ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಸಂಪೂರ್ಣ ಸ್ಥಿತಿಗತಿ ವರದಿ ಸಲ್ಲಿಸಿದಲ್ಲಿ ಎಲ್ಲ ಅಂಶಗಳು ಬೆಳಕಿಗೆ ಬರಲಿವೆ ಎಂದು ಮೌಖಿಕವಾಗಿ ತಿಳಿಸಿರುವ ಹೈಕೋರ್ಟ್ ನ್ಯಾಯಪೀಠ, ಮುಂದಿನ ವಿಚಾರಣೆ ವೇಳೆ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಕೆಎಂವಿಎಸ್ಟಿಡಿಸಿಎಲ್ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕೆಲವು ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ದಳವು (ಸಿಬಿಐ) ದಾಖಲಿಸಿರುವ ಎಫ್ಐಆರ್ …
Read More »ಅಣ್ಣಮ್ಮ ದೇವಿ ಕೂರಿಸುವ ವಿಚಾರದಲ್ಲಿ ಸ್ಥಳೀಯರು, ಬಿಗ್ಬಾಸ್ -11ರ ಸ್ಪರ್ಧಿ- ಜಗದೀಶ್ ನಡುವೆ ಗಲಾಟೆ ; ದೂರು – ಪ್ರತಿದೂರು ದಾಖಲು
ಬೆಂಗಳೂರು : ಅಣ್ಣಮ್ಮ ದೇವಿ ಕೂರಿಸುವ ವಿಚಾರದಲ್ಲಿ ಸ್ಥಳೀಯರು ಹಾಗೂ ಬಿಗ್ಬಾಸ್ -11ರ ಸ್ಪರ್ಧಿ ಹಾಗೂ ವಕೀಲ ಜಗದೀಶ್ ನಡುವೆ ಗಲಾಟೆಯಾಗಿದ್ದು, ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ದೂರು – ಪ್ರತಿದೂರು ದಾಖಲಾಗಿದೆ. ಕೊಡಿಗೇಹಳ್ಳಿಯ ವಿರೂಪಾಕ್ಷನಗರದಲ್ಲಿ ಲಾಯರ್ ಜಗದೀಶ್ಗೆ ಸೇರಿರುವ ಕಾಂಪ್ಲೆೆಕ್ಸ್ ಇದ್ದು, ಅದೇ ರಸ್ತೆಯಲ್ಲಿ ಸ್ಥಳೀಯರು ಅಣ್ಣಮ್ಮ ದೇವಿ ಕೂರಿಸಲು ಪೆಂಡಾಲ್ ಹಾಕಿದ್ದಾರೆ. ಅದಕ್ಕೆ ಆಕ್ಷೇಪಿಸಿದ ಜಗದೀಶ್, ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗುತ್ತದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. …
Read More »ತುಂಗಭದ್ರಾ ನೀರು ಹಸಿರು ಬಣ್ಣಕ್ಕೆ ತಿರುಗಿದ್ಯಾಕೆ?
