ. ದೇವಸ್ಥಾನದಲ್ಲಿ ಪ್ರತಿನಿತ್ಯ …
Read More »ಪವರ್ ಶೇರಿಂಗ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು?
ಪವರ್ ಶೇರಿಂಗ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು? ಅಧಿಕಾರ ಸೂತ್ರ ಹಂಚಿಕೆ ವಿಚಾರ ಡಿ.ಕೆ.ಶಿ ಮತ್ತು ರಾಜಣ್ಣ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ ಹೈಕಮಾಂಡ್ ಅಂತಿಮವಾಗಿ ತಿರ್ಮಾನಿಸುತ್ತದೆ ಸಿಎಂ ಸಿದ್ಧರಾಮಯ್ಯ ಹೇಳಿಕೆ ಅಧಿಕಾರ ಸೂತ್ರ ಹಂಚಿಕೆ ಕುರಿತು ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ ಮತ್ತು ರಾಜಣ್ಣ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಪವರ ಶೇರಿಂಗಗೆ ಸಂಬಂಧಿಸಿದಂತೆ ಹೈಕಮಾಂಡ್ ಅಂತಿಮವಾಗಿ ತಿರ್ಮಾನಿಸುತ್ತದೆ ಎಂದಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ …
Read More »ಬಾಗಪ್ಪ ಹರಿಜನ, ಕೊಲೆ ಮಾಡಿದ ಆರೋಪಿಗಳು
ವಿಜಯಪುರ, ಫೆಬ್ರವರಿ 14: ಭೀಮಾತೀರದ ನಟೋರಿಯಸ್ ರೌಡಿ ಬಾಗಪ್ಪ ಹರಿಜನ (Bagappa Harijan) ಹತ್ಯೆ ಪ್ರಕರಣ ವಿಜಯಪುರ (Vijayapura) ಪೊಲೀಸರು ಬೇಧಿಸಿದ್ದಾರೆ. ಗಾಂಧಿಚೌಕ ಠಾಣೆ ಪೊಲೀಸರು ಕೇವಲ 24 ಗಂಟೆಯಲ್ಲಿ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಎ1 ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ಎ2 ರಾಹುಲ್ ತಳಕೇರಿ (20), ಎ3 ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), …
Read More »ತರಕಾರಿ ಖರೀದಿಸುತ್ತಿದ್ದ ಮಹಿಳೆಯ ಜೇಬಿನಲ್ಲೇ ಫೋನ್ ಸ್ಫೋಟ: ಇದಕ್ಕೆ ಕಾರಣವೇನು?, ಎಚ್ಚರ ಬಹಿಸುವುದು ಹೇಗೆ?
ಫೋನ್ ಬಿದ್ದು ಒಡೆದರೆ ಅಂತಹ ಪರಿಸ್ಥಿತಿಯಲ್ಲಿ ಬ್ಯಾಟರಿಯ ಒಳಗಿನ ರಚನೆಯು ಹಾನಿಗೊಳಗಾಗಬಹುದು. ಇದು ಶಾರ್ಟ್ ಸರ್ಕ್ಯೂಟ್ಗೆ ಕಾರಣವಾಗಬಹುದು. ಇದಲ್ಲದೆ, ಫೋನ್ ಅನ್ನು ದೀರ್ಘಕಾಲದವರೆಗೆ ಸೂರ್ಯನ ಬೆಳಕಿನಲ್ಲಿ ಇರಿಸಿದರೆ ಅಥವಾ ಯಾವುದೇ ಮಾಲ್ವೇರ್ನಿಂದಾಗಿ ಪ್ರೊಸೆಸರ್ ಮೇಲೆ ಅತಿಯಾದ ಒತ್ತಡ ಹೇರಿದರೆ, ಅದು ಬ್ಯಾಟರಿಗೆ ಹಾನಿಯನ್ನುಂಟುಮಾಡುತ್ತದೆ. ಬಹಳ ಆಘಾತಕಾರಿ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಒಬ್ಬ ಮಹಿಳೆ ಮಾರುಕಟ್ಟೆಯಲ್ಲಿ ತರಕಾರಿಗಳನ್ನು ಖರೀದಿಸುತ್ತಿರುವುದನ್ನು ಕಾಣಬಹುದು. ಅದೇ ಕ್ಷಣದಲ್ಲಿ, …
Read More »ಬಿಯರ್ ಕ್ಯಾನ್ನಲ್ಲಿ ಮಹಾತ್ಮ ಗಾಂಧೀಜಿ ಫೋಟೋ ಮುದ್ರಿಸಿದ ಮದ್ಯ ಕಂಪನಿ
ದೇಶವನ್ನು ಬ್ರಿಟೀಷರ ದಾಸ್ಯದಿಂದ ಮುಕ್ತಗೊಳಿಸುವುದರ ಜೊತೆಗೆ ಮದ್ಯ ಮುಕ್ತ ಸಮಾಜದ ಕನಸು ಕಂಡಿದ್ದವರು ಗಾಂಧೀಜಿ. ಆದ್ರೆ ಇಲ್ಲೊಂದು ಮದ್ಯ ಕಂಪೆನಿ ತನ್ನ ಬಿಯರ್ ಕ್ಯಾನ್ಗಳಲ್ಲಿ ಮದ್ಯ ಮುಕ್ತ ಸಮಾಜದ ಕನಸು ಕಂಡಿದ್ದ ಗಾಂಧೀಜಿಯವರ ಫೋಟೋವನ್ನು ಪ್ರಿಂಟ್ ಮಾಡಿಸಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಬಿಯರ್ ಕ್ಯಾನ್ನಲ್ಲಿ ಮಹಾತ್ಮ ಗಾಂಧೀಜಿ ಫೋಟೋ ಕಂಡು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ರಿಟೀಷರ ದಾಸ್ಯದಿಂದ ದೇಶವವನ್ನು ಮುಕ್ತಗೊಳಿಸುವುದರ ಜೊತೆಗೆ …
Read More »ಚಾಲಕ ಇಳಿದು ಹೋಗುತ್ತಿದ್ದಂತೆ ಆತನ ಹಿಂದೆಯೇ ಚಲಿಸಿ ಅಂಗಡಿಗೆ ನುಗ್ಗಿದ ಡೀಸೆಲ್ ಟ್ಯಾಂಕರ್!
