Breaking News

ರಾಜ್ಯ

ಸಿ ಟಿ ರವಿ ಕೇಸ್​ ರೂಲಿಂಗ್ ಬಳಿಕವೂ ಸಿಐಡಿ ತನಿಖೆಗೆ ವಹಿಸಿರುವುದಕ್ಕೆ ಆಕ್ಷೇಪ; ಗೃಹ ಸಚಿವರಿಗೆ ಹೊರಟ್ಟಿ ಪತ್ರ

ಬೆಂಗಳೂರು: ರೂಲಿಂಗ್ ನೀಡಿದರೂ ವಿಧಾನ ಪರಿಷತ್​ ಬಿಜೆಪಿ ಸದಸ್ಯ ಸಿ.ಟಿ. ರವಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿರುವ ಬಗ್ಗೆ ಆಕ್ಷೇಪಿಸಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಗೃಹ ಸಚಿವ ಜಿ. ಪರಮೇಶ್ವರ್​​ಗೆ ಪತ್ರ ಬರೆದಿದ್ದಾರೆ.‌ ಬೆಳಗಾವಿ ವಿಧಾನ ಪರಿಷತ್ ಕಲಾಪದಲ್ಲಿನ ಅವಾಚ್ಯ ಶಬ್ದ ಬಳಕೆ ಆರೋಪದ ಘಟನೆ ಕುರಿತು ಸಿಐಡಿ ತನಿಖೆ ಬಗ್ಗೆ ಪತ್ರ ಬರೆದಿರುವ ಸಭಾಪತಿ, ರೂಲಿಂಗ್ ನೀಡಿದ್ದರೂ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಕ್ರಮ ಪ್ರಶ್ನಿಸಿದ್ದಾರೆ. ಸಭಾಪತಿ ಅಧಿಕಾರಕ್ಕೆ …

Read More »

ಕಂಬಳೋತ್ಸವವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು : ”ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮದು ಬಹುತ್ವದ ದೇಶ‌” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ”ಜನಪದ ಕ್ರೀಡೆ ಕಂಬಳ ಸರ್ವ ಜಾತಿ, ಧರ್ಮದ ಜನ ಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಕರಾವಳಿ ಜಿಲ್ಲೆಗಳ ಒಂದು ಸಂಸ್ಕೃತಿಯಾಗಿದೆ. ನಮ್ಮ ಸರ್ಕಾರ ಕೂಡ ಎಲ್ಲಾ …

Read More »

ಸಿಎಂ ಕುರ್ಚಿ ಕಿತ್ತಾಟದಿಂದ ಕಾಂಗ್ರೆಸ್‌ ಸರ್ಕಾರದ ಪತನ ಖಚಿತ: ಜಗದೀಶ್​ ಶೆಟ್ಟರ್

ಹುಬ್ಬಳ್ಳಿ: ಕಾಂಗ್ರೆಸ್​ನ ಕುರ್ಚಿ ಗುದ್ದಾಟ ಜೋರಾಗಿದೆ. ಸಿಎಂ ಕುರ್ಚಿಗಾಗಿ ಅವರಲ್ಲೇ ಗುದ್ದಾಟ ನಡೆದಿದೆ. ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಿಂದ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಚಿತ ಎಂದು ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಇದು ಒಂದಲ್ಲ ಒಂದು ದಿನ ಇದು ಹೊರ ಬರುತ್ತೆ ಅಂತ ಹೇಳಿದ್ದೆ.‌ ಈಗಾಗಲೇ ಔತಣಕೂಟ ಆರಂಭವಾಗಿದೆ.‌ ಕೆಲ ಸಚಿವರು ಸೇರಿ ಔತಣಕೂಟ ಆಯೋಜನೆ ಮಾಡಿದರು. ಆದರೆ, ಎಸ್‌ಸಿ, ಎಸ್‌ಟಿ …

Read More »

ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್; ಡಿಸಿಎಂ ಡಿಕೆ ಶಿವಕುಮಾ‌ರ್

ಸಿ ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿಮ ಎಂದು ಡಿಸಿಎಂ ಡಿ ಕೆ ಶಿವಕುಮಾ‌ರ್ ಅವರು ಟೀಕಿಸಿದ್ದಾರೆ. ಶೃಂಗೇರಿಯಲ್ಲಿ ಅವರು ಮಾಧ್ಯಮದವರಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಲಕ್ಷ್ಮಿ ಹೆಬ್ಬಾಳ್ಳರ್‌ ಅವರಿಗೆ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಸಿ.ಟಿ. ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ ಎಂದು ಕೇಳಿದಾಗ, “ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟ‌ರ್ ಆಗಿದ್ದಾರೆ. ಅವರನ್ನು ರಾಷ್ಟ್ರೀಯ ನಾಯಕರು, …

Read More »

ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಕೇಂದ್ರದ ಬಳಿ ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲೇ ಬೇಕು. ನಮ್ಮ ರಾಜ್ಯದ ಹಿತವನ್ನು ಕಾಪಾಡಲೇಬೇಕು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.   ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.   ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮುಂದುವರೆಯಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಜೆಪಿಯ ಇಷ್ಟೊಂದು ಜನ ಸಂಸದರು ಏಕೆ ಮೌನವಾಗಿ …

Read More »

ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿಕ್ಕಮಗಳೂರು : “ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಶೃಂಗೇರಿಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಶನಿವಾರ ಉತ್ತರಿಸಿದರು. ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಅವರು ಆಗಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ ಎಂದು …