ಗದಗ, : ಆರು ಜಿಲ್ಲೆಯ ಜೀವನದಿ ತುಂಗಭದ್ರಾ (Tungabhadra) ನೀರು ಹಸಿರು ಬಣ್ಣಕ್ಕೆ ತಿರುಗಿದೆ. ಆದರೆ ನದಿಯ ಬಣ್ಣ ಮೂರು ಜಿಲ್ಲೆಯ ಜನರನ್ನು ಕಂಗಾಲಾಗಿಸಿದೆ. ಈ ವಿಷಯ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ನದಿ ಹಸಿರು ಬಣ್ಣಕ್ಕೆ ತಿರುಗಲು ವಿಜಯನಗರ ಶುಗರ್ ಫ್ಯಾಕ್ಟರಿಯೇ ಕಾರಣವೆಂಬ ಬಲವಾದ ಅನುಮಾನ ಕಾಡಿದೆ. ಹೀಗಾಗಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಖಾರ್ಕಾನೆಗೆ ನೋಟಿಸ್ ಕೊಟ್ಟಿದೆ. ಹೀಗಾಗಿ ಕದ್ದುಮುಚ್ಚಿ ತ್ಯಾಜ್ಯ ಬೇಕಾಬಿಟ್ಟಿ ಹರಿಬಿಟ್ಟ ಕಾರ್ಖಾನೆ ಆಡಳಿತ ಮಂಡಳಿಗೆ ಢವಢವ ಶುರುವಾಗಿದೆ. …
Read More »ರಾಯಚೂರು: ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ; ಕೂಲಿ ಕಾರ್ಮಿಕ ಮಹಿಳೆ ಸಾವು, 18 ಮಂದಿಗೆ ಗಾಯ
ರಾಯಚೂರು: ಸಾರಿಗೆ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಕೂಲಿ ಕಾರ್ಮಿಕ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು 18 ಕೂಲಿಕಾರ್ಮಿಕರು ಗಾಯಗೊಂಡಿರುವ ಘಟನೆ ರಾಯಚೂರಿನ ಮುದಗಲ್ ಪಟ್ಟಣದಲ್ಲಿರುವ ಸಮೀಪದಲ್ಲಿ ಇಂದು ಜರುಗಿದೆ. ನಸುಕಿನ ಜಾವ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಬಳಿ ಬನ್ನಿಗೋಳದ ಗ್ರಾಮದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್ನಲ್ಲಿದ್ದ ಶ್ರೀದೇವಿ (19) ಮೃತ ಮಹಿಳೆಯೆಂದು ಗುರುತಿಸಲಾಗಿದೆ. ಇತ್ತೀಚಿಗಷ್ಟೇ ಶ್ರೀದೇವಿ ಅವರ ಮದುವೆ ಆಗಿತ್ತು ಎಂದು ತಿಳಿದುಬಂದಿದೆ. …
Read More »ನಾವು ಸಾಯುವ ಮುನ್ನ ಮನೆಯಿಲ್ಲದ್ದಿದರೂ ಸರಿ ಜೋಪಡಿಯನ್ನಾದ್ರೂ ನಿರ್ಮಿಸಿ ಕೊಡಿ…
ನಾವು ಸಾಯುವ ಮುನ್ನ ಮನೆಯಿಲ್ಲದ್ದಿದರೂ ಸರಿ ಜೋಪಡಿಯನ್ನಾದ್ರೂ ನಿರ್ಮಿಸಿ ಕೊಡಿ… 12 ವರ್ಷದಿಂದ ಪಿಎಂ ಆವಾಸ್ ಯೋಜನೆಗೆ 1 ಲಕ್ಷ ಹಣ ತುಂಬಿ ಕಾಯುತ್ತಿರುವ ಜನರಿಂದ ಆಕ್ರೋಶ …ಮಹಾನಗರ ಪಾಲಿಕೆಗೆ ಮನವಿ ನಾವು ಸಾಯುವ ಮುನ್ನ ಮನೆಯಿಲ್ಲದ್ದಿದರೂ ಸರಿ ಜೋಪಡಿಯನ್ನಾದ್ರೂ ನಿರ್ಮಿಸಿ… 12 ವರ್ಷದಿಂದ ಪಿಎಂ ಆವಾಸ್ ಯೋಜನೆಗಾಗಿ ಕಾಯುತ್ತಿರುವ ಜನ 1 ಲಕ್ಷ ಹಣ ತುಂಬಿದರೂ ಸಿಗದ ಸ್ಪಂದನೆ ಮಹಾನಗರ ಪಾಲಿಕೆಯ ವಿರುದ್ಧ ಅಸಮಾಧಾನ ವ್ಯಕ್ತ ಪ್ರಧಾನಮಂತ್ರಿ ಆವಾಸ …