ಕಲಬುರಗಿ, ಫೆಬ್ರವರಿ 14: ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಭಂಕೂರು ಗ್ರಾಮದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಡಿಸೆಲ್ ಟ್ಯಾಂಕರ್ ಅಂಗಡಿಯೊಂದಕ್ಕೆ ನುಗ್ಗಿದೆ. ಟ್ಯಾಂಕರ್ನ ಹ್ಯಾಂಡ್ಬ್ರೇಕ್ ಹಾಕದೇ ನಿಲ್ಲಿಸಿದ್ದ ಚಾಲಕ ಕಿರಾಣಿ ಅಂಗಡಿಗೆ ಹೋಗಿದ್ದ. ಈ ವೇಳೆ ಡ್ರೈವರ್ ಹಿಂದೆಯೇ ಡೀಸೆಲ್ ಟ್ಯಾಂಕರ್ ಕಿರಾಣ ಅಂಗಡಿಗೆ ನುಗ್ಗಿದೆ. ವಿಜಪ್ಪಗೌಡ ಎಂಬವರಿಗೆ ಸೇರಿದ ಕಿರಾಣಿ ಅಂಗಡಿ ಇದಾಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಕಿರಾಣ ಅಂಗಡಿ ಸಂಪೂರ್ಣ ಜಖಂಗೊಂಡಿದೆ. ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಹೂಡಿಕೆದಾರರ ಸಮಾವೇಶದಲ್ಲಿ ಗಮನ ಸೆಳೆದ ಪಾಡ್ ತಂತ್ರಜ್ಞಾನ: ಏನಿದು ಹೊಸ ಸಾರಿಗೆ ವ್ಯವಸ್ಥೆ?
ಬೆಂಗಳೂರು: ಅಲ್ಪ ದೂರ ಕ್ರಮಿಸುವ ವಿದ್ಯುತ್ ಚಾಲಿತ ಪಾಡ್ ಸಾರಿಗೆ ಇನ್ವೆಸ್ಟ್ ಕರ್ನಾಟಕ ಪ್ರದರ್ಶನ ಮಳಿಗೆಯಲ್ಲಿ ಗಮನ ಸೆಳೆಯುತ್ತಿದೆ. ಏನಿದು ‘ನ್ಯೋ ಪಾಡ್ ‘ (NWO POD) ಸಾರಿಗೆ ತಂತ್ರಜ್ಞಾನ ಎಂಬ ವರದಿ ಇಲ್ಲಿದೆ. ಏರ್ ಟ್ಯಾಕ್ಸಿ ಬಳಿಕ ಹೂಡಿಕೆದಾರರ ಸಮಾವೇಶದ ಪ್ರದರ್ಶನ ಮಳಿಗೆಗಳಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ‘ನ್ಯೋ ಪಾಡ್’. ಈ ನ್ಯೋ ಪಾಡ್ ಸಾರಿಗೆ ತಂತ್ರಜ್ಞಾನ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ವಿದ್ಯುತ್ ಚಾಲಿತ ಪಾಡ್ ಸಾರಿಗೆ ಅಲ್ಪ ಅಂತರವನ್ನು …
Read More »ಉದಯಗಿರಿ ಪ್ರಕರಣದ ಬೆನ್ನಲ್ಲೇ ಮೈಸೂರು ಸಿಸಿಬಿ ಎಸಿಪಿ ವರ್ಗಾವಣೆ – CCB ACP TRANSFER
ಮೈಸೂರು: ಮೈಸೂರು ನಗರ ಸಿಸಿಬಿಯ ಎಸಿಪಿ ಸೇರಿ ಮೂವರು ಡಿವೈಎಸ್ಪಿ ವೃಂದದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಇಲಾಖೆ ಆದೇಶಿಸಿದೆ. ಸಿಐಡಿಯಲ್ಲಿದ್ದ ಮೊಹಮ್ಮದ್ ಶರೀಫ್ ರಾವುತರ್ ಅವರನ್ನು ಮೈಸೂರು ನಗರ ಸಿಸಿಬಿಯ ಎಸಿಪಿಯಾಗಿ, ರಾಜೇಂದ್ರ ಕೆ. ಅವರನ್ನು ದೇವರಾಜ ಉಪವಿಭಾಗದ ಎಸಿಪಿಯಾಗಿ ಮತ್ತು ಕೆಪಿಎ ಡಿವೈಎಸ್ಪಿಯಾಗಿದ್ದ ಶಿವಶಂಕರ್ ಎಂ. ಅವರನ್ನು ಮೈಸೂರು ನಗರ ಸಂಚಾರ ವಿಭಾಗದ ಎಸಿಪಿಯಾಗಿ ವರ್ಗಾಯಿಸಲಾಗಿದೆ. ವರ್ಗಾಯಿಸಲಾದ ಸ್ಥಳದಲ್ಲಿ ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಿ ವರದಿ …
Read More »
Laxmi News 24×7