Read More »

ಡಿ.ಕೆ. ಶಿವಕುಮಾರ್​ ಖಂಡಿತ ಸಿಎಂ ಆಗ್ತಾರೆ: ವಿನಯ್​ ಗೂರುಜಿ

ಚಿಕ್ಕೋಡಿ(ಬೆಳಗಾವಿ): “ಅಜ್ಜಯ್ಯನ ಮೇಲಿರುವ ಗುರು ನಿಷ್ಠೆ, ಪಕ್ಷ ನಿಷ್ಠೆ, ಹಿರಿಯರ ಮೇಲಿರುವ ಭಕ್ತಿ ಮತ್ತು ನಾಟಕವಿಲ್ಲದ ಮಾತು ನೋಡಿದಾಗ ಡಿ.ಕೆ. ಶಿವಕುಮಾರ್​ ಅವರಿಗೆ ಮುಖ್ಯಮಂತ್ರಿಯಾಗಿ ಸೇವೆ ಮಾಡುವ ಅವಕಾಶ ಭಗವಂತ ಕೊಡಲಿ. ಅವರ ಗುರುಗಳ ದಯೆಯಿಂದ ಅದು ಖಂಡಿತ ಆಗುತ್ತದೆ ಎಂಬುದು ನನ್ನ ನಂಬಿಕೆ” ಎಂದು ಅವಧೂತ ವಿನಯ್ ಗುರೂಜಿ ಹೇಳಿದರು.   ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ” ಸಿದ್ದರಾಮಯ್ಯನವರ ನಂತರ ಸಿಎಂ ಆಗುವ ಅವಕಾಶ ಸಿಗುತ್ತದೆ …

Read More »

ದರ ಏರಿಕೆ ಸಮರ್ಥಿಸಿಕೊಂಡ ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ

ದರ ಏರಿಕೆ ಸಮರ್ಥಿಸಿಕೊಂಡ ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅಥಣಿ: ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಕೇಂದ್ರ ಟ್ಯಾಕ್ಸ್ ಕಡಿಮೆ ಮಾಡಲಿ ಎಂದು ಕೇಂದ್ರದ ಕಡೆಗೆ ಬೊಟ್ಟು ಮಾಡಿದ್ದಾರೆ. ಅಥಣಿ ಪಟ್ಟಣದ ಭೂ ಸುರಕ್ಷಾ ಯೋಜನೆ ಅಡಿಯಲ್ಲಿ ಅಭಿಲೇಖಾಲಯದ ಶಾಖೆಗಳ ಗಣಕೀಕರ ಯಂತ್ರಗಳ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ನಾನು ಬಿಜೆಪಿ ಸರ್ಕಾರದ …

Read More »

ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಅರ್ಬನ್ ನಕ್ಸಲರ ಕುರಿತು ವಾಗ್ದಾಳಿ ನಡೆಸಿದ ಶಾಸಕ ಸಿ.ಟಿ.ರವಿ

ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಅರ್ಬನ್ ನಕ್ಸಲರ ಕುರಿತು ವಾಗ್ದಾಳಿ ನಡೆಸಿದ ಶಾಸಕ ಸಿ.ಟಿ.ರವಿ ರಾಜ್ಯದಲ್ಲಿ ನಕ್ಸಲರ್ ಶರಣಾಗತಿಗೆ ಸಂಬಂಧಿಸಿದಂತೆ ಸರ್ಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಅವರು ನಕ್ಸಲರು ಸರ್ಕಾರಕ್ಕೆ ಕಂಡಿಷನ್ ಹಾಕುತ್ತಿದ್ದಾರೆ. ಶರಣಾಗಿರುವದು ನಕ್ಸಲರೋ ಅಥವಾ ಸರ್ಕಾರವೋ ಎಂದು ಪ್ರಶ್ನಿಸಿದರು. ಸಿಎಂ ಸಿದ್ದರಾಮಯ್ಯ ನವರ ಸಾಪ್ಟ್ ವೇ ಯಿಂದ ಅರ್ಬನ್ ನಕ್ಸಲರು ಡಿಪೆಂಡ್ ಮಾಡ್ತಾ ಇದ್ಸಾರೆ . …

Read More »

ಪ್ರಧಾನಿ ಮೊದಿಯೊಂದಿಗೆ ನಡೆಯುವ ಸಂವಾಧದಲ್ಲಿ ಪಾಲ್ಗೊಳ್ಳಲು ತೆರಳಿದ ವಿಜಯಪುರದ ಯುವಕ, ಮನೆಯಲ್ಲಿ ಸಂಭ್ರಮಾಚರಣೆ

: ದೇಶದ ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಕಾಲ ದೆಹಲಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಈ ಕಾರ್ಯಕ್ರಮ ದಲ್ಲಿ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ಈ ಸಂವಾದಕ್ಕೆ ಗುಮ್ಮಟ ನಗರಿಯ ಯುವಕ ಸೆಲೆಕ್ಟ್ ಆಗಿದ್ದು ಯುವಕನ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಹಾಗಾದರೆ ಅಲ್ಲಿ ನಡೆಯುವ ಕಾರ್ಯಕ್ರಮವಾದರೂ ಏನು ಅಂತೀರಾ ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್… ದೇಶದ ಪ್ರಧಾನಿ ನರೇಂದ್ರ ಮೋದಿ ಇದೇ ಜನವರಿ …

Read More »