Read More »ಬಸವೇಶ್ವರ ಏತ ನೀರಾವರಿ ಶೀಘ್ರ ಪೂರ್ಣ,ಅಥಣಿ ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಸೂಚನೆ :ಸಚಿವ ಸತೀಶ್ ಜಾರಕಿಹೊಳಿ
ಬಸವೇಶ್ವರ ಏತ ನೀರಾವರಿ ಶೀಘ್ರ ಪೂರ್ಣ: “ಅನೇಕ ವರ್ಷಗಳಿಂದ ಆಮೆ ಗತಿಯಲ್ಲಿ ಸಾಗುತ್ತಿರುವ ಬಹು ನಿರೀಕ್ಷಿತ ಬಸವೇಶ್ವರ ಏತ ನೀರಾವರಿ ಯೋಜನೆಯು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು. ಈಗಾಗಲೇ ಶೇ 80ರಷ್ಟು ಅನುದಾನ ನೀಡಲಾಗಿದೆ. ಕೇವಲ ಶೇ 20 ರಷ್ಟು ಬಾಕಿಯಿದೆ. ಬೋರ್ಡ್ ಮೀಟಿಂಗ್ ನಡೆದ ಬಳಿಕ ಇನ್ನುಳಿದ ಅನುದಾನ ಒದಗಿಸಿ ತ್ವರಿತವಾಗಿ ಆ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದರು. “ಇದೇ ವಿಚಾರಕ್ಕೆ ಶಾಸಕ ರಾಜು ಕಾಗೆ ಕೂಡ …
Read More »ಸಿಎಂ ಹುದ್ದೆಗಾಗಿ ಅಭಿಮಾನಿಗಳ ಪೂಜೆ ಹಳೆಯದಲ್ಲ :ಸತೀಶ್ ಜಾರಕಿಹೊಳಿ
ಚಿಕ್ಕೋಡಿ(ಬೆಳಗಾವಿ): “ವರಿಷ್ಠರ ತೀರ್ಮಾನದ ಹಿನ್ನೆಲೆ ಪಕ್ಷದಲ್ಲಿ ಎಲ್ಲವೂ ಶಾಂತವಾಗಿದೆ, ಹೈಕಮಾಂಡ್ ಆದೇಶದ ಮುಂದೆ ನಾನು ಕುಣಿದಾಡಲು ಸಾಧ್ಯವಿಲ್ಲ ಈಗ ಪಕ್ಷ ಸಂಘಟನೆಯಷ್ಟೇ ನನ್ನ ಗುರಿ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬುಧವಾರ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, “ಈಗ ನಮ್ಮ ಎದುರು ಯಾವುದೇ ಹುದ್ದೆಯ ಬದಲಾವಣೆ ಪ್ರಸ್ತಾಪ ಇಲ್ಲ. ನಾನು ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿ ಕೆಲಸ ಮಾಡುತ್ತೇನೆ ಎಂದರು. 2028 ರಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ …
Read More »ಯಮಕನಮರ್ಡಿಯಲ್ಲಿ ಸೈಬರ್ ಅಪರಾಧ ಜಾಗೃತಿ ಅಭಿಯಾನ
