Breaking News

ರಾಜ್ಯ

ಮುಂದೂಡಿಕೆಯಾಗಿದ್ದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ಜ.21ಕ್ಕೆ: ಡಿ.ಕೆ.ಶಿ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ‘ಗಾಂಧಿ ಭಾರತ’ ಕಾರ್ಯಕ್ರಮ ಜನವರಿ 21ರಂದು ನಡೆಯಲಿದೆ. ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸಂಜೆ ಕರೆದಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ …

Read More »

ಜನವರಿ 21ಕ್ಕೆ ಬೆಳಗಾವಿಯಲ್ಲಿ AICCಯಿಂದ ಸಮಾವೇಶ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದ ಹಿನ್ನೆಲೆಯಲ್ಲಿ ರದ್ದಾಗಿದ್ದ, ಬೆಳಗಾವಿ ಎಐಸಿಸಿ ಅಧಿವೇಶನ ಹಿನ್ನೆಲೆಯಲ್ಲಿ ನಡೆಯಬೇಕಿದ್ದ ಸಮಾವೇಶ ಜನವರಿ21ರಂದು ನಡೆಯಲಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ ಸಿಸಿ ಅದ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಈ ವಿಷಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ ಸಿಸಿ ಅದ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಈ ವಿಷಯ ತಿಳಿಸಿದ್ದಾರೆ.ಡಿಸೆಂಬರ್ .26, 27ರಂದು ಬೆಳಗಾವಿಯಲ್ಲಿ ೨ ದಿನಗಳ ಕಾಲ ಎಐಸಿಸಿ ಅಧಿವೇಶನ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ …

Read More »

ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಚೈನ್ ಸನ್ಯಾಚಿಂಗ್

ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಚೈನ್ ಸನ್ಯಾಚಿಂಗ್ ಹುಬ್ಬಳ್ಳಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಕೊರಳಲ್ಲಿದ ಬಂಗಾರದ ಚೈನ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ ಅರವಿಂದ ನಗರದಲ್ಲಿ ನಿನ್ನೆ ಸಂಜೆ ವೇಳೆ ಜನನಿಬಿಡ ಸ್ಥಳದಲ್ಲೇ ಮಹಿಳೆ ಹೋಗುತ್ತಿದ್ದಾಗ ಬೈಕ್’ನಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆ ಕತ್ತಿನಲ್ಲಿರುವ 20 ಗ್ರಾಮ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಸ್ಥಳಕ್ಕೆ ಎಸಿಪಿ ಚಿಕ್ಕಮಠ , ಸೇರಿದಂತೆ ಇನ್ಸ್ಪೆಕ್ಟರ್ ಘಟನೆ ನಡೆದ ಬೇಟಿನೀಡಿ ಪರಿಶೀಲನೆ ನಡೆಸಿ …

Read More »

ಸಚಿವ ಎಂಬಿಪಿ ಕ್ಷೇತ್ರದಲ್ಲೇ ರೈತರಿಗೆ ಸಂಕಷ್ಟ: ಒಣಗುತ್ತಿರುವ ದ್ರಾಕ್ಷಿ ಬೆಳೆ: ಆತಂಕಕ್ಕೆ ಒಳಗಾದ ದ್ರಾಕ್ಷಿ ಬೆಳೆಗಾರರು

ಅನ್ನದಾತರಿಗೆ ಅದೇಕೋ ಸಂಕಷ್ಟಗಳು ಒಂದಿಲ್ಲಾ ಒಂದು ರೀತಿಯಿಂದ ವಕ್ಕರಿಸುತ್ತವೆ. ಪ್ರಕೃತಿ ವಿಕೋಪ, ಹುಳು ಭಾಧೆ, ಬೆಳೆ ರೋಗಗಳು ರೈತರನ್ನು ಸಂಕಷ್ಟಕ್ಕೆ ಸಿಲುಕಿಸುತ್ತವೆ. ಆದ್ರೆ ಈ ಬಾರಿ ಈ ಬಾರಿ ರೈತರಿಗೆ ಮಾರಕವಾಗಿ ಪರಿಣಮಿಸಿದ್ದು ಮಾತ್ರ ಆ್ಯಸಿಡ್ ಮಿಶ್ರಿತ ನೀರು. ಅನುಮತಿ ಇಲ್ಲದೆ ಜಮೀನುಗಳಲ್ಲಿ ಲಾರಿ ಮೂಲಕ ಬರುತ್ತಿರುವ ಈ ನೀರು ದ್ರಾಕ್ಷಿ ಬೆಳೆಗೆ ಹಾನಿಕಾರಕವಾಗಿ ಪರಿಣಮಿಸಿ ರೈತರನ್ನು ಆತಂಕಕ್ಕೆ ಸಿಲುಕಿಸಿದೆ.‌ಈ ಕುರಿತು ಇಲ್ಲಿದೆ ಡಿಟೇಲ್ಸ್… …: ದ್ರಾಕ್ಷಿ ಬೆಳೆಗೆ ವಿಜಯಪುರ …

Read More »

ಖಾನಾಪುರ ‌ತಹಶೀಲ್ದಾರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಖಾನಾಪುರ ‌ತಹಶೀಲ್ದಾರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕಾಶ‌ ಗಾಯಕವಾಡ ಅವರ ಬೆಳಗಾವಿಯ ಗಣೇಶಪುರ ಬಳಿಯ ಮನೆ ನಿಪ್ಪಾಣಿಯಲ್ಲಿರುವ ಮನೆ ಹಾಗೂ ಖಾನಾಪುರ ಕಚೇರಿ ‌ಮೇಲೆ ದಾಳಿ ಅಧಿಕಾರಿಗಳ ದಾಳಿ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳನ್ನು ‌ಕಂಡು ದಂಗಾದ ತಹಶಿಲ್ದಾರ್ ಗಾಯಕವಾಡ ಬೆಳಗಾವಿ ಎಸ್ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ಲೋಕಾಯುಕ್ತ ಡಿವೈಎಸ್‌ಪಿ ಪುಷ್ಪಲತಾ, ಪಿಐ ನಿರಂಜನ್ ಪಾಟೀಲ ಸಾಥ್

Read More »

ಸಂಕ್ರಾಂತಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ಎಕ್ಸ್​ಪ್ರೆಸ್ ರೈಲು

ಹುಬ್ಬಳ್ಳಿ : ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ಕೆಎಸ್ಆರ್ ಬೆಂಗಳೂರು, ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್, ಎಸ್ಎಂವಿಟಿ ಬೆಂಗಳೂರು- ಟುಟಿಕೋರಿನ್- ಮೈಸೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ. ರೈಲು ಸಂಖ್ಯೆ 07319/07320 ಕೆಎಸ್ಆರ್ ಬೆಂಗಳೂರು- ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ – ಕೆಎಸ್ಆರ್ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್ ರೈಲು (1 ಟ್ರಿಪ್) ರೈಲು ಸಂಖ್ಯೆ 07319 ಕೆಎಸ್ಆರ್ …

Read More »

ಬೆಳಗಾವಿಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಿದ್ದು, ಮುಂದಿನ 2 ದಿನಗಳಲ್ಲಿ ಬೀದರ್, ವಿಜಯಪುರ, ಧಾರವಾಡ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಇಳಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ನಂತರದ ಐದು ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಕ್ರಮೇಣ ಏರಿಕೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು …

Read More »

ಸಚಿವ ಪ್ರಿಯಾಂಕ್ ಖರ್ಗೆ ರಾಜಿನಾಮೆ ಕೇಳುವ ನೈತಿಕತೆ ಬಿಜೆಪಿಯವರಿಗಿಲ್ಲ ; ಸಿದ್ಧಾರ್ಥ ಬಸರಿಗಿಡ.