ಯಮಕನಮರ್ಡಿಯಲ್ಲಿ ಸೈಬರ್ ಅಪರಾಧ ಜಾಗೃತಿ ಅಭಿಯಾನ ಯಮಕನಮರ್ಡಿಯಲ್ಲಿ ಪೊಲೀಸ್ ಠಾಣೆಯ ವತಿಯಿಂದ ಜಾಗೃತಿ ಸೈಬರ್ ಅಪರಾಧ ಜಾಗೃತಿ ಅಭಿಯಾನ ಆನ್ಲೈನ್ ವಂಚನೆ, ಅಜ್ಞಾತ ಕರೆಗಳು, ವಂಚನೆ ಸಂದೇಶಗಳು ಇನ್ನುಳಿದ ವಂಚನೆಗಳ ಕುರಿತು ಮಾಹಿತಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರ್ಡಿಯ ಮಲ್ಲಿಕಾರ್ಜುನ ಐಟಿಐ ಕಾಲೇಜಿನ ವತಿಯಿಂದ ಬಸವೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ ಸೈಬರ್ ಅಪರಾಧ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಎಚ್. ಕೆ. ಪಾಟೀಲ್. …
Read More »ಲಾರಿ ಅಪಘಾತದಲ್ಲಿ ಮೃತಪಟ್ಟ 10 ಜನರ ಅಂತ್ಯಕ್ರಿಯೆಯು ಸವಣೂರು ಪಟ್ಟಣದ ಖಬರಸ್ತಾನಗಳಲ್ಲಿ
ಹಾವೇರಿ: ಲಾರಿ ಅಪಘಾತದಲ್ಲಿ ಮೃತಪಟ್ಟ 10 ಜನರ ಅಂತ್ಯಕ್ರಿಯೆಯು ಸವಣೂರು ಪಟ್ಟಣದ ಖಬರಸ್ತಾನಗಳಲ್ಲಿ ನಡೆಯಿತು. ಅದಕ್ಕೂ ಮುನ್ನ ಪಟ್ಟಣಕ್ಕೆ ಶಾಸಕ ಯಾಸೀರಖಾನ್ ಪಠಾಣ ನೇತೃತ್ವದಲ್ಲಿ ಎಲ್ಲ ಮೃತದೇಹಗಳನ್ನು ಘಟನಾ ಸ್ಥಳದಿಂದ ತರಲಾಯಿತು. ಮೃತದೇಹಗಳನ್ನು ಹೊತ್ತ ವಾಹನ ಪಟ್ಟಣ ತಲುಪುತ್ತಿದ್ದಂತೆ ದಾರಿ ಉದ್ದಕ್ಕೂ ಸಂಬಂಧಿಕರು, ನಿವಾಸಿಗಳು, ಸಾವಿರಾರು ಸಂಖ್ಯೆಯಲ್ಲಿ ನಿಂತು ಪಾರ್ಥಿವ ಶರೀರಗಳ ವೀಕ್ಷಣೆ ಮಾಡಿದರು. ನಂತರ ಮೃತರ ಮನೆಗಳಿಗೆ ಪಾರ್ಥಿವ ಶರೀರಗಳನ್ನು ತಗೆದುಕೊಂಡು ಹೋಗಲಾಯಿತು. ಮನೆಯಲ್ಲಿ ಮುಸ್ಲಿಂ ಸಂಪ್ರದಾಯದಂತೆ ವಿಧಿವಿಧಾನಗಳನ್ನು ಪೂರೈಸಲಾಯಿತು. …
Read More »ರಾಜ್ಯ ಬಿಜೆಪಿಯಲ್ಲಿ ಬಣ ಸಂಘರ್ಷ ಜೋರು
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಸಂಘರ್ಷ ಜೋರಾಗಿರುವ ಬೆನ್ನಲ್ಲೇ ಒಂದು ಕಾಲದಲ್ಲಿ ಆತ್ಮೀಯ ಸ್ನೇಹಿತರಾಗಿದ್ದ ಮಾಜಿ ಸಚಿವ ಬಿ. ಶ್ರೀರಾಮುಲು ಮತ್ತು ಗಾಲಿ ಜನಾರ್ದನ ರೆಡ್ಡಿ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ. ಮೊದಲ ಬಾರಿಗೆ ಜನಾರ್ದನ ರೆಡ್ಡಿ ವಿರುದ್ಧ ಶ್ರೀರಾಮುಲು ಅವರು ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿರುವುದು ಅಚ್ಚರಿ ಮೂಡಿಸಿದೆ. ಮಂಗಳವಾರ ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಶ್ರೀರಾಮುಲು ಅವರು ಆಕ್ರೋಶಗೊಂಡು ಬಿಜೆಪಿ ತೊರೆಯುವ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಭೆಯಲ್ಲೇ ರಾಜ್ಯ …
Read More »
Laxmi News 24×7