ಕಲಬುರಗಿ ; ಗ್ರಾಮೀಣಾಭಿವೃದ್ಧಿ ಮತ್ತು ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಸತತ ಮೂರು ಬಾರಿ ಶಾಸಕರಾಗಿ, ವಿವಿಧ ಇಲಾಖೆಯ ಸಚಿವರಾಗಿ ಜನಪರವಾದ ಕೆಲಸ ಮಾಡುತ್ತಿರುವುದು ಬಿಜೆಪಿ ಮುಖಂಡರಿಗೆ ಅರಗಿಸಕಿಕೊಳ್ಳಕ್ಕಾಗದೆ ಪ್ರತಿಯೊಂದು ವಿಷಯಕ್ಕೂ ಸಚಿವರ ಹೆಸರು ತಳಕು ಹಾಕಿ ರಾಜಿನಾಮೆ ಕೇಳುತ್ತಿರುವುದು ನಾಚಿಕೆಗೇಡಿತನ ಸಂಗತಿಯಾಗಿದೆ ಎಂದು ಮಾಜಿ ಜಿ.ಪಂ.ಸದಸ್ಯರಾದ ಸಿದ್ಧಾರ್ಥ ಬಸರಿಗಿಡ ಅವರು ಹೇಳಿದರು. ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬೀದರ ಜಿಲ್ಲೆಯ …

Read More »

ಕಾರ್ಮಿಕ ಇಲಾಖೆಯ ಆರೋಗ್ಯ ತಪಾಸಣೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಏಜೆಂಟರು : ಕಣ್ಣು ಮುಚ್ಚಿಕೊಂಡ ಕುಳಿತಿರುವ ಇಲಾಖೆ

ಕಳೆದ ನವೆಂಬರ 21ರಂದು ಬೆಳಗಾವಿಯ ಕಾರ್ಮಿಕ ಇಲಾಖೆಯ ಪ್ರಾದೆಶಿಕ ಕಛೇರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಭಿರದ ಕಾರ್ಯಕ್ರಮವನ್ನು ಉದ್ಗಾಟಿಸಲಾಗಿದ್ದು ಕಾರ್ಯಕ್ರಮಕ್ಕೆ ಮಾನ್ಯ ಕಾರ್ಮಿಕ ಆಯುಕ್ತರು ಹಾಗೂ ಉಪ ಆಯುಕ್ತರು, ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನೀರಿಕ್ಷಕರು ಚಾಲನೆ ನೀಡಿದ್ದರು ಈ ಕಾರ್ಯಕ್ರಮವು ಪ್ರಾರಂಭಗೊಂಡು ಸುಮಾರು ಒಂದು ತಿಂಗಳು ಕಳೆದಿದ್ದು ಈಗ ಪ್ರಗತಿಯಲ್ಲಿದೆ ಈ ಕಾರ್ಯಕ್ರಮವು ಸದರಿ ರಾಜ್ಯ ದಲ್ಲಿರುವ ಎಲ್ಲ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅವರ …

Read More »

ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು ₹62.1 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು ₹62.1 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಇಂದು ಯುವ ಮುಖಂಡ ಶ್ರೀ ರಾಹುಲ್ ಜಾರಕಿಹೊಳಿ ಅವರ ಜೊತೆಗೆ ಉದ್ಘಾಟನೆಗೊಳಿಸಲಾಯಿತು. ಯಮಕನಮರಡಿ ಕ್ಷೇತ್ರದ ಪ್ರಗತಿ ಮತ್ತು ಅಭಿವೃದ್ದಿಗೆ ನಾನು ಮತ್ತು ಸಚಿವರು ಬದ್ಧರಾಗಿ, ಕ್ಷೇತ್ರದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸದಾ ಶ್ರಮಿಸುತ್ತಿದ್ದೇವೆ. ಈ ವೇಳೆ ಆಯಾ ಗ್ರಾಮದ ಹಿರಿಯರು, ಮುಖಂಡರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಕಾಮಗಾರಿಗಳ ವಿವರ …

Read More »